• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಣರಾಜ್ಯೋತ್ಸವ ಪರೇಡ್‌ಗೆ ಕರ್ನಾಟಕದ ಸೈನಿಕ ದಂಪತಿ

Jan 21 2024, 01:33 AM IST
ಇತಿಹಾಸದಲ್ಲಿ ಮೊದಲ ಬಾರಿಗೆ ದೇಶದ ಗಣರಾಜ್ಯೋತ್ಸವ ಪರೇಡ್‌ನಲ್ಲಿ ದಂಪತಿ ಒಟ್ಟಿಗೆ ಪಥಸಂಚನ ಮಾಡಲಿದ್ದಾರೆ. ವಿಶೇಷವೆಂದರೆ ದಂಪತಿಗಳು ಕರ್ನಾಟಕದವರಾಗಿದ್ದಾರೆ.

ಸ್ನೇಹಿತೆಯ ಕೈಕಾಲು ಕಟ್ಟಿ ಚಿನ್ನದರೋಡೆ ಮಾಡಿದ್ದ ದಂಪತಿ ಸೆರೆ

Jan 18 2024, 02:02 AM IST
ಬೆಂಗಳೂರಿನಲ್ಲಿ ಪರಿಚಿತ ಮಸಾಜ್‌ ಸೆಂಟರ್‌ನ ಮಾಲಕಿಯನ್ನು ಕಟ್ಟಿಹಾಕಿ ಚಿನ್ನ ದೋಚಿದ್ದ ದಂಪತಿ ಸೇರಿ ಐವರ ಬಂಧಿಸಲಾಗಿದೆ.

ಅಂಕೋಲಾ: ವೃದ್ಧ ದಂಪತಿ ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Jan 10 2024, 01:45 AM IST

ಅಂಕೋಲಾ ತಾಲೂಕನ್ನೆ ಬೆಚ್ಚಿ ಬಿಳಿಸಿದ್ದ ವೃದ್ಧ ದಂಪತಿಗಳ ಬರ್ಬರ ಹತ್ಯೆ ಪ್ರಕರಣದಲ್ಲಿ ಭಾಗಿಯಾದ ಸುಖೇಶ ನಾಯಕ ಗ್ಯಾಂಗ್‌ಗೆ ಜೀವಾವಧಿ ಶಿಕ್ಷೆಯನ್ನು ಜಿಲ್ಲಾ ಸತ್ರ ನ್ಯಾಯಾಲಯ ಮಂಗಳವಾರ ಪ್ರಕಟಿಸಿ ಆದೇಶ ಹೊರಡಿಸಿದೆ.

ದಂಪತಿ ಆತ್ಮಹತ್ಯೆಗೆ ಕಾರಣವಾದ ಯುವತಿ ಅಪಹರಣ ಪ್ರಕರಣ!

Dec 19 2023, 01:45 AM IST
ಡಿ. 11ರಂದು ಲೀಲಾಧರ ಶೆಟ್ಟಿ ಅವರ ಮಗಳು ಮನೆ ಬಿಟ್ಟು ಹೋಗಿದ್ದು, 12ರಂದು ಅವರು ತಮ್ಮ ಮಗಳನ್ನು ಅಪಹರಿಸಲಾಗಿದೆ ಎಂದು ಕಾಪು ಠಾಣೆಯಲ್ಲಿ ದೂರು ನೀಡಿದ್ದರು. ಆಕೆ ಬರೆದಿಟ್ಟಿದ್ದ ಪತ್ರದಿಂದ, ಮುಂದೆ ತಮಗೆ ಆಗಬಹುದಾದ ಅವಮಾನಕ್ಕೆ ಅಂಜಿದ ಲೀಲಾಧರ ಶೆಟ್ಟಿ ಮತ್ತು ಪತ್ನಿ ಮನೆಯಲ್ಲಿ ಸೀರೆಯಿಂದ ನೇಣು ಬಿಗಿದು ಸಾವನ್ನಪ್ಪಿದ್ದರು.

ಸಂತಾನ ಇಲ್ಲವೆಂದು ಮಕ್ಕಳಕಿಡ್ನಾಪ್‌ ಮಾಡಿದ ದಂಪತಿ!

Dec 14 2023, 02:00 AM IST
ಸಂತಾನವಿಲ್ಲವೆಂದು ಅಪರಿಚಿತರ ಮನೆ ಮುಂದೆ ಆಟವಾಡುತ್ತಿದ್ದ ಎಂಟು ತಿಂಗಳ ಹಸುಗೂಸು ಸೇರಿದಂತೆ ಇಬ್ಬರು ಮಕ್ಕಳನ್ನು ಅಪಹರಿಸಿ ಊರಿಗೆ ಪರಾರಿಯಾಗುತ್ತಿದ್ದ ದಂಪತಿ

ಸಮಾಜರತ್ನ ಕಾಪು ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ

Dec 14 2023, 01:30 AM IST
ರಂಗಕರ್ಸಮಿ, ಮಾಜರತ್ನ ಕಾಪು ಲೀಲಾಧರ ಶೆಟ್ಟಿ ದಂಪತಿ ನೇಣುಬಿಗಿದು ಆತ್ಮಹತ್ಯೆ, ದತ್ತು ಪುತ್ರಿ ಮನೆ ಬಿಟ್ಟು ಹೋಗಿದ್ದ ನೋವು ಕಾರಣ

ಮನೆಗೆ ನುಗ್ಗಿ ದಂಪತಿ ಮೇಲೆ ಹಲ್ಲೆ

Nov 21 2023, 12:45 AM IST
ಕುದೂರು: ಗುಂಪೊಂದು ಮಾರಕಾಸ್ತ್ರಗಳೊಂದಿಗೆ ಮನೆಗೆ ನುಗ್ಗಿ ದಂಪತಿ ಮೇಲೆ ಹಲ್ಲೆ ನಡೆಸಿರುವ ಘಟನೆ ಸೋಲೂರು ಹೋಬಳಿ ಗಂಗೇನಪುರ ಗ್ರಾಮದಲ್ಲಿ ನಡೆದಿದೆ.

ದಸರಾ ಗೊಂಬೆ ಪ್ರದರ್ಶನ: ಜ್ಞಾನ ಭಂಡಾರವೇ ತೆರೆದಿಟ್ಟ ಭದ್ರಾವತಿ ದಂಪತಿ

Oct 25 2023, 01:15 AM IST
ನ್ಯೂ ಕಾಲೋನಿ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ ಸಮೀಪ ವಿಐಎಸ್‌ಎಲ್ ಕಾರ್ಖಾನೆ ವಸತಿ ಗೃಹದಲ್ಲಿ ವಾಸ

ಉಗ್ರಾಣ ನಿರ್ಮಾಣಕ್ಕೆ ಸ್ವಂತ ಜಾಗ ದಾನ ಮಾಡಿದ ದಂಪತಿ

Oct 21 2023, 12:30 AM IST
ತಾಲೂಕಿನ ಜೋಗಿಹಳ್ಳಿ ಗ್ರಾಮದಲ್ಲಿ ಉಗ್ರಾಣ ನಿರ್ಮಾಣಕ್ಕಾಗಿ ರೈತ ಕುಟುಂಬವೊಂದು ಸ್ವಂತ ೨ ಗುಂಟೆ ಜಾಗ ದಾನ ನೀಡಿದೆ.

ಅಪಘಾತ: ದಂಪತಿ ಸೇರಿ 6 ಜನರ ಸಾವು

Oct 17 2023, 12:30 AM IST
ಅಫಜಲ್ಪುರ ಪಟ್ಟಣದಿಂದ ಟಾಟಾ ಸುಮೋ ವಾಹನದಲ್ಲಿ ದಂಪತಿ ಸಹಿತ 9 ಜನರು ಶಿರಹಟ್ಟಿಯ ಫಕೀರೇಶ್ವರರ ದರ್ಶನಕ್ಕೆಂದು ಹೋಗುತ್ತಿದ್ದವರು ವಾಯುವ್ಯ ಸಾರಿಗೆಯ ಬಸ್ಸಿಗೆ ಡಿಕ್ಕಿಯಾದ ಪರಿಣಾಮ ದಂಪತಿ ಸೇರಿ 6 ಜನ ಸ್ಥಳದಲ್ಲಿ ಮೃತ ಪಟ್ಟಿರುವ ಘಟನೆ ಗದಗ ಹುಬ್ಬಳ್ಳಿ ಹೆದ್ದಾರಿಯ ನೆರೆಗಲ್‌- ಗದ್ದಿಹಳ್ಳದ ಬಳಿ ಸೋಮವಾರ ಜರುಗಿದೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved