• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು

Jul 31 2025, 01:27 AM IST
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಗೆ ಕೇಂದ್ರ ಸರ್ಕಾರವು ಕ್ಯಾನ್ಸರ್ ಡೇ ಕೇರ್ ಸೆಂಟರ್ ಸ್ಥಾಪನೆಗೆ ಅನುಮೋದನೆ ನೀಡಿದ್ದು, ಇದಕ್ಕಾಗಿ 1.49 ಕೋಟಿ ರು.ವರೆಗೆ ಅನುದಾನ ಮೀಸಲಿರಿಸಿದೆ.

ದಕ್ಷಿಣ ಕನ್ನಡ ಹಾಸನ ಗಡಿಯಲ್ಲಿ ಆನೆ ಶಿಬಿರ ಸ್ಥಾಪನೆ: ಅರಣ್ಯ ಇಲಾಖೆ ಪ್ರಸ್ತಾವನೆ

Jul 25 2025, 01:13 AM IST
ಮಂಗಳೂರು ವಿಭಾಗದಲ್ಲಿ ಇರುವಷ್ಟು ಆನೆಗಳ ಸಂಚಾರ, ಆನೆ ದಾಳಿಗಳ ಪ್ರಕರಣ ಉಳಿದ ಯಾವ ಭಾಗದಲ್ಲೂ ಕಂಡುಬಂದಿಲ್ಲ. ಹಾಗಾಗಿ ನಮ್ಮ ವಿಭಾಗ ವ್ಯಾಪ್ತಿಯ ಗುಂಡ್ಯದಲ್ಲಿ ನದಿಯೂ ಇರುವ ಕಾರಣ ಆನೆ ಶಿಬಿರ ಸ್ಥಾಪನೆಗೆ ಉಪಯುಕ್ತ ಜಾಗವಾಗಿದೆ ಎಂದು ಅರಣ್ಯ ಇಲಾಖೆ ಅಭಿಪ್ರಾಯಪಟ್ಟಿದೆ.

ದೇಶದ ದಕ್ಷಿಣ- ಪೂರ್ವ ಭಾರತದಲ್ಲಿ ಸುಪ್ರಿಂ ವಿಭಾಗೀಯ ಪೀಠ ಸ್ಥಾಪನೆಗೆ ಆಗ್ರಹ

Jul 17 2025, 12:35 AM IST
ಭಾರತ ಪ್ರಾದೇಶಿಕ ವೈವಿದ್ಯತೆ ಹೊಂದಿದೆ. ರಾಷ್ಟ್ರೀಯ ಏಕತೆ ಹಾಗೂ ಸಮಗ್ರತೆ ಬಲಪಡಿಸಲು ದಕ್ಷಿಣ- ಪೂರ್ವ ಭಾರತದ ರಾಜ್ಯಗಳ ಸಂಸತ್ ಅಧಿವೇಶನ ಕರೆದು, ಆಯಾ ಪ್ರದೇಶಗಳ ಬೇಡಿಕೆಗಳಿಗೆ ಸ್ಪಂದಿಸಲು ಅನುಕೂಲ ಕಲ್ಪಿಸಲು ಒತ್ತಾಯ.

ಮಂಗಳಮ್ಮ ದಕ್ಷಿಣ ಭಾರತದಲ್ಲಿಯೇ ಅಧಿಕ ಹಾಲು ಪೂರೈಕೆ ಮಾಡುವ ಮಹಿಳೆ: ಸಿ.ಶಿವಕುಮಾರ್

Jul 17 2025, 12:30 AM IST
ಮನ್ಮುಲ್ ಒಕ್ಕೂಟವು ಹಾಲು ಉತ್ಪಾದನೆಯಲ್ಲಿ ರಾಜ್ಯಕ್ಕೆ 3ನೇ ಸ್ಥಾನದಲ್ಲಿದೆ. ಸಂಘಗಳಲ್ಲಿ ಉತ್ಪಾದಕರಿಗೆ ಹಾಲಿನ ಬೆಣ್ಣೆ ಅಂಶದ ಆಧಾರದ ಮೇಲೆ ಉತ್ಪಾದಕರಿಗೆ ಹಣ ನೀಡಬೇಕು. ನಾನು ನಿರ್ದೇಶಕನಾಗಿ ಆಯ್ಕೆಯಾದ ಬಳಿಕ ತಾಲೂಕಿನ 70ಕ್ಕೂ ಹೆಚ್ಚು ಡೇರಿಗಳಿಗೆ ಭೇಟಿಕೊಟ್ಟು ಅಲ್ಲಿನ ಸ್ಥಿತಿಗತಿಗಳನ್ನು ಅವಲೋಕನ ಮಾಡಿದ್ದೇನೆ.

ನೀವೆಲ್ಲರೂ ಬೆಂಗಳೂರು ದಕ್ಷಿಣ ಜಿಲ್ಲೆಯ ಮಕ್ಕಳು: ಡಿಕೆಶಿ

Jul 16 2025, 12:45 AM IST
ರಾಮನಗರ: ಜಿಲ್ಲೆಯ ಮನೆ ಮಕ್ಕಳಿಗೆ ನೀವು ಅಧಿಕಾರ ಕೊಟ್ಟಿದ್ದಕ್ಕೆ ನಿಮ್ಮನ್ನು ಬೆಂಗಳೂರು ದಕ್ಷಿಣ ಜಿಲ್ಲೆಯವರನ್ನಾಗಿ ಮಾಡಿ ಋಣ ತೀರಿಸುವ ಕೆಲಸಕ್ಕೆ ಮುಂದಾಗಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ದಕ್ಷಿಣ ಭಾರತದ ಮೊದಲ ಮಹಿಳಾ ಸೂಪರ್‌ಸ್ಟಾರ್‌ ಬಿ. ಸರೋಜಾದೇವಿ

Jul 15 2025, 11:49 AM IST

ಮೇಕಪ್‌ ಇಲ್ಲದೆ ಯಾವತ್ತೂ ಹೊರಗೆ ಕಾಣಿಸಲಿಲ್ಲ. ಕಲೆಗೆ ಗೌರವ ಕೊಡುವುದನ್ನು ಯಾವತ್ತೂ ಬಿಡಲಿಲ್ಲ. ಅನವಶ್ಯಕ ಹೇಳಿಕೆ ಕೊಡಲಿಲ್ಲ. ಬೇರೆಯವರಿಗೆ ಕುರಿತು ಕೀಳಾಗಿ ಮಾತನಾಡಲಿಲ್ಲ. ಕೊನೆಯವರೆಗೂ ಘನತೆಯಿಂದ ಬಾಳಿದ ದಕ್ಷಿಣ ಭಾರತದ ಮೊದಲ ಮಹಿಳಾ ಸೂಪರ್‌ಸ್ಟಾರ್‌ ಬಿ. ಸರೋಜಾದೇವಿ.

ದಕ್ಷಿಣ ಕನ್ನಡ ಹೆಸರು ‘ಮಂಗಳೂರು ಜಿಲ್ಲೆ’ ಮರು ನಾಮಕರಣಕ್ಕೆ ಹಕ್ಕೊತ್ತಾಯ

Jul 10 2025, 01:46 AM IST
ಮಂಗಳವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಮಂಗಳೂರು ಜಿಲ್ಲೆ ತುಳುಪರ ಹೋರಾಟ ಸಮಿತಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ದ.ಕ. ಜಿಲ್ಲೆಯ ಹೆಸರನ್ನು ಮಂಗಳೂರು ಜಿಲ್ಲೆ ಎಂದು ಪುನರ್ ನಾಮಕರಣ ಮಾಡಲು ಆಗ್ರಹಿಸಿದೆ.

ಬೆಂಗಳೂರು ದಕ್ಷಿಣ ಜಿಲ್ಲೇಲಿ 44 ಹೊಸ ಕಂದಾಯ ಗ್ರಾಮಗಳು

Jul 09 2025, 12:18 AM IST
ಈ ಹೊಸ 44 ಕಂದಾಯ ಗ್ರಾಮಗಳ ಪೈಕಿ 34 ಗ್ರಾಮಗಳು ಅಂತಿಮ ಅಧಿಸೂಚನೆ ಹೊರ ಬಿದ್ದಿದ್ದರೆ, ಉಳಿದ 10 ಗ್ರಾಮಗಳ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದೆ.

ಇಎಲ್‌ಐ ಯೋಜನೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 25 ಸಾವಿರ ಉದ್ಯೋಗ ಸೃಷ್ಟಿ ನಿರೀಕ್ಷೆ

Jul 09 2025, 12:18 AM IST
ಎಂಪ್ಲಾಯ್‌ಮೆಂಟ್‌ ಲಿಂಕ್ಡ್‌ ಇನ್ಸೆಂಟಿವ್‌- ಇಎಲ್‌ಐ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20ರಿಂದ 25 ಸಾವಿರ ಉದ್ಯೋಗ ಸೃಷ್ಟಿಯ ನಿರೀಕ್ಷೆ ಇದೆ ಎಂದು ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಪ್ರಾದೇಶಿಕ ಆಯುಕ್ತ ರಾಜೀಬ್‌ ಮುಖರ್ಜಿ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ವರ್ಷ 115 ಶಾಲೆಗಳಲ್ಲಿ ಇಂಗ್ಲಿಷ್‌ ಕಲಿಕೆಗೆ ಅಸ್ತು

Jul 07 2025, 11:48 PM IST
ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯ 123 ಶಾಲೆಗಳಲ್ಲಿ ಕನ್ನಡದೊಂದಿಗೆ ಇಂಗ್ಲಿಷ್‌ ಮಾಧ್ಯಮ ಶಿಕ್ಷಣ ನೀಡಲಾಗುತ್ತಿದೆ. ಈಗ ಹೆಚ್ಚುವರಿಯಾಗಿ 115 ಶಾಲೆಗಳು ಸೇರ್ಪಡೆಯಾಗಿ, ಒಟ್ಟು 238 ಶಾಲೆಗಳು ದ್ವಿಭಾಷಾ ಶಾಲೆಗಳಾಗಿ ಪರಿವರ್ತನೆಯಾದಂತಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 26
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved