• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ರಾಮೀಣ ಜನರ ಆರ್ಥಿಕ ಸಮತೋಲನಕ್ಕಾಗಿ ಹ್ಯಾಕಥಾನ್: ಶಾಸಕ ದರ್ಶನ್ ಪುಟ್ಟಣ್ಣಯ್ಯ

Dec 09 2024, 12:46 AM IST
ಗ್ರಾಮೀಣ ಪ್ರದೇಶ ಜನರ ಶಿಕ್ಷಣ, ಆರೋಗ್ಯ, ಮಹಿಳಾ ಸಬಲೀಕರಣ, ಗ್ರಾಮಗಳ ಅಭಿವೃದ್ಧಿ, ಆರ್ಥಿಕ ಸ್ವಾವಲಂಭನೆ, ನಾವೀನ್ಯತೆ, ಯುವ ಜನರ ಆರ್ಥಿಕ ಸಾಕ್ಷರತೆ ಹಾಗೂ ಉದ್ಯಮಶೀಲತೆಗಾಗಿ ಫಿನ್-ಎ-ಥಾನ್ ಎಂಬ ಹೆಸರಿನಡಿಯಲ್ಲಿ ಹ್ಯಾಕಥಾನ್ ನಡೆಸಲಾಗುತ್ತಿದೆ.

ಸಮಕಾಲಿನರ ದರ್ಶನ ಕಾರ್ಯ ಶ್ಲಾಘನೀಯ: ವಿಧಾನಪರಿಷತ್ ಸಭಾಪತಿ ಬಸವರಾಜ

Dec 09 2024, 12:46 AM IST
ನೆಹರು ಮೈದಾನದಲ್ಲಿ ಅಂಬಾರಿ ಉತ್ಸವಕ್ಕೆ ಶಿರಹಟ್ಟಿ ಸಂಸ್ಥಾನ ಮಠದ ಫಕೀರ ಸಿದ್ದರಾಮ ಶ್ರೀಗಳು ಚಾಲನೆ‌ ನೀಡಿದರು

ಕ್ಷಯ ಮುಕ್ತ ಭಾರತಕ್ಕೆ ಜನರ ಸಹಕಾರ ಅಗತ್ಯ : ಗ್ರಾಮಗಳಲ್ಲಿ ಮನೆ ಬಾಗಿಲಿಗೆ ಬಂದು ಸರ್ವೇ- ಶಾಸಕ ದರ್ಶನ್ ಪುಟ್ಟಣ್ಣಯ್ಯ

Dec 08 2024, 01:20 AM IST

ಕ್ಷಯ ರೋಗದ ಗುಣಲಕ್ಷಣಗಳು ಕಂಡುಬಂದರೆ ತಕ್ಷಣವೇ ಆಸ್ಪತ್ರೆಗೆ ತೆರಳಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಗ್ರಾಮಗಳಲ್ಲಿ ಮನೆ ಬಾಗಿಲಿಗೆ ಬಂದು ಸರ್ವೇ ಕಾರ್ಯ ನಡೆಸಲಿದ್ದಾರೆ. ಜನರಿಂದ ಕಫ ಪಡೆದು ತಪಾಸಣೆ ನಡೆಸಿ ರೋಗಪತ್ತೆ ಹಚ್ಚುವ ಕೆಲಸ ಮಾಡಲಿದ್ದಾರೆ.  

ಸ್ವಾಮಿನಾಥನ್ ವರದಿ ಜಾರಿಗಾಗಿ ದೊಡ್ಡ ಮಟ್ಟದ ಹೋರಾಟ ಅಗತ್ಯ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Dec 08 2024, 01:17 AM IST
ಇಂದಿನ ರಾಜಕೀಯ ಸಂಸ್ಕೃತಿ ರೈತರಿಗೆ ವಿರುದ್ಧವಾಗಿದೆ. ಇದಕ್ಕೆ ಯುವಕರಿಗೆ ಮೌಲ್ಯಗಳಿಗಿಂತ ಇತರ ವಿಚಾರಗಳ ಬಗ್ಗೆ ಆಸಕ್ತಿ ಹೆಚ್ಚುತ್ತಿರುವುದು. ರೈತನಿಗೆ ಜಾತಿ, ಧರ್ಮವಿಲ್ಲ. ಉಳುವವರೆಲ್ಲರೂ ರೈತ ಕುಲಕ್ಕೆ ಸೇರಿದವರು. ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಸೇರಿದಂತೆ ದೇಶದ ಎಲ್ಲಾ ರಾಜಕೀಯ ಪಕ್ಷಗಳು ರೈತ ಸಮುದಾಯಕ್ಕೆ ವಿರುದ್ಧವಾಗಿವೆ.

ದರ್ಶನ್ ಬೇಲ್‌ ರದ್ದು ಕೋರಿ ಸುಪ್ರೀಂಗೆ ರಾಜ್ಯ ಸರ್ಕಾರ ಅರ್ಜಿ - ಮಧ್ಯಂತರ ಬೇಲ್‌ ವಿಸ್ತರಣೆಗೆ ಕೋರಲು ನಟ ತಯಾರಿ?

Dec 05 2024, 11:44 AM IST

ರಾಜ್ಯದಲ್ಲಿ ತಲ್ಲಣ ಸೃಷ್ಟಿಸಿದ್ದ ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ನಟ ದರ್ಶನ್‌ ಅವರಿಗೆ ಹೈಕೋರ್ಟ್‌ ನೀಡಿರುವ ಮಧ್ಯಂತರ ಜಾಮೀನನ್ನು ರದ್ದು ಮಾಡುವಂತೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಡಿ.6 ಅಥವಾ 9ರಂದು ವಿಚಾರಣೆಗೆ ಬರುವ ಸಾಧ್ಯತೆ ಇದೆ.

1.84 ಕೋಟಿ ರು. ವೆಚ್ಚದ ಕಾಮಗಾರಿಗಳಿಗೆ ಶಾಸಕ ದರ್ಶನ್ ದ್ರುವನಾರಾಯಣ ಚಾಲನೆ

Dec 03 2024, 12:30 AM IST
ವಿರೋಧ ಪಕ್ಷಗಳು ಗ್ಯಾರಂಟಿ ಯೋಜನೆಗಳಿಂದಾಗಿ ಅಭಿವೃದ್ಧಿ ಕೆಲಸಗಳಿಗೆ ಹಣ ಬಿಡುಗಡೆಯಾಗುತ್ತಿಲ್ಲ ಎಂದು ಟೀಕೆ ಮಾಡುತ್ತಿದ್ದರೂ, ಕಾಂಗ್ರೆಸ್‌ಸರ್ಕಾರ ಜನರಿಗೆ ನೀಡಿದ ಭರವಸೆಯಂತೆ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿ, ಅಭಿವೃದ್ಧಿ ಕಾಮಗಾರಿಯನ್ನು ಕೈಗೊಳ್ಳುವ ಮೂಲಕ ಸೂಕ್ತ ಉತ್ತರ ನೀಡಿದೆ.

ಕಾಪನಹಳ್ಳಿ ಗವೀಮಠದ ಸ್ವತಂತ್ರ ಸಿದ್ದಲಿಂಗೇಶ್ವರರ ಗದ್ದುಗೆ ದರ್ಶನ ಪಡೆದು ಬಿಎಸ್ ವೈ

Dec 02 2024, 01:16 AM IST
ಕುಲದೇವರ ದರ್ಶನದಿಂದ ನನಗೆ ಆತ್ಮ ಸಂತೋಷವಾಗಿದೆ. ಕುಲದೇವರ ಅನುಗ್ರಹದಿಂದಲೇ ತಾವು ಜೀವನದಲ್ಲಿ ಬೆಳೆಯಲು ಸಾಧ್ಯವಾಗಿದೆ. ಗವೀಮಠ ನನ್ನ ತಂದೆಯವರು ಪೂಜೆ ಮಾಡುತ್ತಿದ್ದ ದೇವಾಲಯ ಎಂದ ಯಡಿಯೂರಪ್ಪ ಸಕಾಲಕ್ಕೆ ಮಳೆ ಬೆಳೆ ಆಗಿ ನಾಡಿನ ರೈತರು ಸಂಮೃದ್ದಿಯಾಗಿರಲಿ.

ಕಿರುಗಡಲಿನಲ್ಲಿ ಎರಡು ದಿನ ಪಂಚಲಿಂಗ ದರ್ಶನ

Nov 30 2024, 12:47 AM IST
ತಲಕಾಡಿನಲ್ಲಿ ಪಂಚಲಿಂಗ ದರ್ಶನ ನಡೆಯುವ ದಿನದಂದೇ ತಾಲೂಕಿನ ಕಿರಗಡಲು ಗ್ರಾಮದಲ್ಲಿಯೂ ಪಂಚಲಿಂಗ ದರ್ಶನ ನಡೆಯಲಿದೆ. ಗ್ರಾಮದಲ್ಲಿ ಕಾರ್ತಿಕ ಶುದ್ಧ ನ.೩೦ ಮತ್ತು ಡಿ. ೧ರಂದು ನಡೆಯಲಿರುವ ಪಂಚಲಿಂಗ ದರ್ಶನ ಮತ್ತು ಜಾತ್ರೆಗೆ ಅದ್ಧೂರಿ ಸಿದ್ಧತೆ ನಡೆದಿದೆ. ಈ ಗ್ರಾಮದ ಪಂಚಲಿಂಗಗಳು ಚೋಳರ ಕಾಲದ್ದವೆಂದು ಹಿರಿಯರು ಹೇಳುತ್ತಾರೆ. ಗ್ರಾಮದಲ್ಲಿರುವ ನಾಲ್ಕು ನೂರಕ್ಕೂ ಹೆಚ್ಚು ಕುಟುಂಬಗಳಿರುವ ಗ್ರಾಮಸ್ಥರಿಗೆ ಪಂಚಲಿಂಗಗಳೆ ಆರಾಧ್ಯ ದೈವ.

ವೆಂಕಟೇಗೌಡರ ಅಂತಿಮ ದರ್ಶನ ಪಡೆದ ಯೋಗೇಶ್ವರ್‌

Nov 25 2024, 01:00 AM IST
ಚನ್ನಪಟ್ಟಣ: ಶುಕ್ರವಾರ ಕಜಕಿಸ್ತಾನದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದ ತಾಲೂಕಿನ ನೀರಾವರಿ ಯೋಜನೆಗೆ ನೀಲನಕ್ಷೆ ರೂಪಿಸಿ, ಅದರ ಸಾಕಾರಕ್ಕೆ ಶ್ರಮಿಸಿದ್ದ ನಿವೃತ್ತ ಎಂಜಿನಿಯರ್ ವೆಂಕಟೇಗೌಡ ಅವರ ಅಂತ್ಯಕ್ರಿಯೆ ಭಾನುವಾರ ಸ್ವಗ್ರಾಮ ಅಗ್ರಹಾರ ವಳಗೆರಹಳ್ಳಿಯಲ್ಲಿ ನೆರವೇರಿತು.

ಮಾಜಿ ಸಚಿವ ಮನೋಹರ ತಹಸೀಲ್ದಾರ್‌ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಗಣ್ಯರು, ಅಭಿಮಾನಿಗಳು

Nov 22 2024, 01:16 AM IST
ಮಾಜಿ ಸಚಿವ ಮನೋಹರ ತಹಶೀಲ್ದಾರ ಅವರ ಪಾರ್ಥಿವ ಶರೀರವನ್ನು ಪಟ್ಟಣದ ಜನತಾ ಶಿಕ್ಷಣ ಸೌಹಾರ್ದ ಸಹಕಾರಿ ಸಂಘದ ಬಯಲಿನಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಸಾವಿರಾರು ಅಭಿಮಾನಿಗಳ ಕಣ್ಣೀರಿನ ನಡುವೆ ಅಂತಿಮ ದರ್ಶನ ಅಭಿಮಾನಿಗಳ ನೋವಿನ ಅಭಿವ್ಯಕ್ತಿಗೆ ಸಾಕ್ಷಿಯಾಯಿತು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 41
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved