• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಯುರ್ವೇದ ಔಷಧಿ ಮಾರಾಟಕ್ಕೆ ತೆರಳಿ ಗಾನಾ ದೇಶದಲ್ಲಿ ಹಕ್ಕಿಪಿಕ್ಕಿ ದಂಪತಿ ಬದುಕು ಅತಂತ್ರ

Aug 17 2024, 01:00 AM IST
ಮಸಾಜ್ ಮತ್ತು ಆಯುರ್ವೇದ ಔಷಧಿ ಮಾರಾಟಕ್ಕೆಂದು ಆಫ್ರಿಕಾದ ಗಾನಾ ದೇಶಕ್ಕೆ ತೆರಳಿದ್ದ ಕನ್ನಡಿಗ ದಂಪತಿಗೆ ಆಘಾತ ಎದುರಾಗಿದೆ. ಪತಿ ಜಗನ್ನಾಥ್ ಅವರಿಗೆ ಆರೋಗ್ಯ ಸಮಸ್ಯೆಯಾಗಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.

ಉದ್ಯಮಿ ದಂಪತಿ ದರೋಡೆ: ಏಳು ಮಂದಿಯ ಸೆರೆ

Aug 09 2024, 12:45 AM IST
ಸೋಮವಾರಪೇಟೆ ಪಟ್ಟಣದಲ್ಲಿ ಇತ್ತೀಚೆಗೆ ನಡೆದ ದರೋಡೆ ಪ್ರಕರಣ ಭೇದಿಸಿರುವ ಪೊಲೀಸರು 7 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ರು. 3,02,000 ನಗದು, ಕೃತ್ಯಕ್ಕೆ ಬಳಿಸಿದ ಎರಡು ಕಾರುಗಳು, 9 ಮೊಬೈಲ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕುಕ್ಕೆ ಸುಬ್ರಹ್ಮಣ್ಯಕ್ಕೆ ನಟ ಯಶ್‌ ದಂಪತಿ ಭೇಟಿ

Aug 07 2024, 01:05 AM IST
ನೆಚ್ಚಿನ ನಟ- ನಟಿಯೊಂದಿಗೆ ಸೆಲ್ಫೀ ಕ್ಲಿಕ್ಕಿಸಲು ಮುಗಿಬಿದ್ದ ದೃಶ್ಯ ಕಂಡುಬಂತು.

ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಡೆಮಾಕ್ರೆಟಿಕ್ ಪಕ್ಷದಿಂದ ಕಮಲಾ ಹ್ಯಾರಿಸ್‌ ಸ್ಪರ್ಧೆಗೆ ಒಬಾಮಾ ದಂಪತಿ ಅಸ್ತು

Jul 27 2024, 12:59 AM IST
ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಡೆಮಾಕ್ರೆಟಿಕ್ ಪಕ್ಷದಿಂದ ಕಮಲಾ ಹ್ಯಾರಿಸ್ ಸ್ಪರ್ಧೆಗೆ ಅಮೆರಿಕದ ಮಾಜಿ ಅಧ್ಯಕ್ಷ ನಾಯಕ ಬರಾಕ್ ಒಬಾಮಾ ಮತ್ತು ಅವರ ಪತ್ನಿ ಮಿಶೆಲ್ ಒಬಾಮಾ ಅನುಮೋದಿಸಿದ್ದಾರೆ.

ನ್ಯಾಮತಿ ತಾಲೂಕಿನ ಮಕ್ಕಳಿಲ್ಲವೆಂಬ ಕೊರಗು, ಅನಾರೋಗ್ಯ: ಮಲ್ಲಿಗೇನ ಹಳ್ಳಿಯಲ್ಲಿ ದಂಪತಿ ಆತ್ಮಹತ್ಯೆ

Jul 23 2024, 12:45 AM IST
ನ್ಯಾಮತಿ ತಾಲೂಕಿನ ಮಲ್ಲಿಗೇನಹಳ್ಳಿ ಗ್ರಾಮದ ಕೂಲಿ ಕಾರ್ಮಿಕ ದಂಪತಿ ಮೆಕ್ಕೆಜೋಳ ಬೆಳೆ ರೋಗಬಾಧೆಗೆ ಇಡುವ ವಿಷದ ಗುಳಿಗೆಯನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ. ಭಟ್ಟೋಳ್‌ ಷಣ್ಮುಖಪ್ಪ (62), ಪತ್ನಿ ಇಂದ್ರಮ್ಮ ಷಣ್ಮುಖಪ್ಪ (50) ಮೃತ ದುರ್ದೈವಿಗಳು.

ಭಾರಿ ಮಳೆಗೆ ಮನೆ ಕುಸಿತು, ವೃದ್ದ ದಂಪತಿ ಪಾರು

Jul 20 2024, 12:53 AM IST
ಕೂಡಲೆ ಸರ್ಕಾರ ಮತ್ತು ತಾಲೂಕು ಆಡಳಿತ ತಕ್ಷಣ ಇವರಿಗೆ ವಾಸಿಸಲು ಮನೆ ನೀಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ

ಬಪ್ಪನಾಡು ದೇವಸ್ಥಾನಕ್ಕೆ ಕ್ರಿಕೆಟರ್‌ ಕೆ.ಎಲ್. ರಾಹುಲ್ ದಂಪತಿ ಭೇಟಿ

Jul 15 2024, 01:46 AM IST
ಅಭಿಮಾನಿಗಳ ಜೊತೆ ತುಳುವಿನಲ್ಲಿ ಮಾತನಾಡಿ ಮನ ಗೆದ್ದ ಕೆ.ಎಲ್. ರಾಹುಲ್ ಅವರಿಗೆ ಮುಂಬರುವ ಶ್ರೀಲಂಕಾ ಪ್ರವಾಸಕ್ಕೆ ಕ್ರಿಕೆಟ್ ಅಭಿಮಾನಿಗಳು ಈ ಸಂದರ್ಭದಲ್ಲಿ ಶುಭ ಹಾರೈಸಿದರು.

ನಾಲ್ಕು ವರ್ಷದಿಂದ ದೂರವಿದ್ದ ದಂಪತಿ ಅದಾಲತ್‌ನಲ್ಲಿ ಒಂದಾದರು!

Jul 14 2024, 01:43 AM IST

ಇಲ್ಲಿನ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿ ನಾಲ್ಕು ವರ್ಷದಿಂದ ಬೇರೆಯಿದ್ದ ದಂಪತಿ, ಶನಿವಾರ ಪಟ್ಟಣದಲ್ಲಿ ನಡೆದ ಬೃಹತ್ ಅದಾಲತ್‍ನಲ್ಲಿ ವಿಚ್ಛೇದನ ಅರ್ಜಿ ಹಿಂಪಡೆದು ಜೊತೆಯಾಗಿ ಬಾಳಲು ನಿರ್ಧರಿಸಿದ್ದಾರೆ.

ವಿಚ್ಛೇದನ ಪಡೆಯುತ್ತಿದ್ದ ದಂಪತಿ ಒಂದಾಗಿಸಿದ ಜಡ್ಜ್‌

Jul 14 2024, 01:33 AM IST
ಕ್ಷುಲ್ಲಕ ಕಾರಣಗಳಿಂದ 13 ವರ್ಷಗಳ ದಾಂಪತ್ಯ ಜೀವನ ಮುರಿದುಕೊಳ್ಳಲು ಮುಂದಾಗಿದ್ದ ದಂಪತಿಯನ್ನು ನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆದ ಲೋಕ ಅದಾಲತ್‌ನಲ್ಲಿ ನ್ಯಾಯಾಧೀಶರು ಒಂದುಗೂಡಿಸಿದ್ದಾರೆ. ರಾಮನಗರ ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ನಡೆದ ಲೋಕ ಅದಾಲತ್‌ನಲ್ಲಿ ಭೂಕುಮಾರ್ ಮತ್ತು ಆಶಾರಾಣಿ ದಂಪತಿ ಸಾಮರಸ್ಯದ ಬದುಕಿಗೆ ಮತ್ತೆ ಹೆಜ್ಜೆ ಹಾಕಿದರು.

ಜೈಲಲ್ಲಿರುವ ಮಕ್ಕಳಿಗೆ ಧೈರ್ಯ ಹೇಳಿದ ರೇವಣ್ಣ ದಂಪತಿ

Jul 11 2024, 12:01 PM IST

ಲೈಂಗಿಕ ದೌರ್ಜನ್ಯ ಆರೋಪ ಹೊತ್ತು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿರುವ ತಮ್ಮ ಇಬ್ಬರು ಮಕ್ಕಳನ್ನು ಭೇಟಿಯಾಗಿ ಜೆಡಿಎಸ್ ಮುಖಂಡ ಹಾಗೂ ಮಾಜಿ ಸಚಿವ ಎಚ್‌.ಡಿ.ರೇವಣ್ಣ ದಂಪತಿ ಮಾತುಕತೆ ನಡೆಸಿದರು ಹಾಗೂ ಧೈರ್ಯ ತುಂಬಿದರು.

  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • 14
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved