• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಶೇಷಚೇತನ ಮಗು ದತ್ತು ಪಡೆದ ಇಟಲಿ ದಂಪತಿ

Feb 19 2025, 12:46 AM IST
ಇಲ್ಲಿನ ಸ್ವಾಮಿ ವಿವೇಕಾನಂದ ಸೇವಾ ಪ್ರತಿಷ್ಠಾನದ ಗಂಗಮ್ಮ ಚಿಕ್ಕುಂಬಿಮಠ‌ ಬಾಲಕಲ್ಯಾಣ ಕೇಂದ್ರದಲ್ಲಿ ಆಸರೆ ಪಡೆದಿದ್ದ ಅನಾಥ ವಿಶೇಷಚೇತನ ಮಗುವನ್ನು ವಿದೇಶಿ ದಂಪತಿ ದತ್ತು ಪಡೆದಿದ್ದಾರೆ. ಈ ಮೂಲಕ ಬೆಳಗಾವಿಯ ಕನ್ನಡದ ಕಂದ ಇಟಲಿಗೆ ಪ್ರಯಾಣಿಸಲಿದೆ.

ಹಿರೇಮನಿ ದಂಪತಿ ಸಮಾಜಮುಖಿ ಕಾರ್ಯ ಶ್ಲಾಘನೀಯ: ಶ್ಯಾಮ ಪೂಜಾರಿ

Feb 10 2025, 01:45 AM IST
ಕೃಪಾ ಆರೋಗ್ಯ ಮತ್ತು ಸಮಾಜ ಸೇವಾ ಸಂಸ್ಥೆಯ ಮೂಲಕ ನಿಜಪ್ಪ ಹಿರೇಮನಿ ದಂಪತಿ ನಿರ್ಗತಿಕ ಮಕ್ಕಳ ಸಂರಕ್ಷಣೆ ಜೊತೆಗೆ ಅನೇಕ ಸಮಾಜಮುಖಿ ಕಾರ್ಯ ಶ್ಲಾಘನೀಯ

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭದಲ್ಲಿ ಡಿಕೆಶಿ ದಂಪತಿ ಪವಿತ್ರ ಸ್ನಾನ

Feb 10 2025, 01:45 AM IST
ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಪತ್ನಿ ಉಷಾರೊಂದಿಗೆ ತೆರಳಿ ಪುಣ್ಯಸ್ನಾನ ಮಾಡಿದರು.

ಓದಿಲ್ಲದಿದ್ದರೂ ಊರಿಗೆ ಶಾಲೆ, ಬಸ್‌ ತರಿಸಿದ ದಂಪತಿ!

Feb 09 2025, 01:33 AM IST
ನಾನು ಓದಲು ಸಾಧ್ಯವಾಗಲಿಲ್ಲ, ಆದರೆ ಈ ಮಕ್ಕಳು ಅಕ್ಷರ ಕಲಿಯಬೇಕು’ ಎಂಬ ಸಂಕಲ್ಪದಿಂದ, ತನ್ನ ಅಂಗಡಿ ಕೋಣೆಯಲ್ಲಿಯೇ ಮಕ್ಕಳು ಅಕ್ಷರಾಭ್ಯಾಸ ಕಲಿಯುವಂತೆ ಮಾಡಲಾರಂಭಿಸಿದರು. ಸ್ವಲ್ಪ ಸ್ವಲ್ಪವಾಗಿ ನಡೆಸಿದ ಈ ಪ್ರಯತ್ನ ಶಾಲೆಯಾಗಿ ಪರಿವರ್ತನೆಯಾಯಿತು, ನಂತರದ ದಿನಗಳಲ್ಲಿ ಗ್ರಾಮದಲ್ಲಿ ಸರ್ಕಾರಿ ಶಾಲೆಯನ್ನು ತೆರೆಯಲು ಅವರು ಹೋರಾಟ ನಡೆಸಿ ಯಶಸ್ವಿಯಾದರು ಮಹಮ್ಮದ್ ಕುಂಞ.

ಮೀಟರ್ ಬಡ್ಡಿ ದಂಧೆ ಆರೋಪದಡಿ ದಂಪತಿ ವಿರುದ್ಧ ಸಿಸಿಬಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ

Feb 09 2025, 01:15 AM IST
1.60 ಲಕ್ಷಕ್ಕೆ ₹3.80 ಲಕ್ಷ ಬಡ್ಡಿ ಕಟ್ಟಿದ್ದರೂ ಮತ್ತಷ್ಟು ಹಣಕ್ಕಾಗಿ ಪೀಡಿಸುತ್ತಿದ್ದ ದಂಪತಿ ವಿರುದ್ಧ ದೂರು ದಾಖಲಾಗಿದೆ.

ಹೆದ್ದಾರಿಯಲ್ಲಿ ಸುಟ್ಟು ಕರಕಲಾದ ಕಾರು: ದಂಪತಿ, ಮಕ್ಕಳು ಪ್ರಾಣಾಪಾಯದಿಂದ ಪಾರು

Feb 08 2025, 12:31 AM IST
ಬೆಂಗಳೂರು- ಮೈಸೂರ್ ಎಕ್ಸ್ ಪ್ರೆಸ್ ವೇ ಮದ್ದೂರಮ್ಮ ದೇವಸ್ಥಾನದ ಬಳಿ ಮೇಲ್ಸೇತುವೆ ಮೇಲೆ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ.

ಕುಳಗಟ್ಟೆ ದಂಪತಿ ಮೇಲೆ ಹಲ್ಲೆ: ಅಪರಾಧಿಗಳಿಗೆ ಶಿಕ್ಷೆ ಪ್ರಕಟಿಸಿದ ಕೋರ್ಟ್

Jan 30 2025, 12:32 AM IST
ಜಮೀನಿಗೆ ಅಕ್ರಮ ಪ್ರವೇಶ ಮಾಡಿದ್ದಲ್ಲದೇ, ಮಾಲೀಕರ ಕುಳಗಟ್ಟೆಯಲ್ಲಿರುವ ಮನೆ ಬಳಿಗೆ ಹೋಗಿ, ದಂಪತಿಗೆ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ್ದ ನಾಲ್ವರ ವಿರುದ್ಧ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.

ಟೀ ಅಂಗಡಿ ಮೇಲೆ ಕಾಡಾನೆ ದಾಳಿ : ದಂಪತಿ ಪಾರು

Jan 22 2025, 12:31 AM IST
ಟೀ ಅಂಗಡಿ ಮೇಲೆ ಕಾಡಾನೆ ದಾಳಿ ಮಾಡಿದ್ದು, ದಂಪತಿ ಕೂದಲೆಳೆಯ ಅಂತರದಲ್ಲಿ ಪಾರಾದ ಘಟನೆ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ನೆಲ್ಯಹುದಿಕೇರಿಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.

ಕಾರು ಅಪಘಾತದಲ್ಲಿ ಬದುಕುಳಿದ ನಾಯಿ ಮರಿ ರಕ್ಷಿಸಿದ ದಂಪತಿ

Jan 16 2025, 12:47 AM IST
ಆರೋಗ್ಯ ಇಲಾಖೆಯ ಸಿಬ್ಬಂದಿ ಕಾರ್‌ ಅಪಘಾತದಲ್ಲಿ ಬದುಕುಳಿದ ನಾಯಿ ಮರಿ ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ.

ಬರದ ನಾಡಲ್ಲಿ ಭರಪೂರ ಪಪ್ಪಾಯಿ ಬೆಳೆದು ಲಕ್ಷಗಟ್ಟಲೇ ಲಾಭ ಗಳಿಸಿದ ದಂಪತಿ

Jan 11 2025, 12:46 AM IST
ಎಂ.ಬಿ.ಅಯ್ಯನಹಳ್ಳಿಯ ಕಾಮಶೆಟ್ಟಿ ವೀರಭದ್ರಪ್ಪ, ಸಂಧ್ಯಾ ದಂಪತಿ ಆಧುನಿಕ ಬೆಳೆಗಳನ್ನು ಬೆಳೆಯುವ ಸೂಕ್ಷ್ಮತೆ ಅರಿತು ಕೃಷಿಯಲ್ಲಿ ಲಕ್ಷಗಟ್ಟಲೇ ಲಾಭ ಪಡೆದುಕೊಂಡು ಪರಿಣಿತಿ ಪಡೆದಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 14
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved