• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳಗಾವಿ : ನಗ್ನ ಚಿತ್ರ ವೈರಲ್‌ ಆಗುತ್ತದೆ ಎಂದು ಹೆದರಿ ವೃದ್ಧ ದಂಪತಿ ಆತ್ಮಹತ್ಯೆ

Mar 29 2025, 10:36 AM IST

ಸೈಬರ್‌ ಖದೀಮರು ತಾವು ಪೊಲೀಸರೆಂದು ವೃದ್ಧ ದಂಪತಿಗೆ ಕರೆ ಮಾಡಿ ಹಣಕ್ಕೆ ಬೇಡಿಕೆಯಿಟ್ಟು, ಹಣ ಕೊಡದಿದ್ದರೆ ನಿಮ್ಮ ನಗ್ನ ಚಿತ್ರಗಳನ್ನು ವೃರಲ್‌ ಮಾಡುವುದಾಗಿ ಬೆದರಿಸಿದ ಪರಿಣಾಮ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ನಡೆದಿದೆ.

ಸೈಬರ್‌ ಖದೀಮರ ಕಿರುಕುಳಕ್ಕೆ ವೃದ್ಧ ದಂಪತಿ ಆತ್ಮಹತ್ಯೆ

Mar 29 2025, 12:33 AM IST
ಆನ್‌ಲೈನ್ ವಂಚಕರಿಂದ ನಿರಂತರ ಶೋಷಣೆಗೆ ಒಳಗಾಗಿ ಲಕ್ಷಾಂತರ ಹಣ ಕಳೆದುಕೊಂಡು ಕಿರುಕಳ ಅನುಭವಿಸಿದ ವೃದ್ಧ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಬೀಡಿ ಗ್ರಾಮದಲ್ಲಿ ಗುರುವಾರ ಸಂಜೆ ವರದಿಯಾಗಿದ್ದು, ಶುಕ್ರವಾರ ಬೆಳಕಿಗೆ ಬಂದಿದೆ.

ಮಹಾರಾಷ್ಟ್ರ ಡಿಸಿಎಂ ಏಕನಾಥ್‌ ಶಿಂಧೆ ಬಳಿಕ ಇನ್ಫಿ ಮೂರ್ತಿ ದಂಪತಿ ಬಗ್ಗೆ ಕಾಮ್ರಾ ಲೇವಡಿ

Mar 29 2025, 12:30 AM IST

 ಏಕನಾಥ್‌ ಶಿಂಧೆ ವಿರುದ್ಧ ಆಕ್ಷೇಪಾರ್ಹ ಹೇಳಿಕೆಯಿಂದ ವಿವಾದಕ್ಕೆ ಗುರಿಯಾಗಿರುವ ವಿದೂಷಕ ಕುನಾಲ್ ಕಾಮ್ರಾ ಇದೀಗ ತಮ್ಮ ’ನಯಾ ಭಾರತ್‌’ ಕಾರ್ಯಕ್ರಮದಲ್ಲಿ ಇನ್ಫೋಸಿಸ್‌ ಸಹ ಸಂಸ್ಥಾಪಕ ಎನ್‌.ಆರ್‌. ನಾರಾಯಣ ಮೂರ್ತಿ ಮತ್ತು ಅವರ ಪತ್ನಿ, ರಾಜ್ಯಸಭೆ ಸಂಸದೆ ಸುಧಾ ಮೂರ್ತಿ ಬಗ್ಗೆ ಲೇವಡಿ ಮಾಡಿದ್ದಾರೆ.

ಅಪಾರ್ಟ್‌ಮೆಂಟ್‌ನಲ್ಲಿ ಸಿಲಿಂಡರ್‌ ಸ್ಫೋಟ: ದಂಪತಿ ಸ್ಥಿತಿ ಗಂಭೀರ

Mar 27 2025, 01:04 AM IST
ಅಪಾರ್ಟ್‌ಮೆಂಟ್‌ವೊಂದರ ಫ್ಲ್ಯಾಟ್‌ನಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸಂಭವಿಸಿದ ಭಾರೀ ಸ್ಫೋಟದಲ್ಲಿ ದಂಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಾಕ್ಸ್‌ಟೌನ್‌ನಲ್ಲಿ ಬುಧವಾರ ಮುಂಜಾನೆ ನಡೆದಿದೆ.

ಅಭಿಷೇಕ್‌, ಅವಿವಾ ದಂಪತಿ ಮಗನ ಹೆಸರೇನು ? ಅದ್ದೂರಿ ನಾಮಕರಣಕ್ಕೆ ಮನೆಮಗ ದರ್ಶನ್ ಗೈರು

Mar 17 2025, 11:22 AM IST

‘ರಾಣಾ ಅಮರ್‌ ಅಂಬರೀಶ್‌’ ಇದು ಅಭಿಷೇಕ್‌, ಅವಿವಾ ದಂಪತಿ ಮಗನ, ಅಂಬರೀಶ್ ಹಾಗೂ ಸುಮಲತಾ ಅಂಬರೀಶ್ ಮೊಮ್ಮಗನ ಹೆಸರು. ಬೆಂಗಳೂರಿನ ಖಾಸಗಿ ಹೊಟೇಲೊಂದರಲ್ಲಿ ಅದ್ದೂರಿಯಾಗಿ ನಡೆದ ನಾಮಕರಣ ಶಾಸ್ತ್ರದಲ್ಲಿ ತಾತ ಅಂಬರೀಶ್ ಅವರ ಮೂಲ ಹೆಸರು ಅಮರ್‌ನಾಥ್‌ ಅನ್ನೇ ಮೊಮ್ಮಗನಿಗೂ ಇಡಲಾಗಿದೆ.

ಉಡುಪಿ : ಕೃಷ್ಣ ದರ್ಶನ ಪಡೆದ ಇತ್ತೀಚೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ತೇಜಸ್ವಿ ಸೂರ್ಯ ದಂಪತಿ

Mar 17 2025, 01:33 AM IST
ಇತ್ತೀಚೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಸಂಸದ ತೇಜಸ್ವಿಸೂರ್ಯ, ಪತ್ನಿ ಶಿವಶ್ರೀ ಮತ್ತು ಕುಟುಂಬ ಸಮೇತರಾಗಿ ಉಡುಪಿಗೆ ಆಗಮಿಸಿ ಶನಿವಾರ ಸಂಜೆ ಶ್ರೀಕೃಷ್ಣ ಮುಖ್ಯಪ್ರಾಣರ ದರ್ಶನ ಪಡೆದುಕೊಂಡರು.

ಜೊಲ್ಲೆ ದಂಪತಿ ಕಾರ್ಯ ಸಮಾಜಕ್ಕೆ ದಾರಿದೀಪ

Mar 10 2025, 12:20 AM IST
ಮಾಜಿ ಸಂಸದ ಜೊಲ್ಲೆ ರವರ ಸಂಘರ್ಷದ ಜೀವನ ಅನೇಕ ಏರಿಳಿತಗಳಿಂದ ಕೂಡಿದೆ. ಯಶಸ್ಸುಗಳ ಬಗ್ಗೆ ಚಿಂತೆ ಮಾಡದೆ ಅವರು ಕೇವಲ ಸಮಾಜಕ್ಕಾಗಿ ತಮ್ಮ ಜೀವನ ಮುಡಿಪಾಗಿಟ್ಟಿದ್ದಾರೆ.

ಲೋಕ್‌ ಅದಾಲತ್‌ನಲ್ಲಿ ಒಂದಾದ ದಂಪತಿ

Mar 10 2025, 12:16 AM IST
ಬ್ಯಾಂಕಿನಿಂದ ಸಾಲ ಪಡೆದಿದ್ದ ಸುಸ್ತಿದಾರಿಂದ ವಸೂಲಾತಿ ಹಾಗೂ ಇತ್ಯಾರ್ಥಕ್ಕೆ ಸಂಬಂಧಪಟ್ಟಂತೆ ಶನಿವಾರ ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಲೋಕ ಅದಾಲತ್ ನಲ್ಲಿ 9 ವರ್ಷಗಳಿಂದ ದೂರವಿದ್ದ ದಂಪತಿ ಮತ್ತೆ ಒಂದಾಗುವ ಮೂಲಕ ನ್ಯಾಯಾಲಯದಲ್ಲಿ ಸಂತಸದ ವಾತಾವರಣವೇ ಸೃಷ್ಟಿಯಾಗಿತ್ತು.

ಬಂಡೀಪುರ ಬಳಿ ದಂಪತಿ, ಮಗು ಅಪಹರಣ

Mar 04 2025, 12:31 AM IST
ಬಂಡೀಪುರ ಬಳಿಯ ಕಂಟ್ರಿಕ್ಲಬ್‌ ಬಳಿ ದಂಪತಿ ಹಾಗೂ ಮಗುವನ್ನು ಕಿಡ್ನಾಪ್‌ ಮಾಡಿದ್ದಾರೆಂಬ ವದಂತಿ ಹರಡಿದ ಹಿನ್ನೆಲೆ ಎಸ್ಪಿ ಡಾ.ಬಿ.ಟಿ.ಕವಿತ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹೊರದೇಶಗಳಲ್ಲಿ ಕೆಲಸ ಮಾಡಲು ‘ವೀಸಾ’ ಮಾಡಿಸಿಕೊಡುವುದಾಗಿ 51 ಮಂದಿಗೆ ದಂಪತಿ ₹2.64 ಕೋಟಿ ಟೋಪಿ!

Feb 22 2025, 12:47 AM IST
ಹೊರದೇಶಗಳಲ್ಲಿ ಕೆಲಸ ಮಾಡಲು ‘ವೀಸಾ’ ಮಾಡಿಸಿಕೊಡುವುದಾಗಿ 51 ಮಂದಿಯಿಂದ ಬರೋಬ್ಬರಿ ₹2.64 ಕೋಟಿ ಪಡೆದು ನಕಲಿ ವೀಸಾ ನೀಡಿ ವಂಚಿಸಿದ್ದ ಖತರ್ನಾಕ್‌ ದಂಪತಿಯನ್ನು ಆಗ್ನೇಯ ವಿಭಾಗದ ಸೈಬರ್‌ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 14
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved