• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶೋಷಿತರ ಎದೆಗೆ ಅಕ್ಷರ ಬಿತ್ತಿದ ಫುಲೆ ದಂಪತಿ: ಎನ್.ಕೆ.ನಿಧಿಕುಮಾರ್

Apr 12 2024, 01:08 AM IST
ಬಡವರು, ಶೋಷಿತರು,ಹಿಂದುಳಿದ ವರ್ಗಗಳಿಗೆ ಶಿಕ್ಷಣ ನೀಡಿದ ಜೋತಿ ಬಾಫುಲೆ ದಂಪತಿಗಳು, ಈ ದೇಶದ ಶೋಷಿತ ಸಮುದಾಯಗಳ ಎದೆಗೆ ಅಕ್ಷರ ಬಿತ್ತಿದ ಗುರುಗಳಾಗಿದ್ದಾರೆ ಎಂದು ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಎನ್.ಕೆ.ನಿಧಿ ಕುಮಾರ್ ತಿಳಿಸಿದ್ದಾರೆ.

ಮುಗಳಖೋಡ ಮಠಕ್ಕೆ ಶೆಟ್ಟರ, ಜೊಲ್ಲೆ ದಂಪತಿ ಭೇಟಿ

Apr 09 2024, 12:47 AM IST
ಮುಗಳಖೋಡ: ಪಟ್ಟಣದ ಸದ್ಗುರು ಯಲ್ಲಾಲಿಂಗ ಪ್ರಭು ಮಹಾರಾಜರ ಶ್ರೀಮಠಕ್ಕೆ ಚಿಕ್ಕೋಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ನಿಪ್ಪಾಣಿ ಕ್ಷೇತ್ರದ ಶಾಸಕಿ ಶಶಿಕಲಾ ಜೊಲ್ಲೆ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ ಹಾಗೂ ಅವರ ಪುತ್ರಿ ಶ್ರೀಮಠಕ್ಕೆ ಭೇಟಿ ನೀಡಿ ಯಲ್ಲಾಲಿಂಗ ಪ್ರಭುವಿನ ಕರ್ತೃ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು.

ತೆಲಂಗಾಣದ ದಂಪತಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಮಹಿಳೆ ಕೊಡಗು ಮೂಲದವರು

Mar 29 2024, 12:47 AM IST
ಜ.4ರಂದು ಸೋಮವಾರಪೇಟೆಗೆ ಆಗಮಿಸಿದ್ದ ದಂಪತಿ, ಪಟ್ಟಣದ ಸುವೀದ್ ಲಾಡ್ಜ್‌ನಲ್ಲಿ ರೂಂ ಬಾಡಿಗೆಗೆ ಪಡೆದಿದ್ದರು. ಇನ್‌ಸ್ಪೆಕ್ಟರ್‌ ವಸಂತ್ ಕುಮಾರ್ ಮಾರ್ಗದರ್ಶನದಲ್ಲಿ ಪಿಎಸ್‍ಐ ಪ್ರಹ್ಲಾದ್ ತನಿಖೆ ಕೈಗೊಂಡಿದ್ದಾರೆ. ರಾಜು ಅವರ ಮೃತದೇಹವನ್ನು ಮಡಿಕೇರಿ ಶವಗಾರದಲ್ಲಿ ಇರಿಸಲಾಗಿದೆ.

ಮಗಳ ಕೊಂದು ತಾಯಿ ಆತ್ಮಹತ್ಯೆ ಯತ್ನ; ದಂಪತಿ ನಡುವೆ ವಿರಸ, ಅನಾರೋಗ್ಯದಿಂದ ಬೇಸತ್ತಿದ್ದ ಮಹಿಳೆ

Mar 21 2024, 01:46 AM IST
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಬೇಸರಗೊಂಡು ತನ್ನ ಎರಡು ವರ್ಷದ ಮಗಳನ್ನು ಭೀಕರವಾಗಿ ಕೊಂದು ಬಳಿಕ ತಾಯಿಯೊಬ್ಬಳು ಆತ್ಮಹತ್ಯೆ ಯತ್ನಿಸಿರುವ ದಾರುಣ ಘಟನೆ ಕೆ.ಆರ್‌.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಾಗೋಡು ತಿಮ್ಮಪ್ಪ ಮನೆಗೆ ಸಚಿವ ಮಧು, ನಟ ಶಿವಣ್ಣ ದಂಪತಿ ಭೇಟಿ

Mar 04 2024, 01:19 AM IST
ಸಾಗರ ಪಟ್ಟಣದ ಜೋಸೆಫ್‌ ನಗರದಲ್ಲಿರುವ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ನಿವಾಸಕ್ಕೆ ಶನಿವಾರ ಚಿತ್ರನಟ, ಹ್ಯಾಟ್ರಿಕ್‌ ಹೀರೋ ಶಿವರಾಜಕುಮಾರ್ ಹಾಗೂ ಪತ್ನಿ ಗೀತಾ ಶಿವರಾಜಕುಮಾರ್ ಭೇಟಿ ನೀಡಿ ಉಭಯಕುಶಲೋಪರಿ ನಡೆಸಿದರು.

ಸಾವಿನಲ್ಲೂ ಒಂದಾದ ವೃದ್ಧ ದಂಪತಿ

Feb 27 2024, 01:30 AM IST
ತಾಲೂಕಿನ ನನ್ನಿವಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ಹಲವು ದಶಕಗಳ ಕಾಲ ಶಾನಭೋಗ ವೃತ್ತಿಯಿಂದ ಜನಪ್ರಿಯರಾಗಿದ್ದ ಶಾನಭೋಗ್ ಎನ್.ಆರ್.ಸುಬ್ಬರಾವ್(೭೮) ಸೋಮವಾರ ಮನೆಯಲ್ಲಿ ನಿಧನರಾಗಿದ್ದಾರೆ.ಫೆ.25 ಭಾನುವಾರ ಪತ್ನಿ ಎನ್.ಶಾರದಮ್ಮ(೬೭) ನಿಧನರಾಗಿದ್ದರು.

ಜೀವನದಲ್ಲಿ ಜಿಗುಪ್ಸೆಗೊಂಡು ವೃದ್ಧ ದಂಪತಿ ನೇಣಿಗೆ ಶರಣು

Feb 23 2024, 01:51 AM IST
ಜೀವನದಲ್ಲಿ ಜಿಗುಪ್ಸೆಗೊಂಡು ವೃದ್ಧ ದಂಪತಿ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

2ನೇ ಮಗುವಿನ ನಿರೀಕ್ಷೆಯಲ್ಲಿ ವಿರುಷ್ಕಾ ದಂಪತಿ

Feb 04 2024, 01:33 AM IST

ಭಾರತದ ತಾರಾ ಕ್ರಿಕೆಟಿಗ ವಿರಾಟ್‌ ಕೊಹ್ಲಿ ಹಾಗೂ ಖ್ಯಾತ ನಟಿ ಅನುಷ್ಕಾ ಶರ್ಮಾ 2ನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಇವರಿಬ್ಬರೂ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ

ಒಮಾನ್‌ನಲ್ಲಿ ಕನ್ನಡಿಗ ದಂಪತಿ ಶ್ರೀನಿವಾಸ ಕಲ್ಯಾಣ ಮಹೋತ್ಸವ

Jan 29 2024, 01:35 AM IST
ರಾಮಕೃಷ್ಣ, ಶಶಿಧರ ಶೆಟ್ಟಿ ಕುಟುಂಬದಿಂದ ಓಮಾನ್‌ನಲ್ಲಿ ಶ್ರೀನಿವಾಸ ಕಲ್ಯಾಣ ಪೂಜೆ ನೆರವೇರಿಸಲಾಯಿತು.

ಗಣರಾಜ್ಯೋತ್ಸವ ಪರೇಡ್‌ನಲ್ಲಿರುವ ಭಾಗವಹಿಸಲಿರುವ ಮೊದಲ ದಂಪತಿ?

Jan 21 2024, 01:34 AM IST
ನಮ್ಮ ಮಗಳಿಗೆ ಗಣರಾಜ್ಯೋತ್ಸವ ಪರೇಡ್ನಲ್ಲಿ ಕಮಾಂಡರ್ ಆಗಿ ಕಾರ್ಯನಿರ್ವಹಿಸಬೇಕು ಎಂಬುದು ಬಹುದಿನಗಳ ಆಸೆ. ಮಗಳು- ಅಳಿಯು ಇಬ್ಬರು ತರಬೇತಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಅಳಿಯ ಪರೇಡ್ನಲ್ಲಿ ಪಾಲ್ಗೊಳ್ಲುವುದು ಖಚಿತವಾಗಿದೆ. ಮಗಳದು ಇನ್ನೂ ಖಚಿತವಾಗಬೇಕಾಗಿದೆ ಎಂದು ಸುಪ್ರೀತಾ ಅವರ ತಂದೆ ತಿರುಮಲೇಶ್ ಶನಿವಾರ ಕನ್ನಡಪ್ರಭಕ್ಕೆ ತಿಳಿಸಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved