• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಕ್ಷಿಣ ಭಾರತೀಯರೇ, ಹೆಚ್ಚು ಮಕ್ಕಳ ಹೆರಿ: ಜನಸಂಖ್ಯಾ ಕುಸಿತ ತಡೆಗೆ ಈ ಕ್ರಮ - ಚಂದ್ರಬಾಬು ಕರೆ!

Oct 21 2024, 07:48 AM IST

ಚಂದ್ರಬಾಬು ನಾಯ್ಡು ಅವರು, ‘ಆಂಧ್ರಪ್ರದೇಶ ಸೇರಿದಂತೆ ಇಡೀ ದಕ್ಷಿಣ ಭಾರತದ ಜನಸಂಖ್ಯಾ ಏರಿಕೆ ಪ್ರಮಾಣದಲ್ಲಿ ಇಳಿಕೆ ಆಗುತ್ತಿದೆ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ

ರಾಜ್ಯದ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಹಿಂಗಾರು ಚುರುಕು : 3-4 ದಿನ ಭಾರಿ ಮಳೆ ಸಾಧ್ಯತೆ

Oct 20 2024, 11:59 AM IST

ರಾಜ್ಯದ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಹಿಂಗಾರು ಚುರುಕುಗೊಂಡಿದ್ದು, ಮುಂದಿನ ಮೂರ್ನಾಲ್ಕು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

6 ಬಾರಿ ಚಾಂಪಿಯನ್‌ ಆಸ್ಟ್ರೇಲಿಯಾ ಮಹಿಳಾ ಟಿ20 ವಿಶ್ವಕಪ್‌ನಿಂದ ಔಟ್‌! ದಕ್ಷಿಣ ಆಫ್ರಿಕಾ 2ನೇ ಬಾರಿ ಫೈನಲ್‌ಗೆ

Oct 18 2024, 12:13 AM IST
ಈ ಮೂಲಕ ದಕ್ಷಿಣ ಆಫ್ರಿಕಾ ಸತತ 2ನೇ ಬಾರಿ ಫೈನಲ್‌ಗೆ ಪ್ರವೇಶಿಸಿತು. ಜೊತೆಗೆ, ಕಳೆದ ಬಾರಿ ಫೈನಲ್‌ ಸೋಲಿಗೆ ಸೇಡು ತೀರಿಸಿಕೊಂಡಿತು.

ಐಸಿಸಿ ಮಹಿಳಾ ಟಿ20 ವಿಶ್ವಕಪ್‌: ಇಂದು ಆಸ್ಟ್ರೇಲಿಯಾ vs ದಕ್ಷಿಣ ಆಫ್ರಿಕಾ ಸೆಮಿಫೈನಲ್‌

Oct 17 2024, 01:31 AM IST
ಐಸಿಸಿ ಮಹಿಳಾ ಟಿ20 ವಿಶ್ವಕಪ್‌: ಇಂದು ಮೊದಲ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ-ದಕ್ಷಿಣ ಆಫ್ರಿಕಾ ಸೆಣಸು. ದಾಖಲೆಯ 8ನೇ ಬಾರಿಗೆ ಫೈನಲ್‌ಗೇರಲು 6 ಬಾರಿಯ ಚಾಂಪಿಯನ್‌ ಆಸೀಸ್‌ ತವಕ. 2023ರ ವಿಶ್ವಕಪ್‌ನ ಸೆಮೀಸ್‌ನಲ್ಲೂ ಎದುರಾಗಿದ್ದ ಉಭಯ ತಂಡಗಳು.

ದಕ್ಷಿಣ ಕನ್ನಡದಲ್ಲಿ ಏಕಬಳಕೆ ಪ್ಲಾಸ್ಟಿಕ್‌ ನಿಷೇಧವೆಂಬ ‘ಬೀದಿ ನಾಟಕ’!

Oct 17 2024, 12:04 AM IST
ಸ್ಮಾರ್ಟ್‌ ಸಿಟಿ ಮಂಗಳೂರಿನಲ್ಲಿ ಪ್ಲಾಸ್ಟಿಕ್‌ ಫ್ಲೆಕ್ಸ್‌, ಬ್ಯಾನರ್‌ ಬಳಸದಂತೆ ಮಹಾನಗರ ಪಾಲಿಕೆ ಆಡಳಿತ ಸುತ್ತೋಲೆ ಹೊರಡಿಸಿದ್ದರೂ ಅದೂ ಕೂಡ ಜಾರಿಯಾಗುತ್ತಿಲ್ಲ. ಜನಪ್ರತಿನಿಧಿಗಳೇ ಪ್ಲಾಸ್ಟಿಕ್‌ ಫ್ಲೆಕ್ಸ್‌, ಬ್ಯಾನರ್‌ ಹಾಕುತ್ತಿರುವುದು ಇನ್ನೊಂದು ಚೋದ್ಯದ ಸಂಗತಿ.

ದಕ್ಷಿಣ ಕನ್ನಡ ಜಿಲ್ಲೆ ಗೆದ್ದರೆ ರಾಜ್ಯವನ್ನೇ ಗೆದ್ದಂತೆ: ಗುಂಡೂರಾವ್‌

Oct 14 2024, 01:25 AM IST
ವಿಧಾನ ಪರಿಷತ್‌ ಉಪಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ರಾಜು ಪೂಜಾರಿ ಅವರು ವಿದ್ಯಾರ್ಥಿ ಘಟಕ, ಪಕ್ಷ ಸಂಘಟನೆ ಹಾಗೂ ಸಹಕಾರಿ ಕ್ಷೇತ್ರದ ಅನುಭವ ಹೊಂದಿದ್ದಾರೆ ಎಂದು ಗುಂಡೂರಾವ್‌ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆ ರೊಬೊಸ್ಟಾ ಕಾಫಿ ಬೆಳೆಗೆ ಸೂಕ್ತ: ಡಾ.ಚಂದ್ರಶೇಖರ್‌

Oct 10 2024, 02:25 AM IST
ಕಾಫಿ ತಳಿಯಲ್ಲಿ ಅರೆಬಿಕಾ ಮತ್ತು ರೊಬಸ್ಟೊ ತಳಿಗಳಿದ್ದು, ಈ ಪೈಕಿ ಸಾಮಾನ್ಯವಾಗಿ ಅರೆಬಿಕಾಗೆ ಸಮುದ್ರ ಮಟ್ಟದಿಂದ ೧೦೦೦ ಮೀಟರ್ ಎತ್ತರದ ಪ್ರದೇಶದಲ್ಲಿ ಉತ್ತಮ ಇಳುವರಿ ನೀಡಿದರೆ, ಅದಕ್ಕಿಂತ ಕಡಿಮೆ ಎತ್ತರದ ಪ್ರದೇಶಗಳಲ್ಲಿ ರೋಬಾಸ್ಟೊ ತಳಿ ಬೆಳೆಸಬಹುದಾಗಿದೆ. ಈ ಕಾರಣಕ್ಕೆ ದಕ್ಷಿಣ ಕನ್ನಡದ ಈ ಭಾಗದಲ್ಲಿ ರೋಬಾಸ್ಟೊ ತಳಿ ಬೆಳೆಸಬಹುದು.

ಕೊಡಗು ವಿದ್ಯಾಲಯದಲ್ಲಿ ಬಿಎಸ್‌ಇ ದಕ್ಷಿಣ ವಲಯ- 2 ಹಾಕಿ ಟೂರ್ನಮೆಂಟ್‌ಗೆ ಚಾಲನೆ

Oct 05 2024, 01:32 AM IST
ಭಾರತ ಕ್ರೀಡಾ ಪ್ರಾಧಿಕಾರ (ಸಾಯ್‌), ಮಡಿಕೇರಿ ಮತ್ತು ಕೊಡಗು ವಿದ್ಯಾಲಯದ ಹಳೆ ವಿದ್ಯಾರ್ಥಿಗಳ ನಡುವಿನ ಪ್ರದರ್ಶನ ಪಂದ್ಯ ನಡೆಯಿತು. ರೋಚಕ ಆಟದಲ್ಲಿ, ಹಳೆ ವಿದ್ಯಾರ್ಥಿ ತಂಡ ಜಯಶಾಲಿಯಾಗಿ ಹೊರಹೊಮ್ಮಿತು.

ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ವಿಧಾನಪರಿಷತ್‌ ಕ್ಷೇತ್ರದ ಉಪಚುನಾವಣೆ : ರಾಜು ಪೂಜಾರಿ ಕೈ ಅಭ್ಯರ್ಥಿ

Oct 03 2024, 07:59 AM IST

ಕೋಟಾ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ವಿಧಾನಪರಿಷತ್‌ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ರಾಜು ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ.

4 ರಿಂದ ಸಿಬಿಎಸ್‌ಇ ದಕ್ಷಿಣ ವಲಯದ ವಲಯ 2ರ ಹಾಕಿ ಪಂದ್ಯಾವಳಿ

Oct 02 2024, 01:03 AM IST
ಅ.4ರಿಂದ 7ರ ವರೆಗೆ ಸಿಬಿಎಸ್‌ಇ ದಕ್ಷಿಣ ವಲಯ 2ರ ಹಾಕಿ ಪಂದ್ಯಾವಳಿ ಆಯೋಜಿಸಲಾಗಿದೆ. ಒಟ್ಟು 37 ತಂಡಗಳು ಭಾಗವಹಿಸಲಿದೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 26
  • next >

More Trending News

Top Stories
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved