• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

3 ವರ್ಷದ ಮಗಳ ಮರೆತು ಕಾರಲ್ಲೇ ಬಿಟ್ಟು ಹೋದ ದಂಪತಿ, ಮಗು ಸಾವು

May 17 2024, 12:40 AM IST
ದಂಪತಿ ತಮ್ಮ 3 ವರ್ಷದ ಮಗಳನ್ನು ಮರೆತು ಕಾರಿನಲ್ಲೇ ಬಿಟ್ಟು ಮದುವೆ ಮನೆಗೆ ಹೋದ ಪರಿಣಾಮ ಅದು ಉಸಿರುಕಟ್ಟಿ ಸಾವನ್ನಪ್ಪಿದ ಆಘಾತಕಾರಿ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ.

ಹೊಸ ರಥ ಅರ್ಪಿಸಿದ ಮಳಗಲಿ ದಂಪತಿ

May 17 2024, 12:30 AM IST
ಘಟಪ್ರಭಾ: ಸ್ಥಳೀಯ ಕಾಳಿಕಾದೇವಿ ದೇವಸ್ಥಾನಕ್ಕೆ ಮಲ್ಲಾಪೂರ ಪಿ.ಜಿ ನಿವಾಸಿ ಸಾಂವಕ್ಕ ಬಸವರಾಜ ಮಳಗಲಿ ದಂಪತಿ ಹೊಸ ರಥ ತಯಾರಿಸಿ ಅರ್ಪಿಸಿದರು. ಹೊಸ ರಥವನ್ನು ಮಲ್ಲಾಪೂರ ಪಿಜಿ ಪುಂಡಲಿಕ ಪತ್ತಾರ ಮನೆ ಬಳಿ ಅಲಂಕರಸಿ ಪೂಜೆ ವಿಧಿ ವಿಧಾನ, ಹೋಮ ಹವನಗಳನ್ನು ವಿಧಿವತ್ತಾಗಿ ಮಾಡಿ, ಭಕ್ತರ ಸಮೂಹ, ಸುಮಂಗಲೆಯರ ಆರತಿಗಳೊಂದಿಗೆ ಎಳೆದು ಕಾಳಿಕಾದೇವರ ಗುಡಿಗೆ ತರಲಾಯಿತು.

ವಿವಾಹವಾಗಿ ನಾಲ್ಕು ತಿಂಗಳಿಗೆ ದಂಪತಿ ಆತ್ಮಹತ್ಯೆ

May 16 2024, 12:46 AM IST
ಪ್ರೀತಿಸಿ ನಾಲ್ಕು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವ ಜೋಡಿ ಮಂಗಳವಾರ ತಡರಾತ್ರಿ ನೇಣಿಗೆ ಶರಣಾದ ಘಟನೆ ನಗರದ ಶ್ರೀ ಸಿದ್ದೇಶ್ವರ ಬಡಾವಣೆಯಲ್ಲಿ ನಡೆದಿದೆ.

ರಿಲ್ಯಾಕ್ಸ್‌ ಮೂಡ್‌ನಲ್ಲಿ ಜೋಶಿ ದಂಪತಿ

May 09 2024, 01:05 AM IST
ಸಂಸದೀಯ ಮತ್ತು ಕಲ್ಲಿದ್ದಲು ಗಣಿ ಸಚಿವ ಪ್ರಹ್ಲಾದ ಜೋಶಿ ಅವರು ಕಳೆದ ಮೂರ್ನಾಲ್ಕು ತಿಂಗಳಿಂದಲೂ ಅತ್ತ ಕೇಂದ್ರದಲ್ಲಿ ಇಲಾಖೆ ಕೆಲಸ, ಇತ್ತ ಸ್ವಕ್ಷೇತ್ರದಲ್ಲಿ ಚುನಾವಣಾ ಸಿದ್ಧತೆ ಎನ್ನುತ್ತ ಬಿಡುವಿಲ್ಲದೇ ಶ್ರಮಿಸಿದ್ದರು.

ಹೆತ್ತ ಮಗ ಮೃತಪಟ್ಟ ದುಃಖದ ನಡುವೆಯೂ ಮತದಾನ ಮಾಡಿ ದಂಪತಿ

May 08 2024, 01:01 AM IST
ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮದ ನಾಗಪ್ಪ ಬಂಕಾಪುರ ಹಾಗೂ ಪ್ರೇಮವ್ವ ದಂಪತಿ ಮಗನ ಮರಣದ ದುಃಖದ ನಡುವೆಯೂ ಮತದಾನ ಕೇಂದ್ರಕ್ಕೆ ಆಗಮಿಸಿ ಮತದಾನ ಮಾಡಿದರು.

ಮದುವೆ ಮಂಟಪದಿಂದ ಮತಗಟ್ಟೆಗೆ ಬಂದುಮತದಾನ ಮಾಡಿದ ನವ ದಂಪತಿ

May 08 2024, 01:01 AM IST
ಕೊಪ್ಪಳ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದ ಮಮತಾ ಹಾಗೂ ನನ್ನೆಪ್ಪ ದಂಪತಿ ಅವರು ಮಂಗಳವಾರ ಮದುವೆಯಾಗಿದ್ದು, ಮದುವೆಶಾಸ್ತ್ರ ಮುಗಿಯುತ್ತಿದ್ದಂತೆಯೇ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಕೇಂದ್ರಕ್ಕೆ ಆಗಮಿಸಿ ಮತದಾನ ಮಾಡಿದ್ದಾರೆ.

ಬೈಕ್‌ನಲ್ಲಿ ಬರುತ್ತಿದ್ದ ದಂಪತಿ ಮೇಲೆ ಮರಬಿದ್ದು ಪತಿ ಸಾವು..!

May 05 2024, 02:05 AM IST
ಶುಕ್ರವಾರ ರಾತ್ರಿ ಕೆ.ಎಂ.ದೊಡ್ಡಿಯಿಂದ ತಮ್ಮ ಗ್ರಾಮಕ್ಕೆ ತೆರಳುತ್ತಿದ್ದಾಗ ಶೆಟ್ಟಹಳ್ಳಿ-ವೇಬ್ರಿಡ್ಜ್ ಬಳಿ ದಂಪತಿ ಮೇಲೆ ಬಿದ್ದಿದೆ. ಪುಟ್ಟಸ್ವಾಮಿ ಗಂಭೀರವಾಗಿ ಗಾಯಗೊಂಡರೆ ಪತ್ನಿ ಚಂದ್ರಕಲಾ ಅವರಿಗೆ ಮುಖಕ್ಕೆ ಪೆಟ್ಟು ಬಿದ್ದು ಬಲಗೈ ಮುರಿದಿದೆ. ತಕ್ಷಣ ಇವರನ್ನು ಸ್ಥಳೀಯರು ಆಸ್ಟರ್ ಜಿ.ಮಾದೇಗೌಡ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಪತಿ ಪುಟ್ಟಸ್ವಾಮಿ ಮೃತಪಟ್ಟಿದ್ದಾರೆ.

ಕುಂಪಲ ಮತಗಟ್ಟೆಯಲ್ಲಿ ನವ ದಂಪತಿ ಮತದಾನ

Apr 27 2024, 01:25 AM IST
ವಿವಾಹ ಕಾರ್ಯ ಮುಗಿದ ತಕ್ಷಣವೇ ನವ ದಂಪತಿ ಕುಂಪಲ ಶಾಲೆಗೆ ತೆರಳಿ ಮತದಾನ ಮಾಡಿದರು.

ಮತ ಹಕ್ಕು ಚಲಾಯಿಸಿದ ನವ ದಂಪತಿ

Apr 27 2024, 01:19 AM IST
ಮದುವೆ ಮಂಟಪದಿಂದ ನೇರವಾಗಿ ಮತಗಟ್ಟೆಗೆ ಆಗಮಿಸಿದ ನೂತನ ವಧು-ವರರು ಕುಶಾಲನಗರದ ಮತಗಟ್ಟೆ 170 ರಲ್ಲಿ ಮತದಾನ ಮಾಡಿ ತನ್ನ ಹಕ್ಕನ್ನು ಚಲಾಯಿಸಿದ ದೃಶ್ಯ ಶುಕ್ರವಾರ ಕಂಡು ಬಂತು. ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಶಾಂತಿಯುತ ಚುನಾವಣೆ ನಡೆಯಿತು.

ದಂಪತಿ ಸಮೇತ ಆಗಮಿಸಿ ಮತಚಲಾಯಿಸಿದ ಲೋಕೇಶ್ವರ

Apr 27 2024, 01:01 AM IST
ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ತಿಪಟೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮತಗಟ್ಟೆ ಕೇಂದ್ರಕ್ಕೆ ಸಮಾಜ ಸೇವಕ, ನಿವೃತ್ತ ಎಸಿಪಿ ಲೋಕೇಶ್ವರ ದಂಪತಿ ಸಮೇತ ಆಗಮಿಸಿ ಮತಚಲಾಯಿಸಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved