• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಕ್ಷಿಣ ಆಫ್ರಿಕಾದ ಮಂಡೇಲಾ ಸ್ವಾತಂತ್ರ್ಯ ಹೋರಾಟ ಸ್ಥಳಗಳು ವಿಶ್ವ ಪರಂಪರೆ ಪಟ್ಟಿಗೆ

Jul 28 2024, 02:09 AM IST

ದಕ್ಷಿಣ ಆಫ್ರಿಕಾದ ಸ್ವಾತಂತ್ರ್ಯ ಹೋರಾಟಗಾರ ಮತ್ತು ಮಾನವ ಹಕ್ಕುಗಳ ಹೋರಾಟಗಾರ ನೆಲ್ಸನ್ ಮಂಡೇಲಾ ಅವರಿಗೆ ಸಂಬಂಧಿಸಿದ ದಕ್ಷಿಣ ಆಫ್ರಿಕಾದ ಐತಿಹಾಸಿಕ ತಾಣಗಳನ್ನು ಶನಿವಾರ ಯುನೆಸ್ಕೋದ ವಿಶ್ವ ಪರಂಪರೆಯ ಪಟ್ಟಿಗೆ ಸೇರಿಸಲಾಯಿತು.

ರಾಮನಗರ ಜಿಲ್ಲೆಯ ಹೆಸರು ಇನ್ಮುಂದೆ ‘ಬೆಂಗಳೂರು ದಕ್ಷಿಣ’ : ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

Jul 27 2024, 01:47 AM IST
ರಾಮನಗರ ಜಿಲ್ಲೆಯ ಹೆಸರನ್ನು ‘ಬೆಂಗಳೂರು ದಕ್ಷಿಣ’ ಎಂದು ಬದಲಿಸಲು ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ

Jul 27 2024, 12:49 AM IST
"ಬ್ರ್ಯಾಂಡ್ ಬೆಂಗಳೂರು " ಹೆಸರಲ್ಲಿ ರಾಮನಗರ ಜಿಲ್ಲೆಯ ಹೆಸರನ್ನು ʼಬೆಂಗಳೂರು ದಕ್ಷಿಣ ಜಿಲ್ಲೆʼ ಎಂದು ಮರುನಾಮಕರಣ ಮಾಡುವ ಮೂಲಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಾವು ಹಿಡಿದ ಹಠವನ್ನು ಕೊನೆಗೂ ಸಾಧಿಸಿ ತೋರಿಸಿದ್ದಾರೆ.

ಬೆಂಗಳೂರು ದಕ್ಷಿಣ ಜಿಲ್ಲೆ ಮಾಡಲು ಸಿಎಂಗೆ ಮನವಿ ಸಲ್ಲಿಸಿದ್ದು, ಇದನ್ನು ಮಾಡೇ ಮಾಡುತ್ತೇನೆ : ಡಿಸಿಎಂ ಡಿಕೆ ಶಿವಕುಮಾರ್

Jul 20 2024, 12:53 AM IST

 . ನಾನು ಜಿಲ್ಲಾ ಪರಿಷತ್ ಮೆಂಬರ್ ಆಗಿದ್ದು, ಬೆಂಗಳೂರು ನಗರ, ಗ್ರಾಮಾಂತರ ಎಲ್ಲ ಬೆಂಗಳೂರು ಜಿಲ್ಲೆಗೆ ಸೇರಿದ್ದು, ಈ ಕಡೆ ನಂದಿಬೆಟ್ಟದವರೆಗೆ, ಹೊಸಕೋಟೆ ಮಾಗಡಿವರೆಗೆ ನಾವೆಲ್ಲ ಬೆಂಗಳೂರು ಜಿಲ್ಲೆಗೆ ಸೇರಿದವರು. ನಮ್ಮನ್ನು ಗುರುತಿಸುವುದೇ ನಮ್ಮ ಊರಿನಿಂದ ಅದನ್ನು ಕಳೆದುಕೊಳ್ಳಲು ಆಗುವುದೇ ?

ದಕ್ಷಿಣ ಕೊರಿಯಾದ ಉಲ್ಜುನಲ್ಲಿ ನಡೆಯಲಿರುವ ಏಷ್ಯಾ ಪೆಸಿಫಿಕ್‌ ಟ್ರೈಲ್‌ ಚಾಂಪಿಯನ್‌ಶಿಪ್‌: ಭಾರತ ತಂಡಕ್ಕೆ ಕರ್ನಾಟಕದ ಅಶ್ವಿನಿ

Jul 20 2024, 12:46 AM IST
ಅಗಸ್ಟ್‌ 23-27ರ ವರೆಗೂ ದ.ಕೊರಿಯಾದಲ್ಲಿ ಸ್ಪರ್ಧೆ. 2022ರ ಜುಲೈನಲ್ಲಿ ಬೆಂಗಳೂರಲ್ಲಿ ನಡೆದಿದ್ದ ಏಷ್ಯಾ ಓಷಿಯಾನಿಯಾ 24 ಗಂಟೆಗಳ ಓಟದ ಚಾಂಪಿಯನ್‌ಶಿಪ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಅಶ್ವಿನಿ.

ಬಿಲ್‌ ಪಾವತಿ ಬಾಕಿ : ಬಿಬಿಎಂಪಿ ವ್ಯಾಪ್ತಿಯ ದಕ್ಷಿಣ ವಲಯದ 11 ಇಂದಿರಾ ಕ್ಯಾಂಟೀನ್‌ಗಳು ಬಂದ್

Jul 18 2024, 01:37 AM IST
ಬಿಲ್‌ ಪಾವತಿ ಮಾಡದ ಕಾರಣ ಗುತ್ತಿಗೆ ಪಡೆದ ಸಂಸ್ಥೆ ಆಹಾರ ಪೂರೈಕೆ ಮಾಡದ ಹಿನ್ನೆಲೆ ಬಿಬಿಎಂಪಿ ವ್ಯಾಪ್ತಿಯ ದಕ್ಷಿಣ ವಲಯದ 11 ಇಂದಿರಾ ಕ್ಯಾಂಟೀನ್‌ಗಳು ಬುಧವಾರದಿಂದ ಸ್ಥಗಿತಗೊಂಡಿವೆ.

ಬೆಂಗಳೂರು : ದಕ್ಷಿಣ ಭಾರತದ ಪ್ರಥಮ ಡಬಲ್‌ ಡೆಕ್ಕರ್‌ ಫ್ಲೈಓವರ್‌ ಇಂದಿನಿಂದ ಸೇವೆಗೆ

Jul 17 2024, 01:17 AM IST
ರಾಗಿಗುಡ್ಡ ಮೆಟ್ರೋ ನಿಲ್ದಾಣದಿಂದ ಸೆಂಟ್ರಲ್‌ ಸಿಲ್ಕ್‌ ಬೋರ್ಡ್‌ ವರೆಗೆ (3.36 ಕಿ.ಮೀ.) ನಿರ್ಮಾಣ ಆಗಿರುವ ದಕ್ಷಿಣ ಭಾರತದ ಪ್ರಥಮ ಡಬಲ್‌ ಡೆಕ್ಕರ್‌ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಉದ್ಘಾಟಿಸಲಿದ್ದಾರೆ.

ದಕ್ಷಿಣ ಕನ್ನಡದಲ್ಲಿ ಡೆಂಘೀಗೆ 51ರ ಹರೆಯ ವ್ಯಕ್ತಿ ಬಲಿ

Jul 14 2024, 01:32 AM IST
ಯತೀಶ್ ಅವರು ಉತ್ತಮ ಗುಣನಡತೆಯಿಂದ ಶಂಭೂರು ಗ್ರಾಮದಲ್ಲಿ ಚಿರಪರಿಚಿತರಾಗಿದ್ದರು.

ಜಪಾನ್, ದಕ್ಷಿಣ ಕೊರಿಯಾ ಸಂಸ್ಥೆಗಳಿಂದ ₹6450 ಕೋಟಿ ಹೂಡಿಕೆ

Jul 11 2024, 01:34 AM IST
ಜಪಾನ್‌ ಮತ್ತು ದಕ್ಷಿಣ ಕೊರಿಯಾ ಉದ್ಯಮಿಗಳು ರಾಜ್ಯದಲ್ಲಿ 6,450 ಕೋಟಿ ರು. ಮೊತ್ತದ ಬಂಡವಾಳ ಹೂಡಿಕೆಗೆ ಆಸಕ್ತಿ ತೋರಿದ್ದಾರೆ ಎಂದು ಬುಧವಾರ ವಿಧಾನಸೌಧದಲ್ಲಿ ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ.

ಬೆಂಗಳೂರು ದಕ್ಷಿಣ ಜಿಲ್ಲೆಯಾದರೆ ಅಭಿವೃದ್ಧಿಗೆ ವೇಗ: ಶಾಸಕ ಇಕ್ಬಾಲ್

Jul 10 2024, 12:35 AM IST
ನಾವು ಮೂಲತಃ ಬೆಂಗಳೂರು ಜಿಲ್ಲೆಯವರು. ಮಧ್ಯೆ ಯಾರೊ ಯಾವುದೋ ಕಾರಣಕ್ಕಾಗಿ ರಾಮನಗರ ಜಿಲ್ಲೆಯನ್ನಾಗಿ ಮಾಡಿದರು. ಅಭಿವೃದ್ಧಿ ಕಾರ್ಯ ನಡೆದಿಲ್ಲ, ಯಾವ ಬದಲಾವಣೆಗಳು ಆಗಿಲ್ಲ. ಹೀಗಾಗಿ ನಾವು ಮೊದಲಿದ್ದಂತೆ ಬೆಂಗಳೂರು ದಕ್ಷಿಣ ಜಿಲ್ಲೆಯನ್ನಾಗಿ ಮಾಡಿಕೊಳ್ಳುತ್ತಿದ್ದೇವೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಇಕ್ಬಾಲು ಹುಸೇನ್ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 25
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved