• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆದರ್ಶ ಜೇನು ಕೃಷಿ ದಂಪತಿ ಪ್ರಶಸ್ತಿಗೆ ಕುಮಾರ್‌ ಪೆರ್ನಾಜೆ-ಸೌಮ್ಯಾ ಆಯ್ಕೆ

Aug 02 2025, 12:15 AM IST
ಕುಮಾರ್ ಪೆರ್ನಾಜೆ-ಸೌಮ್ಯ ದಂಪತಿ ಹಲವಾರು ವರ್ಷಗಳಿಂದ ಜೇನು ಕೃಷಿಯಲ್ಲಿ ಮಾಡಿರುವ ಅಪಾರ ಸಾಧನೆಗಾಗಿ ‘ಆದರ್ಶ ಜೇನು ಕೃಷಿ ದಂಪತಿಗಳು ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ. ಸಂಗೀತಗಾರ್ತಿ ಸವಿತಾ ಕೋಡಂದೂರು ಅವರು ‘ಚಂದನ ಸ್ವರ ಸಂಗೀತ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.

ರಮ್ಯಾಗೆ ಶಿವಣ್ಣ ದಂಪತಿ ಬೆಂಬಲ

Jul 30 2025, 12:45 AM IST
ಅಶ್ಲೀಲ ಸಂದೇಶ ಕಳುಹಿಸಿದ ದರ್ಶನ್ ಅಭಿಮಾನಿಗಳ ವಿರುದ್ಧ ರಮ್ಯಾ ಅವರು ಪೊಲೀಸ್ ಆಯುಕ್ತರಿಗೆ ದೂರು ಕೊಟ್ಟ ಬೆನ್ನಲ್ಲೇ ಶಿವರಾಜ್‌ಕುಮಾರ್‌ ಮತ್ತು ಗೀತಾ ಶಿವರಾಜ್‌ಕುಮಾರ್‌ ರಮ್ಯಾ ಪರ ಹೇಳಿಕೆ ನೀಡಿದ್ದಾರೆ.

ದೇಹದೊಳಗೆ ಅಡಗಿಸಿಟ್ಟು ದುಬೈನಿಂದ 28 ಕೆಜಿ ಚಿನ್ನದ ಪೇಸ್ಟ್‌ ತಂದಿದ್ದ ದಂಪತಿ ಸೆರೆ

Jul 23 2025, 04:41 AM IST
ದುಬೈನಿಂದ ಭಾರತಕ್ಕೆ ಅಕ್ರಮವಾಗಿ 20 ಕೋಟಿ ರು.ಮೌಲ್ಯದ 20 ಕೆಜಿ ಚಿನ್ನ ಸಾಗಿಸುತ್ತಿದ್ದ ದಂಪತಿಯನ್ನು ಸೂರತ್ ವಿಮಾನ ನಿಲ್ದಾಣದಲ್ಲಿ ಭದ್ರತಾ ಅಧಿಕಾರಿಗಳು ಬಂಧಿಸಿದ್ದಾರೆ.

ಲೋಕ ಆದಾಲತ್ ನಲ್ಲಿ ಒಂದಾದ ದಂಪತಿ

Jul 19 2025, 01:00 AM IST
ತರೀಕೆರೆ ತಾಲೂಕು ಕಾನೂನು ಸೇವಾ ಸಮಿತಿಯಿಂದ ಜು.13 ರಂದು ತರೀಕೆರೆ ನ್ಯಾಯಾಲಯದಲ್ಲಿ ರಾಷ್ಟ್ರೀಯ ಮೆಗಾ ಲೋಕ ಅದಾಲತ್ ನಡೆಯಿತು.

ತುಂಗಭದ್ರಾ ನದಿಗೆ ಹಾರುತ್ತಿದ್ದ ತಾಯಿ-ಮಗು ರಕ್ಷಿಸಿದ ದಾವಣಗೆರೆ ದಂಪತಿ

Jul 19 2025, 01:00 AM IST
ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಹತ್ತಿರವಿರುವ ತುಂಗಭದ್ರಾ ನದಿಯ ಸೇತುವೆಯ ಹೂವಿನ ಹಡಗಲಿ ಭಾಗದಲ್ಲಿ ಸೇತುವೆಯ ಮೇಲಿಂದ ನದಿಗೆ ಹಾರಲು ಯತ್ನಿಸಿದ ತಾಯಿ ಮತ್ತು ಮಗುವನ್ನು ತಡೆದು ಜೀವ ಉಳಿಸುವಲ್ಲಿ ದಾವಣಗೆರೆ ಯುವ ದಂಪತಿ ಯಶಸ್ವಿಯಾಗಿದ್ದು, ಮುಂಡರಗಿ ಪೊಲೀಸರು ಅವರನ್ನು ಕುಟುಂಬದವರಿಗೆ ಒಪ್ಪಿಸಿದ ಘಟನೆ ಶುಕ್ರವಾರ ಮಧ್ಯಾಹ್ನ 12.30ರ ವೇಳೆಗೆ ಜರುಗಿದೆ.

ದಂಪತಿ ನಡುವಿನ ಸಂಭಾಷಣೆ ರೆಕಾರ್ಡ್‌ ವಿಚ್ಛೇದನಕ್ಕೆ ಆಧಾರ : ಸುಪ್ರೀಂ

Jul 15 2025, 01:00 AM IST

‘ಪತಿ - ಪತ್ನಿ ನಡುವಿನ ಫೋನ್‌ ಸಂಭಾಷಣೆಯನ್ನು ರಹಸ್ಯವಾಗಿ ರೆಕಾರ್ಡ್‌ ಮಾಡಿಕೊಳ್ಳುವುದು ವಿಚ್ಛೇದನ ಪ್ರಕರಣದಲ್ಲಿ ಸ್ವೀಕಾರ್ಹ ಸಾಕ್ಷಿಯಾಗಿ ಪರಿಗಣನೆಯಾಗುತ್ತದೆ. ಇದು ದಂಪತಿಗಳ ನಡುವಿನ ವೈವಾಹಿಕ ಸಂಬಂಧ ಅಷ್ಟೊಂದು ಬಲವಾಗಿಲ್ಲ ಎಂಬುದನ್ನು ಬಿಂಬಿಸುತ್ತದೆ’ 

ಸೆಲ್ಫಿ ನೆಪದಲ್ಲಿ ಪತಿಯ ನದಿಗೆ ನೂಕಿದ ಪತ್ನಿ: ಸೆಲ್ಫಿಗಾಗಿ ಬಂದಿದ್ದ ದಂಪತಿ

Jul 13 2025, 10:17 AM IST

ಸೇತುವೆ ಮೇಲೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ನವ ದಂಪತಿ ಸೆಲ್ಫಿ ವಿಚಾರಕ್ಕಾಗಿ ಜಗಳವಾಡಿದ್ದು, ಈ ವೇಳೆ ನನ್ನನ್ನು ನದಿಗೆ ತಳ್ಳಿದ್ದಾಳೆ ಎಂದು ಪತ್ನಿಯ ವಿರುದ್ಧ ಪತಿ ಆರೋಪ ಮಾಡಿರುವ ಘಟನೆ ತಾಲೂಕಿನ ಗುರ್ಜಾಪುರ ಸಮೀಪದ ಕೃಷ್ಣಾ ನದಿ ಸೇತುವೆ ಮೇಲೆ ಜರುಗಿದೆ.

ಸುವರ್ಣ ಕನ್ನಡಿಗ-2025 ಪ್ರಶಸ್ತಿ ಪುರಸ್ಕೃತ ಸಾಹಿತಿ ದಂಪತಿ ಅಪ್ಪಾಸಾಹೇಬ-ಭಾರತಿಗೆ ಸನ್ಮಾನ

Jul 09 2025, 12:23 AM IST
ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ತ ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌ನ ಸುವರ್ಣ ಕನ್ನಡಿಗ-2025 ಪ್ರಶಸ್ತಿ ಪುರಸ್ಕೃತ ದಂಪತಿ ಅಪ್ಪಾಸಾಹೇಬ ಹಾಗೂ ಭಾರತಿ ಅಲಿಬಾದಿ ಅವರಿಗೆ ಚಂದುಕಾಕಾ ಸರಾಫ್‌ ಜ್ಯುವೆಲ್ಸ್‌ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.

ಚೀಟಿ ಹೆಸರಲ್ಲಿ ಕೋಟ್ಯಂತರ ವಂಚಿಸಿ ದಂಪತಿ ಎಸ್ಕೇಪ್‌

Jul 07 2025, 01:33 AM IST
ಚಿಟ್‌ ಫಂಡ್‌ ಮತ್ತು ಫೈನಾನ್ಸ್‌ ಹೆಸರಿನಲ್ಲಿ ಕೇರಳ ಮೂಲದ ದಂಪತಿ ಅಧಿಕ ಬಡ್ಡಿ ಆಸೆ ತೋರಿಸಿ ಹಲವರಿಂದ ಕೋಟ್ಯಂತರ ರು. ಪಡೆದು ವಂಚಿಸಿ ಪರಾರಿಯಾಗಿರುವ ಆರೋಪದಡಿ ರಾಮಮೂರ್ತಿನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಶ್‌ ತೋಳಿನಲ್ಲಿ ಮಗುವಾದ ರಾಧಿಕಾ - ಅಮೆರಿಕಾದಲ್ಲಿ ತಾರಾ ದಂಪತಿ

Jul 03 2025, 11:47 AM IST

ಸ್ಯಾಂಡಲ್‌ವುಡ್‌ನ ಮೋಸ್ಟ್ ರೊಮ್ಯಾಂಟಿಕ್‌ ಕಪಲ್‌ ಯಶ್‌ ಹಾಗೂ ರಾಧಿಕಾ ಪಂಡಿತ್‌ ಅವರ ಮುದ್ದಾದ ಫೋಟೋವೊಂದನ್ನು ರಾಧಿಕಾ ಪಂಡಿತ್ ಹಂಚಿಕೊಂಡಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 14
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved