• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದರ್ಶನ್ ಬೇಲ್ ನಿರಾಕರಣೆ : ಬಳ್ಳಾರಿ ಜೈಲು ಮುಂದೆ ಜಮಾಯಿಸಿದ್ದ ಅಭಿಮಾನಿಗಳ ಹೈಡ್ರಾಮಾ

Oct 15 2024, 06:42 AM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇಲ್ಲಿನ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್‌ ಅವರಿಗೆ ಜಾಮೀನು ಸಿಗಲಿದೆ ಎಂಬ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳು ಸೋಮವಾರ ತೀವ್ರ ನಿರಾಸೆ ಅನುಭವಿಸಿದರು

೧೫ರವರೆಗೆ ಬರಿಗಣ್ಣಿಗೆ ಧೂಮಕೇತು ಅದ್ಭುತ ದರ್ಶನ: ಖಗೋಳ ವೀಕ್ಷಕ ಹರೋನಹಳ್ಳಿಸ್ವಾಮಿ ಮಾಹಿತಿ

Oct 14 2024, 01:15 AM IST
ಸುಮಾರು ೮೦೦೦೦ ವರ್ಷಗಳಿಗೊಮ್ಮೆ ಸೂರ್ಯನನ್ನು ಸುತ್ತು ಹಾಕುವ ಈ ಧೂಮಕೇತುವನ್ನು ಮತ್ತು ಅದರ ಬಾಲವನ್ನು ಎಲ್ಲರೂ ನೋಡಬಹುದಾಗಿದೆ. ಜೀವಮಾನದಲ್ಲೊಮ್ಮೆ ಮಾತ್ರ ಈ ಆಕಾಶದ ಅದ್ಭುತವನ್ನು ನೋಡಬಹುದು. ಎಲ್ಲರೂ ನೋಡಿ ಸಂಭ್ರಮಿಸಿ ಎಂದು ಹವ್ಯಾಸಿ ಖಗೋಳ ವೀಕ್ಷಕ ಹರೋನಹಳ್ಳಿಸ್ವಾಮಿ ತಿಳಿಸಿದ್ದಾರೆ.

ವಿಜಯದಶಮಿ ದಿನ ಒಂದು ಲಕ್ಷಕ್ಕೂ ಅಧಿಕ ಭಕ್ತರಿಂದ ಹುಲಿಗೆಮ್ಮ ದೇವಿ ದರ್ಶನ

Oct 13 2024, 01:14 AM IST
ವಿಜಯದಶಮಿ ದಿನದಂದು ಸುಮಾರು ಒಂದು ಲಕ್ಷಕ್ಕೂ ಅಧಿಕ ಭಕ್ತಾಧಿಗಳು ಇಲ್ಲಿನ ಪ್ರಸಿದ್ಧ ಶಕ್ತಿ ಪೀಠ ಶ್ರೀ ಹುಲಿಗೆಮ್ಮ ದೇವಸ್ಥಾನಕ್ಕೆ ಆಗಮಿಸಿ ದರ್ಶನ ಪಡೆದರು.

ಆದಿಶಕ್ತಿದೇವಿ ದರ್ಶನ ಪಡೆದ ಶಾಸಕ ಯತ್ನಾಳ

Oct 13 2024, 01:02 AM IST
ಕನ್ನಡಪ್ರಭ ವಾರ್ತೆ ವಿಜಯಪುರ ದಸರಾ ಉತ್ಸವದ ಪ್ರಯುಕ್ತ ನಗರದಲ್ಲಿನ ರಾಮಮಂದಿರ ರಸ್ತೆಯಲ್ಲಿ ಶ್ರೀ ಸಿದ್ದೇಶ್ವರ ಆದಿಶಕ್ತಿ ತರುಣ ಸಂಘದಿಂದ ಶ್ರೀ ಫಂಡರಾಪುರ ವಿಠಲನ ಮಂದಿರದ ಮಾದರಿಯಲ್ಲಿ ದೇವಸ್ಥಾನ ಹಾಗೂ 101 ಕೆಜಿ ಬೆಳ್ಳಿಯ ದೇವಿಯ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಭೇಟಿನೀಡಿ ದೇವಿಯ ದರ್ಶನ ಪಡೆದರು.

ಉಡುಪಿ ಕೃಷ್ಣನ ವಿಶೇಷ ದರ್ಶನ ಪಡೆದ ಕೇಂದ್ರ ಸರ್ಕಾರದ ನಕಲಿ ಅಧಿಕಾರಿ!

Oct 11 2024, 11:50 PM IST
ಪ್ರಧಾನ ಮಂತ್ರಿ ಕಾರ್ಯಾಲಯದ ಸಂಸದೀಯ ಪ್ರಧಾನ ಕಾರ್ಯದರ್ಶಿಯ ಸೋಗಿನಲ್ಲಿ ಶ್ರೀಕೃಷ್ಣ ಮಠಕ್ಕೆ ಕರೆ ಮಾಡಿ, ದೇವರ ವಿಶೇಷ ದರ್ಶನದ ಸೌಲಭ್ಯ ಪಡೆದ ವ್ಯಕ್ತಿಯ ವಿರುದ್ಧ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ರೇಣುಕಾಸ್ವಾಮಿ ಕೊಲೆ ಕೇಸ್‌: ಸೋಪಲ್ಲಿ ದರ್ಶನ್ ಬಟ್ಟೆ ಒಗೆದಿದ್ದರೂ ರಕ್ತದ ಕಲೆ ಸಿಕ್ಕಿದೆ!

Oct 10 2024, 09:37 AM IST

ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಿಸಿ, ಬೆಂಗಳೂರಿನಲ್ಲಿ ಮಾರಾಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿರುವುದನ್ನು ಸಾಬೀತುಪಡಿಸಲು ಬಲವಾದ ಬಲವಾದ ವೈಜ್ಞಾನಿಕ, ತಾಂತ್ರಿಕ, ವೈದ್ಯಕೀಯ ಮತ್ತು ಪ್ರತ್ಯಕ್ಷ ದರ್ಶಿಗಳ ಸಾಕ್ಷ್ಯ 

ಗ್ರಾಪಂ ನೌಕರರ ಮುಷ್ಕರಕ್ಕೆ ಪುಟ್ಟರಾಜು, ದರ್ಶನ್ ಪುಟ್ಟಣ್ಣಯ್ಯ ಬೆಂಬಲ

Oct 10 2024, 02:28 AM IST
ನಮ್ಮ ಆಡಳಿತ ವ್ಯವಸ್ಥೆಯಲ್ಲಿ ಗ್ರಾಮ ಪಂಚಾಯ್ತಿ ವ್ಯವಸ್ಥೆ ಬಹುಮುಖ್ಯವಾಗಿದೆ. ಅಧಿಕಾರ ವಿಕೇಂದ್ರೀಕರಣದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯ್ತಿ ಅಧಿಕಾರಿಗಳು, ನೌಕರರ ಕೆಲಸ ಅಗತ್ಯವಾಗಿದೆ. ಪ್ರತಿಯೊಂದು ಸರ್ಕಾರದ ಕೆಲಸಗಳು ಗ್ರಾಮ ಪಂಚಾಯ್ತಿಯಿಂದಲೇ ಆಗಬೇಕಿದೆ. ಆದರೆ ಇಂದು ಅವರು ಬೀದಿಯಲ್ಲಿ ಬಂದು ನಿಲ್ಲುವ ಸ್ಥಿತಿ ಎದುರಾಗಿದೆ.

ದ್ವಾದಶ ಜ್ಯೋತಿರ್ಲಿಂಗಗಳ ದರ್ಶನ, ಪ್ರವಚನಕ್ಕೆ ಚಾಲನೆ

Oct 10 2024, 02:18 AM IST
ದ್ವಾದಶ ಜ್ಯೋತಿರ್ಲಿಂಗಗಳ ದರ್ಶನ ಮತ್ತು ಪ್ರವಚನ ಕಾರ್ಯಕ್ರಮ ಆರಂಭಗೊಂಡಿದೆ. ವಿರಕ್ತ ಮಠಾಧೀಶರಾದ ಶ್ರೀ ನಿರಂಜನ ದೇಶಿ ಕೇಂದ್ರ ಸ್ವಾಮೀಜಿ ಚಾಲನೆ ನೀಡಿದರು.

ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ

Oct 08 2024, 01:05 AM IST
ವಿಜಯಲಕ್ಷ್ಮಿ ಜೈಲಿಗೆ ಆಗಮಿಸಿ, ನಟ ದರ್ಶನ್ ಬಳಿ ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಶಬರಿಮಲೆ ಯಾತ್ರೆಗೆ ಇನ್ನು ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ: ನಿತ್ಯ ಇಷ್ಟು ಭಕ್ತರಿಗಷ್ಟೇ ಅಯ್ಯಪ್ಪ ದರ್ಶನ

Oct 06 2024, 10:58 AM IST

ಪ್ರಸಿದ್ದ ಶಬರಿಮಲೆ ದೇಗುಲದ ವಾರ್ಷಿಕ ಮಂಡಲ೦- ಮಕರವಿಳಕ್ಕು ಯಾತ್ರೆಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ಈ ವರ್ಷ ಆನ್‌ಲೈನ್‌ನಲ್ಲಿ ಬುಕ್ ಮಾಡಿದವರಿಗೆ ಮಾತ್ರ ಶಬರಿಮಲೆಗೆ ಪ್ರವೇಶ ನೀಡಲು ಕೇರಳ ಸರ್ಕಾರ ನಿರ್ಧರಿಸಿದೆ.

  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 41
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved