• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಬ್ಭಾಗವಾಗಿರುವ ರೈತ ಸಂಘಟನೆ ಒಗ್ಗೂಡಿಸುವೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Oct 04 2024, 01:05 AM IST
ರಾಜ್ಯ, ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ರೈತ ಮುಖಂಡರು ಕಾರ್ಯಕರ್ತರ ಸಭೆ ನಡೆಸಿ ಒಂದೇ ವೇದಿಕೆಯಲ್ಲಿ ಕರೆತರುವ ಪ್ರಯತ್ನ ನಡೆಸಲಾಗುತ್ತಿದೆ. ರೈತ ದಿನಾಚರಣೆ ವೇಳೆಗೆ ಸಮಸ್ಯೆ ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭರವಸೆ.

ಬೆನ್ನುನೋವಿನಿಂದ ಬಳಲುತ್ತಿರುವ ನಟ ದರ್ಶನ್

Oct 04 2024, 01:04 AM IST
ಬೆನ್ನಿನಲ್ಲಿ ಊತ ಕಾಣಿಸಿಕೊಂಡಿದೆ. ಸ್ಕ್ಯಾನಿಂಗ್ ನಡೆಸಿ, ಸೂಕ್ತ ಶಸ್ತ್ರಚಿಕಿತ್ಸೆಯ ಅಗತ್ಯವಿದೆ.

ಪ್ರೊ.ಟಿ.ಶಿವಣ್ಣರ ಅಂತ್ಯಕ್ರಿಯೆ; ಡಿಸಿಎಂ ಡಿಕೆಶಿ ಅಂತಿಮ ದರ್ಶನ

Oct 04 2024, 01:02 AM IST
ಮೈಸೂರು ಪ್ರವಾಸದಲ್ಲಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ 3.30 ಸುಮಾರಿಗೆ ರಸ್ತೆ ಮೂಲಕ ಸೋಮನಹಳ್ಳಿಯ ಎಸ್.ಸಿ.ವಿದ್ಯಾ ಸಂಸ್ಥೆ ಆವರಣದಲ್ಲಿ ಇರಿಸಲಾಗಿದ್ದ ಪ್ರೊ.ಶಿವಣ್ಣ ಅವರ ಪಾರ್ಥಿವ ಶರೀರಕ್ಕೆ ಪುಷ್ಪಗುಚ್ಛ ಅರ್ಪಿಸಿ ಶ್ರದ್ಧಾಂಜಲಿ ಸಲ್ಲಿಸಿದರು. ನಂತರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಅನ್ನದಾನ ಭವನ ಭಕ್ತರ ಉಪಯೋಗಕ್ಕೆ ಬರುವಂತೆ ಬಳಕೆ ಮಾಡಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Oct 04 2024, 01:00 AM IST
ದೇವಾಲಯದಲ್ಲಿ ಭಕ್ತರಿಗೆ ಮಹಾ ಮಂಗಳಾರತಿಯ ನಂತರ ಪ್ರಸಾದವಿನಿಯೋಗ ಮಾಡಲು ಯೋಜನೆ ರೂಪಿಸಬೇಕು. ಲಡ್ಡು ಪ್ರಸಾದ ಮಾರಾಟ ಕೇಂದ್ರ ಆರಂಭ, ಆದಾಯ ಹೆಚ್ಚಿಸಲು ಯೋಜನೆ ಜಾರಿಗೆ ತಂದು ದೇಗುಲದ ಉತ್ಸವಗಳು ವಿಶೇಷವಾಗಿ ನಡೆಯಲು ವ್ಯವಸ್ಥೆಯಾಗಬೇಕು. ದೇಗುಲದ ಹಣಕಾಸು ವ್ಯವಹಾರವನ್ನು ಸಂಪೂರ್ಣ ಡಿಜಿಟಲ್ ಮೂಲಕ ಮಾಡಬೇಕು.

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ವಿರುದ್ಧ ಇನ್ನೊಂದು ಚಾರ್ಜ್‌ಶೀಟ್‌ಗೆ ಸಿದ್ಧತೆ

Oct 03 2024, 12:32 PM IST

ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಚಾರ್ಜ್‌ಶೀಟ್‌ಗೆ ಒಳಗಾಗಿರುವ ನಟ ದರ್ಶನ್‌ ವಿರುದ್ಧ ಶೀಘ್ರ ಇನ್ನೊಂದು ಆರೋಪಪಟ್ಟಿ ಸಲ್ಲಿಕೆ ಆಗಲಿದೆ. 

ಮಕ್ಕಳಿಗೆ, ಗರ್ಭಿಣಿಯರಿಗೆ ಪೋಷಕಾಂಶ ಆಹಾರ ನೀಡುವುದು ಪೋಷಕರ ಜವಾಬ್ದಾರಿ: ದರ್ಶನ್ ಪುಟ್ಟಣ್ಣಯ್ಯ

Oct 02 2024, 01:10 AM IST
ಪೂರ್ವಿಕರು ಪೋಷಕಾಂಶವುಳ್ಳ ಆಹಾರಗಳನ್ನು ಸೇವನೆ ಮಾಡುತ್ತಿದ್ದರು. ಇದರಿಂದ ಅವರು ಆರೋಗ್ಯವಂತರಾಗಿ ದೀರ್ಘಕಾಲ ಬದುಕುತ್ತಿದ್ದರು. ಆದರೆ, ಪ್ರಸ್ತುತ ದಿನಗಳಲ್ಲಿ ನಾವು ರಾಸಾಯನಿಕ ಅಂಶವುಳ್ಳ ಜಿಂಕ್ ಫುಡ್ ಸೇವನೆ ಮಾಡುತ್ತಾ ಅನಾರೋಗ್ಯಕ್ಕೆ ಸುತ್ತಾಗುತ್ತಿದ್ದೇವೆ.

ಬಸವನಬಾಗೇವಾಡಿ : ದೇವಸ್ಥಾನಕ್ಕೆ ಭೇಟಿ ನೀಡಿ ಬಸವೇಶ್ವರ ದರ್ಶನ ಪಡೆದ ಸ್ಪೀಕರ್‌ ಯು.ಟಿ.ಖಾದರ್

Sep 30 2024, 01:27 AM IST
ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಬಸವನಬಾಗೇವಾಡಿಯಲ್ಲಿ ನಡೆದ ಸೌಹಾರ್ದ ಸಮಾವೇಶದಲ್ಲಿ ಭಾಗವಹಿಸಿ, ಪಟ್ಟಣದ ಮೂಲನಂದೀಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು.

ಮಾಜಿ ಶಾಸಕ ದಿ.ಪುಟ್ಟಣ್ಣಯ್ಯ ಸ್ಮರಣಾರ್ಥ ಶಾಸಕ ದರ್ಶನ್ ರಿಂದ ರಂಗ ಮಂಟಪ ಉದ್ಘಾಟನೆ

Sep 30 2024, 01:21 AM IST
ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೂಕ್ತ ವೇದಿಕೆ, ಪ್ರೋತ್ಸಾಹ ದೊರಕಿದರೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಉನ್ನತ ಮಟ್ಟಕ್ಕೆ ಬೆಳೆಯಲು ಸಾಧ್ಯ. ಗ್ರಾಮೀಣ ವಿದ್ಯಾರ್ಥಿಗಳು ಹೆಚ್ಚು ಬುದ್ಧಿವಂತರು ಮತ್ತು ಪ್ರತಿಭಾ ಸಂಪನ್ನರಾಗಿದ್ದಾರೆ. ಅದನ್ನು ಅನಾವರಣಗೊಳಿಸಲು ಶಿಕ್ಷಕರು ಮತ್ತು ಪೋಷಕರು ಸಹಕರಿಸಬೇಕು.

10 ದಿನಗಳ ಆರೋಗ್ಯ ತಪಾಸಣೆ ಶಿಬಿರಕ್ಕೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಚಾಲನೆ

Sep 29 2024, 01:40 AM IST
ಗ್ರಾಮೀಣ ಪ್ರದೇಶದ ಜನರ ಆರೋಗ್ಯ ಕಾಪಾಡಲು ಲಯನ್ಸ್ ಕ್ಲಬ್ ಆಫ್ ಸಂಸ್ಥೆಯೂ ಆರೋಗ್ಯ ತಪಾಸಣೆ ಶಿಬಿರಗಳನ್ನು ಆಯೋಜಿಸುತ್ತಿದೆ. ಜನರು ಸದ್ಬಳಕೆ ಮಾಡಿಕೊಳ್ಳಬೇಕು. ಜನರು ಆರೋಗ್ಯ ತಪಾಸಣೆಗಾಗಿ ಸಾವಿರಾರು ಹಣ ಖರ್ಚು ಮಾಡಿ ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ. ಆರೋಗ್ಯ ಸೇವೆ ವೃತ್ತಿ ವಾಣಿಜ್ಯಕರಣಗೊಳ್ಳುತ್ತಿದೆ.

ಪೆಂಡಾಲ್‌ ಗಣಪತಿ ದರ್ಶನ ಪಡೆದ ಪ್ರೀತಂಗೌಡ ದಂಪತಿ

Sep 25 2024, 12:57 AM IST
ಹಾಸನ: ನಗರದ ಸಿಟಿ ಬಸ್ ನಿಲ್ದಾಣದ ಬಳಿ ಇರುವ ಶ್ರೀ ಗಣಪತಿ ಪೆಂಡಾಲಿನಲ್ಲಿ ಪ್ರತಿಷ್ಠಾಪಿಸಲಾಗಿರುವ ಶ್ರೀ ಗಣೇಶನ ಉತ್ಸವ ಕಾರ್ಯಕ್ರಮದಲ್ಲಿ ಮಂಗಳವಾರ ಮಧ್ಯಾಹ್ನ ಮಹಾಮಂಗಳಾರತಿಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ದಂಪತಿ ಆಗಮಿಸಿ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿ ಪುನೀತರಾದರು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 40
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved