• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳಿಗೆ ಕಾಡಿನ ಮಹತ್ವ ತಿಳಿಸಲು ಚಿಣ್ಣರ ವನ ದರ್ಶನ

Oct 17 2024, 01:31 AM IST
ದಾಬಸ್‌ಪೇಟೆ: ನೆಲಮಂಗಲ ಪ್ರಾದೇಶಿಕ ವಲಯ ಅರಣ್ಯ ಇಲಾಖೆ ವತಿಯಿಂದ ಚಿಣ್ಣರ ವನ ದರ್ಶನ ಕಾರ್ಯಕ್ರಮದಡಿ ಸೋಂಪುರ ಹೋಬಳಿಯ ಹೊನ್ನೇನಹಳ್ಳಿ, ಅವ್ವೇರಹಳ್ಳಿ ಹಾಗೂ ಬರಗೇನಹಳ್ಳಿ ಸರ್ಕಾರಿ ಶಾಲೆಗಳ 100 ಮಕ್ಕಳನ್ನು ಬನ್ನೇರುಘಟ್ಟ ಪ್ರಕೃತಿ ಶಿಬಿರಕ್ಕೆ ಕರೆದೊಯ್ದು ಅರಣ್ಯ, ಪರಿಸರ, ಪ್ರಾಣಿ, ಪಕ್ಷಿಗಳ ಕುರಿತು ಸಮಗ್ರ ಮಾಹಿತಿ ನೀಡಲಾಯಿತು.

ದರ್ಶನ್ ಗೆ ಜಾಮೀನು ವಿಳಂಬ, ಮಾಡಿದ ಪಾಪ ಕಳೆಯಬೇಕಿದೆ: ಕೋಡಿಶ್ರೀ ಭವಿಷ್ಯ

Oct 17 2024, 12:57 AM IST
ರಾಜ್ಯ ಹಾಗೂ ದೇಶದಲ್ಲಿ ಇನ್ನೂ ಮಳೆ ಹೆಚ್ಚಾಗಲಿದೆ. ದೊಡ್ಡ ದೊಡ್ಡ ನಗರ ಹಾಗೂ ರಸ್ತೆಗಳು ಜಲಾವೃತವಾಗಲಿವೆ, ಪ್ರಾಣಿ ಸಂಕುಲಕ್ಕೆ ಅಪಾಯ ಆಗುವ ಸಂಭವವಿದೆ, ವಿಶೇಷವಾಗಿ ಕಾಲಭೈರವ ಅಸಂತೋಷಗೊಂಡಿದ್ದು, ಅವನ ಕುಲ ಶ್ವಾನಗಳು ಜನರಿಗೆ ಬಹಳ ತೊಂದರೆ ಕೊಡುತ್ತಿವೆ. ಶ್ವಾನಗಳಿಗೆ ಊಟ ಹಾಕುವುದರ ಮೂಲಕ ಕಾಲಭೈರವನ ಶಾಂತಿ ಮಾಡಬೇಕಿದೆ. ಭೂಮಿಯಿಂದ ಜೀವಜಲ ಉಕ್ಕಲಿದೆ, ಪ್ರಾಣಿಗಳು ಕಾಡಿನಿಂದ ನಾಡಿನತ್ತ ಬರಲಿದ್ದು, ಜನ ಎಚ್ಚರದಿಂದ ಇರಬೇಕು.

ಹಾಸನಾಂಬೆ ದೇವಿ ಜಾತ್ರಾ ಮಹೋತ್ಸವ ದರ್ಶನ ಅಭಿಯಾನ

Oct 17 2024, 12:05 AM IST
ಹಾಸನಾಂಬೆ ದೇವಿ ಜಾತ್ರಾ ಸಮಯದಲ್ಲಿ ಭಕ್ತಾದಿಗಳು ಸಾಂಪ್ರದಾಯಿಕ (ದೇಶೀಯ) ವಸ್ತ್ರ ಸಂಹಿತೆ ವೇಷಭೂಷಣಗಳಲ್ಲಿ (ಹಣೆಯಲ್ಲಿ ಕುಂಕುಮ, ಚಂದನ, ವಿಭೂತಿ, ನಾಮ ಇತ್ಯಾದಿ ಇಟ್ಟು) ದರ್ಶನ ಮಾಡಲು ಪ್ರೇರೇಪಿಸುವ ಅಭಿಯಾನ (ಜನಜಾಗೃತಿ) ಶ್ರೀ ಹಾಸನಾಂಬೆ ದೇವಾಲಯದ ಮುಂಭಾಗ ಚಾಲನೆ ನೀಡಲಾಯಿತು. ದೇವಿಯ ದರ್ಶನಕ್ಕೆ ಆಗಮಿಸುವ ಭಕ್ತರು ವಸ್ತ್ರಸಂಹಿತೆಯನ್ನು ಪಾಲಿಸಿ ಹಾಗೂ ಹಣೆಯಲ್ಲಿ ಕುಂಕುಮ ಚಂದನ ಅಥವಾ ವಿಭೂತಿ ಇತ್ಯಾದಿಗಳನ್ನು ಧರಿಸಿ ದರ್ಶನಕ್ಕೆ ಆಗಮಿಸಲು ವಿನಂತಿಸಿದರು.

ರೇಣುಕಾಸ್ವಾಮಿಯ ಕೊಲೆ ಪ್ರಕರಣ : ಜಾಮೀನುಗಾಗಿ ದರ್ಶನ್ ಹೈಕೋರ್ಟ್ಗೆ ಕ್ರಿಮಿನಲ್ ಅರ್ಜಿ

Oct 16 2024, 11:14 AM IST

ರೇಣುಕಾಸ್ವಾಮಿಯ ಕೊಲೆ ಪ್ರಕರಣದಲ್ಲಿ ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ತಿರಸ್ಕರಿಸಿದ ಬೆನ್ನಲ್ಲೇ ಜಾಮೀನುಗಾಗಿ ದರ್ಶನ್ ಹೈಕೋರ್ಟ್ ಮೊರೆಹೋಗಿದ್ದಾರೆ

ಅನಧಿಕೃತ ಕ್ಲಿನಿಕ್‌ಗಳ ಬಾಗಿಲು ಮುಚ್ಚಿಸಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Oct 16 2024, 12:47 AM IST
ಜೆಜೆಎಂ ಕಾಮಗಾರಿಗಳು ಗುಣಮಟ್ಟದಿಂದ ನಡೆದಿಲ್ಲ. ಗುತ್ತಿಗೆದಾರರು ನಿಯಮಾನುಸಾರ ಕೆಲಸ ಮಾಡಿಲ್ಲ. ಪರಿಣಾಮಕಾರಿಯಾಗಿ ಕೆಲಸ ಮಾಡಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದೀರಿ. ಪರಿಶೀಲಿಸಿ ಕ್ರಮಕೈಗೊಳ್ಳಬೇಕು. ನೀರಿನ ಸಮಸ್ಯೆ ನಿರ್ಮಾಣವಾಗದಂತೆ ಕ್ರಮವಹಿಸಿ ಎಂದು ಕುಡಿಯುವ ನೀರು, ನೈರ್ಮಲ್ಯ ಇಲಾಖೆ ಎಇಇಗೆ ಶಾಸಕರ ತಾಕೀತು.

ವಚನ ದರ್ಶನ ಮುಟ್ಟಗೋಲು, ಶರಣರ ಶಕ್ತಿ ಚಲನಚಿತ್ರ ನಿಷೇಧಕ್ಕೆ ಆಗ್ರಹ

Oct 16 2024, 12:34 AM IST
ಬಸವಾದಿ ಶರಣರನ್ನು ಅವಹೇಳನಕಾರಿಯಾಗಿ ಬಿಂಬಿಸಿ ಬಸವ ಭಕ್ತರ ಭಾವನೆಗೆ ಧಕ್ಕೆ ತರುವ ವಚನ ದರ್ಶನ ಕೃತಿಯನ್ನು ಸರ್ಕಾರ ಮುಟ್ಟುಗೋಲು ಹಾಕಬೇಕು ಹಾಗೂ ಶರಣ ಸಂಸ್ಕೃತಿಗೆ ಅಪಮಾನ ಮಾಡುವಂತಹ ಶರಣರ ಶಕ್ತಿ ಚಲನಚಿತ್ರ ನಿಷೇಧಿಸಬೇಕೆಂದು ಆಗ್ರಹಿಸಿ ಅ.16ರಂದು ಹೋರಾಟ ನಡೆಸಲಾಗುವುದು ಎಂದು ಪುಣೆಯ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷ ಡಾ.ಶಶಿಕಾಂತ ಪಟ್ಟಣ ಹೇಳಿದರು.

ದರ್ಶನ್ ಬೇಲ್ ನಿರಾಕರಣೆ : ಬಳ್ಳಾರಿ ಜೈಲು ಮುಂದೆ ಜಮಾಯಿಸಿದ್ದ ಅಭಿಮಾನಿಗಳ ಹೈಡ್ರಾಮಾ

Oct 15 2024, 06:42 AM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇಲ್ಲಿನ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್‌ ಅವರಿಗೆ ಜಾಮೀನು ಸಿಗಲಿದೆ ಎಂಬ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳು ಸೋಮವಾರ ತೀವ್ರ ನಿರಾಸೆ ಅನುಭವಿಸಿದರು

೧೫ರವರೆಗೆ ಬರಿಗಣ್ಣಿಗೆ ಧೂಮಕೇತು ಅದ್ಭುತ ದರ್ಶನ: ಖಗೋಳ ವೀಕ್ಷಕ ಹರೋನಹಳ್ಳಿಸ್ವಾಮಿ ಮಾಹಿತಿ

Oct 14 2024, 01:15 AM IST
ಸುಮಾರು ೮೦೦೦೦ ವರ್ಷಗಳಿಗೊಮ್ಮೆ ಸೂರ್ಯನನ್ನು ಸುತ್ತು ಹಾಕುವ ಈ ಧೂಮಕೇತುವನ್ನು ಮತ್ತು ಅದರ ಬಾಲವನ್ನು ಎಲ್ಲರೂ ನೋಡಬಹುದಾಗಿದೆ. ಜೀವಮಾನದಲ್ಲೊಮ್ಮೆ ಮಾತ್ರ ಈ ಆಕಾಶದ ಅದ್ಭುತವನ್ನು ನೋಡಬಹುದು. ಎಲ್ಲರೂ ನೋಡಿ ಸಂಭ್ರಮಿಸಿ ಎಂದು ಹವ್ಯಾಸಿ ಖಗೋಳ ವೀಕ್ಷಕ ಹರೋನಹಳ್ಳಿಸ್ವಾಮಿ ತಿಳಿಸಿದ್ದಾರೆ.

ವಿಜಯದಶಮಿ ದಿನ ಒಂದು ಲಕ್ಷಕ್ಕೂ ಅಧಿಕ ಭಕ್ತರಿಂದ ಹುಲಿಗೆಮ್ಮ ದೇವಿ ದರ್ಶನ

Oct 13 2024, 01:14 AM IST
ವಿಜಯದಶಮಿ ದಿನದಂದು ಸುಮಾರು ಒಂದು ಲಕ್ಷಕ್ಕೂ ಅಧಿಕ ಭಕ್ತಾಧಿಗಳು ಇಲ್ಲಿನ ಪ್ರಸಿದ್ಧ ಶಕ್ತಿ ಪೀಠ ಶ್ರೀ ಹುಲಿಗೆಮ್ಮ ದೇವಸ್ಥಾನಕ್ಕೆ ಆಗಮಿಸಿ ದರ್ಶನ ಪಡೆದರು.

ಆದಿಶಕ್ತಿದೇವಿ ದರ್ಶನ ಪಡೆದ ಶಾಸಕ ಯತ್ನಾಳ

Oct 13 2024, 01:02 AM IST
ಕನ್ನಡಪ್ರಭ ವಾರ್ತೆ ವಿಜಯಪುರ ದಸರಾ ಉತ್ಸವದ ಪ್ರಯುಕ್ತ ನಗರದಲ್ಲಿನ ರಾಮಮಂದಿರ ರಸ್ತೆಯಲ್ಲಿ ಶ್ರೀ ಸಿದ್ದೇಶ್ವರ ಆದಿಶಕ್ತಿ ತರುಣ ಸಂಘದಿಂದ ಶ್ರೀ ಫಂಡರಾಪುರ ವಿಠಲನ ಮಂದಿರದ ಮಾದರಿಯಲ್ಲಿ ದೇವಸ್ಥಾನ ಹಾಗೂ 101 ಕೆಜಿ ಬೆಳ್ಳಿಯ ದೇವಿಯ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಭೇಟಿನೀಡಿ ದೇವಿಯ ದರ್ಶನ ಪಡೆದರು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 40
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved