ಪುತ್ತೂರು: ಜೂ.1ರಿಂದ ದರ್ಶನ ಕಲಾಮಂದಿರದಲ್ಲಿ ಶ್ರೀಮದ್ಭಾಗವತ ಪ್ರವಚನ ಸಪ್ತಾಹ
May 30 2025, 12:20 AM ISTಬಹುವಚನಂ ಪುತ್ತೂರು, ದಿ. ಜಿ. ಎಲ್. ಆಚಾರ್ಯ ಜನ್ಮಶತಾಬ್ದಿ ಸಮಿತಿ, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಪುತ್ತೂರು, ಸ್ವಾಮಿ ಕಲಾಮಂದಿರ ಆಶ್ರಯದಲ್ಲಿ ಶ್ರೀಮದ್ಭಾಗವತ ಪ್ರವಚನ ಸಪ್ತಾಹ ಜೂ. ೧ರಿಂದ ೭ವರೆಗೆ ಸಂಜೆ ೬ರಿಂದ ೮ರತನಕ ಬೈಪಾಸ್ ರಸ್ತೆಯ ದರ್ಶನ ಕಲಾಮಂದಿರದಲ್ಲಿ ನಡೆಯಲಿದೆ.