• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೆಂಡಾಲ್‌ ಗಣಪತಿ ದರ್ಶನ ಪಡೆದ ಪ್ರೀತಂಗೌಡ ದಂಪತಿ

Sep 25 2024, 12:57 AM IST
ಹಾಸನ: ನಗರದ ಸಿಟಿ ಬಸ್ ನಿಲ್ದಾಣದ ಬಳಿ ಇರುವ ಶ್ರೀ ಗಣಪತಿ ಪೆಂಡಾಲಿನಲ್ಲಿ ಪ್ರತಿಷ್ಠಾಪಿಸಲಾಗಿರುವ ಶ್ರೀ ಗಣೇಶನ ಉತ್ಸವ ಕಾರ್ಯಕ್ರಮದಲ್ಲಿ ಮಂಗಳವಾರ ಮಧ್ಯಾಹ್ನ ಮಹಾಮಂಗಳಾರತಿಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ದಂಪತಿ ಆಗಮಿಸಿ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿ ಪುನೀತರಾದರು.

ಅಮೆರಿಕ ದಂಪತಿ ಮಡಿಲು ಸೇರಿದ ಭಾರತದ ಅನಾಥ ಅಂಗವಿಕಲ ಮಗು

Sep 21 2024, 02:00 AM IST
ಕೊಪ್ಪಳದ ಅನಾಥ, ಅಂಗವಿಕಲ ಮಗುವನ್ನು ಅಮೆರಿಕ ದಂಪತಿ ದತ್ತು ಪಡೆದಿದ್ದಾರೆ. ದತ್ತು ಪ್ರಕ್ರಿಯೆ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಮಗುವನ್ನು ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಶುಕ್ರವಾರ ಅಮೆರಿಕ ದಂಪತಿಗೆ ಹಸ್ತಾಂತರ ಮಾಡಿದ್ದಾರೆ.

ಬೊಮ್ಮಕ್ಕನಹಳ್ಳಿಯಲ್ಲಿ ದಂಪತಿ ಹತ್ಯೆ

Sep 21 2024, 01:47 AM IST
ದಂಪತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾದ ಘಟನೆ ಚಿತ್ರದುರ್ಗ ತಾಲೂಕಿನ ಬೊಮ್ಮಕ್ಕನಹಳ್ಳಿ ಗ್ರಾಮದ ಜಮೀನಿನಲ್ಲಿ ನಡೆದಿದೆ. ಹನುಮಂತಪ್ಪ (46), ಪತ್ನಿ ತಿಪ್ಪಮ್ಮ (42) ಕೊಲೆಗೀಡಾದವರು. ಗುರುವಾರ ಸಂಜೆ ಜಮೀನಿಗೆ ಹೋದವರು ಮರಳಿ ವಾಪಾಸ್ಸು ಬಂದಿಲ್ಲ. ಹತ್ಯೆಗೆ ಸಂಬಂಧಿಸಿದಂತೆ ಮೃತರ ಪುತ್ರಿ ಹರ್ಷಿತಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ತನ್ನ ಪತಿ ಮಂಜುನಾಥ್ ಮತ್ತು ಕುಟುಂಬಸ್ಥರ ವಿರುದ್ಧ ಕೊಲೆ ಆರೋಪ ಮಾಡಿದ್ದಾಳೆ.

ಅದಾಲತ್‌ನಲ್ಲಿ ಒಂದಾದ ಅಗಲಿದ್ದ ದಂಪತಿ

Sep 17 2024, 12:47 AM IST
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ: ಪಟ್ಟಣದ ನ್ಯಾಯಾಲಯ ಸಂಕೀರ್ಣದಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಕೌಟುಂಬಿಕ ಕಲಹದಿಂದ ದೂರವಾಗಿದ್ದ ದಂಪತಿ ನ್ಯಾಯಾಧೀಶರ ಸಮ್ಮುಖದಲ್ಲಿ ನಡೆದ ಸಂಧಾನದಿಂದ ಮತ್ತೆ ಒಂದಾದರು. ಈ ವೇಳೆ ಪರಸ್ಪರ ಸಿಹಿ ತಿನ್ನಿಸಿ ಹಾರ ಬದಲಾಯಿಸಿಕೊಳ್ಳುವ ಮೂಲಕ ಸಂಭ್ರಮಿಸಿದರು.

ಚನ್ನಪಟ್ಟಣ ಟಿಕೆಟ್ : ಡಾ.ಸಿ.ಎನ್.ಮಂಜುನಾಥ್ ದಂಪತಿ ಸಮೇತ ನನಗೆ ಬೆಂಬಲ : ಮಾಜಿ ಸಚಿವ ಸಿ.ಪಿ.ಯೋಗೇಶ್ವರ್

Sep 16 2024, 01:53 AM IST
ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರು ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ಸಂಸದ ಡಾ.ಸಿ.ಎನ್.ಮಂಜುನಾಥ್ ಅವರ ಬೆಂಬಲವಿದೆ ಎಂದು ತಿಳಿಸಿದ್ದಾರೆ. ಕ್ಷೇತ್ರದ ಜನರೊಂದಿಗೆ ಸಂಪರ್ಕದಲ್ಲಿದ್ದು, ಟಿಕೆಟ್ ಖಚಿತ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಉದ್ಯಮಿ ದಂಪತಿ ದರೋಡೆ ಪ್ರಕರಣ: ಆರೋಪಿಗಳ ಪತ್ತೆ ಹಚ್ಚಿದ ಪೊಲೀಸ್ ಸಿಬ್ಬಂದಿಗೆ ಸನ್ಮಾನ

Aug 27 2024, 01:42 AM IST
ಆರೋಪಿಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಜರುಗಿಸಿದ ಸೋಮವಾರಪೇಟೆ ಪೊಲೀಸ್‌ ಇಲಾಖಾ ಅಧಿಕಾರಿಗಳನ್ನು ಸನ್ಮಾನಿಸಲಾಯಿತು. ಪೊಲೀಸರ ಕಾರ್ಯದಕ್ಷತೆಯನ್ನು ಶ್ಲಾಘಿಸಲಾಯಿತು.

ವಿಮೆಗಾಗಿ ಬೇರೊಬ್ಬನನ್ನು ಕೊಲ್ಲಿಸಿದ ದಂಪತಿ

Aug 25 2024, 01:50 AM IST
ವಿಮೆ ಹಣಕ್ಕಾಗಿ ಒಬ್ಬ ವ್ಯಕ್ತಿಯ ಬದಲಾಗಿ ಬೇರೊಬ್ಬ ವ್ಯಕ್ತಿಯನ್ನು ಕೊಲೆ ಮಾಡಿ ಅದನ್ನು ಅಪಘಾತ ಎಂದು ಬಿಂಬಿಸಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಗಂಡಸಿ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ. ಡಬಲ್ ಆಕ್ಸಿಡೆಂಟ್ ಬೆನಿಫಿಟ್ ಮಾಡಿಸಿದ್ದರು. ಅಪಘಾತದಲ್ಲಿ ಮೃತಪಟ್ಟರೆ ಕೋಟಿಗಟ್ಟಲೆ ಹಣ ಬರುತ್ತದೆ ಎಂದು ತಿಳಿದು, ಯಾರೋ ಅಪರಿಚಿತ ವ್ಯಕ್ತಿಯನ್ನು ಕರೆತಂದು, ಆರೋಪಿಗಳು ಇತರರ ಸಹಾಯದಿಂದ ಅಪರಿಚಿತ ವ್ಯಕ್ತಿಯ ಮೇಲೆ ಲಾರಿಯನ್ನು ಹತ್ತಿಸಿ ಕೊಲೆ ಮಾಡಿ, ಅದನ್ನೇ ಮುನಿಸ್ವಾಮಿಗೌಡನ ಸಾವು ಎಂದು ಬಿಂಬಿಸಿ, ಇನ್ಸೂರೆನ್ಸ್ ಹಣವನ್ನು ಪಡೆಯಲು ಕೊಲೆ ಮಾಡಲಾಗಿರುವುದು ಬೆಳಕಿಗೆ ಬಂದಿದೆ.

ಮಳೆಗೆ ಗೋಡೆ ಕುಸಿತ: ವೃದ್ಧ ದಂಪತಿ ಪಾರು

Aug 22 2024, 12:46 AM IST
ಮಳೆಗೆ ಗೋಡೆ ಕುಸಿತ: ವೃದ್ಧ ದಂಪತಿ ಪಾರು

ಸಾಲಬಾಧೆ ತಾಳಲಾರದೇ ಐದು ಪುಟಗಳ ಡೆತ್‌ನೋಟ್ ಬರೆದಿಟ್ಟು ಕೊಳ್ಳೇಗಾಲದಲ್ಲಿ ದಂಪತಿ ಆತ್ಮಹತ್ಯೆ

Aug 19 2024, 12:51 AM IST
ಸಾಲಬಾಧೆ ತಾಳಲಾರದೇ ದಂಪತಿ ಐದು ಪುಟಗಳ ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾಗಿರುವ ಘಟನೆ ಕೊಳ್ಳೇಗಾಲದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ ಪಟ್ಟಣದ ನಾರಾಯಣಸ್ವಾಮಿ ಗುಡಿ ಬೀದಿಯ ವಾಸಿ ಪಿ.ಆರ್.ನಾಗೇಶ್(56) ಮತ್ತು ಪತ್ನಿ ಸತ್ಯಲಕ್ಷ್ಮಿ(46) ಮೃತ ದಂಪತಿ.

ಮಹಿಳೆಯರಿಗೆ ಬಾಪುಲೆ ದಂಪತಿ ಆದರ್ಶವಾಗಲಿ: ವಿಜಯಕುಮಾರ್

Aug 18 2024, 01:47 AM IST
ತರೀಕೆರೆ, ಮಹಿಳೆಯರಿಗೆ ಬಾಪುಲೆ ದಂಪತಿ ಆದರ್ಶವಾಗಬೇಕು ಎಂದು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎನ್.ಕೆ.ವಿಜಯಕುಮಾರ್ ಹೇಳಿದ್ದಾರೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • 13
  • 14
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved