• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಾಸನಾಂಬೆ ದರ್ಶನ ಮುಗಿಸಿ ಹೋಗುವಾಗ ಅಪಘಾತದಲ್ಲಿ ತಂದೆ ಮಗಳು ಸಾವು

Nov 02 2024, 01:22 AM IST
ಹಾಸನಾಂಬೆ ದರ್ಶನ ಮುಗಿಸಿಕೊಂಡು ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದವರಿಗೆ ಹಿಂದಿನಿಂದ ಬೊಲೇರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ ಮಗಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಗರದ ಶ್ರೀ ಧರ್ಮಸ್ಥಳ ಮಂಜುನಾಥ ಆಯುರ್ವೇದ ಆಸ್ಪತ್ರೆ ಸಮೀಪ ಗುರುವಾರ ನಡುರಾತ್ರಿ ನಡೆದಿದೆ. ಆಲೂರು ತಾಲೂಕಿನ ಪಾಳ್ಯ ಸಮೀಪದ ಎಂ.ಎಚ್.ಪುರದ ನಿವಾಸಿ ಕುಮಾರ್(40) ಹಾಗೂ ಕಾವ್ಯ(12) ಸ್ಥಳದಲ್ಲೇ ಮೃತಪಟ್ಟಿದ್ದು, ಕುಮಾರ್‌ ಅವರ ತಾಯಿ ಪುಟ್ಟಮ್ಮ ಗಂಭೀರವಾಗಿ ಗಾಯಗೊಂಡಿದ್ದಾರೆ.

7- 8 ಗಂಟೆ ಕಾದರೂ ದರ್ಶನ ಸಿಗದ ಹಿನ್ನೆಲೆ : ಹಾಸನಾಂಬೆ ದರ್ಶನದ ಎಲ್ಲ ಪಾಸ್‌ಗಳೂ ರದ್ದು

Nov 01 2024, 10:03 AM IST

ಭಕ್ತರ ಆಕ್ರೋಶ, ಗದ್ದಲಕ್ಕೆ ಮಣಿದ ಜಿಲ್ಲಾಡಳಿತ ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನಾಂಬೆ ದೇಗುಲಕ್ಕೆ ಎಲ್ಲಾ ರೀತಿಯ ವಿಶೇಷ ಪಾಸುಗಳನ್ನು ರದ್ದುಪಡಿಸಿ ಧರ್ಮ ದರ್ಶನಕ್ಕಷ್ಟೇ ಅವಕಾಶ ನೀಡಿದೆ.

ಹಾಸನಾಂಬೆ ದೇವಿ ದರ್ಶನ ಪಡೆದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕುಟುಂಬದವರು

Oct 30 2024, 12:50 AM IST

 ಯಡಿಯೂರಪ್ಪ ಹಾಗೂ ಕುಟುಂಬದವರು   ಹಾಸನಾಂಬೆ ದೇವಿ ದರ್ಶನ ಪಡೆದರು. ಇದೇ ವೇಳೆ   ಮಾತನಾಡಿ, ಪ್ರತಿನಿತ್ಯ ಇಲ್ಲಿಗೆ ಬಂದು ಹಾಸನಾಂಬೆ ದರ್ಶನ ಮಾಡುತ್ತಿದ್ದು, ವರ್ಷಪೂರ್ತಿ ಅದೇ ದೀಪ ಉರಿದು ತಾಯಿ ವರ್ಷಕ್ಕೆ ಒಂದು ಬಾರಿ ಮಾತ್ರ ಭಕ್ತರಿಗೆ ದರ್ಶನ ನೀಡಿ ಆಶೀರ್ವಾದ ಮಾಡಲಾಗುತ್ತಿದೆ  ಎಂದರು.

ಹಾಸನಾಂಬೆ ದರ್ಶನ ಪಡೆದ ಮಾಜಿ ಸಚಿವ ಈಶ್ವರಪ್ಪ

Oct 30 2024, 12:38 AM IST
ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಮಂಗಳವಾರ ಕುಟುಂಬ ಸಮೇತವಾಗಿ ಆಗಮಿಸಿ ಹಾಸನಾಂಬೆ ದೇವಿ ದರ್ಶನ ಪಡೆದರು. ನಂತರ ಜಿಲ್ಲಾಡಳಿತದಿಂದ ಗೌರವ ಸ್ವೀಕರಿಸಿ ಮಾತನಾಡಿದ ಅವರು, ಈ ವರ್ಷವೂ ಕೂಡ ಆ ತಾಯಿ ಹಾಸನಾಂಬೆ ದರ್ಶನ ಭಾಗ್ಯ ನಮಗೆ ಕೊಟ್ಟಿದ್ದು, ಆ ತಾಯಿಯ ಕೃಪೆಯಿಂದ ಇಡೀ ಕರ್ನಾಟಕ ರಾಜ್ಯದಲ್ಲಿ ನಿರೀಕ್ಷೆಗೂ ಮೀರಿ ಮಳೆಯಾಗುತ್ತಿದೆ ಎಂದರು.

ಹಾಸನಾಂಬೆ ದರ್ಶನ ಪಡೆದ ಶ್ರವಣಬೆಳಗೊಳದ ಮಹಾಸ್ವಾಮೀಜಿ

Oct 27 2024, 02:45 AM IST
ಹಾಸನಾಂಬೆ ದೇವಿ ದರ್ಶನ ಮಾಡಲು ಶನಿವಾರದಂದು ಬೆಳಿಗ್ಗೆ ಆಗಮಿಸಿದ್ದ ಶ್ರವಣಬೆಳಗೊಳ ಮಠದ ಮಠಾಧೀಶರಾದ ಶ್ರೀ ಚಾರು ಕೀರ್ತಿ ಪಂಡಿತಾಚಾರ್ಯ ಭಟ್ಟಾರಕ ಭಟ್ಟಾ ಚಾರ್ಯವರ್ಯ ಮಹಾ ಸ್ವಾಮೀಜಿ ಅವರು ದರ್ಶನ ಪಡೆದರು. ಮಹಾಸ್ವಾಮೀಜಿ ಹಾಸನಾಂಬೆ ದೇವಾಲಯಕ್ಕೆ ಆಗಮಿಸುತ್ತಿದ್ದಂತೆ ಜಿಲ್ಲಾಡಳಿತದಿಂದ ಮಂಗಳ ವಾದ್ಯಗಳೊಂದಿಗೆ ಭವ್ಯ ಸ್ವಾಗತ ಕೋರಿ ಬರಮಾಡಿಕೊಂಡರು. ಮೊದಲು ಹಾಸನಾಂಬೆ ದೇವಿ ದರ್ಶನ ಪಡೆದು, ದರ್ಬಾರ್‌ ಗಣಪತಿ, ಶ್ರೀ ಸಿದ್ದೇಶ್ವರ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

ಕೆರೆ, ಕಟ್ಟೆ ಉಳಿದರೆ ಅಂತರ್ಜಲ ಹೆಚ್ಚಳ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Oct 26 2024, 12:49 AM IST
ಕೆರೆಗಳನ್ನು ಒತ್ತುವರಿ ಮಾಡುವುದು, ಮುಚ್ಚುವುದು ಅಭಿವೃದ್ಧಿ ಮತ್ತು ಅನ್ಯ ಕಾಮಗಾರಿಗಳಿಗೆ ಕೆರೆ ಜಾಗವನ್ನು ಆಕ್ರಮಿಸಿ ಕಟ್ಟಡ ನಿರ್ಮಾಣ ಮಾಡುವುದರಿಂದ ನಮ್ಮ ಮುಂದಿನ ಪೀಳಿಗೆ ಸಾಕಷ್ಟು ಸಮಸ್ಯೆ ಎದುರಿಸಬೇಕಾಗುತ್ತದೆ. ನೀರು ಅತ್ಯಮೂಲ್ಯವಾಗಿದ್ದು, ಕೆರೆ ಕಟ್ಟೆಗಳ ಸಂರಕ್ಷಣೆ ಮೂಲಕ ಅದನ್ನು ಉಳಿಸಿಕೊಳ್ಳಬೇಕಿದೆ.

ಹಾಸನಾಂಬೆ ದರ್ಶನ: ರಸ್ತೆಗಳಲ್ಲಿ ವಾಹನ ನಿರ್ಬಂಧ, ಬ್ರಹ್ಮಾಂಡ ಗುರೂಜಿ ಹಾಸನಾಂಬೆ ದರ್ಶನ

Oct 26 2024, 12:47 AM IST
ಹಾಸನಾಂಬ ದೇವಿಯ ದರ್ಶನಕ್ಕಾಗಿ ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಂದ ಅಪಾರ ಪ್ರಮಾಣದಲ್ಲಿ ಭಕ್ತಾದಿಗಳು ವಾಹನಗಳಲ್ಲಿ ಆಗಮಿಸುವುದರಿಂದ ಹಾಸನ ನಗರದಲ್ಲಿ ವಾಹನ ದಟ್ಟಣೆ ಉಂಟಾಗುವುದನ್ನು ತಪ್ಪಿಸಲು ಕೆಲವು ರಸ್ತೆಗಳಲ್ಲಿ ವಾಹನ ಸಂಚಾರವನ್ನು ಜಿಲ್ಲಾಡಳಿತ ನಿರ್ಬಂಧಿಸಿದೆ.

ಹಾಸನಾಂಬೆ ದೇವಿ ದರ್ಶನ ಪಡೆದ ಶಾಸಕ ಮಧು ಜಿಮಾದೇಗೌಡರ ಕುಟುಂಬ

Oct 26 2024, 12:45 AM IST
ಹಾಸನ ಜಿಲ್ಲಾಡಳಿತದಿಂದ ವಿಶೇಷ ದರ್ಶನಕ್ಕೆ ಅನುವು ಮಾಡಿಕೊಟ್ಟ ಹಿನ್ನೆಲೆಯಲ್ಲಿ ಹಾಸನಾಂಬೆ ದೇವಿ ಗರ್ಭಗುಡಿಗೆ ತೆರಳಿ ಕುಟುಂಬ ಸಮೇತವಾಗಿ ಪೂಜೆ ಸಲ್ಲಿಸಿದರು. ನಂತರ ದೇವಾಲಯದ ವತಿಯಿಂದ ಶಾಸಕ ಮಧು ಜಿ.ಮಾದೇಗೌಡರನ್ನು ಅಭಿನಂದಿಸಿ ಗೌರವಿಸಿದರು.

ಹೈಟೆಕ್ ಮಾದರಿ ಸರ್ಕಾರಿ ಶಾಲೆಗಳ ನಿರ್ಮಾಣಕ್ಕೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಚಾಲನೆ

Oct 23 2024, 12:38 AM IST
ಪಾಂಡವಪುರ ತಾಲೂಕಿನ ಐದು ಹೈಟೆಕ್ ಮಾದರಿ ಸರ್ಕಾರಿ ಶಾಲೆಯನ್ನು ನಿರ್ಮಿಸಲು ಕಾರ್ಯಕ್ರಮ ರೂಪಿಸಿಕೊಳ್ಳಲಾಗಿದೆ. ಪ್ರಾಯೋಗಿಕವಾಗಿ ಕ್ಯಾತನಹಳ್ಳಿಯಲ್ಲಿಯೇ ಶಾಲೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ನಂತರ ಹಂತಹಂತವಾಗಿ ಗುರುತಿಸಲಾಗಿರುವ ಸ್ಥಳಕ್ಕೆ ಶಾಲೆಗಳನ್ನು ನಿರ್ಮಿಸಲು ಕ್ರಮವಹಿಸಲಾಗುವುದು.

ರಾಸುಗಳಿಗೆ ಕಾಲಕಾಲಕ್ಕೆ ಕಾಲುಬಾಯಿ ಜ್ವರ ಲಸಿಕೆ ಹಾಕಿಸಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Oct 23 2024, 12:38 AM IST
ಕಾಲುಬಾಯಿ ಜ್ವರವು ಜಾನುವಾರುಗಳಿಗೆ ಕಾಣಿಸಿಕೊಂಡು ಮರಣ ಹೊಂದುವ ಮೂಲಕ ರೈತರಿಗೆ ಆರ್ಥಿಕವಾಗಿ ನಷ್ಟವಾಗುವುದನ್ನು ತಪ್ಪಿಸುವ ಜೊತೆಗೆ ರಾಸುಗಳ ಆರೋಗ್ಯ ಮತ್ತು ರೋಗ ನಿರೋಧಕ ಶಕ್ತಿ ಹೆಚ್ಚುವಂತೆ ಮಾಡಲು ಲಸಿಕೆ ಹಾಕಲಾಗುತ್ತಿದೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 41
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved