ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಿಸಿ, ಬೆಂಗಳೂರಿನಲ್ಲಿ ಮಾರಾಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿರುವುದನ್ನು ಸಾಬೀತುಪಡಿಸಲು ಬಲವಾದ ಬಲವಾದ ವೈಜ್ಞಾನಿಕ, ತಾಂತ್ರಿಕ, ವೈದ್ಯಕೀಯ ಮತ್ತು ಪ್ರತ್ಯಕ್ಷ ದರ್ಶಿಗಳ ಸಾಕ್ಷ್ಯ
ಪ್ರಸಿದ್ದ ಶಬರಿಮಲೆ ದೇಗುಲದ ವಾರ್ಷಿಕ ಮಂಡಲ೦- ಮಕರವಿಳಕ್ಕು ಯಾತ್ರೆಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ಈ ವರ್ಷ ಆನ್ಲೈನ್ನಲ್ಲಿ ಬುಕ್ ಮಾಡಿದವರಿಗೆ ಮಾತ್ರ ಶಬರಿಮಲೆಗೆ ಪ್ರವೇಶ ನೀಡಲು ಕೇರಳ ಸರ್ಕಾರ ನಿರ್ಧರಿಸಿದೆ.