• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತರೀಕೆರೆಯಲ್ಲಿ ವೈಕುಂಠ ದ್ವಾರ ದರ್ಶನ

Jan 11 2025, 12:47 AM IST
ತರೀಕೆರೆ, ಪಟ್ಟಣದ ಅಣ್ಣಪ್ಪ ಬೀದಿಯಲ್ಲಿರುವ ಪ್ರಸಿದ್ಧ ಶ್ರೀ ಸತ್ಯಪ್ರದ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ವೈಕುಂಠ ಏಕಾದಶಿಯ ಶುಭದಿನದಂದು ಅಲಂಕಾರ ಪ್ರಿಯ ವೆಂಕಟೇಶ್ವರ ಸ್ವಾಮಿಗೆ ವಿಶೇಷ ಪೂಜೆ ಯೊಂದಿಗೆ ಸುಪ್ರಭಾತ ಸೇವೆ ಇನ್ನಿತರ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಪೂಜಿಸಲಾಯಿತು.

ವೈಕುಂಠ ಏಕಾದಶಿ ಪ್ರಯುಕ್ತ ಭಕ್ತರಿಂದ ಗೋಪಾಲ ದರ್ಶನ

Jan 11 2025, 12:46 AM IST
ನಾಡಿನ ಪ್ರಸಿದ್ಧ ಗೋಪಾಲಸ್ವಾಮಿ ಬೆಟ್ಟ, ಪಟ್ಟಣದ ವಿಜಯನಾರಾಯಣಸ್ವಾಮಿ, ಕಬ್ಬಹಳ್ಳಿ ಹಾಗೂ ಕೊಡಸೋಗೆ ಚಲುವನಾರಾಯಣಸ್ವಾಮಿ, ಚಿಕ್ಕಾಟಿ ವೇಣು ಗೋಪಾಲಸ್ವಾಮಿ, ಕಮರಹಳ್ಳಿ ವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ವೈಕುಂಠ‌ ಏಕಾದಶಿಯ ಹಿನ್ನೆಲೆಯಲ್ಲಿ ಶುಕ್ರವಾರ ವಿಶೇಷ ಪೂಜೆ ನೆರವೇರಿತು.

ವೈಕುಂಠ ಏಕಾದಶಿ ಸಂಭ್ರಮ: ತಿರುಪತಿ ಕಾಲ್ತುಳಿತ ಗಾಯಾಳುಗಳಿಗೆ ತಿಮ್ಮಪ್ಪನ ವಿಶೇಷ ದರ್ಶನ

Jan 11 2025, 12:46 AM IST
ತಿರುಪತಿಯಲ್ಲಿ ಕಾಲ್ತುಳಿತ ದುರಂತದ ನಡುವೆಯೇ ವೈಕುಂಠ ಏಕಾದಶಿ ಸಂಭ್ರಮ ಜೋರಾಗಿದ್ದು, ಕಾಲ್ತುಳಿತದಲ್ಲಿ ಗಾಯಗೊಂಡ ಭಕ್ತರಿಗೆ ಶುಕ್ರವಾರ ವೆಂಕಟೇಶ್ವರನ ವಿಶೇಷ ದರ್ಶನ ವ್ಯವಸ್ಥೆಯನ್ನು ಕಲ್ಪಿಸಲಾಯಿತು.

ಶ್ರೀ ವೆಂಕಟೇಶ್ವರಸ್ವಾಮಿ ದೇವಾಲಯದಲ್ಲಿ 25 ಸಾವಿರಕ್ಕೂ ಹೆಚ್ಚು ಭಕ್ತರ ದರ್ಶನ

Jan 11 2025, 12:46 AM IST
ಬೆಳಗ್ಗೆ ಸೋಮು ಮತ್ತು ತಂಡದಿಂದ ವಾದ್ಯಗೋಷ್ಠಿ, ಮೈಸೂರಿನ ಸಂಜೀವಿನಿ ಭಜನಾ ಮಂಡಳಿ ಜಯಶಂಕರ್ ಮತ್ತು ನಿರ್ಮಲರಿಂದ ಭಜನೆ, ಶಿವಾರ ಉಮೇಶ್ ತಂಡದಿಂದ ಭಕ್ತಿಗೀತೆ, ಸಂಜೆ ಮಳವಳ್ಳಿ ಸಂಗೀತ ಶಾಲೆ ನಿರ್ದೇಶಕಿ ಸಿಂಧೂ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ, ಹರಿಕಥಾ ವಿದ್ವಾನ್ ಕಾರಸವಾಡಿ ಸಚ್ಚಿನ್ ಮತ್ತು ತಂಡದಿಂದ ಶ್ರೀನಿವಾಸ ಕಲ್ಯಾಣ ಹರಿಕಥೆ, ರಾತ್ರಿ ಮಲ್ಲರಾಜು ತಂಡದಿಂದ ಹೆಬ್ಬೆಟ್ಟು ನಾಟಕ ಪ್ರದರ್ಶನಗೊಂಡಿತು.

ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಮೊದಲ ಆದ್ಯತೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Jan 09 2025, 12:47 AM IST
ಮೇಲುಕೋಟೆ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಮೊದಲ ಆದ್ಯತೆ ನೀಡಲಾಗಿದೆ. ಕ್ಷೇತ್ರದ ಪ್ರತಿ ಹಳ್ಳಿಯಲ್ಲಿಯೂ ಮೂಲ ಸೌಕರ್ಯ ಒದಗಿಸಬೇಕೆಂಬ ಗುರಿ ನನ್ನದಾಗಿದೆ. ಸರ್ಕಾರದಿಂದ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತಂದು ಹಂತ ಹಂತವಾಗಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು.

2ರಿಂದ ವಚನ ದರ್ಶನ ಆಧ್ಯಾತ್ಮಿಕ ಪ್ರವಚನ

Jan 01 2025, 12:02 AM IST
ಜ. 2 ರಂದು ಬೆಳಗ್ಗೆ 7 ಕ್ಕೆ ಗ್ರಾಮದ ಬಸವಣ್ಣ ದೇವಸ್ಥಾನದಲ್ಲಿ ಶ್ರೀಬಸವಣ್ಣ ದೇವರಿಗೆ ರುದ್ರಾಭಿಷೇಕ ಪೂಜೆ

ನೂತನ ವರ್ಷ ರೈತರಿಗೆ ನೆಮ್ಮದಿ ಬದುಕು ತರಲಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Jan 01 2025, 12:02 AM IST
ರೈತರಿಗೆ ಆರಂಭದಲ್ಲಿ ಸ್ವಲ್ಪ ಭರದ ಛಾಯೆ ಮನೆ ಮಾಡಿತ್ತು. ಬಳಿಕ ಸೂಕ್ತ ಮಳೆಯಾಗಿ ಕನ್ನಂಬಾಡಿ ಕಟ್ಟೆ ಭರ್ತಿಯಾಗುವ ಮೂಲಕ ಉತ್ತಮ ಬೆಳೆಯಾಗಿದೆ. ಇದೇ ರೀತಿ ಮುಂದಿನ 2025ನೇ ವರ್ಷವೂ ಸಹ ರೈತರು ನೆಮ್ಮದಿಯ ಜೀವನ ನಡೆಸುವಂತಾಗಲಿದೆ ಎಂದು ಭಗವಂತನಲ್ಲಿ ಬೇಡಿಕೊಳ್ಳುತ್ತೇನೆ.

ದರ್ಶನ್, ಗ್ಯಾಂಗ್‌ಗೆ ಈಗ ಜಾಮೀನು ರದ್ದು ಆತಂಕ - ಸುಪ್ರೀಂನಲ್ಲಿ ಮೇಲ್ಮನವಿಗೆ ಸರ್ಕಾರ ಅಸ್ತು

Dec 31 2024, 08:16 AM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಏಳು ಮಂದಿ ಆರೋಪಿಗಳಿಗೆ ಮತ್ತೆ ಸಂಕಷ್ಟ ಎದುರಾಗಲಿದ್ದು, ಈ ಆರೋಪಿಗಳ ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಶಬರಿಮಲೆ ಅಯ್ಯಪ್ಪ ದೇವಸ್ಥಾನ : ಈ ವರ್ಷದ ಮಕರವಿಳಕ್ಕು ಉತ್ಸವಕ್ಕಾಗಿ ಇಂದಿನಿಂದ ಮತ್ತೆ ದರ್ಶನ ಪ್ರಾರಂಭ

Dec 30 2024, 01:01 AM IST
ಶಬರಿಮಲೆ: ಶಬರಿಮಲೆ ಅಯ್ಯಪ್ಪ ದೇವಸ್ಥಾನವು ಈ ವರ್ಷದ ಮಕರವಿಳಕ್ಕು ಉತ್ಸವಕ್ಕಾಗಿ ಸೋಮವಾರ ಮತ್ತೆ ತೆರೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿಯವರು ತಿಳಿಸಿದ್ದಾರೆ,

ಹೊಸವರ್ಷಕ್ಕೆ ಅಯೋಧ್ಯೆ ಹೋಟೆಲ್‌ ಪೂರ್ತಿ ಬುಕ್‌ : ರಾಮಮಂದಿರ ದರ್ಶನ ಅವಧಿ ವಿಸ್ತರಣೆ

Dec 29 2024, 01:19 AM IST
ರಾಮಮಂದಿರ ಉದ್ಘಾಟನೆ ಬಳಿಕ ಅಯೋಧ್ಯೆ ಮೊದಲ ಹೊಸವರ್ಷ ಆಚರಣೆಗೆ ಸಜ್ಜಾಗುತ್ತಿದೆ. ಮಂದಿರಕ್ಕೆ ಹೆಚ್ಚಿನ ಸಂಖ್ಯೆಯ ಭಕ್ತರು ಬರುವ ನಿರೀಕ್ಷೆಯಿದ್ದು, ದರ್ಶನದ ಅವಧಿ ವಿಸ್ತರಣೆಗೆ ದೇಗುಲ ನಿರ್ಧರಿಸಿದೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 48
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved