• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು : ಸಂಪಿಗೆ ಥಿಯೇಟರ್‌ ಮಾಲೀಕರ ಮನೇಲಿ ದೋಚಿದ್ದ ನೇಪಾಳ ಮೂಲದ ದಂಪತಿ ಸೆರೆ

Nov 09 2024, 01:22 AM IST
ಸಂಪಿಗೆ ಚಿತ್ರಮಂದಿರದ ಮಾಲೀಕರ ಮನೆಯಲ್ಲಿ ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ನೇಪಾಳ ಮೂಲದ ದಂಪತಿಯನ್ನು ಬಂಧಿಸಿದ್ದಾರೆ.

ಅಲಂಕಾರಕ್ಕೆ ಗಾಂಜಾ ಬೆಳೆದ ದಂಪತಿ ಬಂಧನ, ಬಿಡುಗಡೆ

Nov 07 2024, 01:19 AM IST
ತಮ್ಮ ಮನೆಯಲ್ಲಿ ಅಲಂಕಾರಿಕವಾಗಿ ಗಾಂಜಾ ಗಿಡ ಬೆಳೆಸಿದ್ದನ್ನು ರೀಲ್ಸ್ ಮಾಡಿದ್ದ ಫಾಸ್ಟ್ ಫುಡ್ ಹೋಟೆಲ್‌ವೊಂದರ ಮಾಲೀಕರೂ ಆಗಿರುವ ಸಿಕ್ಕಿಂ ಮೂಲದ ದಂಪತಿಯನ್ನು ಸದಾಶಿವನಗರ ಠಾಣೆ ಪೊಲೀಸರು ಬಂಧಿಸಿ ಬಳಿಕ ಬಿಡುಗಡೆಗೊಳಿಸಿದ್ದಾರೆ.

ಜಾಮೀನು ಕೊಡಿಸಿ ಕಳ್ಳತನ ಮಾಡಿಸುತ್ತಿದ್ದ ರೌಡಿ ದಂಪತಿ

Nov 06 2024, 01:15 AM IST
ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹಲ್ಲಿದ್ದವರಿಗೆ ಜಾಮೀನು ಕೊಡಿಸಿ ಹೊರ ಕರೆತಂದು ಸಿನಿಮೀಯ ಶೈಲಿಯಲ್ಲಿ ಕಳ್ಳತನ ಮಾಡಿಸುತ್ತಿದ್ದ ಚಾಲಾಕಿ ರೌಡಿ ದಂಪತಿ ಹಾಗೂ ಆತನ ಸಹಚರರನ್ನು ಪೀಣ್ಯ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು : ರಸ್ತೆಯಲ್ಲಿ ಮದ್ಯ ಸೇವನೆ ಮಾಡಿದ್ದನ್ನು ಪ್ರಶ್ನಿಸಿದ ದಂಪತಿ ಮೇಲೆ ಪುಂಡರ ಹಲ್ಲೆ

Oct 29 2024, 01:52 AM IST
ಸಾರ್ವಜನಿಕ ರಸ್ತೆಯಲ್ಲಿ ಕುಳಿತು ಮದ್ಯ ಸೇವಿಸುತ್ತಿದ್ದ ಪುಂಡರ ಗುಂಪೊಂದು ಬುದ್ಧಿವಾದ ಹೇಳಿದ ದಂಪತಿ ಮೇಲೆ ಚಾಕು, ಇಟ್ಟಿಗೆಯಿಂದ ಮಾರಣಾಂತಿಕ ಹಲ್ಲೆ ನಡೆಸಿ ಕಾರನ್ನು ಜಖಂಗೊಳಿಸಿರುವ ಘಟನೆ ಭಾನುವಾರ ರಾತ್ರಿ ಬ್ಯಾಡರಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಈವೆಂಟ್ ಮ್ಯಾನೇಜ್ಮೆಂಟ್‌ ಹೆಸರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ದಂಪತಿ

Oct 13 2024, 01:04 AM IST
ಈವೆಂಟ್‌ ಮ್ಯಾನೇಜ್‌ಮೆಂಟ್‌ ಹೆಸರಿನಲ್ಲಿ ಹೈಟೆಕ್‌ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ದಂಪತಿಯನನ್ನು ಬಂಧಿಸಲಾಗಿದೆ.

ದನದ ಕೊಟ್ಟಿಗೆಯಲ್ಲಿ ದಂಪತಿ ಆತ್ಮಹತ್ಯೆ

Oct 11 2024, 11:46 PM IST
ಚನ್ನಪಟ್ಟಣ: ದನದ ಕೊಟ್ಟಿಗೆಯಲ್ಲಿ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಕರಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

₹1.50 ಕೋಟಿ ಚೀಟಿ ಹಣ ಜತೆ ಪರಾರಿಯಾಗಿದ್ದ ದಂಪತಿ ಸೆರೆ : ಚೀಟಿ ಹೆಸರಿನಲ್ಲಿ 40 ಜನರಿಗೆ ವಂಚನೆ

Oct 07 2024, 01:38 AM IST
ಚೀಟಿ ಹೆಸರಿನಲ್ಲಿ 30-40 ಜನರಿಂದ ಸುಮಾರು ₹1.50 ಕೋಟಿ ಸಂಗ್ರಹಿಸಿ ವಂಚಿಸಿ ರಾತ್ರೋರಾತ್ರಿ ಮನೆ ಖಾಲಿ ಮಾಡಿಕೊಂಡು ಪರಾರಿಯಾಗಿದ್ದ ಮಹಿಳೆ ಸೇರಿ ಮೂವರನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ನವರಾತ್ರಿ ‘ಬೊಂಬೆ ಲೋಕ’ ಸೃಷ್ಟಿಸಿದ ಬಿ.ಸಿ.ರೋಡ್‌ ದಂಪತಿ

Oct 07 2024, 01:37 AM IST
ಕೆ.ಎನ್.ಆರ್. ಕನ್ಸ್ ಸ್ಟ್ರಕ್ಷನ್ ಕಂಪನಿಯಲ್ಲಿ ಪಿ.ಆರ್.ಒ. ಆಗಿರುವ ನಂದಕುಮಾರ್ ಹಾಗೂ ಅವರ ಪತ್ನಿ ಪುಷ್ಪಾ ನಂದಕುಮಾರ್ ಅವರೇ ಈ ಬೊಂಬೆಲೋಕದ ಸೃಷ್ಟಿದಾತರು. ಕಳೆದ 16 ವರ್ಷಗಳಿಂದ ಪ್ರತೀ ವರ್ಷವೂ ಬೊಂಬೆಗಳ ಆರಾಧನೆಯ ಕಾರ್ಯವನ್ನು ಚಾಚೂ ತಪ್ಪದೇ ಮಾಡುತ್ತಿರುವ ಈ ದಂಪತಿ, ಈ ಬಾರಿ 17ನೇ ವರ್ಷಕ್ಕೆ ಮತ್ತಷ್ಟು ಹೊಸತನ ತುಂಬಿಕೊಟ್ಟಿದ್ದಾರೆ.

ಸಹಕಾರಿ ಕ್ಷೇತ್ರಕ್ಕೆ ಶಕ್ತಿ ತುಂಬಿದ ಜೊಲ್ಲೆ ದಂಪತಿ: ಶಿವಲಿಂಗೇಶ್ವರ ಸ್ವಾಮೀಜಿ

Sep 28 2024, 01:16 AM IST
ಚಿಕ್ಕೋಡಿ: ಯಾವುದೇ ಸಹಕಾರಿ ಸಂಸ್ಥೆಯಾಗಲಿ ಅಥವಾ ವ್ಯಕ್ತಿಯಾಗಲಿ ಅವರಲ್ಲಿ ಪರಿವರ್ತನೆ ಬಹಳ ಮುಖ್ಯ. ಬದಲಾವಣೆಯ ಮೂಲಕವೇ ಪ್ರಗತಿಯು ತನ್ನ ನಿಜವಾದ ದಿಕ್ಕನ್ನು ಪಡೆಯುತ್ತದೆ ಎಂದು ನೀಡಸೋಶಿಯ ಸಿದ್ಧಸಂಸ್ಥಾನ ಮಠದ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಹೇಳಿದರು.

ಹರ್ಷಿಕಾ ಪೂಣಚ್ಚಗೆ ಸೀಮಂತ ನೆರವೇರಿಸಿದ ಗಣೇಶ್‌ ದಂಪತಿ

Sep 25 2024, 01:03 AM IST
ಹರ್ಷಿಕಾ ಪೂಣಚ್ಚ ಅವರಿಗೆ ಗೋಲ್ಡನ್‌ ಸ್ಟಾರ್ ಗಣೇಶ್ ದಂಪತಿ ಸೀಮಂತ ಮಾಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 14
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved