• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಕ್ಷಿಣ ಶಿಕ್ಷಕರ ಕ್ಷೇತ್ರ; ಹೆಸರು ನೋಂದಾಯಿಸಿಕೊಳ್ಳಲು ಮೇ 6ರ ವರೆಗೆ ಅವಕಾಶ: ಡೀಸಿ ಡಾ.ಕುಮಾರ

May 04 2024, 12:36 AM IST
ಚುನಾವಣೆಯಲ್ಲಿ ಸ್ಪರ್ಧೆ ಮಾಡಬಯಸುವ ಅಭ್ಯರ್ಥಿಗಳು ಮೈಸೂರು ಪ್ರಾದೇಶಿಕ ಆಯುಕ್ತರ ಕಚೇರಿಯಿಂದ ನಾಮಪತ್ರ ನಮೂನೆ ಪಡೆದುಕೊಂಡು ಮೇ 16 ರೊಳಗೆ ಸಲ್ಲಿಸಬಹುದು. ಮೇ 17 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಮೇ 20 ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನಾಂಕವಾಗಿದೆ. ಜೂನ್ 3 ರಂದು ಬೆಳಗ್ಗೆ 8 ರಿಂದ 4 ರವರೆಗೆ ಮತದಾನ ನಡೆಯಲಿದೆ. ಜೂನ್ 6 ರಂದು ಮತ ಎಣಿಕೆ ನಡೆಯಲಿದೆ.

ಪರಿಷತ್‌ ನೈಋತ್ಯ, ದಕ್ಷಿಣ ಶಿಕ್ಷಕರ, ಪದವೀದರರ ಕ್ಷೇತ್ರ ಚುನಾವಣೆ ಕಾರ್ಯಸೂಚಿ ಪ್ರಕಟ

May 04 2024, 12:35 AM IST
ವಿಧಾನ ಪರಿಷತ್ ಸ್ಥಾನಗಳಿಗೆ ನಡೆಯುವ ಈ ಚುನಾವಣೆಗೆ ಮೇ 9ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. 16ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನ. 17ರಂದು ನಾಮಪತ್ರಗಳ ಪರಿಶೀಲನೆ, 20 ರಂದು ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಜೂ.3 ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಜೂ.6 ರಂದು ಮತ ಎಣಿಕೆ ನಡೆಯಲಿದೆ.

ದಕ್ಷಿಣ ಶಿಕ್ಷಕರ ಕ್ಷೇತ್ರ: ಕಾಂಗ್ರೆಸ್‌ನಿಂದ ಮರಿತಿಬ್ಬೇಗೌಡ ಐದನೇ ಬಾರಿ ಕಣಕ್ಕೆ

May 03 2024, 01:07 AM IST

ಕಾಂಗ್ರೆಸ್‌ನಿಂದ ಮಾಜಿ ಉಪ ಸಭಾಪತಿ ಮರಿತಿಬ್ಬೇಗೌಡ ಕಣಕ್ಕಿಳಿಯಲಿದ್ದು, ಜೆಡಿಎಸ್‌ನಿಂದ ಮಾಜಿ ಸದಸ್ಯ ಕೆ.ಟಿ. ಶ್ರೀಕಂಠೇಗೌಡ, ವಿವೇಕಾನಂದ, ಬಿಜೆಪಿಯಿಂದ ಮೈವಿವಿ ಸಿಂಡಿಕೇಟ್ ಮಾಜಿ ಸದಸ್ಯ ಡಾ.ಈ.ಸಿ.ನಿಂಗರಾಜ್‌ಗೌಡ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. 

ದಕ್ಷಿಣ ಕನ್ನಡ ಕಾಂಗ್ರೆಸ್‌ ಪಾಳೆಯದಲ್ಲಿ ಹೊಸ ಹುಮ್ಮಸ್ಸು ಹುಟ್ಟಿಸಿದ ಚುನಾವಣೆ

May 01 2024, 01:15 AM IST
ಹಿಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಿಗೆ ಮತದಾರರ ಬಳಿ ಹೋಗಲು ಪ್ರಬಲ ವಿಷಯಗಳೇ ಇರಲಿಲ್ಲ. ಮೋದಿ- ಹಿಂದುತ್ವ ಅಲೆಯಲ್ಲಿ ಎಲ್ಲವೂ ಕೊಚ್ಚಿ ಹೋಗಿತ್ತು. ಈ ಬಾರಿ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳು ಕಾರ್ಯಕರ್ತರಿಗೆ ಪ್ರಬಲ ಅಸ್ತ್ರವಾಗಿದ್ದವು.

ಬೆಂಗಳೂರು ದಕ್ಷಿಣ ಕ್ಷೇತ್ರ : 22 ಅಭ್ಯರ್ಥಿಗಳ ಹಣೆಬರಹ ಭದ್ರ

Apr 27 2024, 02:05 AM IST
ದೊಡ್ಡಮಟ್ಟದ ಗೊಂದಲ, ಗದ್ದಲ ಇಲ್ಲದೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಮತದಾನ ಪ್ರಕ್ರಿಯೆ ಮುಕ್ತಾಯವಾಗಿದ್ದು, ಕಣದಲ್ಲಿರುವ 22 ಅಭ್ಯರ್ಥಿಗಳ ಹಣೆಬರಹವನ್ನು ಮತದಾರ ಮತ ಪೆಟ್ಟಿಗೆಯಲ್ಲಿ ಭದ್ರಗೊಳಿಸಿದ್ದಾರೆ.

ದಕ್ಷಿಣ ಕನ್ನಡ: ಸುಡು ಬಿಸಿಲಲ್ಲಿ ಮತದಾನ ಥಂಡಾ!

Apr 27 2024, 01:25 AM IST
ಬಿಸಿಲೇರಿ ಬರುತ್ತಿದ್ದಂತೆ 10 ಗಂಟೆಯ ಬಳಿಕ ಮತಗಟ್ಟೆಗಳಿಗೆ ಆಗಮಿಸುವ ಮತದಾರರ ಸಂಖ್ಯೆ ದಿಢೀರನೆ ಕುಸಿಯತೊಡಗಿತ್ತು. ಮಧ್ಯಾಹ್ನ 12ರಿಂದ 1 ಗಂಟೆಯ ನಡುವೆ ಹೆಚ್ಚಿನ ಮತಗಟ್ಟೆಗಳಲ್ಲಿ ಜನರೇ ಇರಲಿಲ್ಲ.

ದಕ್ಷಿಣ ಭಾರತದ ಜಲಾಶಯಗಳಲ್ಲಿ 17% ಮಾತ್ರವೇ ನೀರು ಸಂಗ್ರಹ!

Apr 27 2024, 01:02 AM IST
ಕರ್ನಾಟಕದಲ್ಲಿ ಬರಗಾಲ ವಿಕೋಪಕ್ಕೆ ಹೋಗಿರುವಾಗಲೇ ಇಡೀ ದಕ್ಷಿಣ ಭಾರತದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಅಪಾಯಕಾರಿ ಮಟ್ಟಕ್ಕೆ ಕುಸಿದಿರುವ ವರದಿಯೊಂದು ಬಿಡುಗಡೆಯಾಗಿದೆ.

ದಕ್ಷಿಣ ಕ್ಷೇತ್ರಕ್ಕೆ ಸೌಮ್ಯಾ ರೆಡ್ಡಿ ಪ್ರಣಾಳಿಕೆ ಬಿಡುಗಡೆ

Apr 25 2024, 02:01 AM IST
ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿರುವ ಸೌಮ್ಯಾರೆಡ್ಡಿ, ಮಹಿಳೆಯರಿಗೆ ರಕ್ಷಣೆ, ಯುವಕರಿಗೆ ಉದ್ಯೋಗ ಸೇರಿದಂತೆ ವಿವಿಧ ಭರವಸೆಗಳನ್ನು ನೀಡಿದ್ದಾರೆ.

ದಕ್ಷಿಣ ಭಾರತಕ್ಕೆ ಭಾರೀ ಉಷ್ಣಹವೆ ಪ್ರವೇಶ

Apr 24 2024, 02:28 AM IST
ಕರ್ನಾಟಕ, ಆಂಧ್ರ, ತಮಿಳ್ನಾಡಲ್ಲಿ ಸುಡುಬಿಸಿಲು ಆವರಿಸಿದ್ದು ಅನಂತಪುರದಲ್ಲಿ 44.5 ಡಿ.ಸೆ ಉಷ್ಣಾಂಶ ದಾಖಲು ಆಗಿದೆ.

ದಕ್ಷಿಣ ಕ್ಷೇತ್ರದಲ್ಲಿ ಸೌಮ್ಯಾರೆಡ್ಡಿ ಪರ ಸಿಎಂ ಪ್ರಚಾರ

Apr 24 2024, 02:20 AM IST
ಬಿಜೆಪಿ ಸಂಸದರಿಂದ ರಾಜ್ಯದ ಆಗಿರುವ ಉಪಯೋಗ ಶೂನ್ಯ ಎಂದು ಟೀಕಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದಕ್ಷಿಣ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯಾರೆಡ್ಡಿ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • 27
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved