ನೀರಿನ ಸಂಪನ್ಮೂಲಕ್ಕೆ ಕೊರತೆಯಾಗದಂತೆ ಕೆರೆಗಳನ್ನು ಉಳಿಸಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ
Sep 25 2024, 12:53 AM ISTಈಗಾಗಲೇ ಪಾಂಡವಪುರ ತಾಲೂಕಿನ ಕೆನ್ನಾಳು, ಬನ್ನಂಗಾಡಿ ಹಾಗೂ ಕ್ಷೇತ್ರ ವ್ಯಾಪ್ತಿಯ ಚಂದಗಾಲು ಗ್ರಾಪಂ ವ್ಯಾಪ್ತಿಯಲ್ಲಿ ನಡೆದ ಸರ್ಕಾರಿ ಸೇವೆಗಳು ನಿಮ್ಮನೆ ಬಾಗಿಲಿಗೆ ಕಾರ್ಯಕ್ರಮ ಯಶಸ್ವಿಯಾಗಿದೆ. ಜನ ಕೇವಲ ಪೌತಿ ಖಾತೆ ಮತ್ತು ಉಪನೋಂದಣಾಧಿಕಾರಿಗಳ ಕಚೇರಿಗೆ ಮಾತ್ರ ಬರಬೇಕು.