• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರದಿ ಸೇರಿದ ಒಂದೇ ತಾಸಲ್ಲಿ ವೆಂಕಟೇಶ್ವರ ದರ್ಶನ: ಟಿಟಿಡಿ

Dec 18 2024, 12:47 AM IST
‘ಭಕ್ತರು ಸರದಿ ಸಾಲು ಸೇರಿದ ಒಂದೇ ತಾಸಿನಲ್ಲಿ ತಿರುಮಲ ವೆಂಕಟೇಶ್ವರನ ದರ್ಶನ ಲಭಿಸುವಂತೆ ಮಾಡುವುದು ನಮ್ಮ ಗುರಿ’ ಎಂದು ಟಿಟಿಡಿ ಅಧ್ಯಕ್ಷ ಬಿಆರ್ ನಾಯ್ಡು ಹೇಳಿದ್ದಾರೆ.

ಕುಂಟುತ್ತಲ್ಲೇ ಕೋರ್ಟ್‌ಗೆ ಬಂದ ನಟ ದರ್ಶನ್ - ಜಾಮೀನು ಪ್ರಕ್ರಿಯೆ ಪೂರ್ತಿಗೊಳಿಸಲು ಆಸ್ಪತ್ರೆಯಿಂದ ಕೋರ್ಟ್‌ಗೆ

Dec 17 2024, 11:19 AM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಸೋಮವಾರ ನಗರದ 57ನೇ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ಕೋರ್ಟ್‌ಗೆ ಹಾಜರಾಗಿ ಜಾಮೀನು ಷರತ್ತುಗಳನ್ನು ಪೂರೈಸಿದರು.

ಸಹಕಾರ ಸಂಘಗಳ ಬೆಳವಣಿಗೆಗೆ ಪಕ್ಷಾತೀತವಾಗಿ ಸಹಕರಿಸಿ: ದರ್ಶನ್ ಪುಟ್ಟಣ್ಣಯ್ಯ

Dec 17 2024, 12:47 AM IST
ಸಹಕಾರ ಸಂಘಗಳಲ್ಲಿ ರಾಜಕಾರಣ ಬೆರೆಯದಂತೆ ಆಯಾಯ ಗ್ರಾಮದ ಗ್ರಾಮಸ್ಥರು ಒಗ್ಗೂಡಿ ಕೆಲಸ ಮಾಡಬೇಕು. ಸಂಘದ ಆಡಳಿತ ಮಂಡಳಿ ಸದಸ್ಯರು ಹೊಣೆಗಾರಿಕೆಯನ್ನು ಸಂಘವನ್ನು ಮೇಲೆತ್ತುವ ಕೆಲಸ ಮಾಡಬೇಕು. ಸಂಘದ ಆದಾಯದಲ್ಲಿ ಕಾಪೌಂಡ್ ನಿರ್ಮಿಸುತ್ತಿರುವುದು ಒಳ್ಳೆಯ ಬೆಳವಣಿಗೆ.

4 ಲಕ್ಷಕ್ಕೂ ಅಧಿಕ ಭಕ್ತರಿಂದ ಹುಲಿಗೆಮ್ಮ ದೇವಿ ದರ್ಶನ

Dec 16 2024, 12:47 AM IST
ಹೊಸ್ತಿಲ ಹುಣ್ಣಿಮೆ ಪ್ರಯುಕ್ತ ಭಾನುವಾರ 4 ಲಕ್ಷಕ್ಕೂ ಅಧಿಕ ಜನ ಭಕ್ತರು ಇಲ್ಲಿನ ಪ್ರಸಿದ್ಧ ಪುಣ್ಯಕ್ಷೇತ್ರ ಶ್ರೀ ಹುಲಿಗೆಮ್ಮ ದೇವಸ್ಥಾನಕ್ಕೆ ಆಗಮಿಸಿ ದರ್ಶನ ಪಡೆದರು. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿದ್ದರು.

ಕನ್ನಡ ಸಾಹಿತ್ಯದ ಬಗ್ಗೆ ಅರಿವು ಮೂಡಿಸಿಕೊಳ್ಳಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Dec 15 2024, 02:01 AM IST
ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿ ನಿಮ್ಮ ಪ್ರತಿಭೆ ಪ್ರದರ್ಶಿಸಿ ಸಮ್ಮೇಳನದ ಬಗ್ಗೆ ರಸಪ್ರಶ್ನೆಗಳಿಗೆ ಉತ್ತರಿಸಿದರೆ ಸಾಹಿತ್ಯದ ಅರಿವು ಮೂಡುತ್ತದೆ. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ಕನ್ನಡ ಸಾಹಿತ್ಯದ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕು.

ಎಸ್.ಎಂ.ಕೃಷ್ಣ ಅವರ ಅಂತಿನ ದರ್ಶನ ಪಡೆಯಲು ಹಾತೊರೆದ ಸಾರ್ವಜನಿಕರು

Dec 12 2024, 12:33 AM IST
ಎಸ್.ಎಂ.ಕೃಷ್ಣ ಪಾರ್ಥಿವ ಶರೀರ ಸಾಗಿಸುತ್ತಿದ್ದ ವಾಹನದ ಮೇಲೆ ಮಾರ್ಗದುದ್ದಕ್ಕೂ ಸಾರ್ವಜನಿಕರು ಹೂವಿನ ಮಲೆ ಸುರಿಸಿದರು. ನೂರಾರು ಜನರು ಪಾರ್ಥಿವ ಶರೀರ ಇಟ್ಟಿದ್ದ ವಾಹನ ಹಿಂಬಾಲಿಸಿದರು.

ಕೃಷ್ಣರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಚನ್ನಪಟ್ಟಣದ ಜನ

Dec 12 2024, 12:32 AM IST
ಎಸ್‌.ಎಂ.ಕೃಷ್ಣ ಪಾರ್ಥಿವ ಶರೀರ ರಾಮನಗರದಿಂದ ಚನ್ನಪಟ್ಟಣಕ್ಕೆ ಆಗಮಿಸುವ ಸುದ್ದಿ ತಿಳಿದ ಗ್ರಾಮೀಣ ಜನರು ಕೆಂಗಲ್ ಬಳಿಯಿಂದಲೇ ಅಲ್ಲಲ್ಲಿ ರಸ್ತೆಯಲ್ಲಿ ಜಮಾಯಿಸಿದ್ದರು.

ಎಸ್‌.ಎಂ.ಕೃಷ್ಣ ಅಂತಿಮ ದರ್ಶನ ಪಡೆದ ರಾಜ್ಯದ ಗಣ್ಯರು

Dec 11 2024, 12:47 AM IST
ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರ ನಿಧನ ಸುದ್ದಿ ತಿಳಿಯುತ್ತಿದ್ದಂತೆ, ಸದಾಶಿವನಗರದಲ್ಲಿರುವ ಅವರ ನಿವಾಸಕ್ಕೆ ರಾಜಕಾರಣಿಗಳು, ಸಿನಿಮಾ ನಟರು ಸೇರಿ ವಿವಿಧ ಕ್ಷೇತ್ರಗಳ ಗಣ್ಯರು ಭೇಟಿ ನೀಡಿ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು.

ಆಳ್ವಾಸ್‌ ವಿರಾಸತ್‌ನ ‘ವಿಶ್ವ ದರ್ಶನ’ಕ್ಕೆ ವರ್ಣರಂಜಿತ ಚಾಲನೆ

Dec 11 2024, 12:46 AM IST
ವಿರಾಸತ್‌ನಲ್ಲಿ ವಿವಿಧ ಮೇಳಗಳ ಜತೆಜತೆಗೆ 30ನೇ ವರ್ಷದ ವಿಶೇಷ ಆಕರ್ಷಣೆಯಾಗಿ, ಕೈಮಗ್ಗ ಸೀರೆಗಳ ಉತ್ಸವವನ್ನು ಆಯೋಜಿಸಲಾಗಿದ್ದು, ಭಾರತದ 30 ಪ್ರದೇಶವಾರು ಹಾಗೂ ಜಿಐ ಟ್ಯಾಗ್ ಹೊಂದಿರುವ ಕೈಮಗ್ಗ ಸೀರೆಗಳ ಹಾಗೂ ಬಟ್ಟೆಗಳ ಪ್ರದರ್ಶನ ಮತ್ತು ಮಾರಾಟ ಏರ್ಪಡಿಸಲಾಗಿದೆ.

ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಶ್ರಮಿಸಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Dec 10 2024, 12:32 AM IST
ಸಮ್ಮೇಳನ ಕನ್ನಡಿಗರಿಗೆ ಹಬ್ಬ ಇದ್ದಂತೆ. ಇದನ್ನು ಪ್ರತಿಯೊಬ್ಬರು ಸಂಭ್ರಮಿಸಬೇಕು. ಸರ್ಕಾರ, ಜಿಲ್ಲಾಡಳಿತ ಮತ್ತು ಜಿಲ್ಲೆಯ ಕನ್ನಡಾಭಿಮಾನಿಗಳು ಬಹಳ ಕಷ್ಟಪಟ್ಟು ಸಾಹಿತ್ಯ ಸಮ್ಮೇಳನಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ತಯಾರಿಗಳನ್ನು ಮಾಡುತ್ತಿದ್ದಾರೆ. ಎಲ್ಲರೂ ಕೈ ಜೋಡಿಸಿ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 41
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved