• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಿ.ಕೆ.ಶಿವಕುಮಾರ್ ಹಠದಿಂದ ರಾಮನಗರಕ್ಕೆ ಬೆಂಗಳೂರು ದಕ್ಷಿಣ ಪಟ್ಟ

May 23 2025, 12:34 AM IST
ರಾಮನಗರ ಜಿಲ್ಲೆಗೆ ಬೆಂಗಳೂರು ಬ್ರ್ಯಾಂಡ್ ವ್ಯಾಲ್ಯೂ ತಂದುಕೊಡುವ ನಿಟ್ಟಿನಲ್ಲಿ ‘ಬೆಂಗಳೂರು ದಕ್ಷಿಣ ಜಿಲ್ಲೆ’ ಎಂದು ಮರುನಾಮಕರಣ ಮಾಡಲು ಡಿ.ಕೆ.ಶಿವಕುಮಾರ್ ಸಾಕಷ್ಟು ಪ್ರಯತ್ನ ನಡೆಸಿದ್ದರು.

ದಕ್ಷಿಣ ಕನ್ನಡ ಮುಂಗಾರು ಪೂರ್ವ ಮಳೆ ಅಬ್ಬರಕ್ಕೆ ವಿವಿಧೆಡೆ ಹಾನಿ

May 21 2025, 12:03 AM IST
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಮುಂಗಾರು ಪೂರ್ವ ಮಳೆಯ ಆರ್ಭಟ ಜೋರಾಗಿದ್ದು, ಧಾರಾಕಾರ ಮಳೆಗೆ ವಿವಿಧೆಡೆ ಹಾನಿ ಸಂಭವಿಸಿದೆ. ಏರ್‌ಪೋರ್ಟ್‌ ರನ್‌ವೇಯಿಂದ ಭಾರೀ ನೀರು ಬಿಟ್ಟಿದ್ದರಿಂದ ಆದ್ಯಪಾಡಿ ಗ್ರಾಮಕ್ಕೆ ಹೋಗುವ ರಸ್ತೆ ಬದಿಯ ಮನೆಗಳಿಗೆ ಹಾನಿಯಾಗಿದ್ದಲ್ಲದೆ, ರಸ್ತೆಗೂ ಹಾನಿ ಉಂಟಾಗಿದೆ.

ದಕ್ಷಿಣ ಕನ್ನಡದಲ್ಲಿ ಇನ್ನು ಕೋಮು ಗಲಭೆಗೆ ಆಸ್ಪದ ನೀಡಬೇಡಿ: ಮುಖ್ಯಮಂತ್ರಿ

May 17 2025, 01:23 AM IST
ಮಂಗಳೂರಿನ ಪಡೀಲ್‌ನಲ್ಲಿ 75 ಕೋಟಿ ರು. ವೆಚ್ಚದಲ್ಲಿ ನಿರ್ಮಾಣವಾಗಿರುವ ನೂತನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ‘‘ಪ್ರಜಾಸೌಧ”ವನ್ನು ಶುಕ್ರವಾರ ಉದ್ಘಾಟಿಸಿ, ಪೋಡಿ ಮುಕ್ತ ಅಭಿಯಾನದಲ್ಲಿ 8 ಸಾವಿರಕ್ಕೂ ಅಧಿಕ ಜನರಿಗೆ ಆರ್‌ಟಿಸಿ ವಿತರಣೆ ಮಾಡುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡರು.

ಎಷ್ಟೇ ಕುತಂತ್ರ ಮಾಡಿದರು ಬೆಂ.ದಕ್ಷಿಣ ಜಿಲ್ಲೆ ತಡೆಯಲಾಗದು

May 11 2025, 11:49 PM IST
ರಾಮನಗರ: ರಾಮನಗರ ಜಿಲ್ಲೆ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡುವ ವಿಷಯದಲ್ಲಿ ಯಾರು ಎಷ್ಟೇ ಕುತಂತ್ರ ಮಾಡಿದರೂ ತಡೆಯಲು ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು

ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟ ನೂತನ ಅಧ್ಯಕ್ಷ ರವಿರಾಜ ಹೆಗ್ಡೆ

May 08 2025, 12:37 AM IST
ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನೂತನ ಅಧ್ಯಕ್ಷರಾಗಿ ಡಾ.ಎಂ.ಎನ್. ರಾಜೇಂದ್ರ ಕುಮಾರ್ ನೇತೃತ್ವದ ಹೈನುಗಾರರ ಬಳಗದ ರವಿರಾಜ ಹೆಗ್ಡೆ ಹಾಗೂ ಉಪಾಧ್ಯಕ್ಷರಾಗಿ ಉದಯ ಎಸ್. ಕೋಟ್ಯಾನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪುತ್ತೂರಿನಲ್ಲಿ ತಲೆ ಎತ್ತಲಿದೆ ದಕ್ಷಿಣ ಭಾರತದ ಅತೀ ದೊಡ್ಡ ಜೇನು ಸಂಸ್ಕರಣ ಘಟಕ !

May 05 2025, 12:50 AM IST

ದಕ್ಷಿಣ ಭಾರತದಲ್ಲೇ ಅತೀ ದೊಡ್ಡ ಜೇನಿನ ಬಹು ಉತ್ಪನ್ನ ಸಂಸ್ಕರಣಾ ಘಟಕವೊಂದು ಪುತ್ತೂರಿನಲ್ಲಿ ಆರಂಭಗೊಳ್ಳುತ್ತಿದೆ. ಗ್ರಾಮಜನ್ಯ ರೈತ ಉತ್ಪಾದಕ ಸಂಸ್ಥೆಯು ಈ ಮಹತ್ತರವಾದ ಯೋಜನೆಯನ್ನು ರೂಪಿಸುತ್ತಿದೆ.

ಸುಹಾಸ್‌ ಶೆಟ್ಟಿ ಹತ್ಯೆ : ದಕ್ಷಿಣ ಕನ್ನಡ ಈಗ ನೆತ್ತರ ಕನ್ನಡ!

May 03 2025, 01:20 AM IST

ಹಿಂದು ಕಾರ್ಯಕರ್ತ, ರೌಡಿಶೀಟರ್‌ ಸುಹಾಸ್‌ ಶೆಟ್ಟಿ (32) ಹತ್ಯೆ ಬೆನ್ನಲ್ಲೇ ಮಂಗಳೂರು ಪ್ರಕ್ಷುಬ್ಧಗೊಂಡಿದೆ.  

ಎಸ್‌ಎಸ್‌ಎಲ್‌ಸಿ ಫಲಿತಾಂಶ: ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ದಕ್ಷಿಣ ಕನ್ನಡ

May 03 2025, 12:19 AM IST

ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಶುಕ್ರವಾರ ಪ್ರಕಟಿಸಿದ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಶೇ. 91.12 ಫಲಿತಾಂಶದೊಂದಿಗೆ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದುಕೊಂಡಿದೆ.

ದಕ್ಷಿಣ ಕಾಶ್ಮೀರದಲ್ಲಿ ಅಡಗಿ ಕುಳಿತಿದ್ದಾರಾ ಉಗ್ರರು?

May 02 2025, 05:47 AM IST

ಉಗ್ರರು, ಕಣಿವೆ ರಾಜ್ಯದಲ್ಲಿ ಉಗ್ರ ಚಟುವಟಿಕೆಗಳಿಗೆ ಖ್ಯಾತಿ ಹೊಂದಿರುವ ದಕ್ಷಿಣದ ಕಾಶ್ಮೀರದಲ್ಲೇ ಅಡಗಿರುವ ಸಾಧ್ಯತೆ ದಟ್ಟವಾಗಿದೆ

ದಕ್ಷಿಣ ಕಾಶ್ಮೀರದಲ್ಲಿ ಅಡಗಿ ಕುಳಿತಿದ್ದಾರಾ ಉಗ್ರರು?

May 02 2025, 12:10 AM IST
ಏ.22ರ ಭೀಕರ ಪಹಲ್ಗಾಂ ನರಮೇಧದ ಬಳಿಕ ಬಿಲ ಸೇರಿರುವ ಉಗ್ರರ ಹುಡುಕಾಟಕ್ಕೆ ಭದ್ರತಾ ಪಡೆಗಳು ಭಾರೀ ಕಾರ್ಯಾಚರಣೆ ಮುಂದುವರೆಸಿವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 26
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved