• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಸಂಭ್ರಮದ ಕ್ರಿಸ್‌ಮಸ್‌

Dec 26 2024, 01:01 AM IST
ಕ್ರಿಸ್‌ಮಸ್‌ ಹಬ್ಬದ ವಿಶೇಷ ತಿನಿಸಾದ ಕುಸ್ವಾರ್‌, ಕೇಕ್‌ಗಳನ್ನು ಪರಿಚಿತರು, ಸ್ನೇಹಿತರು, ನೆರೆಹೊರೆಯವರಿಗೆ ಹಂಚಿದರು. ಸಂಜೆ ವೇಳೆ ಕೆಲವು ಚರ್ಚ್‌ಗಳಲ್ಲಿ ಹಬ್ಬದ ಪ್ರಯುಕ್ತ ವೈವಿಧ್ಯಮಯ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.

ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಮಸೀದಿಯಲ್ಲಿ ‘ಜೈಶ್ರೀರಾಂ’ ಘೋಷಣೆ ವಿವಾದ ಈಗ ಸುಪ್ರೀಂ ಅಂಗಳಕ್ಕೆ

Dec 14 2024, 10:11 AM IST

ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಮಸೀದಿಯೊಂದರಲ್ಲಿ ಜೈಶ್ರೀರಾಮ್ ಘೋಷಣೆ ಕೂಗಿದವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಕೇಸ್‌ ರದ್ದುಪಡಿಸಿದ್ದ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿದ್ದು, ಡಿ.16ಕ್ಕೆ (ಸೋಮವಾರ) ಅರ್ಜಿಯ ವಿಚಾರಣೆ ನಡೆಯಲಿದೆ.

ದಕ್ಷಿಣ ಕನ್ನಡದಲ್ಲಿ ಐಟಿ ಕಂಪನಿ ಸ್ಥಾಪನೆ ಹಿಂದೆ ಎಸ್.ಎಂ.ಕೃಷ್ಣ ಪ್ರಯತ್ನ!

Dec 11 2024, 12:47 AM IST
ಮುಖ್ಯಮಂತ್ರಿಯಾಗುವುದಕ್ಕೆ ಮೊದಲು ಕೆಪಿಸಿಸಿ ಅಧ್ಯಕ್ಷರಾಗಿದ್ದಾಗ ಪಾಂಚಜನ್ಯ ರಥಯಾತ್ರೆ ನಡೆಸಿ ಮಂಗಳೂರಿಗೂ ಆಗಮಿಸಿದ್ದರು ಎಂದು ನೆನಪಿಸುತ್ತಾರೆ ಮಾಜಿ ಸಚಿವ ರಮಾನಾಥ ರೈ. ಇದಲ್ಲದೆ ಧರ್ಮಸ್ಥಳವೇ ಮೊದಲಾದ ಧಾರ್ಮಿಕ ತಾಣಗಳಿಗೂ ಎಸ್‌.ಎಂ.ಕೃಷ್ಣ ಭೇಟಿ ನೀಡಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯ ನಾಗ ಕ್ಷೇತ್ರಗಳಲ್ಲಿ ಷಷ್ಠಿ ಸಂಭ್ರಮ

Dec 08 2024, 01:17 AM IST
ಭಾನುವಾರ ಬೆಳಗ್ಗೆ 7 ಗಂಟೆಗೆ ಶ್ರೀ ಅನಂತ ಹಾಗೂ ಪದ್ಮನಾಭ ದೇವರ ಜೋಡು ದೇವರ ಬಲಿ ಉತ್ಸವ ಹೊರಟು ರಾಜಾಂಗಣದಲ್ಲಿ ವಿಶೇಷ ಕ್ಷೇತ್ರ ಪಾಲ ಪೂಜೆಯೊಂದಿಗೆ ದೇವರಿಗೆ ಉಡುಕೆ ಸುತ್ತು, ಚೆಂಡೆ ಸುತ್ತು ಹಾಗೂ ವಿಶೇಷವಾದ ಚಂದ್ರಮಂಡಲ ರಥೋತ್ಸವ ನಡೆಯಲಿದೆ.

ಇಂದಿನಿಂದ 5 ದಿನಗಳ ಕಾಲ ರಾಷ್ಟ್ರೀಯ ಸ್ವಯಂಸೇವಕ ಸಂಘ ಸರಸಂಘಚಾಲಕ ದಕ್ಷಿಣ ಕನ್ನಡ ಭೇಟಿ

Dec 07 2024, 12:35 AM IST
ಡಿ.6ರಂದು ರಾತ್ರಿ ಮಂಗಳೂರಿಗೆ ವಿಮಾನದಲ್ಲಿ ಆಗಮಿಸಿ ಸಂಘನಿಕೇತನದಲ್ಲಿ ವಾಸ್ತವ್ಯ. ಡಿ.7ರಂದು ಬೆಳಗ್ಗೆ ಮಂಗಳೂರು ನಗರದಲ್ಲಿ ಪ್ರಭಾತ್‌ ಶಾಖೆಯೊಂದಕ್ಕೆ ಭೇಟಿ. ಬಳಿಕ ಕಾರ್ಯಕರ್ತರ ವೈಯಕ್ತಿಕ ಭೇಟಿ. ಸಂಜೆ 7 ಗಂಟೆಗೆ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಕ್ರೀಡೋತ್ಸದಲ್ಲಿ ಭಾಗಿಯಾಗಲಿದ್ದಾರೆ.

ಫೆಂಗಲ್‌ ಎಫೆಕ್ಟ್‌: ದಕ್ಷಿಣ ಕನ್ನಡ, ಉಡುಪಿಯಲ್ಲಿ ಧಾರಾಕಾರ ಮಳೆ, ಇಂದು ಶಾಲೆಗಳಿಗೆ ರಜೆ

Dec 03 2024, 12:31 AM IST
ಡಿ.3ರಂದೂ ಭಾರೀ ಮಳೆಯಾಗುವ ಹವಾಮಾನ ಇಲಾಖೆ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಅಂಗನವಾಡಿಯಿಂದ ಪಿಯು ಕಾಲೇಜುವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಆದೇಶ ಹೊರಡಿಸಿದ್ದಾರೆ. ಮೀನುಗಾರರು ಡಿ.6ರವರೆಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ದಕ್ಷಿಣ ಕನ್ನಡದಲ್ಲಿ ಕೇವಲ 362 ಬಿಪಿಎಲ್‌ ಕಾರ್ಡ್‌ ಎಪಿಎಲ್‌ಗೆ ಕನ್ವರ್ಟ್‌

Nov 23 2024, 12:34 AM IST
ಬಿಪಿಎಲ್‌ ಕಾರ್ಡ್‌ ಪರಿಷ್ಕರಣೆ ಸಂದರ್ಭ ಅಧಿಕಾರಿಗಳ ಪರಿಶೀಲನೆ ವೇಳೆ ದ.ಕ. ಜಿಲ್ಲೆಯ 4800 ತೆರಿಗೆ ಪಾವತಿದಾರ (ಬಿಪಿಎಲ್‌) ಕುಟುಂಬಗಳ ಪೈಕಿ 3500 ಕುಟುಂಬಗಳ ಮಹಿಳೆಯರ ಗೃಹಲಕ್ಷ್ಮಿ ಅರ್ಜಿ ಹಿಂದೆಯೇ ತಿರಸ್ಕೃತವಾಗಿರುವುದು ತಿಳಿದುಬಂದಿದೆ. ಕಾರ್ಡ್‌ ಪರಿಷ್ಕರಣೆಯಿಂದ ಜಿಲ್ಲೆಯಲ್ಲಿ ಯಾವ ಗ್ಯಾರಂಟಿ ಫಲಾನುಭವಿಗಳಿಗೂ ಸಮಸ್ಯೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯಮಟ್ಟದ ಸಾಹಿತ್ಯೋತ್ಸವ: ದಕ್ಷಿಣ ಕನ್ನಡ ಈಸ್ಟ್ ರಾಜ್ಯಮಟ್ಟದ ಚಾಂಪಿಯನ್‌

Nov 20 2024, 12:35 AM IST
ಕೊಂಡಂಗೇರಿಯಲ್ಲಿ ಎಸ್ ಎಸ್ ಎಫ್ ವತಿಯಿಂದ ನಡೆದ ರಾಜ್ಯಮಟ್ಟದ ಸಾಹಿತ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಎ.ಎಸ್.ಪೊನ್ನಣ್ಣ, ಶಾಲಾ, ಕಾಲೇಜುಗಳಿಗೆ ಹೋಗಿ ಪದವಿ ಪಡೆದೇ ವಿದ್ಯಾವಂತರಾಗಬೇಕೆಂದಿಲ್ಲ. ಪುಸ್ತಕಗಳಲ್ಲಿ ಸಾಹಿತ್ಯ ಓದಿನ ಮೂಲಕವೂ ಖಂಡಿತವಾಗಿ ವಿದ್ಯಾವಂತರಾಗಲು ಸಾಧ್ಯ ಎಂದರು.

ರಶ್ಮಿತಾ ಜೈನ್‌ಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Nov 05 2024, 12:30 AM IST
ಮೂಡುಬಿದಿರೆ ಎಕ್ಸಲೆಂಟ್‌ ವಿದ್ಯಾಸಂಸ್ಥೆ ಕಾರ್ಯದರ್ಶಿ ರಶ್ಮಿತಾ ಜೈನ್‌ಗೆ ೨೦೨೪ನೇ ಸಾಲಿನ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಾಪ್ತವಾಗಿದೆ. ಸಾಮಾಜಿಕ, ಸಾಂಸ್ಕೃತಿಕ, ಪರಿಸರ ಹಾಗೂ ಮುಖ್ಯವಾಗಿ ಶಿಕ್ಷಣ ಕ್ಷೇತ್ರಕ್ಕೆ ಅವರು ಸಲ್ಲಿಸಿದ ಸೇವೆ ಪರಿಗಣಿಸಿ ಪ್ರಶಸ್ತಿ ನೀಡಲಾಗಿದೆ.

ದಕ್ಷಿಣ ಕನ್ನಡದಲ್ಲೂ ನಿಷೇಧಿತ ಸುಡುಮದ್ದು ಬಳಕೆ ನಿಂತಿಲ್ಲ!

Nov 01 2024, 12:15 AM IST
ಪಟಾಕಿ ಅಂಗಡಿಗಳು ಜನವಸತಿ ಪ್ರದೇಶವಲ್ಲದ ಬಯಲು ಪ್ರದೇಶದಲ್ಲಿರಬೇಕು, ಮುನ್ನೆಚ್ಚರಿಕಾ ವ್ಯವಸ್ಥೆಗಳಿರಬೇಕು ಎಂಬಿತ್ಯಾದಿ ಹಲವು ನಿಬಂಧನೆಗಳಿವೆ. ಆದರೆ ಮಂಗಳೂರು ನಗರದಲ್ಲಿ ಹೆಚ್ಚಿನ ಪಟಾಕಿ ಅಂಗಡಿಗಳು ಇರೋದು ಜನವಸತಿ ಪ್ರದೇಶದಲ್ಲಿ. ಆಡಳಿತದ ಒಪ್ಪಿಗೆಯಿಂದಲೇ ಇವು ನಡೆಯುತ್ತಿವೆ ಎಂಬ ಆರೋಪವಿದೆ.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved