• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಲಕಿ ಖುಷಿ ಅಂತಿಮ ದರ್ಶನ ಪಡೆದ ಶಾಸಕ ಬಾಲಕೃಷ್ಣ

May 13 2025, 11:49 PM IST
ಮಂಚನಾಯ್ಕನಹಳ್ಳಿ ಗ್ರಾಪಂ ವ್ಯಾಪ್ತಿಯ ಭದ್ರಾಪುರ ಹಕ್ಕಿಪಿಕ್ಕಿ ಕಾಲೋನಿಗೆ ಭೇಟಿ ನೀಡಿದ ಶಾಸಕ ಬಾಲಕೃಷ್ಣ ಅವರನ್ನು ಕಾಲೋನಿಯ ನಿವಾಸಿಗಳು ಮುತ್ತಿಗೆ ಹಾಕಿ ಬಾಲಕಿ ಕೊಲೆ ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸಬೇಕು ಹಾಗೂ ಕಾಲೋನಿಯ ನಿವಾಸಿಗಳಿಗೆ ಹೆಚ್ಚಿನ ಭದ್ರತೆ ಒದಗಿಸಬೇಕೆಂದು ಅವಲತ್ತುಕೊಂಡರು.

ಬುದ್ಧ ಪೂರ್ಣಿಮೆ: 2 ಲಕ್ಷ ಭಕ್ತರದಿಂದ ಹುಲಿಗೆಮ್ಮ ದೇವಿ ದರ್ಶನ

May 13 2025, 01:34 AM IST
ಹುಲಿಗೆಮ್ಮ ದೇವಸ್ಥಾನದ ದೇವಿಯ ಜಾತ್ರೆಯು ಕಾರ್ಯಕ್ರಮಗಳು ಮಂಗಳವಾರದಿಂದ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ದೇವಸ್ಥಾನದ ಆವರಣದಲ್ಲಿ ಭಕ್ತರು ತಂಗಲು ಅವಕಾಶವಿಲ್ಲ. ಅಲ್ಲದೆ ರಾತ್ರಿ 7 ಗಂಟೆಗೆ ದೇವಸ್ಥಾನದ ಬಾಗಿಲು ಹಾಕಿದ್ದರಿಂದ ಈ ಹುಣ್ಣಿಮೆಗೆ ಭಕ್ತರ ಸಂಖ್ಯೆ ಇಳಿಮುಖವಾಗಿದೆ.

ದೇವಾಲಯದ ದರ್ಶನ ದಿಂದ ಪುಣ್ಯ ಪ್ರಾಪ್ತಿ: ಗುಣನಾಥ ಶ್ರೀಗಳು

May 11 2025, 11:48 PM IST
ಕೊಪ್ಪ, ಪುಣ್ಯಕ್ಷೇತ್ರಗಳ ದರ್ಶನ ಹಾಗೂ ಪಾವಿತ್ರ್ಯತೆಯಿಂದ ಕೂಡಿದ ಸಣ್ಣಸಣ್ಣ ದೇವಾಲಯದ ದರ್ಶನ ಗಳಿಂದಲೂ ಪುಣ್ಯ ಪ್ರಾಪ್ತಿಯಾಗುವುದು ಎಂದು ಶ್ರೀಕ್ಷೇತ್ರ ಆದಿ ಚುಂಚನಗಿರಿ ಶೃಂಗೇರಿ ಶಾಖಾಮಠದ ಶ್ರೀ ಗುಣನಾಥ ಸ್ವಾಮೀಜಿ ಹೇಳಿದರು.

ಬದರಿನಾಥ ದರ್ಶನ ಆರಂಭ : ದೀಪಾವಳಿವರೆಗೆ ಇನ್ನು ದರ್ಶನ

May 05 2025, 12:46 AM IST
6 ತಿಂಗಳ ಕಾಲ ಮುಚ್ಚಲ್ಪಟ್ಟಿದ್ದ ಉತ್ತರಾಖಂಡದ ಚಮೋಲಿ ಜಿಲ್ಲೆಯ ಬದರಿನಾಥ ದೇವಾಲಯದ ದ್ವಾರಗಳನ್ನು ಭಕ್ತರ ದರ್ಶನಕ್ಕಾಗಿ ಭಾನುವಾರ ತೆರೆಯಲಾಗಿದೆ.

ಭಕ್ತರು ದೇವರ ದರ್ಶನ, ಸೇವೆ ನಡೆಸಿದರೆ ಕ್ಷೇತ್ರಕ್ಕೆ ಶಕ್ತಿ ಬರುತ್ತದೆ: ಡಾ.ಹೆಗ್ಗಡೆ

May 04 2025, 01:33 AM IST
ದರೆಗುಡ್ಡೆ ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಹಿನ್ನೆಲೆ ನಡೆದ ಧಾರ್ಮಿಕ ಸಭೆಯಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮಾತನಾಡಿದರು.

ಕಾಯಕವೇ ಕೈಲಾಸ ಬಸವಣ್ಣರ ಸಂದೇಶ ಸಾಕಷ್ಟು ಅರ್ಥ ನೀಡುತ್ತದೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ

May 01 2025, 12:46 AM IST
ಬಸವಣ್ಣ ಅವರಂತ ಮಹಾನ್ ನಾಯಕರ ಸಂದೇಶಗಳನ್ನು ಕೇವಲ ದಿನಾಚರಣೆಗೆ ಸೀಮಿತಗೊಳಿಸದೆ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಮುಂದಿನ ಪೀಳಿಗೆ ಜನಾಂಗಕ್ಕೆ ಬಳುವಳಿಯಾಗಿ ನೀಡಬೇಕು. ಬಸವಣ್ಣನವರು ತಮ್ಮ ಅನುಭವ ಮಂಟಪದ ಮೂಲಕ ಜಾತಿವ್ಯವಸ್ಥೆ ವಿರುದ್ಧ ಹೋರಾಟ ನಡೆಸಿದರು.

ಮೇ 4ರಂದು ನಾಗನಗೌಡರ ಸಹಸ್ರ ಚಂದ್ರ ದರ್ಶನ ಅಭಿನಂದನಾ ಸಮಾರಂಭ

Apr 30 2025, 12:33 AM IST
ಮೇ 4ರಂದು ಧುರೀಣ ಎನ್.ಜಿ.ನಾಗನಗೌಡ ಅವರ ಸಹಸ್ರ ಚಂದ್ರದರ್ಶನ, ಅಭಿನಂದನಾ ಸಮಾರಂಭ ಹಾಗೂ ಜನ ಮುಖಿ ಸೇವಾ ಸುಖಿ ಗ್ರಂಥ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ ಎಂದು ಎನ್.ಜಿ. ನಾಗನಗೌಡರ ಅಭಿಮಾನಿ ಬಳಗ ಅಧ್ಯಕ್ಷ ಜಿ. ನಂದಿಗೌಡ್ರು ಹೇಳಿದ್ದಾರೆ.

ವಿದ್ಯಾರ್ಥಿಗಳಿಗೆ ನೈಜ ಗ್ರಾಮೀಣ ಜೀವನದ ದರ್ಶನ ಮಾಡಿಸಿ: ಮಂಜುಳಾ ಅಸುಂಡಿ

Apr 25 2025, 11:53 PM IST
ಯುವ ಜನಾಂಗದ ಭವ್ಯ ಭವಿಷ್ಯಕ್ಕೆ ಸೇವೆ, ತ್ಯಾಗ, ಪ್ರಾಮಾಣಿಕತೆ, ಬದ್ಧತೆಗಳು ಬುನಾದಿಗಳಾಬೇಕು. ಈ ಬುನಾದಿಗಳನ್ನು ಎನ್ನೆಸ್ಸೆಸ್ ನೀಡುತ್ತದೆ.

ಒಂದೇ ಸೂರಿನಡಿ ಮಹಾತ್ಮನ ಜೀವನ ದರ್ಶನ ಗಾಂಧಿ ಭವನ

Apr 21 2025, 12:55 AM IST
ದೇಶೀಯ ಶೈಲಿಯಲ್ಲಿ ಸ್ಥಳೀಯ ವಾಸ್ತುಶಿಲ್ಪಕ್ಕೆ ಅನುಗುಣವಾಗಿ ಗಾಂಧಿ ಕುಟೀರಗಳ ಮಾದರಿಯಲ್ಲಿ ಗಾಂಧಿ ಭವನ ನಿರ್ಮಿಸಲಾಗಿದೆ. ಮುಖ್ಯವಾಗಿ ಎರಡು ವಿಭಾಗಗಳನ್ನು ಹೊಂದಲಾಗಿದ್ದು, ಮುಖ್ಯ ಕಟ್ಟಡದಲ್ಲಿ ವಿವಿಧೋದ್ದೇಶ ಸಭಾಂಗಣ, ಗ್ರಂಥಾಲಯ, ಮತ್ತೊಂದು ವಿಭಾಗದಲ್ಲಿ ಕಚೇರಿ, ತರಬೇತಿ ಕೇಂದ್ರವಿದೆ.

ಧರ್ಮಸ್ಥಳ: ಮಂಜುನಾಥ ಸ್ವಾಮಿ, ಹೆಗ್ಗಡೆ ದರ್ಶನ ಪಡೆದ ಡಿಕೆಶಿ

Apr 21 2025, 12:46 AM IST
ಮಂಜುನಾಥ ಸ್ವಾಮಿಗೆ ಪ್ರಾಥನೆ ಸಲ್ಲಿಸಿ, ಹುಂಡಿಗೆ ಕಾಣಿಗೆ ಹಾಕಿದರು. ಬಳಿಕ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಅರ್ಶಿವಾದ ಪಡೆದು ಬೆಳ್ತಂಗಡಿಯ ಕಾಂಗ್ರೆಸ್‌ ಕಾರ್ಯಕ್ರಮದತ್ತ ಪ್ರಯಾಣ ಮಾಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 39
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved