ದಕ್ಷಿಣ ಶಿಕ್ಷಕರ ಕ್ಷೇತ್ರ: ಮರಿತಿಬ್ಬೇಗೌಡರನ್ನು ಬೆಂಬಲಿಸಲು ಮನವಿ
May 29 2024, 12:50 AM ISTಪ್ರಜಾಸತ್ತಾತ್ಮಕ ಉಳಿಸಲು, ಉಚಿತ ಕಡ್ಡಾಯ ಶಿಕ್ಷಣದ ಗುರಿ ಈಡೇರಲು, ಎಲ್ಲ ಸಮುದಾಯಗಳು ಸೌಹಾರ್ದದಿಂದ ಬದುಕಲು ನಾವು ಕಾಂಗ್ರೆಸ್ ಬೆಂಬಲಿಸಬೇಕು. ಹೊಸ ಶಿಕ್ಷಣ ನೀತಿ ನಮ್ಮನ್ನು ನೂರು ವರ್ಷಗಳ ಹಿಂದಕ್ಕೆ ತೆಗೆದುಕೊಂಡು ಹೋಗುತ್ತದೆ. ಇದರ ಹಿಂದೆ ಹಿಡನ್ ಅಜೆಂಡಾ ಅಡಗಿದೆ. ಇದನ್ನು ಎಲ್ಲರೂ ವಿರೋಧಿಸಬೇಕು. ಇಲ್ಲದಿದ್ದಲ್ಲಿ ನಮ್ಮ ಮಕ್ಕಳಿಗೆ ತಳ ಸಮುದಾಯದವರಿಗೆ ಶಿಕ್ಷಣ ಮತ್ತು ಉದ್ಯೋಗ ಸಿಗುವುದಿಲ್ಲ.