• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹವ್ಯಕರ ಜನಸಂಖ್ಯೆ ಹೆಚ್ಚಳಕ್ಕೆ ರಾಘವೇಶ್ವರ ಶ್ರೀ ಕರೆ - ಹವ್ಯಕ ದಂಪತಿ 3ನೇ ಮಗು ಹೊಂದಲಿ

Dec 28 2024, 09:08 AM IST

‘ಹವ್ಯಕ ಸಮುದಾಯದವರ ಜನಸಂಖ್ಯೆ ಕುಸಿಯುತ್ತಿರುವುದುದರಿಂದ ಮುಂದಿನ ತಲೆಮಾರಿನ ಬೆಳವಣಿಗೆಗೆ ಸಂಕಷ್ಟ ಎದುರಾಗುವಂತಾಗಿದೆ. ಹೀಗಾಗಿ, ಹವ್ಯಕರು ಮೂರನೇ ಮಗುವನ್ನು ಹೊಂದುವತ್ತ ಗಮನಹರಿಸಬೇಕು’ - ರಾಘವೇಶ್ವರಭಾರತೀ ಸ್ವಾಮೀಜಿ

ರಕ್ಷಣೆಗಾಗಿ ಎಸ್ಪಿ ಕಚೇರಿಗೆ ಬಂದ ನವ ದಂಪತಿ

Dec 19 2024, 12:33 AM IST
ಚಿಕ್ಕಮಗಳೂರು, ಪ್ರೀತಿಸಿ ಮದುವೆಯಾದ ಜೋಡಿಯೊಂದು ರಕ್ಷಣೆ ಕೋರಿ ಜಿಲ್ಲಾ ರಕ್ಷಣಾಧಿಕಾರಿ ಡಾ. ವಿಕ್ರಂ ಅಮಟೆ ಅವರಿಗೆ ಬುಧವಾರ ಮನವಿ ಸಲ್ಲಿಸಿದ್ದಾರೆ. ಇದೇ ಸಂದರ್ಭದಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಕಚೇರಿ ಆವರಣದಲ್ಲಿಯೇ ಪರಸ್ಪರ ಹಾರ ಬದಲಾಯಿಸಿಕೊಂಡಿದ್ದಾರೆ.

ರೈತ ದಂಪತಿ ಕೈ ಹಿಡಿದ ಪೇರಲ!

Dec 19 2024, 12:32 AM IST
ಮನಸ್ಸು ಮಾಡಿದರೆ ಬರಡು ಭೂಮಿಯಲ್ಲೂ ಬಂಗಾರದ ಬೆಳೆ ತೆಗೆದು ಕೈತುಂಬಾ ಆದಾಯ ಗಳಿಸಿ ನೆಮ್ಮದಿಯ ಜೀವನ ನಡೆಸಬಹುದು ಎಂಬುದಕ್ಕೆ ಕೊಪ್ಪಳ ಜಿಲ್ಲೆಯ ರೈತ ದಂಪತಿಯೊಬ್ಬರು ಸಾಕ್ಷಿಯಾಗಿದ್ದಾರೆ.

ಸಮಾಜಕ್ಕಾಗಿ ಡಾ.ವೀರೇಂದ್ರ ಹೆಗ್ಗಡೆ ದಂಪತಿ ಅವಿರತ ಸೇವೆ: ಲಕ್ಷ್ಮಣ್‌ ಶ್ಲಾಘನೆ

Dec 16 2024, 12:46 AM IST
ಸಮಾಜ ಸೇವೆಯಲ್ಲಿ ಸಕ್ರಿಯರಾಗಿರುವ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ದಂಪತಿ ಗ್ರಾಮೀಣ ಬಡವರು ಹಾಗೂ ಅಸಹಾಯಕ ಮಹಿಳೆಯರ ಸ್ವಾವಲಂಬನೆಗೆ ಜ್ಞಾನವಿಕಾಸ ಕೇಂದ್ರ ತೆರೆದು ಶ್ರಮಿಸುತ್ತಿದ್ದಾರೆ ಎಂದು ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ಯೋಜನಾಧಿಕಾರಿ ಲಕ್ಷ್ಮಣ್ ಹೇಳಿದ್ದಾರೆ.

ಸಾಲಬಾಧೆಯಿಂದ ಬೇಸತ್ತು ಬಾವಿಗೆ ಹಾರಿ ದಂಪತಿ ಆತ್ಮಹತ್ಯೆ

Dec 13 2024, 12:50 AM IST
ಸಾಲಬಾಧೆಯಿಂದ ಬೇಸತ್ತ ರೈತ ದಂಪತಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಆಲೂರು ತಾಲೂಕಿನ ಕಟ್ಟೆಗದ್ದೆಯಲ್ಲಿ ಗುರುವಾರ ನಡೆದಿದೆ. ಬ್ಯಾಂಕ್ ಹಾಗೂ ಕೈಸಾಲ ಮಾಡಿಕೊಂಡಿದ್ದರು. ಸತತ ಬೆಳೆನಷ್ಟದಿಂದಾಗಿ ಸಾಲ ತೀರಿಸಲಾಗದೆ ಪರದಾಡುತ್ತಿದ್ದರು. ಸಾಲದ ಹಣ ನೀಡುವಂತೆ ಸಾಲ ಕೊಟ್ಟವರು ಒತ್ತಾಯಿಸುತ್ತಿದ್ದರು. ಇದರಿಂದ ಕಂಗಾಲಾಗಿದ್ದ ಅವರು ಬುಧವಾರ ತಡರಾತ್ರಿ ತಮ್ಮ ಜಮೀನಿನಲ್ಲಿರುವ ತೆರೆದ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗ್ರಾಮದ ನಟೇಶ್ (55), ಚಿನ್ನಮ್ಮ (45) ಮೃತ ದಂಪತಿ.

‘ಪ್ರತಿ ದಂಪತಿ ಕನಿಷ್ಠ 3 ಮಕ್ಕಳ ಹೆರಬೇಕು’ : ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

Dec 02 2024, 01:18 AM IST
‘ಜನಸಂಖ್ಯೆ ಬೆಳವಣಿಗೆ ದರವು 2.1ಕ್ಕಿಂತ ಕಡಿಮೆಯಾದರೆ, ಸಮಾಜವು ನಾಶವಾಗುತ್ತದೆ’ ಎಂದು ಭಾನುವಾರ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಅಲ್ಲದೆ ‘ಪ್ರತಿ ದಂಪತಿ ಕನಿಷ್ಠ 3 ಮಕ್ಕಳ ಹೆರಬೇಕು’ ಎಂದು ಕರೆ ನೀಡಿದ್ದಾರೆ.

ಬೈಕ್ ಮೇಲೆ ಬಸ್ ಹರಿದು ದಂಪತಿ ಸ್ಥಳದಲ್ಲೇ ಸಾವು

Nov 28 2024, 12:33 AM IST
ತಾಲೂಕಿನ ನಾರಾಯಣಪಲ್ಲಿಯಲ್ಲಿ ಸಂಬಂಧಿಕರೊಬ್ಬರ ಇರುಮುಡಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಚಿಂತಾಮಣಿಗೆ ಬರುತ್ತಿದ್ದ ವೇಳೆ ನಗರದ ಆದರ್ಶ ಟಾಕೀಸ್ ಮುಂಭಾಗದ ಶ್ರೀರಾಮ್ ಬೈಕ್ಸ್ ಬಳಿ ಆಯ ತಪ್ಪಿ ರಸ್ತೆಗೆ ಬಿದ್ದ ಬೈಕ್‌ನ ಮೇಲೆ ಹಿಂದಿನಿಂದ ಬಂದ ಸರ್ಕಾರಿ ಬಸ್ ಹರಿದ ಪರಿಣಾಮ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆಂದು ವರದಿಯಾಗಿದೆ.

ಜೊಲ್ಲೆ ದಂಪತಿ ಸಮಾಜ ಸೇವೆ ಶ್ಲಾಘನೀಯ: ಛಲವಾದಿ ನಾರಾಯಣಸ್ವಾಮಿ

Nov 25 2024, 01:01 AM IST
ಜೊಲ್ಲೆ ದಂಪತಿ ಗ್ರಾಮೀಣ ಮಟ್ಟದಲ್ಲಿ ಸಹಕಾರ ಕ್ಷೇತ್ರ ಹುಟ್ಟುಹಾಕಿ ರಾಜ್ಯದ ರಾಜಧಾನಿ ಸೇರಿದಂತೆ ಗೋವಾ ಹಾಗೂ ಮಹಾರಾಷ್ಟ್ರದಲ್ಲಿ ತಮ್ಮ ಶಾಖೆಗಳನ್ನು ಪ್ರಾರಂಭಿಸಿದ್ದಾರೆ. ಜೊಲ್ಲೆ ಅವರು ಕೇವಲ ಸಹಕಾರ ಕ್ಷೇತ್ರಕ್ಕೆ ಸೀಮಿತವಾಗದೆ ಜೊಲ್ಲೆ ಗ್ರುಪ್ ವತಿಯಿಂದ ಅನೇಕ ವಿಧಾಯಕ ಕಾರ್ಯಗಳನ್ನು ಮಾಡಿ ಮನೆಮಾತಾಗಿದ್ದಾರೆ ಎಂದು ಕರ್ನಾಟಕ ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.

ವೃದ್ಧ ದಂಪತಿ ಮನೆ ಧ್ವಂಸ ಪ್ರಕರಣ: ಕಡಬ ತಾಲೂಕು ಕಚೇರಿ ಎದುರು ಪ್ರತಿಭಟನೆ

Nov 21 2024, 01:00 AM IST
ಮನೆ ಧ್ವಂಸಗೊಳಿಸಿದ ತಹಸೀಲ್ದಾರ್‌ ಅಮಾನತು ಮಾಡಬೇಕು, ಅಲ್ಲಿಯವರೆಗೆ ನಮ್ಮ ಪ್ರತಿಭಟನೆ ಮುಂದುವರಿಯುತ್ತದೆ ಎಂದು ಹೇಳಿದರು.

ಎ.ಆರ್‌. ರೆಹಮಾನ್‌-ಸಾಯಿರಾ ಬಾನು ದಂಪತಿ ವಿಚ್ಛೇದನ

Nov 20 2024, 12:34 AM IST
ಖ್ಯಾತ ಸಂಗೀತ ನಿರ್ದೇಶಕ ಎ.ಆರ್‌. ರೆಹಮಾನ್‌ ಹಾಗೂ ಸಾಯಿರಾ ಬಾನು ಅವರ 29 ವರ್ಷದ ವೈವಾಹಿಕ ಜೀವನಕ್ಕೆ ಮಂಗಳವಾರ ತರೆ ಬಿದ್ದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 14
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved