• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಳೆಗೆ ಗೋಡೆ ಕುಸಿತ: ವೃದ್ಧ ದಂಪತಿ ಪಾರು

Aug 22 2024, 12:46 AM IST
ಮಳೆಗೆ ಗೋಡೆ ಕುಸಿತ: ವೃದ್ಧ ದಂಪತಿ ಪಾರು

ಸಾಲಬಾಧೆ ತಾಳಲಾರದೇ ಐದು ಪುಟಗಳ ಡೆತ್‌ನೋಟ್ ಬರೆದಿಟ್ಟು ಕೊಳ್ಳೇಗಾಲದಲ್ಲಿ ದಂಪತಿ ಆತ್ಮಹತ್ಯೆ

Aug 19 2024, 12:51 AM IST
ಸಾಲಬಾಧೆ ತಾಳಲಾರದೇ ದಂಪತಿ ಐದು ಪುಟಗಳ ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾಗಿರುವ ಘಟನೆ ಕೊಳ್ಳೇಗಾಲದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ ಪಟ್ಟಣದ ನಾರಾಯಣಸ್ವಾಮಿ ಗುಡಿ ಬೀದಿಯ ವಾಸಿ ಪಿ.ಆರ್.ನಾಗೇಶ್(56) ಮತ್ತು ಪತ್ನಿ ಸತ್ಯಲಕ್ಷ್ಮಿ(46) ಮೃತ ದಂಪತಿ.

ಮಹಿಳೆಯರಿಗೆ ಬಾಪುಲೆ ದಂಪತಿ ಆದರ್ಶವಾಗಲಿ: ವಿಜಯಕುಮಾರ್

Aug 18 2024, 01:47 AM IST
ತರೀಕೆರೆ, ಮಹಿಳೆಯರಿಗೆ ಬಾಪುಲೆ ದಂಪತಿ ಆದರ್ಶವಾಗಬೇಕು ಎಂದು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎನ್.ಕೆ.ವಿಜಯಕುಮಾರ್ ಹೇಳಿದ್ದಾರೆ.

ಆಯುರ್ವೇದ ಔಷಧಿ ಮಾರಾಟಕ್ಕೆ ತೆರಳಿ ಗಾನಾ ದೇಶದಲ್ಲಿ ಹಕ್ಕಿಪಿಕ್ಕಿ ದಂಪತಿ ಬದುಕು ಅತಂತ್ರ

Aug 17 2024, 01:00 AM IST
ಮಸಾಜ್ ಮತ್ತು ಆಯುರ್ವೇದ ಔಷಧಿ ಮಾರಾಟಕ್ಕೆಂದು ಆಫ್ರಿಕಾದ ಗಾನಾ ದೇಶಕ್ಕೆ ತೆರಳಿದ್ದ ಕನ್ನಡಿಗ ದಂಪತಿಗೆ ಆಘಾತ ಎದುರಾಗಿದೆ. ಪತಿ ಜಗನ್ನಾಥ್ ಅವರಿಗೆ ಆರೋಗ್ಯ ಸಮಸ್ಯೆಯಾಗಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.

ಉದ್ಯಮಿ ದಂಪತಿ ದರೋಡೆ: ಏಳು ಮಂದಿಯ ಸೆರೆ

Aug 09 2024, 12:45 AM IST
ಸೋಮವಾರಪೇಟೆ ಪಟ್ಟಣದಲ್ಲಿ ಇತ್ತೀಚೆಗೆ ನಡೆದ ದರೋಡೆ ಪ್ರಕರಣ ಭೇದಿಸಿರುವ ಪೊಲೀಸರು 7 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ರು. 3,02,000 ನಗದು, ಕೃತ್ಯಕ್ಕೆ ಬಳಿಸಿದ ಎರಡು ಕಾರುಗಳು, 9 ಮೊಬೈಲ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕುಕ್ಕೆ ಸುಬ್ರಹ್ಮಣ್ಯಕ್ಕೆ ನಟ ಯಶ್‌ ದಂಪತಿ ಭೇಟಿ

Aug 07 2024, 01:05 AM IST
ನೆಚ್ಚಿನ ನಟ- ನಟಿಯೊಂದಿಗೆ ಸೆಲ್ಫೀ ಕ್ಲಿಕ್ಕಿಸಲು ಮುಗಿಬಿದ್ದ ದೃಶ್ಯ ಕಂಡುಬಂತು.

ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಡೆಮಾಕ್ರೆಟಿಕ್ ಪಕ್ಷದಿಂದ ಕಮಲಾ ಹ್ಯಾರಿಸ್‌ ಸ್ಪರ್ಧೆಗೆ ಒಬಾಮಾ ದಂಪತಿ ಅಸ್ತು

Jul 27 2024, 12:59 AM IST
ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಡೆಮಾಕ್ರೆಟಿಕ್ ಪಕ್ಷದಿಂದ ಕಮಲಾ ಹ್ಯಾರಿಸ್ ಸ್ಪರ್ಧೆಗೆ ಅಮೆರಿಕದ ಮಾಜಿ ಅಧ್ಯಕ್ಷ ನಾಯಕ ಬರಾಕ್ ಒಬಾಮಾ ಮತ್ತು ಅವರ ಪತ್ನಿ ಮಿಶೆಲ್ ಒಬಾಮಾ ಅನುಮೋದಿಸಿದ್ದಾರೆ.

ನ್ಯಾಮತಿ ತಾಲೂಕಿನ ಮಕ್ಕಳಿಲ್ಲವೆಂಬ ಕೊರಗು, ಅನಾರೋಗ್ಯ: ಮಲ್ಲಿಗೇನ ಹಳ್ಳಿಯಲ್ಲಿ ದಂಪತಿ ಆತ್ಮಹತ್ಯೆ

Jul 23 2024, 12:45 AM IST
ನ್ಯಾಮತಿ ತಾಲೂಕಿನ ಮಲ್ಲಿಗೇನಹಳ್ಳಿ ಗ್ರಾಮದ ಕೂಲಿ ಕಾರ್ಮಿಕ ದಂಪತಿ ಮೆಕ್ಕೆಜೋಳ ಬೆಳೆ ರೋಗಬಾಧೆಗೆ ಇಡುವ ವಿಷದ ಗುಳಿಗೆಯನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ. ಭಟ್ಟೋಳ್‌ ಷಣ್ಮುಖಪ್ಪ (62), ಪತ್ನಿ ಇಂದ್ರಮ್ಮ ಷಣ್ಮುಖಪ್ಪ (50) ಮೃತ ದುರ್ದೈವಿಗಳು.

ಭಾರಿ ಮಳೆಗೆ ಮನೆ ಕುಸಿತು, ವೃದ್ದ ದಂಪತಿ ಪಾರು

Jul 20 2024, 12:53 AM IST
ಕೂಡಲೆ ಸರ್ಕಾರ ಮತ್ತು ತಾಲೂಕು ಆಡಳಿತ ತಕ್ಷಣ ಇವರಿಗೆ ವಾಸಿಸಲು ಮನೆ ನೀಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ

ಬಪ್ಪನಾಡು ದೇವಸ್ಥಾನಕ್ಕೆ ಕ್ರಿಕೆಟರ್‌ ಕೆ.ಎಲ್. ರಾಹುಲ್ ದಂಪತಿ ಭೇಟಿ

Jul 15 2024, 01:46 AM IST
ಅಭಿಮಾನಿಗಳ ಜೊತೆ ತುಳುವಿನಲ್ಲಿ ಮಾತನಾಡಿ ಮನ ಗೆದ್ದ ಕೆ.ಎಲ್. ರಾಹುಲ್ ಅವರಿಗೆ ಮುಂಬರುವ ಶ್ರೀಲಂಕಾ ಪ್ರವಾಸಕ್ಕೆ ಕ್ರಿಕೆಟ್ ಅಭಿಮಾನಿಗಳು ಈ ಸಂದರ್ಭದಲ್ಲಿ ಶುಭ ಹಾರೈಸಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • 14
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved