• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತ್ಯಾಜ್ಯ ವಿಲೇವಾರಿಗೆ ವಾರದ ಗಡುವು

Jan 16 2025, 12:48 AM IST
ರಾಮನಗರ: ಬಿಡದಿ ಪಟ್ಟಣದ ಹಲವು ವಾರ್ಡುಗಳಿಗೆ ಭೇಟಿ ನೀಡಿದ ಲೋಕಾಯುಕ್ತ ಎಸ್ಪಿ ಸ್ನೇಹಾ ತ್ಯಾಜ್ಯ ವಿಲೇವಾರಿ ಸಮಸ್ಯೆ ನಿವಾರಣೆಗೆ ಒಂದು ವಾರದ ಗಡುವು ನೀಡಿದರು.

ಉತ್ತರಪಿನಾಕಿನಿ ಒಡಲಿಗೆ ಕೊಳಚೆ ನೀರು ಸೇರುತ್ತಿರುವುದು ಒಂದೆಡೆಯಾದ ಸುರಿಯಲಾಗುತ್ತಿದೆ ಭಾರೀ ಪ್ರಮಾಣದ ತ್ಯಾಜ್ಯ

Jan 14 2025, 01:05 AM IST

ನದಿಯಲ್ಲಿ ಕ್ಯಾರಿಬ್ಯಾಗ್‌, ಬಟ್ಟೆ, ಮಾಂಸ, ಕಲ್ಯಾಣ ಮಂಟಪಗಳಲ್ಲಿ ಊಟದ ಟೇಬಲ್‌ಗೆ ಹಾಕುವ ಪ್ಲಾಸ್ಟಿಕ್‌, ಕಾಗದದ ಶೀಟ್‌ ಸೇರಿದಂತೆ ವಿವಿಧ ಬಗೆಯ ತ್ಯಾಜ್ಯಗಳನ್ನು ತಂದು ಹಾಕಿರುವುದರಿಂದ ತ್ಯಾಜ್ಯ ಗುಡ್ಡೆಗಳು ಶೇಖರಣೆಯಾಗಿವೆ  

ಕೆಪಿಸಿಎಲ್ ತ್ಯಾಜ್ಯ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಬೆಂಕಿ ಅವಘಡದ ತನಿಖೆಗೆ ತಂಡ ರಚನೆ: ಕೆ.ಜೆ.ಜಾರ್ಜ್

Jan 08 2025, 12:16 AM IST
ನಮ್ಮ ಸರ್ಕಾರದ ಮೇಲೆ 60 ಪರ್ಸೆಂಟ್ ಕಮಿಷನ್ ಆರೋಪವನ್ನು ಯಾರು ಮಾಡುತ್ತಿದ್ದಾರೆ ಅಂತ ನಿಮಗೂ ಗೊತ್ತು. ಈ ಹಿಂದೆ ಗುತ್ತಿಗೆದಾರರು ಅವರ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದನ್ನು ಮರೆತಿರಬೇಕು .

ಮೂಲದಲ್ಲಿಯೇ ತ್ಯಾಜ್ಯ ವಿಂಗಡಿಸಿ ವಿಲೇವಾರಿ ಮಾಡಿ: ನಿವೃತ್ತ ನ್ಯಾಯಾಧೀಶ ಸುಭಾಷ್ ಆಡಿ

Jan 07 2025, 12:33 AM IST
ಮಹಾನಗರಗಳಲ್ಲಿ ವಾಸಿಸುವ ಜನಸಂಖ್ಯೆಯನ್ನು ಮೊದಲು ಗಣನೆಗೆ ತೆಗೆದುಕೊಳ್ಳಬೇಕು. ನಂತರದಲ್ಲಿ ವಾರ್ಡ್‌ಗಳ ಶಾಲಾ-ಕಾಲೇಜುಗಳು, ಮಾರಾಟ ಮಳಿಗೆ ಸೇರಿದಂತೆ ವಿವಿಧ ಅಂಕಿ-ಅಂಶ ಕಲೆ ಹಾಕಬೇಕು.

ತ್ಯಾಜ್ಯ ವಿದ್ಯುತ್ ಘಟಕದಲ್ಲಿ ಬೆಂಕಿ: ಐವರಿಗೆ ಗಾಯ

Jan 05 2025, 01:32 AM IST
ರಾಮನಗರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಸ್ಥಾವರದಲ್ಲಿ ಸಂಭವಿಸಿದ ಅವಘಡದಲ್ಲಿ ಐವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಿಡದಿಯ ಬೈರಮಂಗಲ ಕ್ರಾಸ್ ನಲ್ಲಿರುವ ಕೆಪಿಸಿಎಲ್ ಪವರ್ ಕಾರ್ಪೋರೇಷನ್ ತ್ಯಾಜ್ಯ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಶನಿವಾರ ಸಂಜೆ ನಡೆದಿದೆ.

40 ಬೆಂಗಾವಲು ವಾಹನ, 700 ಭದ್ರತಾ ಸಿಬ್ಬಂದಿ ರಕ್ಷಣೆಯಲ್ಲಿ ಭೋಪಾಲ್‌ ತ್ಯಾಜ್ಯ ರವಾನೆ

Jan 03 2025, 12:31 AM IST
ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ 5,479 ಜನರ ಸಾವಿಗೆ ಕಾರಣವಾದ ಅನಿಲ ಸೋರಿಕೆ ದುರಂತ ನಡೆದ ಬರೋಬ್ಬರಿ 40 ವರ್ಷಗಳ ಬಳಿಕ ಅದರ ತ್ಯಾಜ್ಯವನ್ನು ಘಟನಾ ಸ್ಥಳದಿಂದ ವಿಲೇವಾರಿ ಸ್ಥಳಕ್ಕೆ ಬುಧವಾರ ತಡರಾತ್ರಿ ರವಾನಿಸಲಾಯಿತು.

5500 ಬಲಿ ಪಡೆದ ವಿಶ್ವದ ಅತಿ ಭಯಾನಕ ಭೋಪಾಲ್‌ ಕೈಗಾರಿಕಾ ದುರಂತದ ತ್ಯಾಜ್ಯ ವಿಲೇವಾರಿ

Jan 02 2025, 12:33 AM IST
ವಿಶ್ವದ ಅತಿ ಭಯಾನಕ ಕೈಗಾರಿಕಾ ದುರಂತವೆಂದು ಪರಿಗಣಿಸಲಾಗುವ 5,479 ಜನರನ್ನು ಬಲಿಪಡೆದ ಭೋಪಾಲ್‌ ಅನಿಲ ಸೋರಿಕೆ ದುರಂತದ ತ್ಯಾಜ್ಯಗಳನ್ನು ಬರೋಬ್ಬರಿ 40 ವರ್ಷಗಳ ಬಳಿಕ ಸ್ಥಳಾಂತರಗೊಳಿಸಲಾಗಿದೆ.

ಕಟ್ಟಡ ಕೆಡವಿದ ತ್ಯಾಜ್ಯ ವಿಲೇವಾರಿಗೆ ಎಲ್ಲಿದೆ ಜಾಗ ?

Dec 30 2024, 01:03 AM IST
ಚಿತ್ರದುರ್ಗ ನಗರದ ಪ್ರಮುಖ ರಸ್ತೆಯ ಅಗಲೀಕರಣ ಕೈಗೆತ್ತಿಕೊಂಡಿರುವ ನಗರಸಭೆ ಮುಂದೆ ಹಲವಾರು ಸವಾಲುಗಳಿವೆ. ನಾಲ್ಕಾರು ಮಂದಿ ಕುಳಿತುಕೊಂಡು ತೀರ್ಮಾನ ಕೈಗೊಂಡಾಕ್ಷಣ ಎಲ್ಲವೂ ಸುಲಲಿತವಾಗುವುದಿಲ್ಲ.

ತ್ಯಾಜ್ಯ ಎಸೆಯುವುದನ್ನು ನಿಯಂತ್ರಿಸಲು ಸಿಸಿ ಕ್ಯಾಮೆರಾ

Dec 29 2024, 01:16 AM IST
ಕಾರವಾರ ನಗರದ ಕೆಲವು ಸ್ಥಳಗಳು ಘನತ್ಯಾಜ್ಯ ಎಸೆಯುವ ಹಾಟ್‌ಸ್ಪಾಟ್‌ಗಳಾಗಿದ್ದು, ಇಂತಹ ಕಡೆ ಸಿಸಿ ಕ್ಯಾಮೆರಾ ಅಳವಡಿಕೆ ಮಾಡಿ ಕಸ ಎಸೆಯುವುದನ್ನು ನಿಯಂತ್ರಿಸಲು ಇಲ್ಲಿನ ನಗರಸಭೆ ಅಧಿಕಾರಿಗಳು ಮುಂದಾಗಿದ್ದಾರೆ.

ನೇಮೋತ್ಸವ ಗದ್ದೆಯಲ್ಲಿ ತ್ಯಾಜ್ಯ ರಾಶಿ: ಶುಚಿತ್ವದ ಪಾಠ ಮಾಡಿದ ದೈವ

Dec 28 2024, 01:00 AM IST
ನೇಮೋತ್ಸವ ನಡೆಯುವ ಗದ್ದೆಯಲ್ಲಿ ಕಸ-ಕಡ್ಡಿ, ತ್ಯಾಜ್ಯರಾಶಿಯನ್ನು ಕಂಡು ದೈವವೇ ಕೆಂಡಾಮಂಡಲವಾದ ಘಟನೆ ನಡೆದಿದೆ. ಕಸ ತೆಗೆದು ಶುಚಿಗೊಳಿಸಿದಿದ್ದಲ್ಲಿ ವಲಸರಿ(ಸವಾರಿ) ಹೊರಡುವುದಿಲ್ಲ ಎಂದು ದೈವ ಖಡಾಖಂಡಿತ ನುಡಿಯುವ ಮೂಲಕ ಶುಚಿತ್ವದ ಪಾಠ ಮಾಡಿದ ಘಟನೆ ಮಂಗಳೂರು ಹೊರವಲಯದ ಕನೀರುತೋಟ ಎಂಬಲ್ಲಿ ನಡೆದಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 19
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved