• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ ಕೃಷ್ಣನ ವಿಶೇಷ ದರ್ಶನ ಪಡೆದ ಕೇಂದ್ರ ಸರ್ಕಾರದ ನಕಲಿ ಅಧಿಕಾರಿ!

Oct 11 2024, 11:50 PM IST
ಪ್ರಧಾನ ಮಂತ್ರಿ ಕಾರ್ಯಾಲಯದ ಸಂಸದೀಯ ಪ್ರಧಾನ ಕಾರ್ಯದರ್ಶಿಯ ಸೋಗಿನಲ್ಲಿ ಶ್ರೀಕೃಷ್ಣ ಮಠಕ್ಕೆ ಕರೆ ಮಾಡಿ, ದೇವರ ವಿಶೇಷ ದರ್ಶನದ ಸೌಲಭ್ಯ ಪಡೆದ ವ್ಯಕ್ತಿಯ ವಿರುದ್ಧ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ರೇಣುಕಾಸ್ವಾಮಿ ಕೊಲೆ ಕೇಸ್‌: ಸೋಪಲ್ಲಿ ದರ್ಶನ್ ಬಟ್ಟೆ ಒಗೆದಿದ್ದರೂ ರಕ್ತದ ಕಲೆ ಸಿಕ್ಕಿದೆ!

Oct 10 2024, 09:37 AM IST

ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಿಸಿ, ಬೆಂಗಳೂರಿನಲ್ಲಿ ಮಾರಾಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿರುವುದನ್ನು ಸಾಬೀತುಪಡಿಸಲು ಬಲವಾದ ಬಲವಾದ ವೈಜ್ಞಾನಿಕ, ತಾಂತ್ರಿಕ, ವೈದ್ಯಕೀಯ ಮತ್ತು ಪ್ರತ್ಯಕ್ಷ ದರ್ಶಿಗಳ ಸಾಕ್ಷ್ಯ 

ಗ್ರಾಪಂ ನೌಕರರ ಮುಷ್ಕರಕ್ಕೆ ಪುಟ್ಟರಾಜು, ದರ್ಶನ್ ಪುಟ್ಟಣ್ಣಯ್ಯ ಬೆಂಬಲ

Oct 10 2024, 02:28 AM IST
ನಮ್ಮ ಆಡಳಿತ ವ್ಯವಸ್ಥೆಯಲ್ಲಿ ಗ್ರಾಮ ಪಂಚಾಯ್ತಿ ವ್ಯವಸ್ಥೆ ಬಹುಮುಖ್ಯವಾಗಿದೆ. ಅಧಿಕಾರ ವಿಕೇಂದ್ರೀಕರಣದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯ್ತಿ ಅಧಿಕಾರಿಗಳು, ನೌಕರರ ಕೆಲಸ ಅಗತ್ಯವಾಗಿದೆ. ಪ್ರತಿಯೊಂದು ಸರ್ಕಾರದ ಕೆಲಸಗಳು ಗ್ರಾಮ ಪಂಚಾಯ್ತಿಯಿಂದಲೇ ಆಗಬೇಕಿದೆ. ಆದರೆ ಇಂದು ಅವರು ಬೀದಿಯಲ್ಲಿ ಬಂದು ನಿಲ್ಲುವ ಸ್ಥಿತಿ ಎದುರಾಗಿದೆ.

ದ್ವಾದಶ ಜ್ಯೋತಿರ್ಲಿಂಗಗಳ ದರ್ಶನ, ಪ್ರವಚನಕ್ಕೆ ಚಾಲನೆ

Oct 10 2024, 02:18 AM IST
ದ್ವಾದಶ ಜ್ಯೋತಿರ್ಲಿಂಗಗಳ ದರ್ಶನ ಮತ್ತು ಪ್ರವಚನ ಕಾರ್ಯಕ್ರಮ ಆರಂಭಗೊಂಡಿದೆ. ವಿರಕ್ತ ಮಠಾಧೀಶರಾದ ಶ್ರೀ ನಿರಂಜನ ದೇಶಿ ಕೇಂದ್ರ ಸ್ವಾಮೀಜಿ ಚಾಲನೆ ನೀಡಿದರು.

ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ

Oct 08 2024, 01:05 AM IST
ವಿಜಯಲಕ್ಷ್ಮಿ ಜೈಲಿಗೆ ಆಗಮಿಸಿ, ನಟ ದರ್ಶನ್ ಬಳಿ ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಶಬರಿಮಲೆ ಯಾತ್ರೆಗೆ ಇನ್ನು ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ: ನಿತ್ಯ ಇಷ್ಟು ಭಕ್ತರಿಗಷ್ಟೇ ಅಯ್ಯಪ್ಪ ದರ್ಶನ

Oct 06 2024, 10:58 AM IST

ಪ್ರಸಿದ್ದ ಶಬರಿಮಲೆ ದೇಗುಲದ ವಾರ್ಷಿಕ ಮಂಡಲ೦- ಮಕರವಿಳಕ್ಕು ಯಾತ್ರೆಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ಈ ವರ್ಷ ಆನ್‌ಲೈನ್‌ನಲ್ಲಿ ಬುಕ್ ಮಾಡಿದವರಿಗೆ ಮಾತ್ರ ಶಬರಿಮಲೆಗೆ ಪ್ರವೇಶ ನೀಡಲು ಕೇರಳ ಸರ್ಕಾರ ನಿರ್ಧರಿಸಿದೆ.

ಹಿರೋಡೆ ಕೆರೆಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯರಿಂದ ಬಾಗೀನ ಅರ್ಪಣೆ

Oct 06 2024, 01:26 AM IST
ಹಿರೋಡೆ ಕೆರೆಯಲ್ಲಿ ತುಂಬಿರುವ ಹೂಳು ತೆಗೆಸಿ ಅಭಿವೃದ್ಧಿಪಡಿಸಿ ಜತೆಗೆ ಕೆರೆಗೆ ಪಟ್ಟಣದ ಕೊಳಚೆ ನೀರು, ಬಸ್ ಡಿಫೋನಿಂದ ಬರುವ ಆಯಲ್‌ನ ಕೊಳಚೆ ನೀರು ಸಂಗ್ರಹವಾಗಿ ಕೆರೆ ಸಂಪೂರ್ಣವಾಗಿ ಕಲುಷಿತಗೊಳ್ಳುತ್ತಿದೆ. ಹಾಗಾಗಿ ಕೆರೆ ಅಭಿವೃದ್ಧಿಗೆ ಸಹಕರಿಸುವಂತೆ ಈ ಭಾಗದ ರೈತರು ಹಾಗೂ ನೀರು ಬಳಕೆದಾರರ ಸಂಘದವರು ಮನವಿ ಮಾಡಿದ್ದಾರೆ. ಅದರಂತೆ ಕೆರೆ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ.

ಮಹಾನ್‌ ವ್ಯಕ್ತಿಗಳ ತತ್ವ ಆದರ್ಶಗಳಿಂದ ಜೀವನ ದರ್ಶನ ಸಾಧ್ಯ :ಡಾ. ಸುಧಾ

Oct 06 2024, 01:24 AM IST
ಮಹಾತ್ಮ ಗಾಂಧೀಜಿ ಸತ್ಯ, ಶಾಂತಿ, ಅಹಿಂಸೆ ಮಾರ್ಗಗಳು ಮಾನವನ ಜೀವನ ಬದಲಾವಣೆಗೆ ಮಾರ್ಗ

ಹಿರೋಡೆ ಕೆರೆಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಬಾಗಿನ

Oct 06 2024, 01:17 AM IST
ಐತಿಹಾಸಿಕ ಪಟ್ಟಣದ ಹಿರೋಡೆ ಕೆರೆ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಶನಿವಾರ ಕೆರೆಗೆ ಬಾಗೀನ ಅರ್ಪಿಸಿದರು.

1 ಕೋಟಿ ರು. ವೆಚ್ಚದ ಹುಳಿಗೆರೆ ಕೆರೆ ಅಭಿವೃದ್ಧಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ

Oct 04 2024, 01:06 AM IST
ಫೀಡರ್ ಹಳ್ಳ ಮತ್ತು ಕೋಡಿಹಳ್ಳದಲ್ಲಿ ಜಂಗಲ್ ಮತ್ತು ಹೂಳು ತೆಗೆಯುವ ಕೆಲಸದ ಜತೆಗೆ ಚರಂಡಿ ಸ್ವಚ್ಛಗೊಳಿಸಲಾಗುವುದು. ಇದಕ್ಕಾಗಿ 1 ಕೋಟಿ ರು. ಮಂಜುರಾಗಿದೆ. ಇನ್ನು ಹೆಚ್ಚುವರಿ ಅನುದಾನದ ಅಗತ್ಯವಿದೆ. ಸರ್ಕಾರದಿಂದ ಬಿಡುಗಡೆಗೆ ಅಗತ್ಯ ಕ್ರಮ ವಹಿಸಲಾಗುವುದು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 40
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved