• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಕ್ಕೆ: ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ದಂಪತಿ ಭೇಟಿ

Nov 20 2024, 12:32 AM IST
ಸೂರ್ಯಕುಮಾರ್ ಯಾದವ್ ದಂಪತಿಗಳು ಶ್ರೀ ಸಂಪುಟ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠಕ್ಕೆ ಭೇಟಿ ನೀಡಿ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಗಳ ಆಶೀರ್ವಾದ ಪಡೆದರು.

ಯುವ ವಿಜ್ಞಾನಿಯಾಗಿ ಸೈ ಎನಿಸಿಕೊಂಡ ಮಂಡ್ಯದ ಎಂ.ಯೋಗೇಶ್ -ಎಂ.ಇ ಸವಿತಾ ದಂಪತಿ ಪುತ್ರಿ ಬಿ.ವೈ.ಚತುರ ಶ್ರೀ

Nov 14 2024, 12:52 AM IST

 ಕನ್ನಡಪ್ರಭದಿಂದ ಲಿಟಲ್‌ ಸ್ಟಾರ್ಸ್‌ ಎಂಬ ವಿಶೇಷ ಲೇಖನದ ಮೂಲಕ ಮಕ್ಕಳ ಸಾಧನೆ ಬಗ್ಗೆ ತಿಳಿಸಿಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಯುವ ವಿಜ್ಞಾನಿ ಬಿ.ವೈ.ಚತುರಶ್ರೀ, ಕರ್ನಾಟಕದ ಟಾಪ್‌ಸೀಡ್ ಟೆನ್ನಿಸ್ ತಾರೆ ಕಶ್ವಿ ಸುನಿಲ್ ಎಂಬ ವಿದ್ಯಾರ್ಥಿಗಳು ವಿಶೇಷ ಸಾಧನೆ ಮಾಡಿದ್ದಾರೆ.

ಮಗನ ಮದುವೆಯಲ್ಲೂ ಆದರ್ಶ ಮೆರೆದ ಜಯಕುಮಾರಿ ತಿಮ್ಮೇಗೌಡ ದಂಪತಿ

Nov 13 2024, 12:47 AM IST
ಕುವೆಂಪು ಅವರ ಕವಿಮನೆ ಕುಪ್ಪಳಿಯ ಹೇಮಾಂಗಣದಲ್ಲಿ ಸಂಬಂಧಿಕರು ಹಾಗೂ ಹಿತೈಷಿಗಳ ಸಮಾಗಮ

ಬೆಂಗಳೂರು : ಸಂಪಿಗೆ ಥಿಯೇಟರ್‌ ಮಾಲೀಕರ ಮನೇಲಿ ದೋಚಿದ್ದ ನೇಪಾಳ ಮೂಲದ ದಂಪತಿ ಸೆರೆ

Nov 09 2024, 01:22 AM IST
ಸಂಪಿಗೆ ಚಿತ್ರಮಂದಿರದ ಮಾಲೀಕರ ಮನೆಯಲ್ಲಿ ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ನೇಪಾಳ ಮೂಲದ ದಂಪತಿಯನ್ನು ಬಂಧಿಸಿದ್ದಾರೆ.

ಅಲಂಕಾರಕ್ಕೆ ಗಾಂಜಾ ಬೆಳೆದ ದಂಪತಿ ಬಂಧನ, ಬಿಡುಗಡೆ

Nov 07 2024, 01:19 AM IST
ತಮ್ಮ ಮನೆಯಲ್ಲಿ ಅಲಂಕಾರಿಕವಾಗಿ ಗಾಂಜಾ ಗಿಡ ಬೆಳೆಸಿದ್ದನ್ನು ರೀಲ್ಸ್ ಮಾಡಿದ್ದ ಫಾಸ್ಟ್ ಫುಡ್ ಹೋಟೆಲ್‌ವೊಂದರ ಮಾಲೀಕರೂ ಆಗಿರುವ ಸಿಕ್ಕಿಂ ಮೂಲದ ದಂಪತಿಯನ್ನು ಸದಾಶಿವನಗರ ಠಾಣೆ ಪೊಲೀಸರು ಬಂಧಿಸಿ ಬಳಿಕ ಬಿಡುಗಡೆಗೊಳಿಸಿದ್ದಾರೆ.

ಜಾಮೀನು ಕೊಡಿಸಿ ಕಳ್ಳತನ ಮಾಡಿಸುತ್ತಿದ್ದ ರೌಡಿ ದಂಪತಿ

Nov 06 2024, 01:15 AM IST
ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹಲ್ಲಿದ್ದವರಿಗೆ ಜಾಮೀನು ಕೊಡಿಸಿ ಹೊರ ಕರೆತಂದು ಸಿನಿಮೀಯ ಶೈಲಿಯಲ್ಲಿ ಕಳ್ಳತನ ಮಾಡಿಸುತ್ತಿದ್ದ ಚಾಲಾಕಿ ರೌಡಿ ದಂಪತಿ ಹಾಗೂ ಆತನ ಸಹಚರರನ್ನು ಪೀಣ್ಯ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು : ರಸ್ತೆಯಲ್ಲಿ ಮದ್ಯ ಸೇವನೆ ಮಾಡಿದ್ದನ್ನು ಪ್ರಶ್ನಿಸಿದ ದಂಪತಿ ಮೇಲೆ ಪುಂಡರ ಹಲ್ಲೆ

Oct 29 2024, 01:52 AM IST
ಸಾರ್ವಜನಿಕ ರಸ್ತೆಯಲ್ಲಿ ಕುಳಿತು ಮದ್ಯ ಸೇವಿಸುತ್ತಿದ್ದ ಪುಂಡರ ಗುಂಪೊಂದು ಬುದ್ಧಿವಾದ ಹೇಳಿದ ದಂಪತಿ ಮೇಲೆ ಚಾಕು, ಇಟ್ಟಿಗೆಯಿಂದ ಮಾರಣಾಂತಿಕ ಹಲ್ಲೆ ನಡೆಸಿ ಕಾರನ್ನು ಜಖಂಗೊಳಿಸಿರುವ ಘಟನೆ ಭಾನುವಾರ ರಾತ್ರಿ ಬ್ಯಾಡರಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಈವೆಂಟ್ ಮ್ಯಾನೇಜ್ಮೆಂಟ್‌ ಹೆಸರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ದಂಪತಿ

Oct 13 2024, 01:04 AM IST
ಈವೆಂಟ್‌ ಮ್ಯಾನೇಜ್‌ಮೆಂಟ್‌ ಹೆಸರಿನಲ್ಲಿ ಹೈಟೆಕ್‌ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ದಂಪತಿಯನನ್ನು ಬಂಧಿಸಲಾಗಿದೆ.

ದನದ ಕೊಟ್ಟಿಗೆಯಲ್ಲಿ ದಂಪತಿ ಆತ್ಮಹತ್ಯೆ

Oct 11 2024, 11:46 PM IST
ಚನ್ನಪಟ್ಟಣ: ದನದ ಕೊಟ್ಟಿಗೆಯಲ್ಲಿ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಕರಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

₹1.50 ಕೋಟಿ ಚೀಟಿ ಹಣ ಜತೆ ಪರಾರಿಯಾಗಿದ್ದ ದಂಪತಿ ಸೆರೆ : ಚೀಟಿ ಹೆಸರಿನಲ್ಲಿ 40 ಜನರಿಗೆ ವಂಚನೆ

Oct 07 2024, 01:38 AM IST
ಚೀಟಿ ಹೆಸರಿನಲ್ಲಿ 30-40 ಜನರಿಂದ ಸುಮಾರು ₹1.50 ಕೋಟಿ ಸಂಗ್ರಹಿಸಿ ವಂಚಿಸಿ ರಾತ್ರೋರಾತ್ರಿ ಮನೆ ಖಾಲಿ ಮಾಡಿಕೊಂಡು ಪರಾರಿಯಾಗಿದ್ದ ಮಹಿಳೆ ಸೇರಿ ಮೂವರನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 14
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved