• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪರೀಕ್ಷೆ ಭೀತಿಯಿಂದ ತಲೆಮರೆಸಿದ್ದ ದಿಗಂತ್‌ - 11 ದಿನಗಳಿಂದ ದಕ್ಷಿಣ ಕನ್ನಡ ಕಂಗೆಡಿಸಿದ್ದ ಪ್ರಕರಣ

Mar 10 2025, 12:19 AM IST

ಫೆ.25ರಂದು ಮನೆಯಿಂದ ನಾಪತ್ತೆಯಾದ ದಿಗಂತ್‌ 11 ದಿನಗಳ ಬಳಿಕ ಉಡುಪಿಯಲ್ಲಿ ಪತ್ತೆಯಾಗಿದ್ದ. ಬಳಿಕ ಆತನನ್ನು ಪೊಲೀಸರು ಮಂಗಳೂರಿಗೆ ಕರೆತಂದು ವಿಚಾರಣೆ ನಡೆಸಿದ್ದಾರೆ.  

ಚಪಾತಿಗೆ ಕೇಂದ್ರೀಯ ವಿವಿಯಲ್ಲಿ ಉತ್ತರ- ದಕ್ಷಿಣ ಮಾರಾಮಾರಿ - ವಿದ್ಯಾರ್ಥಿಗಳ ಗುಂಪಿನ ನಡುವೆ ಹೊಯ್ಯಿ-ಕೈ

Mar 09 2025, 06:39 AM IST

ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿವಿ ಕ್ಯಾಂಪಸ್‌ಲ್ಲಿ ಊಟದ ಹೊತ್ತಲ್ಲಿ ಹೆಚ್ಚಿನ ಚಪಾತಿಗಳನ್ನು ಕೆಲವರು ಕೊಂಡೊಯ್ದರೆಂಬ ಕಾರಣಕ್ಕಾಗಿ ವಿದ್ಯಾರ್ಥಿಗಳ 2 ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ.

ಶಿವಶ್ರೀ ಸ್ಕಂದಪ್ರಸಾದ್ ವರಿಸಿದ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ

Mar 07 2025, 07:58 AM IST

ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ಹಾಗೂ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಅವರು ಗುರುವಾರ ಬೆಂಗಳೂರಿನಲ್ಲಿ ಯುವ ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಅವರನ್ನು ವರಿಸಿದರು.

ಇಂಗ್ಲೆಂಡ್‌ನ ಮಣಿಸಿ ದಕ್ಷಿಣ ಆಫ್ರಿಕಾ ಸೆಮಿಗೆ : ಅಫ್ಘಾನಿಸ್ತಾನದ ಕನಸು ನುಚ್ಚುನೂರು

Mar 02 2025, 01:18 AM IST
ಇಂಗ್ಲೆಂಡ್‌ ಒಂದೂ ಗೆಲುವಿಲ್ಲದೆ ಅಭಿಯಾನ ಕೊನೆಗೊಳಿಸಿತು. ಅಲ್ಲದೆ, ಅಫ್ಘಾನಿಸ್ತಾನ(3 ಅಂಕ)ದ ಸೆಮೀಸ್‌ ಕನಸು ಕೂಡಾ ಭಗ್ನಗೊಂಡಿತು.

ದಕ್ಷಿಣ ಭಾರತದ ಕುಂಭಮೇಳವಾದ ತರಳಬಾಳು ಹುಣ್ಣಿಮೆ

Mar 01 2025, 01:02 AM IST
ಭರಮಸಾಗರದಲ್ಲಿ ಏರ್ಪಡಿಸಿದ್ದ ತರಳಬಾಳು ಹುಣ್ಣಿಮೆ ಮಹೋತ್ಸವ ಸಮಿತಿ ಕಾರ್ಯಕರ್ತರ ಸಭೆಯಲ್ಲಿ ತರಳಬಾಳು ಶ್ರೀಗಳು ಮಾತನಾಡಿದರು.

ರಾಮನಗರಕ್ಕೆ ಬೆಂ.ದಕ್ಷಿಣ ಜಿಲ್ಲೆ ನಾಮಕರಣ ಜಟಾಪಟಿ- ಎಚ್‌ಡಿಕೆ ಮಾತಿಗೆ ಕಿಮ್ಮತ್ತು ನೀಡುವ ಅಗತ್ಯವಿಲ್ಲ: ಡಿಕೆಶಿ

Feb 27 2025, 07:44 AM IST

ನಮ್ಮ ಊರಿನ ಹೆಸರನ್ನು ನಾವು ಹೇಗೆ ಇಟ್ಟುಕೊಳ್ಳಬೇಕು ಎಂಬುದು ನನಗೆ ಗೊತ್ತಿದೆ. ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಮಾತಿಗೆ ಕಿಮ್ಮತ್ತು ನೀಡುವ ಅಗತ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತೀಕ್ಷ್ಣವಾಗಿ ಹೇಳಿದ್ದಾರೆ.

ಕ್ಷೇತ್ರ ಮರುವಿಂಗಡಣೆ ವೇಳೆ ದಕ್ಷಿಣ ಭಾರತಕ್ಕೆ ಅನ್ಯಾಯ ಆಗಲ್ಲ - ನ್ಯಾಯಯುತ ಪಾಲು ಸಿಗುತ್ತೆ : ಅಮಿತ್‌

Feb 27 2025, 07:22 AM IST

ಲೋಕಸಭಾ ಕ್ಷೇತ್ರಗಳ ಮರು ವಿಂಗಡಣೆಯಾದರೆ ತಮಿಳುನಾಡು 8 ಕ್ಷೇತ್ರಗಳನ್ನು ಕಳೆದುಕೊಳ್ಳಲಿದೆ ಎಂದು ಆರೋಪಿಸಿದ್ದ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಆರೋಪ ಪೂರ್ಣ ಸುಳ್ಳು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಿರುಗೇಟು ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಿವರಾತ್ರಿ ಸಡಗರ: ದೇವಾಲಯಗಳಲ್ಲಿ ಭಕ್ತ ಜಂಗುಳಿ

Feb 27 2025, 12:30 AM IST
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಹಾಶಿವರಾತ್ರಿ ಭಕ್ತಿ- ಸಡಗರದಿಂದ ನೆರವೇರಿತು. ಜಿಲ್ಲೆಯ ಶಿವ ದೇವಾಲಯಗಳಲ್ಲಿ ಸಾವಿರಾರು ಭಕ್ತ ಜನರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪುನೀತರಾದರು. ಇತರ ದೇವಾಲಯಗಳಲ್ಲೂ ಶಿವರಾತ್ರಿಯ ಸಂಭ್ರಮ ಕಂಡುಬಂತು.

ದಕ್ಷಿಣ ರೈಲ್ವೆ ವಲಯದ ತಿರುವನಂತಪುರಂ ವಿಭಾಗದ ರೈಲು ಚಾಲಕರಿಗೆ ಸಾಫ್ಟ್‌ ಡ್ರಿಂಕ್ಸ್‌ ಸೇವನೆ ನಿಷೇಧ

Feb 21 2025, 12:49 AM IST
ದಕ್ಷಿಣ ರೈಲ್ವೆ ವಲಯದ ತಿರುವನಂತಪುರಂ ವಿಭಾಗದ ಲೋಕೋ ಪೈಲಟ್‌ಗಳು ಎಳನೀರು, ಕೆಲ ಪಾನೀಯ ಹಾಗೂ ಹಣ್ಣುಗಳು, ಕೆಮ್ಮಿನ ಸಿರಪ್‌, ಹೋಮಿಯೋಪತಿ ಔಷಧಿಗಳ ಸೇವಿಸುವುದನ್ನು ಹಾಗೂ ಮೌತ್‌ ವಾಷ್‌ ಬಳಸುವುದನ್ನು ನಿಷೇಧಿಸಲಾಗಿದೆ.

ಯುಜಿಸಿ ಕರಡು ನಿಯಮಾವಳಿ ವಿರುದ್ಧ ದಕ್ಷಿಣ ರಾಜ್ಯಗಳಿಂದ ಮತ್ತೊಮ್ಮೆ ಒಗ್ಗಟ್ಟಿನ ಬಲಪ್ರದರ್ಶನ

Feb 21 2025, 12:46 AM IST

ಶಿಕ್ಷಣ ಕ್ಷೇತ್ರಕ್ಕೆ ಸೇರದ ಉದ್ಯಮಿಗಳನ್ನೂ ಕುಲಪತಿಗಳನ್ನಾಗಿ ನೇಮಿಸುವ ಅಧಿಕಾರ ನೀಡುವ ಯುಜಿಸಿಯ ನಿಯಂತ್ರಣ ನಿಯಮಾವಳಿ ವಿರುದ್ಧ ದಕ್ಷಿಣದ ರಾಜ್ಯಗಳು ಮತ್ತೊಮ್ಮೆ ಒಗ್ಗಟ್ಟಿನ ಬಲಪ್ರದರ್ಶನ ನಡೆಸಿದವು.  

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 25
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved