• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಕ್ಷಿಣ ಕೊರಿಯಾದಲ್ಲಿ ವಿಪಕ್ಷಗಳನ್ನು ಹತ್ತಿಕ್ಕಲು ತುರ್ತುಸ್ಥಿತಿ ಹೇರಲು ವಿಫಲ ಯತ್ನ: ಅಧ್ಯಕ್ಷರ ಪದಚ್ಯುತಿಗೆ ನಿಲುವಳಿ

Dec 05 2024, 12:30 AM IST

  ದಕ್ಷಿಣ ಕೊರಿಯಾದಲ್ಲಿ ವಿಪಕ್ಷಗಳನ್ನು ಹತ್ತಿಕ್ಕಲು ತುರ್ತುಸ್ಥಿತಿ ಹೇರಲು ವಿಫಲ ಯತ್ನ ನಡೆಸಿದ್ದ ಅಧ್ಯಕ್ಷ ಯೂನ್ ಸುಕ್ ಯೆಯೋಲ್ ವಿರುದ್ಧ ಪ್ರತಿಪಕ್ಷಗಳು ವಾಗ್ದಂಡನೆ ಗೊತ್ತುವಳಿ ಮಂಡಿಸಿವೆ. ಇದು ಸಂಸತ್ತಿನಲ್ಲಿ ಶುಕ್ರವಾರ ಮತಕ್ಕೆ ಹೋಗುವ ಸಂಭವವಿದೆ.

ಫೆಂಗಲ್‌ ಎಫೆಕ್ಟ್‌: ದಕ್ಷಿಣ ಕನ್ನಡ, ಉಡುಪಿಯಲ್ಲಿ ಧಾರಾಕಾರ ಮಳೆ, ಇಂದು ಶಾಲೆಗಳಿಗೆ ರಜೆ

Dec 03 2024, 12:31 AM IST
ಡಿ.3ರಂದೂ ಭಾರೀ ಮಳೆಯಾಗುವ ಹವಾಮಾನ ಇಲಾಖೆ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಅಂಗನವಾಡಿಯಿಂದ ಪಿಯು ಕಾಲೇಜುವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಆದೇಶ ಹೊರಡಿಸಿದ್ದಾರೆ. ಮೀನುಗಾರರು ಡಿ.6ರವರೆಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ದಕ್ಷಿಣ ಭಾರತದಲ್ಲೂ ಸಂಸತ್‌ ಅಧಿವೇಶನ ನಡೆಸಬೇಕು ಎಂಬ ಕೂಗು : ದಕ್ಷಿಣದ ಸಂಸದರಿಂದಲೇ ಅಸಪ್ವರ

Dec 03 2024, 12:31 AM IST

ದಕ್ಷಿಣ ಭಾರತದಲ್ಲೂ ಸಂಸತ್‌ ಅಧಿವೇಶನ ನಡೆಸಬೇಕು ಎಂಬ ಕೂಗು ಕೇಳಿಬಂದಿದೆ.   ವೈಎಸ್ಸಾರ್‌ ಕಾಂಗ್ರೆಸ್ ಸಂಸದ ಮದ್ದಿಲ ಗುರುಮೂರ್ತಿ ಈ ಬೇಡಿಕೆ ಇರಿಸಿದ್ದು, ವರ್ಷಕ್ಕೆ ಕನಿಷ್ಠ 2 ಅಧಿವೇಶನಗಳನ್ನು ದಕ್ಷಿಣದಲ್ಲಿ ನಡೆಸಬೇಕು ಆಗ್ರಹಿಸಿ ಕೇಂದ್ರ ಸಂಸದೀಯ ಸಚಿವ ಕಿರಣ್‌ ರಿಜಿಜು ಅವರಿಗೆ ಪತ್ರ ಬರೆದಿದ್ದಾರೆ.

ಸೈಕ್ಲೋನ್‌ : ಡಿ.1ರಿಂದ 10 ಜಿಲ್ಲೆಗಳಲ್ಲಿ ಭಾರಿ ಮಳೆ? ದಕ್ಷಿಣ ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್‌ ಅಲರ್ಟ್‌

Nov 29 2024, 11:19 AM IST

ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 10 ಜಿಲ್ಲೆಗಳಲ್ಲಿ ಡಿ.1ರಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡದಲ್ಲಿ ಕೇವಲ 362 ಬಿಪಿಎಲ್‌ ಕಾರ್ಡ್‌ ಎಪಿಎಲ್‌ಗೆ ಕನ್ವರ್ಟ್‌

Nov 23 2024, 12:34 AM IST
ಬಿಪಿಎಲ್‌ ಕಾರ್ಡ್‌ ಪರಿಷ್ಕರಣೆ ಸಂದರ್ಭ ಅಧಿಕಾರಿಗಳ ಪರಿಶೀಲನೆ ವೇಳೆ ದ.ಕ. ಜಿಲ್ಲೆಯ 4800 ತೆರಿಗೆ ಪಾವತಿದಾರ (ಬಿಪಿಎಲ್‌) ಕುಟುಂಬಗಳ ಪೈಕಿ 3500 ಕುಟುಂಬಗಳ ಮಹಿಳೆಯರ ಗೃಹಲಕ್ಷ್ಮಿ ಅರ್ಜಿ ಹಿಂದೆಯೇ ತಿರಸ್ಕೃತವಾಗಿರುವುದು ತಿಳಿದುಬಂದಿದೆ. ಕಾರ್ಡ್‌ ಪರಿಷ್ಕರಣೆಯಿಂದ ಜಿಲ್ಲೆಯಲ್ಲಿ ಯಾವ ಗ್ಯಾರಂಟಿ ಫಲಾನುಭವಿಗಳಿಗೂ ಸಮಸ್ಯೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯಮಟ್ಟದ ಸಾಹಿತ್ಯೋತ್ಸವ: ದಕ್ಷಿಣ ಕನ್ನಡ ಈಸ್ಟ್ ರಾಜ್ಯಮಟ್ಟದ ಚಾಂಪಿಯನ್‌

Nov 20 2024, 12:35 AM IST
ಕೊಂಡಂಗೇರಿಯಲ್ಲಿ ಎಸ್ ಎಸ್ ಎಫ್ ವತಿಯಿಂದ ನಡೆದ ರಾಜ್ಯಮಟ್ಟದ ಸಾಹಿತ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಎ.ಎಸ್.ಪೊನ್ನಣ್ಣ, ಶಾಲಾ, ಕಾಲೇಜುಗಳಿಗೆ ಹೋಗಿ ಪದವಿ ಪಡೆದೇ ವಿದ್ಯಾವಂತರಾಗಬೇಕೆಂದಿಲ್ಲ. ಪುಸ್ತಕಗಳಲ್ಲಿ ಸಾಹಿತ್ಯ ಓದಿನ ಮೂಲಕವೂ ಖಂಡಿತವಾಗಿ ವಿದ್ಯಾವಂತರಾಗಲು ಸಾಧ್ಯ ಎಂದರು.

ಅಕಾಲಿಕ ಮಳೆಯಿಂದ ಕಾಫಿ ಗುಣಮಟ್ಟ ಕುಂಠಿತ : ದಕ್ಷಿಣ ಭಾರತ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಮ್ಯಾಥ್ಯು ಅಬ್ರಾಹಂ

Nov 19 2024, 12:53 AM IST
66ನೇ ಎರಡು ದಿನಗಳ ವಾರ್ಷಿಕ ಸಮ್ಮೇಳನ ಆಯೋಜಿಸಲಾಯಿತು. ದಕ್ಷಿಣ ಭಾರತದ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಮ್ಯಾಥ್ಯು ಅಬ್ರಾಹಂ ಮಾತನಾಡಿದರು. ಕಾರ್ಮಿಕರನ್ನೇ ನಂಬಿರುವ ಕಾಫಿ ಉದ್ಯಮ ಇಂದು ಕವಲು ದಾರಿಯಲ್ಲಿದೆ ಎಂದು ಅವರು ತಿಳಿಸಿದರು.

ದಕ್ಷಿಣ ಭಾರತೀಯರು ಕಚ್ಚಾಡಿದರೆ ಶೀಘ್ರ ಹಿಂದಿಮಯ: ಡಾ. ಬಿಳಿಮಲೆ

Nov 17 2024, 01:19 AM IST
ಕೇರಳ ರಾಜ್ಯವು ಅಲ್ಲಿನ ಕನ್ನಡ ಶಾಲೆಗಳಿಗೆ ಕನ್ನಡ ಶಿಕ್ಷಕರನ್ನು ನೇಮಿಸದೆ ಇರುವುದು ಅಕ್ಷಮ್ಯ ಎಂದ ಅವರು, ಇದು ನಾಚಿಕೆಗೇಡಿನ ಸಂಗತಿ. ಅಲ್ಪಸಂಖ್ಯಾತ ಕನ್ನಡಿಗರ ಮೂಲಭೂತ ಹಕ್ಕನ್ನು ಕಸಿದುಕೊಳ್ಳುವ ಕ್ರಮವಾಗಿದೆ ಎಂದರು.

ಇಂದು ಭಾರತ-ದಕ್ಷಿಣ ಆಫ್ರಿಕಾ 3ನೇ ಟಿ20 ಪಂದ್ಯ

Nov 13 2024, 12:47 AM IST
ಇಂದು ಭಾರತ-ದಕ್ಷಿಣ ಆಫ್ರಿಕಾ 3ನೇ ಟಿ20 ಪಂದ್ಯ. ಟೀಂ ಇಂಡಿಯಾದ ಸುಧಾರಿತ ಬ್ಯಾಟಿಂಗ್‌ ಪ್ರದರ್ಶನ ತೋರುವ ವಿಶ್ವಾಸ. 1-1ರಲ್ಲಿ ಸಮಗೊಂಡಿರುವ 4 ಪಂದ್ಯಗಳ ಸರಣಿ.

ಇಂದು ಭಾರತ - ದಕ್ಷಿಣ ಆಫ್ರಿಕಾ ವಿರುದ್ಧ 2ನೇ ಟಿ 20 : ಭಾರತಕ್ಕೆ ಸತತ 2 ನೇ ಗೆಲುವಿನ ಗುರಿ

Nov 10 2024, 02:03 AM IST
ಇಂದು ಭಾರತ vs ಆಫ್ರಿಕಾ 2ನೇ ಟಿ20. ಸರಣಿಯಲ್ಲಿ 2-0 ಲೀಡ್‌ ಪಡೆಯುತ್ತಾ ಭಾರತ?. ಮೊದಲ ಪಂದ್ಯದಲ್ಲಿ ಸೂರ್ಯಕುಮಾರ್‌ ನಾಯಕತ್ವದ ಭಾರತ ಅಬ್ಬರದ ಗೆಲುವು ಸಾಧಿಸಿತ್ತು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 25
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved