• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅನ್ನಭಾಗ್ಯ ಅಕ್ಕಿಗಾಗಿ 6 ತಿಂಗಳಿಂದ ಅಲೆದಾಡುತ್ತಿರುವ ವೃದ್ಧ ದಂಪತಿ!

May 28 2025, 12:55 AM IST
ಹಳೆ ಬಾದಾಮಿ ನಗರದ ಮಾಜಿ ಸಿಎಂ, ಬೆಳಗಾವಿ ಸಂಸದ ಜಗದೀಶ ಶೆಟ್ಟರ ಅವರ ನಿವಾಸದ ಸನಿಹದಲ್ಲೇ ವಾಸಿಸುತ್ತಿರುವ 80 ವರ್ಷದ ಮಡಿವಾಳಪ್ಪ ಮಡಿವಾಳರ ಹಾಗೂ ವಿಜಯಲಕ್ಷ್ಮಿ ಮಡಿವಾಳರ ಅಕ್ಕಿಗಾಗಿ ಪರದಾಡುತ್ತಿರುವ ವೃದ್ಧ ದಂಪತಿ.

ವಿಜಯಪುರದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ದಂಪತಿ

May 28 2025, 12:06 AM IST
ಪತ್ನಿಯನ್ನು ಜಿಮ್ ಮಾಡುವ ಡಂಬಲ್ ನಿಂದ ಹೊಡೆದು ಸಾಯಿಸಿ, ತಾನೂ ಸೀರೆಯಲ್ಲಿ ಪ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಅನುಮಾನಗಳು ವ್ಯಕ್ತವಾಗುತ್ತಿವೆ. ಜಿಮ್ ನಲ್ಲಿ ಬಳಕೆ ಮಾಡುವ ಡಂಬಲ್ ವೊಂದು ಮೃತನ ಪತ್ನಿ ಸುಮಾ ಅವರ ಮೃತದೇಹದ ಬಳಿ ಪತ್ತೆಯಾಗಿರುವುದು ಅನುಮಾನಗಳಿಗೆ ಕಾರಣವಾಗಿದೆ.

ಆಪರೇಷನ್ ಸಿಂದೂರ ಯಶಸ್ವಿ: ಮಗುವಿಗೆ ‘ಸಿಂದೂರಿ’ ಎಂದು ಹೆಸರಿಟ್ಟ ದಂಪತಿ

May 16 2025, 02:06 AM IST
ಪಾಕಿಸ್ತಾನದ ವಿರುದ್ಧ ಆಪರೇಷನ್ ಸಿಂದೂರ ಕಾರ್ಯಾಚರಣೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ತಾಲೂಕಿನ ಬಾಬುರಾಯನ ಕೊಪ್ಪಲು ಗ್ರಾಮದಲ್ಲಿ ತಮ್ಮ ಮಗುವಿಗೆ ‘ಸಿಂದೂರಿ’ ಎಂದು ಹೆಸರಿಟ್ಟು ನಾಮಕರಣ ಮಾಡಿದ ದಂಪತಿ ‘ದೇಶ ಪ್ರೇಮ’ ಮೆರೆದಿದ್ದಾರೆ.

ನಿಲಜಗಿಗೆ ಆದರ್ಶ ದಂಪತಿ ಪುರಸ್ಕಾರ

May 03 2025, 01:20 AM IST

ಇಲ್ಲಿನ ಮಹಾವೀರ ಉದ್ಯೋಗ ಸಮೂಹ ಸಂಸ್ಥೆಗಳ ಅಧ್ಯಕ್ಷ ಮಹಾವೀರ ನಿಲಜಗಿ ಹಾಗೂ ಪದ್ಮಶ್ರೀ ಮಹಾವೀರ ನಿಲಜಗಿ ದಂಪತಿಗೆ ಕೊಲ್ಲಾಪುರ ಶ್ರೀ ಲಕ್ಷ್ಮೀಸೇನ ಜೈನ ಮಠದ ಆದರ್ಶ ದಂಪತಿ ಪುರಸ್ಕಾರಕ್ಕೆ ಪಾತ್ರವಾಗಿದ್ದಾರೆ. 

ಅನುದಾನ ನಿರೀಕ್ಷೆ ಕೈಗೂಡದೆ ಮನೆ ತೊರೆದ ಬಡ ದಂಪತಿ!

May 01 2025, 12:46 AM IST
ಅನುದಾನದ ಭರವಸೆ ಸಿಕ್ಕಿದರೂ ಪಂಚಾಂಗ ಮತ್ತು ಗೋಡೆ ವರೆಗಿನ ಕಾಮಗಾರಿ ಮಾತ್ರ ನಡೆದು, ವಾಸ್ತವ್ಯಕ್ಕೆ ಯೋಗ್ಯವಿಲ್ಲದ ಕಾರಣ ಗೀತಾ ವಾಸು ದಂಪತಿ ಮನೆ ತೊರೆದಿದ್ದಾರೆ.‌ ಸದ್ಯಕ್ಕೆ ವಿಟ್ಲ ಸಮೀಪದ ಸಾಲೆತ್ತೂರಿಲ್ಲಿರುವ ಗೀತಾ ತವರು ಮನೆಗೆ ತೆರಳಿದ್ದಾರೆಂದು ತಿಳಿದುಬಂದಿದೆ. ಇವರ ದುಃಸ್ಥಿತಿ ಬಗ್ಗೆ ೨೦೨೪ರಲ್ಲಿ ಕನ್ನಡಪ್ರಭ ವರದಿ ಪ್ರಕಟಿಸಿತ್ತು.

ದೇಹ ದಾನ ಮಾಡಿ ಇತರರಿಗೆ ಸ್ಫೂರ್ತಿಯಾದ ದಂಪತಿ

Apr 23 2025, 02:02 AM IST
ಸತ್ತಾಗ ಮಣ್ಣಾಗಿ, ಬೂದಿಯಾಗಿ ಹೋಗುವ ದೇಹವನ್ನು ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಶಿಕ್ಷಕ ಆರ್‌.ನಾಗರಾಜ್ ಮತ್ತು ಶಶಿಕಲಾ ದಂಪತಿಗಳು ದೇಹವನ್ನು ದಾನ ಮಾಡಿ ಸಾಮಾಜಿಕ ಕಳಕಳಿ ಮೆರೆದಿದ್ದಾರೆ.

ಬೆಂಗಳೂರು : ನಿರ್ಮಾಣ ಹಂತದ ಕಟ್ಟಡದಲ್ಲಿ ಮೇಸ್ತ್ರಿ ಆಗಿದ್ದ ದಂಪತಿ ಮೃತದೇಹಗಳು ಪತ್ತೆ

Apr 18 2025, 01:51 AM IST
ನಿರ್ಮಾಣ ಹಂತದ ಕಟ್ಟಡದಲ್ಲಿ ಮೇಸ್ತ್ರಿ ಆಗಿದ್ದ ದಂಪತಿ ಮೃತದೇಹಗಳು ಪತ್ತೆ ಆಗಿವೆ. ಪತಿ ಅಗಾಂತ ಮಲಗಿದ್ದು, ಪತ್ನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಆಗಿದ್ದಾರೆ.

ಉಡುಪಿ ಜಿಲ್ಲಾದ್ಯಂದ ಬಿರುಗಾಳಿ ಮಳೆ: ಮನೆ ಮೇಲೆ ಮರ ಉರುಳಿ ದಂಪತಿ ಗಾಯ

Apr 15 2025, 01:02 AM IST
ಉಡುಪಿ ಜಿಲ್ಲಾದ್ಯಂತ ಸೋಮವಾರ ಬಿರುಗಾಳಿ ಮಳೆಯಾಗಿದ್ದು ನಗರದ ಕಡಿಯಾಳಿ ವಾರ್ಡಿನಲ್ಲಿ ಆಲದ ಮರವೊಂದು ಮನೆ ಮೇಲೆ ಉರುಳಿ ಬಿದ್ದು, ಗಂಡ, ಹೆಂಡತಿಗೆ ಗಾಯಗಳಾಗಿವೆ. ಮೂಡಬೆಟ್ಟು ವಾರ್ಡಿನಲ್ಲಿ ಮರವೊಂದು ಬಿದ್ದು 3 ಮನೆಗಳಿಗೆ ಹಾನಿಯಾಗಿದೆ.

ಆದರ್ಶ ದಂಪತಿ ಹಾಗೂ ಮೈಸೂರು ಮಾಣಿಕ್ಯರತ್ನ ಪ್ರಶಸ್ತಿ ಪ್ರದಾನ

Apr 10 2025, 01:00 AM IST
ಸ್ವಾತಿ- ಸತ್ಯ, ಚಂದ್ರಕಲಾ- ದೊರೆಸ್ವಾಮಿ ದಂಪತಿಗೆ ಆದರ್ಶ ದಂಪತಿ ಬಿರುದು ನೀಡಿ ಸನ್ಮಾನಿಸಲಾಯಿತು

ಬಸ್-ಬೈಕ್ ಮಧ್ಯೆ ಡಿಕ್ಕಿ: ದಂಪತಿ ಸಾವು

Mar 30 2025, 03:03 AM IST
ಕೆಎಸ್‌ಆರ್‌ಟಿಸಿ ಬಸ್ ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲೇ ದಂಪತಿ ಮೃತಪಟ್ಟ ಘಟನೆ ಮುಧೋಳ ತಾಲೂಕಿನ ಮುಗಳಖೋಡ ಕ್ರಾಸ್ ಬಳಿ ಶನಿವಾರ ಮಧ್ಯಾಹ್ನ ಸಂಭವಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 14
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved