• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಿಳಾ ಕ್ರಿಕೆಟ್‌: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಸರಣಿ ಜಯ

Jun 20 2024, 01:11 AM IST
ಸ್ಮೃತಿ ಮಂಧನಾ, ಹರ್ಮನ್‌ಪ್ರೀತ್‌ ಕೌರ್‌ ಅಮೋಘ ಶತಕ. ದಕ್ಷಿಣ ಆಫ್ರಿಕಾ ವಿರುದ್ಧ 2ನೇ ಏಕದಿನ ಪಂದ್ಯದಲ್ಲಿ ಭಾರತ ಮಹಿಳಾ ತಂಡಕ್ಕೆ 4 ರನ್‌ ರೋಚಕ ಗೆಲುವು. 3 ಪಂದ್ಯಗಳ ಸರಣಿ 2-0ಯಲ್ಲಿ ವಶ. ಇನ್ನೊಂದು ಪಂದ್ಯ ಬಾಕಿ.

ಟಿ20 ವಿಶ್ವಕಪ್‌: ಅಮೆರಿಕ ವಿರುದ್ಧ ದಕ್ಷಿಣ ಆಫ್ರಿಕಾವನ್ನು ಕಾಪಾಡಿದ ರಬಾಡ

Jun 20 2024, 01:06 AM IST
ದಕ್ಷಿಣ ಆಫ್ರಿಕಾವನ್ನು ಗಾಬರಿಗೊಳಿಸಿದ ಅಮೆರಿಕ. ರಬಾಡರ ಅದೊಂದು ಓವರ್‌ ಇಲ್ಲದೆ ಹೋಗಿದ್ದರೆ ಹರಿಣ ಪಡೆಗೆ ಎದುರಾಗುತ್ತಿತ್ತು ಭಾರಿ ಆಘಾತ. ಸೂಪರ್‌-8 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾಕ್ಕೆ ಪ್ರಯಾಸದ ಜಯ.

ಟಿ20 ವಿಶ್ವಕಪ್‌ ಸೂಪರ್‌-8: ದಕ್ಷಿಣ ಆಫ್ರಿಕಾಕ್ಕೆ ಇಂದು ಅಮೆರಿಕ ಚಾಲೆಂಜ್‌

Jun 19 2024, 01:06 AM IST
ಇಂದಿನಿಂದ ಟಿ20 ವಿಶ್ವಕಪ್‌ ಸೂಪರ್‌-8 ಪಂದ್ಯಗಳು ಆರಂಭ. ದಕ್ಷಿಣ ಆಫ್ರಿಕಾಕ್ಕೆ ಎದುರಾಗಲಿದೆ ಅಮೆರಿಕ ಸವಾಲು. ದೊಡ್ಡ ಗೆಲುವಿನ ಮೇಲೆ ಕಣ್ಣಿಟ್ಟಿರುವ ದಕ್ಷಿಣ ಆಫ್ರಿಕಾ.

ಸ್ಮೃತಿ ಮಂಧನಾ ಶತಕ: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 143 ರನ್‌ ಗೆಲುವು

Jun 17 2024, 01:37 AM IST
ಚಿನ್ನಸ್ವಾಮಿಯಲ್ಲಿ ಸೆಂಚುರಿ ಚಚ್ಚಿದ ಸ್ಮೃತಿ ಮಂಧನಾ. ಭಾರತದ ಅಬ್ಬರಕ್ಕೆ ಬೆಚ್ಚಿಬಿದ್ದ ದಕ್ಷಿಣ ಆಫ್ರಿಕಾ. 3 ಪಂದ್ಯಗಳ ಏಕದಿನ ಸರಣಿಯಲ್ಲಿ ಹರ್ಮನ್‌ಪ್ರೀತ್‌ ಕೌರ್‌ ಪಡೆಗೆ 1-0 ಮುನ್ನಡೆ.

‘ದಕ್ಷಿಣ ಭಾರತ ಉತ್ಸವ’ದಲ್ಲಿ ₹ 4200 ಕೋಟಿ ಹೂಡಿಕೆ ಒಪ್ಪಂದ

Jun 17 2024, 01:36 AM IST
ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಆಯೋಜಿಸಿದ್ದ ಎರಡು ದಿನಗಳ ಮೊದಲ ‘ದಕ್ಷಿಣ ಭಾರತ ಉತ್ಸವ’ದಲ್ಲಿ ₹ 4200 ಕೋಟಿ ಮೊತ್ತದ ಹೂಡಿಕೆ ಒಪ್ಪಂದವಾಗಿದೆ.

ಅರಮನೆ ಮೈದಾನದಲ್ಲಿ ದಕ್ಷಿಣ ಭಾರತ ಉತ್ಸವ

Jun 15 2024, 02:03 AM IST

  ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ನಗರದ ಅರಮನೆ ಮೈದಾನಲ್ಲಿ ಆಯೋಜಿಸಿರುವ ಎರಡು ದಿನಗಳ ‘ದಕ್ಷಿಣ ಭಾರತ ಉತ್ಸವ-2024’ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಬೆಳಗ್ಗೆ 10.30ಕ್ಕೆ ಉದ್ಘಾಟಿಸಲಿದ್ದಾರೆ.

ಕುವೈತ್‌: ಮೃತ 45ರಲ್ಲಿ 31 ದಕ್ಷಿಣ ಭಾರತೀಯರು

Jun 14 2024, 01:03 AM IST
ಬುಧವಾರ ಇಲ್ಲಿ ಸಂಭವಿಸಿದ 6 ಅಂತಸ್ತಿನ ಕಟ್ಟಡದಲ್ಲಿನ ಅಗ್ನಿ ದುರಂತದಲ್ಲಿ ಸಾವನ್ನಪ್ಪಿದ 49 ಜನರ ಪೈಕಿ 45 ಜನರು ಭಾರತೀಯರು ಎಂದು ದೃಢಪಟ್ಟಿದೆ.

ನಾಡಿದ್ದಿಂದ 2 ದಿನ ದಕ್ಷಿಣ ಭಾರತ ಉತ್ಸವ: ಎಚ್.ಕೆ ಪಾಟೀಲ್‌

Jun 13 2024, 12:46 AM IST
ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಗೆ ಹೆಚ್ಚಿನ ಉತ್ತೇಜನ ಮತ್ತು ಉದ್ಯೋಗ ಸೃಷ್ಟಿಗೆ ಹೆಚ್ಚು ಒತ್ತು ನೀಡುವ ಉದ್ದೇಶದಿಂದ ಇದೇ 15 ಮತ್ತು 16ರಂದು ಬೆಂಗಳೂರಿನಲ್ಲಿ ದಕ್ಷಿಣ ಭಾರತ ಉತ್ಸವ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್‌.ಕೆ.ಪಾಟೀಲ್‌ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ 4 ಕಡೆ ಮಿಂಚು ಪ್ರತಿಬಂಧಕ: ದಿನೇಶ್‌ ಗುಂಡೂರಾವ್‌

Jun 11 2024, 01:38 AM IST
ದ.ಕ. ಜಿಲ್ಲೆಯಲ್ಲಿ ಸಿಡಿಲಿನಿಂದ ಸಾವಿನ ಪ್ರಕರಣಗಳು ಹೆಚ್ಚುತ್ತಿವೆ. ಇದನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಸುಳ್ಯ, ಬೆಳ್ತಂಗಡಿ, ಸುಬ್ರಹ್ಮಣ್ಯ ಪ್ರದೇಶದ ನಾಲ್ಕು ಕಡೆ ಮಿಂಚು ಪ್ರತಿಬಂಧಕ ಅಳವಡಿಸಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಟಿ20 ವಿಶ್ವಕಪ್‌ನಲ್ಲಿ ಸೂಪರ್‌-8ಗೆ ಲಗ್ಗೆ ಇಟ್ಟ ದಕ್ಷಿಣ ಆಫ್ರಿಕಾ

Jun 11 2024, 01:31 AM IST
ಲೋ ಸ್ಕೋರ್‌ ಥ್ರಿಲ್ಲರ್‌ ಪಂದ್ಯದಲ್ಲಿ ಬಾಂಗ್ಲಾ ವಿರುದ್ಧ 4 ರನ್‌ ಜಯಭೇರಿ. ಹ್ಯಾಟ್ರಿಕ್‌ ಜಯದೊಂದಿಗೆ ಅಗ್ರಸ್ಥಾನ. ಆಫ್ರಿಕಾ 113/6, ಬಾಂಗ್ಲಾ 109/7.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 26
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved