• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಕ್ಷಿಣ ಅಮೆರಿಕದ ಕಪ್ಪು ಮೆಕ್ಕೆ ಜೋಳ ಬೆಳೆದ ರೈತ

Feb 20 2025, 12:47 AM IST
ಬೆಂಗಳೂರಿನ ತರಕಾರಿ ಮತ್ತು ಬಿತ್ತನ ಬೀಜಗಳ ಮಾರಾಟ ಕೇಂದ್ರದಲ್ಲಿ ಮುಖಂಡರೊಬ್ಬರು ಕಪ್ಪು ಮೆಕ್ಕೆಜೋಳ ಒಂದು ತೆನೆಯನ್ನು ₹ 2000 ನೀಡಿ ಖರೀದಿಸಿದ್ದಾರೆ. ಖರೀದಿಸಿದ ಕಪ್ಪು ಬಣ್ಣದ ತೆನೆಯನ್ನು ರೈತ ಲಕ್ಷ್ಮಣ ಪೂಜಾರಿ ಅವರಿಗೆ ನೀಡಿದ್ದಾರೆ.ನಾಲ್ಕು ತಿಂಗಳ ಅವಧಿಯಲ್ಲಿ 50 ಕೆಜಿ ಜೋಳ ತೆನೆ ಬೆಳೆದು ಗಮನ ಸೆಳೆದಿದ್ದಾರೆ.

ಜಗತ್ತಿನ ಮೊದಲ ಸಲಿಂಗಿ ಇಮಾಂ ಮುಹ್ಸೀನ್‌ ಹೆನ್ರಿಕ್ಸ್‌ ದಕ್ಷಿಣ ಆಫ್ರಿಕಾದಲ್ಲಿ ಗುಂಡಿನ ದಾಳಿಗೆ ಬಲಿ

Feb 17 2025, 12:30 AM IST
ಜಗತ್ತಿನ ಮೊದಲ ಸಲಿಂಗಿ ಇಮಾಂ ಮುಹ್ಸಿನ್‌ ಹೆನ್ರಿಕ್ಸ್‌ ಅವರು ಶನಿವಾರ ದಕ್ಷಿಣ ಆಫ್ರಿಕಾದಲ್ಲಿ ಗುಂಡಿನ ದಾಳಿಗೆ ಹತರಾಗಿದ್ದಾರೆ.

ಮೂರು ದಿನಗಳ ದಕ್ಷಿಣ ಕುಂಭಮೇಳಕ್ಕೆ ವೈಭವಯುತ ತೆರೆ - ಮಾಘ ಹುಣ್ಣಿಮೆ ದಿನ 2.5 ಲಕ್ಷ ಮಂದಿಯಿಂದ ಪುಣ್ಯಸ್ನಾನ

Feb 13 2025, 10:18 AM IST

ಮೈಸೂರು ಜಿಲ್ಲೆ ತಿರುಮಕೂಡಲ ಟಿ.ನರಸೀಪುರದಲ್ಲಿ ನಡೆದ ಮೂರು ದಿನಗಳ ಕುಂಭಮೇಳಕ್ಕೆ ಬುಧವಾರ ವೈಭವಯುತ ತೆರೆ ಬಿತ್ತು.

ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆ ಬಿಡುಗಡೆ

Feb 13 2025, 12:51 AM IST
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಇದರ ವತಿಯಿಂದ ಫೆ.21, 22 ರಂದು ಮಂಗಳೂರು ವಿ.ವಿ.ಯ ಮಂಗಳಾ ಸಭಾಂಗಣದಲ್ಲಿ ನಡೆಯುವ 27ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ‌ ಆಹ್ವಾನ ಪತ್ರಿಕೆಯನ್ನು ಬುಧವಾರ ವಿ.ವಿ.ಯ ಹಳೆಸೆನೆಟ್ ಸಭಾಂಗಣದಲ್ಲಿ ಸ್ಪೀಕರ್ ಯು.ಟಿ.ಖಾದರ್ ಬಿಡುಗಡೆಗೊಳಿಸಿದರು.

ಉಡುಪಿ: ಪ್ರಥಮ ಬಾರಿಗೆ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ತಾಲೀಮು ಸ್ಪರ್ಧೆ

Feb 13 2025, 12:49 AM IST
ತಾಂಗದಗಡಿಯ ಶ್ರೀ ವೀರ ಮಾರುತಿ ವ್ಯಾಯಾಮ ಶಾಲೆಯಲ್ಲಿ ತಾಲೀಮು ಶಿಕ್ಷಕರಾಗಿದ್ದ ದಿ. ಸುಬ್ರಹ್ಮಣ್ಯ (ಮಣಿ) ಸ್ಮರಣಾರ್ಥ ಪ್ರಪ್ರಥಮ ಬಾರಿಗೆ ಅವಿಭಜಿತ ಜಿಲ್ಲಾ ಮಟ್ಟದ ‘ತಾಲೀಮು ಗೊಬ್ಬುದ ಪಂಥ’ವನ್ನು ಫೆ. 20 ರಂದು ಆಯೋಜಿಸಲಾಗಿದೆ.

ದಕ್ಷಿಣ ಭಾರತದ ಐತಿಹಾಸಿಕ ತಿರುಮಕೂಡಲ ನರಸೀಪುರದ ಕುಂಭಮೇಳಕ್ಕೆ ಮೊದಲ ದಿನವೇ 40000 ಜನ!

Feb 11 2025, 01:45 AM IST
ಉತ್ತರ ಪ್ರದೇಶದ ಪ್ರಯಾಗರಾಜ್‌ ಮಹಾಕುಂಭಮೇಳಕ್ಕೆ ಹೋಗಲಾಗದ ಶ್ರದ್ಧಾಭಕ್ತರು ಬೆರಗುಗಣ್ಣಿನಿಂದ ಎದುರು ನೋಡುತ್ತಿದ್ದ ದಕ್ಷಿಣ ಭಾರತದ ಐತಿಹಾಸಿಕ ಕುಂಭಮೇಳಕ್ಕೆ ಸೋಮವಾರ ತಿರುಮಕೂಡಲ ನರಸೀಪುರದಲ್ಲಿ ವಿಧ್ಯುಕ್ತ ಚಾಲನೆ ದೊರಕಿದೆ.

ದಕ್ಷಿಣ ಭಾರತದ ಐತಿಹಾಸಿಕ ತಿರುಮಕೂಡಲ ನರಸೀಪುರದಲ್ಲಿ ಕುಂಭಮೇಳಕ್ಕೆ ವಿದ್ಯುಕ್ತ ಚಾಲನೆ

Feb 11 2025, 12:45 AM IST
ಕಾವೇರಿ, ಕಪಿಲಾ ಮತ್ತು ಗುಪ್ತಗಾಮಿನಿ ಸ್ಪಟಿಕ ಸರೋವರದ ಸಂಗಮ ಸ್ಥಳವಾದ ಅಗಸ್ತೇಶ್ವರಸ್ವಾಮಿ ದೇವಾಲಯದ ಬಳಿ ಮೂರು ದಿನಗಳ ಕಾಲ ದಕ್ಷಿಣ ಭಾರತದ ಐತಿಹಾಸಿಕ ಕುಂಭಮೇಳ

ಇಂದಿನಿಂದ ದಕ್ಷಿಣಕಾಶಿ ಎಂದೇ ಪ್ರಸಿದ್ಧಿಯಾಗಿರುವ ತಿರಮಕೂಡಲು ನರಸೀಪುರದಲ್ಲಿ ದಕ್ಷಿಣ ಭಾರತದ ಕುಂಭಮೇಳ

Feb 10 2025, 01:47 AM IST
ದಕ್ಷಿಣಕಾಶಿ ಎಂದೇ ಪ್ರಸಿದ್ಧಿಯಾಗಿರುವ ತಿರುಮಕೂಡಲು ನರಸೀಪುರದಲ್ಲಿ ಕುಂಭಮೇಳ ಫೆ. 10 ರಿಂದ 12 ರವರೆಗೆ ನಡೆಯಲಿದೆ.

ದಕ್ಷಿಣ ಕನ್ನಡ ಜಿಲ್ಲಾದ್ಯಂತ ನಡೆಯಲಿ ಪುತ್ತೂರು ಮಾದರಿಯ ‘ನಮ್ಮ ಸಂಸ್ಕೃತಿ-ಸ್ವಚ್ಛ ಸಂಸ್ಕೃತಿ’

Feb 04 2025, 12:34 AM IST
ಪುತ್ತೂರು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನವೀನ್‌ ಭಂಡಾರಿಯವರ ಪರಿಕಲ್ಪನೆಯಂತೆ ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿ, ಪುತ್ತೂರು ನಗರ ಸಭೆ ವ್ಯಾಪ್ತಿಯಲ್ಲಿ ಕಳೆದ ೧೦ ದಿನಗಳಿಂದ ನಡೆದ ಈ ಸ್ವಚ್ಛತಾ ಅಭಿಯಾನ ಇದೀಗ ರಾಜ್ಯಮಟ್ಟದಲ್ಲಿ ಮೆಚ್ಚುಗೆಗೆ ಪಾತ್ರವಾಗಿದ್ದು, ಇತರ ತಾಲೂಕುಗಳ ಆಡಳಿತಕ್ಕೂ ಅನುಕರಣೀಯ ಎನಿಸಿದೆ.

ಆರ್‌ಎಸ್‌ಎಸ್‌ ಉತ್ತರ, ದಕ್ಷಿಣ ಪ್ರಾಂತಗಳ ಸಮನ್ವಯ ಸಮಿತಿ ಸಭೆ

Jan 29 2025, 01:35 AM IST
ಉತ್ತರ, ದಕ್ಷಿಣ ಪ್ರಾಂತಗಳ ಪ್ರಾಂತಗಳಲ್ಲಿ ನಡೆದಿರುವ ಚಟುವಟಿಕೆ ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಿರುವ ಕಾರ್ಯಗಳು ಕುರಿತು ಚಚಿರ್ಸಲಾಯಿತು. ಇವುಗಳ ಜತೆಗೆ ಪ್ರಸಕ್ತ ರಾಜಕೀಯ ವಿದ್ಯಮಾನಗಳು, ರಾಜ್ಯದ ಜ್ವಲಂತ ಸಮಸ್ಯೆ ಹಾಗೂ ಇತ್ತೀಚಿನ ಆಗು-ಹೋಗುಗಳ ಕುರಿತು ಸಹ ಸುದೀರ್ಘ ಚರ್ಚೆ ನಡೆದಿವೆ ಎಂದು ತಿಳಿದು ಬಂದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 25
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved