• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್. ಜಗದೀಶ್ಚಂದ್ರ ಅಂಚನ್ ಪುನರಾಯ್ಕೆ

Jan 26 2025, 01:30 AM IST
ಜಗದೀಶ್ಚಂದ್ರ ಅಂಚನ್ ಕಳೆದ 20 ವರ್ಷಗಳಿಂದ ಸಂಘದ ನಿರ್ದೇಶಕರಾಗಿ, 2007ರಲ್ಲಿ ಉಪಾಧ್ಯಕ್ಷರಾಗಿ, 2020-25ನೇ ಸಾಲಿನಲ್ಲಿ ಅಧ್ಯಕ್ಷರಾಗಿ, ಇದೀಗ ಮುಂದಿನ ಅವಧಿಗೂ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ. ರಾಘವ ಆರ್.ಉಚ್ಚಿಲ್ ಅವರು ಕಳೆದ 10 ವರ್ಷಗಳಿಂದ ನಿರ್ದೇಶಕರಾಗಿದ್ದು , ಈ ಬಾರಿ ಉಪಾಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಕರ ಸಂಕ್ರಾಂತಿ ಸಂಭ್ರಮ

Jan 15 2025, 12:47 AM IST
ಮುಂಜಾನೆಯಿಂದಲೇ ಭಕ್ತಾದಿಗಳು ದೇವಸ್ಥಾನ, ದೈವಸ್ಥಾನಗಳಿಗೆ ಭೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸಿದರು. ದಿನದ ವಿಶೇಷದ ಅಂಗವಾಗಿ ಎಳ್ಳು- ಬೆಲ್ಲ ಹಂಚಿ ಸವಿದರು.

ಸೈನಿಕ ಶಾಲೆ ಸೇರಿ ದಕ್ಷಿಣ ಕನ್ನಡಕ್ಕೆ ಹೆಚ್ಚಿನ ರಕ್ಷಣಾ ಮೂಲಸೌಕರ್ಯ ನೀಡಲು ಮನವಿ

Jan 05 2025, 01:32 AM IST
ದೇಶದ ರಕ್ಷಣಾ ಕ್ಷೇತ್ರಕ್ಕೆ ಮಂತ್ರಿಯಾಗಿ ಗಮನಾರ್ಹ ಕೊಡುಗೆ ನೀಡಿರುವ ಮಾಜಿ ರಕ್ಷಣಾ ಸಚಿವ ಜಾರ್ಜ್‌ ಫರ್ನಾಂಡೀಸ್‌, ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ನಮ್ಮ ಕ್ಯಾಪ್ಟನ್‌ ಪ್ರಾಂಜಲ್‌ ಹಾಗೂ ಕಮಾಂಡರ್‌ ಜಾರ್ಜ್‌ ಮಾರ್ಟಿಸ್‌ ಅವರ ಬಲಿದಾನವನ್ನು ಸದಾ ಸ್ಮರಿಸುವಂತಹ ಕೆಲಸ ಕಾರ್ಯಗಳು ಮಂಗಳೂರಿನಲ್ಲಿ ರಕ್ಷಣಾ ಇಲಾಖೆಯಿಂದ ಆಗಬೇಕು ಎಂದು ಕ್ಯಾ. ಚೌಟ ಕೋರಿದ್ದಾರೆ.

ದಕ್ಷಿಣ ಕನ್ನಡದ ಅಲ್ಲಲ್ಲಿ ಪ್ರಾಕೃತಿಕ ವಿಕೋಪ, ರಾಜಕೀಯ ಸ್ಥಿತ್ಯಂತರಗಳಿಲ್ಲದ ವರ್ಷ

Jan 01 2025, 12:02 AM IST
2024 ರಲ್ಲಿ ಒಟ್ಟು 134 ಸೈಬರ್ ವಂಚನೆ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 40 ಕೋಟಿ ರು. ವಂಚಿಸಲಾಗಿದೆ. 42 ಆರೋಪಿಗಳನ್ನು ಬಂಧಿಸಲಾಗಿದ್ದು, 2.5 ಕೋಟಿ ರು. ಮಾತ್ರ ವಶಪಡಿಸಲಾಗಿದೆ. ಸೈಬರ್ ವಂಚನೆ ಮೂಲಕ ಹಣ ವಂಚನೆ ಅತ್ಯಧಿಕ ಪ್ರಮಾಣದಲ್ಲಿ ದಾಖಲಾಗುತ್ತಿದ್ದು, 2023 ರಲ್ಲಿ 9.83 ಕೋಟಿ ರು. ವಂಚನೆ ದಾಖಲಾಗಿತ್ತು.

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಸಂಭ್ರಮದ ಕ್ರಿಸ್‌ಮಸ್‌

Dec 26 2024, 01:01 AM IST
ಕ್ರಿಸ್‌ಮಸ್‌ ಹಬ್ಬದ ವಿಶೇಷ ತಿನಿಸಾದ ಕುಸ್ವಾರ್‌, ಕೇಕ್‌ಗಳನ್ನು ಪರಿಚಿತರು, ಸ್ನೇಹಿತರು, ನೆರೆಹೊರೆಯವರಿಗೆ ಹಂಚಿದರು. ಸಂಜೆ ವೇಳೆ ಕೆಲವು ಚರ್ಚ್‌ಗಳಲ್ಲಿ ಹಬ್ಬದ ಪ್ರಯುಕ್ತ ವೈವಿಧ್ಯಮಯ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.

ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಮಸೀದಿಯಲ್ಲಿ ‘ಜೈಶ್ರೀರಾಂ’ ಘೋಷಣೆ ವಿವಾದ ಈಗ ಸುಪ್ರೀಂ ಅಂಗಳಕ್ಕೆ

Dec 14 2024, 10:11 AM IST

ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಮಸೀದಿಯೊಂದರಲ್ಲಿ ಜೈಶ್ರೀರಾಮ್ ಘೋಷಣೆ ಕೂಗಿದವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಕೇಸ್‌ ರದ್ದುಪಡಿಸಿದ್ದ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿದ್ದು, ಡಿ.16ಕ್ಕೆ (ಸೋಮವಾರ) ಅರ್ಜಿಯ ವಿಚಾರಣೆ ನಡೆಯಲಿದೆ.

ದಕ್ಷಿಣ ಕನ್ನಡದಲ್ಲಿ ಐಟಿ ಕಂಪನಿ ಸ್ಥಾಪನೆ ಹಿಂದೆ ಎಸ್.ಎಂ.ಕೃಷ್ಣ ಪ್ರಯತ್ನ!

Dec 11 2024, 12:47 AM IST
ಮುಖ್ಯಮಂತ್ರಿಯಾಗುವುದಕ್ಕೆ ಮೊದಲು ಕೆಪಿಸಿಸಿ ಅಧ್ಯಕ್ಷರಾಗಿದ್ದಾಗ ಪಾಂಚಜನ್ಯ ರಥಯಾತ್ರೆ ನಡೆಸಿ ಮಂಗಳೂರಿಗೂ ಆಗಮಿಸಿದ್ದರು ಎಂದು ನೆನಪಿಸುತ್ತಾರೆ ಮಾಜಿ ಸಚಿವ ರಮಾನಾಥ ರೈ. ಇದಲ್ಲದೆ ಧರ್ಮಸ್ಥಳವೇ ಮೊದಲಾದ ಧಾರ್ಮಿಕ ತಾಣಗಳಿಗೂ ಎಸ್‌.ಎಂ.ಕೃಷ್ಣ ಭೇಟಿ ನೀಡಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯ ನಾಗ ಕ್ಷೇತ್ರಗಳಲ್ಲಿ ಷಷ್ಠಿ ಸಂಭ್ರಮ

Dec 08 2024, 01:17 AM IST
ಭಾನುವಾರ ಬೆಳಗ್ಗೆ 7 ಗಂಟೆಗೆ ಶ್ರೀ ಅನಂತ ಹಾಗೂ ಪದ್ಮನಾಭ ದೇವರ ಜೋಡು ದೇವರ ಬಲಿ ಉತ್ಸವ ಹೊರಟು ರಾಜಾಂಗಣದಲ್ಲಿ ವಿಶೇಷ ಕ್ಷೇತ್ರ ಪಾಲ ಪೂಜೆಯೊಂದಿಗೆ ದೇವರಿಗೆ ಉಡುಕೆ ಸುತ್ತು, ಚೆಂಡೆ ಸುತ್ತು ಹಾಗೂ ವಿಶೇಷವಾದ ಚಂದ್ರಮಂಡಲ ರಥೋತ್ಸವ ನಡೆಯಲಿದೆ.

ಇಂದಿನಿಂದ 5 ದಿನಗಳ ಕಾಲ ರಾಷ್ಟ್ರೀಯ ಸ್ವಯಂಸೇವಕ ಸಂಘ ಸರಸಂಘಚಾಲಕ ದಕ್ಷಿಣ ಕನ್ನಡ ಭೇಟಿ

Dec 07 2024, 12:35 AM IST
ಡಿ.6ರಂದು ರಾತ್ರಿ ಮಂಗಳೂರಿಗೆ ವಿಮಾನದಲ್ಲಿ ಆಗಮಿಸಿ ಸಂಘನಿಕೇತನದಲ್ಲಿ ವಾಸ್ತವ್ಯ. ಡಿ.7ರಂದು ಬೆಳಗ್ಗೆ ಮಂಗಳೂರು ನಗರದಲ್ಲಿ ಪ್ರಭಾತ್‌ ಶಾಖೆಯೊಂದಕ್ಕೆ ಭೇಟಿ. ಬಳಿಕ ಕಾರ್ಯಕರ್ತರ ವೈಯಕ್ತಿಕ ಭೇಟಿ. ಸಂಜೆ 7 ಗಂಟೆಗೆ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಕ್ರೀಡೋತ್ಸದಲ್ಲಿ ಭಾಗಿಯಾಗಲಿದ್ದಾರೆ.

ಫೆಂಗಲ್‌ ಎಫೆಕ್ಟ್‌: ದಕ್ಷಿಣ ಕನ್ನಡ, ಉಡುಪಿಯಲ್ಲಿ ಧಾರಾಕಾರ ಮಳೆ, ಇಂದು ಶಾಲೆಗಳಿಗೆ ರಜೆ

Dec 03 2024, 12:31 AM IST
ಡಿ.3ರಂದೂ ಭಾರೀ ಮಳೆಯಾಗುವ ಹವಾಮಾನ ಇಲಾಖೆ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಅಂಗನವಾಡಿಯಿಂದ ಪಿಯು ಕಾಲೇಜುವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಆದೇಶ ಹೊರಡಿಸಿದ್ದಾರೆ. ಮೀನುಗಾರರು ಡಿ.6ರವರೆಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved