• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು ದಕ್ಷಿಣ ಜಿಲ್ಲೆಗೆ ಹೇಮಾವತಿ ನೀರು ಹೋಗುತ್ತಿಲ್ಲ: ಡಿ.ಕೆ.ಶಿವಕುಮಾರ್‌

Jun 03 2025, 01:41 AM IST
ಹೇಮಾವತಿ ಲಿಂಕ್‌ ಕೆನಾಲ್‌ ಯೋಜನೆ ವಿರೋಧಿಸಿ ನಡೆಸಲಾಗುತ್ತಿರುವ ಪ್ರತಿಭಟನೆ ರಾಜಕೀಯ ಪ್ರೇರಿತ. ಪ್ರತಿಭಟನಾನಿರತರ ಬ್ಲ್ಯಾಕ್‌ಮೇಲ್‌, ಬೇಡಿಕೆ ಏನೆಂಬುದನ್ನು ಸಮಯ ಬಂದಾಗ ಬಹಿರಂಗಪಡಿಸುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದರು.

ತಮಕೂರು-ಬೆ.ದಕ್ಷಿಣ ಜಿಲ್ಲೆ ರೈತರ ನಡುವೆ ನೀರಿನ ಸಂಘರ್ಷ!

Jun 02 2025, 12:14 AM IST
ರಾಮನಗರ: ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್ ಕೆನಾಲ್ ಯೋಜನೆ ಇದೀಗ ತುಮಕೂರು ಮತ್ತು ಬೆಂಗಳೂರು ದಕ್ಷಿಣ ಜಿಲ್ಲೆಯ ರೈತರ ನಡುವೆ ಸಂಘರ್ಷಕ್ಕೆ ಎಡೆ ಮಾಡಿಕೊಟ್ಟಿದೆ.

ಪೀಣ್ಯದಲ್ಲಿ ಶೀಘ್ರವೇ ದಕ್ಷಿಣ ಭಾರತದ ಮೊದಲ ಎನ್ಎಸ್‌ಐಸಿ ಶಾಖೆ ಆರಂಭ: ಶೋಭಾ ಕರಂದ್ಲಾಜೆ

May 31 2025, 09:43 AM IST

ಪೀಣ್ಯದಲ್ಲಿ ಶೀಘ್ರವೇ ದಕ್ಷಿಣ ಭಾರತದ ಮೊದಲ ಎನ್ಎಸ್‌ಐಸಿ ಶಾಖೆ ಆರಂಭ: ಶೋಭಾ ಕರಂದ್ಲಾಜೆ

ದಕ್ಷಿಣ ಕನ್ನಡದಲ್ಲಿ ಭೂ ಕುಸಿತಕ್ಕೆ 3 ಮಕ್ಕಳ ಸೇರಿ ಐವರ ಬಲಿ

May 31 2025, 02:30 AM IST
ನಿರಂತರ ಸುರಿದ ಧಾರಾಕಾರ ಮಳೆಗೆ ಶುಕ್ರವಾರ ಮುಂಜಾನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು ನಾಲ್ವರು ಬಲಿ ಆಗಿದ್ದಾರೆ. ಎರಡು ಪ್ರತ್ಯೇಕ ಭೂಕುಸಿತದಲ್ಲಿ ಮೂವರು ಮಕ್ಕಳ ಸಹಿತ ನಾಲ್ವರು ಮೃತಪಟ್ಟಿದ್ದಾರೆ.

ಬೆಂ.ದಕ್ಷಿಣ ಜಿಲ್ಲೆ: ಇನ್ನೂ ಬದಲಾಗಿಲ್ಲ ಬೋರ್ಡ್‌-ಬರಹ

May 31 2025, 12:44 AM IST
ರಾಮನಗರ: ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ಜಿಲ್ಲಾಡಳಿತವೇ ಒಪ್ಪಿಕೊಳ್ಳದ ಮನಸ್ಥಿತಿಯಲ್ಲಿ ಇದ್ದಂತಿದೆ.

ದಕ್ಷಿಣ ಕನ್ನಡದಲ್ಲಿ ಕೋಮು ಹಿಂಸೆ ತಡೆಗೆ ವಿಶೇಷ ಪೊಲೀಸ್‌ ಕಾರ್ಯಪಡೆ ರಚನೆ - ಡಿಐಜಿಪಿ ನೇತೃತ್ವ

May 30 2025, 12:10 AM IST
ರಾಜ್ಯದಲ್ಲಿ ಹೆಚ್ಚುತ್ತಿರುವ ಕೋಮು ಗಲಾಟೆ ಮತ್ತು ಹತ್ಯೆ ತಡೆಗೆ, ಕೋಮು ಸೌಹಾರ್ದತೆ ಕದಡುವವರ ವಿರುದ್ಧ ಕ್ರಮಕ್ಕೆ ಪೊಲೀಸ್ ಉಪ ಮಹಾನಿರೀಕ್ಷಕ (ಡಿಐಜಿಪಿ) ರ್‍ಯಾಂಕ್‌ನ ಅಧಿಕಾರಿ ನೇತೃತ್ವದ ವಿಶೇಷ ಕಾರ್ಯಪಡೆಯೊಂದನ್ನು ರಚಿಸಿ ಸರ್ಕಾರ ಆದೇಶಿಸಿದೆ.

ರಾಮನಗರ ಇನ್ನು ಬೆಂಗಳೂರು ದಕ್ಷಿಣ ಜಿಲ್ಲೆ: ಸರ್ಕಾರದಿಂದ ಅಧಿಕೃತ ಆದೇಶ

May 24 2025, 12:37 AM IST
ರಾಮನಗರ ಜಿಲ್ಲೆಯನ್ನು ‘ಬೆಂಗಳೂರು ದಕ್ಷಿಣ ಜಿಲ್ಲೆ’ಯಾಗಿ ಮರುನಾಮಕರಣ ಮಾಡಿ ಹಾಗೂ ರಾಮನಗರವನ್ನು ಜಿಲ್ಲಾ ಕೇಂದ್ರವಾಗಿ ಘೋಷಿಸಿ ರಾಜ್ಯ ಸರ್ಕಾರ ಶುಕ್ರವಾರ ಅಧಿಕೃತ ಆದೇಶ ಮಾಡಿದೆ. ಇದರೊಂದಿಗೆ ಇನ್ನು ಮುಂದೆ ರಾಮನಗರ ಜಿಲ್ಲೆ ಇತಿಹಾಸ ಪುಟ ಸೇರಿದಂತಾಗಿದೆ.

ಬೆಂಗಳೂರು ದಕ್ಷಿಣ ಜಿಲ್ಲೆ ಕಾಂಗ್ರೆಸ್ ಸಂಭ್ರಮಾಚರಣೆ

May 24 2025, 12:24 AM IST
ಕನಕಪುರ: ರಾಜ್ಯ ಸಚಿವ ಸಂಪುಟದಲ್ಲಿ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿರುವುದರಿಂದ ರಾಮನಗರ ಕೇಂದ್ರದ ಜೊತೆಗೆ ಇಡೀ ಜಿಲ್ಲೆಯ ಅಭಿವೃದ್ಧಿಗೆ ವೇಗ ಸಿಗಲಿದೆ ಎಂದು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಡಿ.ವಿಜಯ್ ದೇವ್ ತಿಳಿಸಿದರು.

ದಕ್ಷಿಣ ಅಯೋಧ್ಯಾ ಮೂರ್ತಿ ಕೆತ್ತನೆಯ ಚಾಲನೆ ರದ್ದು

May 24 2025, 12:01 AM IST
ಮೈಸೂರು ತಾಲೂಕು ಹಾರೋಹಳ್ಳಿ ಬಳಿಯ ಗುಜ್ಜೇಗೌಡನಪುರದಲ್ಲಿ ಬಾಲರಾಮ ಶಿಲೋದ್ಭವ ಕ್ಷೇತ್ರ ಚಾರಿಟಬಲ್ ಟ್ರಸ್ಟ್ ಶುಕ್ರವಾರ ಆಯೋಜಿಸಿದ್ದ ಬಾಲರಾಮನ ಮೂರ್ತಿ ಕೆತ್ತನೆ ಚಾಲನೆ ಕಾರ್ಯಕ್ರಮವನ್ನು ರದ್ದುಗೊಳಿಸಿದೆ.

ಯಥಾಸ್ಥಿತಿಗೆ ಸೂಚನೆ ನೀಡಿದ್ದ ಕೇಂದ್ರಕ್ಕೆ ಸಡ್ಡು । ರಾಮನಗರ ಹೆಸರಿನ್ನು ಬೆಂಗಳೂರು ದಕ್ಷಿಣ ಜಿಲ್ಲೆ

May 23 2025, 06:03 AM IST

ರಾಮನಗರ ಜಿಲ್ಲೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ‘ಬೆಂಗಳೂರು ದಕ್ಷಿಣ ಜಿಲ್ಲೆ’ ಎಂದು ಮರು ನಾಮಕರಣ ಮಾಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 26
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved