ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಗುರುವಾರ ತಡರಾತ್ರಿಯಿಂದ ಶುಕ್ರವಾರದವರೆಗೆ ಭರ್ಜರಿ ಮಳೆ ಆಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಹಾಸನ ಜಿಲ್ಲೆಯಲ್ಲಿ ಮನೆಯ ಗೋಡೆ ಕುಸಿದು ಓರ್ವ ವೃದ್ಧೆ ಮತಪಟ್ಟಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಆಕಳು ಸಾವಿಗೀಡಾಗಿದೆ.