• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಗ್ಯಾಂಗ್ ಮೇಲೆ ಆರೋಪ ಪಟ್ಟಿ : ಚಾರ್ಜ್‌ಶೀಟ್ನಲ್ಲಿ ಏನೇನಿದೆ..?

Sep 05 2024, 02:22 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿ 17 ಮಂದಿ ವಿರುದ್ಧ 3991 ಪುಟಗಳ ಆರೋಪಪಟ್ಟಿ ಸಲ್ಲಿಕೆ. ಅಶ್ಲೀಲ ಸಂದೇಶ ಕಳುಹಿಸಿದ್ದೇ ಹತ್ಯೆಗೆ ಕಾರಣ ಎಂದು ಆರೋಪಪಟ್ಟಿಯಲ್ಲಿ ಉಲ್ಲೇಖ.

ಕ್ರೀಡೆಯಲ್ಲಿ ಸೋಲು, ಗೆಲುವನ್ನು ಸಮಾನವಾಗಿ ಸ್ವೀಕರಿಸಿ: ದರ್ಶನ್ ಪುಟ್ಟಣ್ಣಯ್ಯ ಸಲಹೆ

Sep 05 2024, 12:39 AM IST
ವಿದ್ಯಾರ್ಥಿಗಳು ಓದಿನ ಜತೆ ಕ್ರೀಡೆ ಮತ್ತು ಇತರೆ ಪಠೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು. ಮುಜುಗರದಿಂದ ಹಿಂದೆ ಸರಿದರೆ ಅವಕಾಶಗಳು ಸಿಗುವುದಿಲ್ಲ. ಇಲ್ಲಿ ಗೆದ್ದವರು ಮತ್ತು ಸೋತವರು ಎಲ್ಲರೂ ವಿಜೇತರು. ಹೀಗಾಗಿ ಕ್ರೀಡಾಸ್ಫೂರ್ತಿಯಿಂದ ಭಾಗವಹಿಸಬೇಕು.

ಆರತಿ ಉಕ್ಕಡ ಅಹಲ್ಯಾದೇವಿ ದರ್ಶನ ಪಡೆದ ಸಚಿವ ರಾಮಲಿಂಗಾರೆಡ್ಡಿ

Sep 03 2024, 01:35 AM IST
ದೇಗುಲಕ್ಕೆ ಬರುವ ಭಕ್ತರಿಗೆ ಮೂಲ ಸೌಕರ್ಯ ಕಲ್ಪಿಸಲು ಹೆಚ್ಚು ಒತ್ತು ನೀಡಲಾಗುವುದು. ದೇವಾಲಯಕ್ಕೆ ಸಹಸ್ರಾರು ಭಕ್ತರು ಆಗಮಿಸುವುದಿರಂದ ವಾಹನಗಳ ದಟ್ಟಣೆ ಹಾಗೂ ರಸ್ತೆಗಳು ಕಿರಿದಾಗಿದೆ. ಇದರಿಂದ ಸಂಚಾರಕ್ಕೆ ತೊಂದರೆಯಾಗಿದೆ. ಮೊದಲು ಇಲ್ಲಿನ ರಸ್ತೆ ಅಭಿವೃದ್ಧಿ ಕುರಿತಾಗಿ ನಕ್ಷೆ ತಯಾರಿಸಿ ಸಾಕಷ್ಟು ಅನುದಾನಗಳ ಬಿಡುಗಡೆಗೆ ಒತ್ತು ನೀಡಲಾಗುವುದು.

ಕೊನೆಯ ಶ್ರಾವಣ ಸೋಮವಾರ: ಭಕ್ತರಿಂದ ಮಲ್ಲಯ್ಯನ ದರ್ಶನ

Sep 03 2024, 01:32 AM IST
ಶ್ರಾವಣಮಾಸದ ಕೊನೆಯ ಸೋಮವಾರ ನಿಮಿತ್ತ ಬೆಟ್ಟದ ಮೇಲಿನ ಮಲ್ಲಯ್ಯನ ವಿಗ್ರಹಕ್ಕೆ ಶಾಸಕ ಆರ್. ಬಸನಗೌಡ ತುರ್ವಿಹಾಳ ವಿಶೇಷ ಪೂಜೆ ಸಲ್ಲಿಸಿದರು.

ದುಬಾರಿಯಾದ ಜೋಗ ಜಲಪಾತ ದರ್ಶನ

Sep 02 2024, 02:03 AM IST
ಜೋಗ ಜಲಪಾತದ ಪ್ರದೇಶದಲ್ಲಿ ಕಳೆದ ಎರಡು ವರ್ಷದಿಂದ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದೆ. ಅಷ್ಟರಲ್ಲಿಯೇ ಪ್ರಾಧಿಕಾರ ಪ್ರವೇಶ ಶುಲ್ಕವನ್ನು ಅವೈಜ್ಞಾನಿಕವಾಗಿ ಮೂರು ಪಟ್ಟು ಹೆಚ್ಚಿಸಿರುವುದು ಪ್ರವಾಸಿಗರ ಕಣ್ಣು ಕೆಂಪಾಗಿಸಿದೆ.

ಮೊಬೈಲಲ್ಲಿ ಮಾತಾಡಿದ್ದು ತಪ್ಪೊಪ್ಪಿಕೊಂಡ ದರ್ಶನ್: ಸಿಗರೇಟು, ಚಹಾ ಸೇವನೆಗೆ ನಾಗ ಕರೆಯುತ್ತಿದ್ದ ಎಂದ ನಟ

Sep 01 2024, 08:18 AM IST

'ನನ್ನ ಅಭಿಮಾನಿ ಮಾತನಾಡಿ ಎಂದು ಒತ್ತಾಯಿಸಿದ್ದಕ್ಕೆ ವಿಧಿ ಇಲ್ಲದೆ ಮೊಬೈಲ್‌ನಲ್ಲಿ ಮಾತನಾಡಿದೆ. ನಾನು ಯಾವತ್ತೂ ಜೈಲಿನಲ್ಲಿ ಮೊಬೈಲ್ ಬಳಸಿಲ್ಲ' ಎಂದು ನಟ ದರ್ಶನ್ ತಪೊಪ್ಪಿಗೆ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

ಕಡೇ ಶ್ರಾವಣ ಶನಿವಾರ: ಕರೀಘಟ್ಟದ ಶ್ರೀನಿವಾಸಸ್ವಾಮಿ ದರ್ಶನ ಪಡೆದ ಸಹಸ್ರಾರು ಭಕ್ತರು

Sep 01 2024, 01:52 AM IST
ಅಧಿಕ ಸಂಖ್ಯೆಯಲ್ಲಿ ಭಕ್ತರು ದೇವಾಲಯಕ್ಕೆ ಆಗಮಿಸಿದ್ದರಿಂದ ವಾಹನಗಳ ದಟ್ಟಣೆ ಅಧಿಕವಾಗಿದ್ದವು. ಪೊಲೀಸರು ಹರಸಾಹಸ ಪಟ್ಟು ಬರುವ ವಾಹನಗಳ ಒಂದು ಕಡೆ ಪಾರ್ಕಿಂಗ್ ಮಾಡಿಸಿ ದೇವರ ದರ್ಶನಕ್ಕೆ ಸಾಲಿನಲ್ಲಿ ದೇವಾಲಯ ಪ್ರವೇಶಕ್ಕೆ ಬಿಡುತ್ತಿದ್ದರು.

ಶಿವಗಂಗೆ ಕ್ಷೇತ್ರಕ್ಕೆ ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್ ಕುಟುಂಬಸ್ಥರ ಭೇಟಿ, ದೇವರ ದರ್ಶನ

Sep 01 2024, 01:49 AM IST
ಕಳೆದ 20 ವರ್ಷಗಳ ಹಿಂದೆ ಈ ದೇವಾಲಯಕ್ಕೆ ಕುಟುಂಬಸ್ಥರೊಂದಿಗೆ ಬಂದು ದೇವರ ದರ್ಶನ ಪಡೆದಿದ್ದೆವು. ಮತ್ತೆ ಬಂದು ದೇವರ ದರ್ಶನ ಪಡೆಯಬೇಕೆಂಬ ಆಸೆಯಿಂದ ಇಂದು ಭೇಟಿ ನೀಡಿ, ದೇವರ ದರ್ಶನ ಪಡೆದು ಕೃಪಾರ್ಥರಾಗಿದ್ದೇವೆ. ಶಿವಗಂಗೆ ಕ್ಷೇತ್ರಕ್ಕೆ ಐತಿಹಾಸಿಕ ಹಿನ್ನೆಲೆಯಿದ್ದು, ಇನ್ನಷ್ಟು ಅಭಿವೃದ್ಧಿಯಾಗಬೇಕಿದೆ.

ಶ್ರೀ ಶನೇಶ್ವರಸ್ವಾಮಿ, ಶೀತಲಾಂಭದೇವಿ ದರ್ಶನ ಪಡೆದ ಭಕ್ತರು

Sep 01 2024, 01:46 AM IST
ಪಾವಗಡ: ಪಟ್ಟಣಕ್ಕೆ ಶ್ರಾವಣ ಶನಿವಾರ ಹಿನ್ನೆಲೆ ಭಕ್ತರು ಆಗಮಿಸಿ ಶ್ರೀ ಶನೇಶ್ವರಸ್ವಾಮಿ ಹಾಗೂ ಜೇಷ್ಠ ಮಾತೆ ಹಾಗೂ ಶೀತಲಾಂಭದೇವಿ ದರ್ಶನ ಪಡೆದರು.

ಶ್ರೀಕನಕ ದುರ್ಗಮ್ಮ ದೇವಿ ಮೂರ್ತಿ ತಲೆ ಮೇಲೆ ಕಾಲಿಟ್ಟ ನಟ ದರ್ಶನ್ ಫ್ಯಾನ್‌ : ವಿವಾದ!

Aug 31 2024, 09:07 AM IST

ಕೊಲೆ ಪ್ರಕರಣ ಎದುರಿಸುತ್ತಿರುವ ನಟ ದರ್ಶನ್‌ಗೆ ಒಳಿತಾಗಲಿ ಎಂದು ಹಾರೈಸಿ ಅವರ ಅಭಿಮಾನಿಗಳು ನಗರದ ಅಧಿದೇವತೆ ಶ್ರೀ ಕನಕದುರ್ಗಮ್ಮ ದೇವಿಗೆ ಶುಕ್ರವಾರ ವಿಶೇಷ ಪೂಜೆ ಸಲ್ಲಿಸಿ, 101 ತೆಂಗಿನಕಾಯಿ ಸಮರ್ಪಿಸಿದರು.

  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 40
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved