• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಛಾಯಾಗ್ರಾಹಕರ ಸಂಘಕ್ಕೆ ಸ್ವಂತ ಕಟ್ಟಡ ನಿರ್ಮಿಸಲು ನಿವೇಶನ: ಶಾಸಕ ದರ್ಶನ್ ಪುಟ್ಟಣ್ಣಯ್ಯ ಭರವಸೆ

Aug 24 2024, 01:25 AM IST
ಛಾಯಾಗ್ರಾಹಕರು ತಂತ್ರಜ್ಞಾನ ಯುಗಕ್ಕೆ ತಕ್ಕಂತೆ ವೃತ್ತಿಯಲ್ಲಿ ಬದಲಾವಣೆ ಆಗಬೇಕಿದೆ. ಎಲ್ಲರ ಕೈಯಲ್ಲೂ ಡಿಜಿಟಲ್ ಮೊಬೈಲ್ ಬಳಸುವುದರಿಂದ ವೃತ್ತಿಪರ ಛಾಯಾಗ್ರಾಹಕರೂ ಸಹ ಡಿಜಿಟಲ್ ವೃತ್ತಿಗೆ ಪರಿವರ್ತನೆಗೊಂಡು ಹೊಸ ಸ್ವರೂಪ ಪಡೆದುಕೊಳ್ಳಬೇಕು. ಛಾಯಾಗ್ರಾಹಕರ ಮನವಿಗೆ ನಾನು ಸದಾ ಸ್ಪಂದಿಸುತ್ತೇನೆ.

ಪುಣೆ ಮೂಲದ ಸ್ನೇಹಿತರ ಗುಂಪೊಂದು 25 ಕೆಜಿ ಚಿನ್ನ ಧರಿಸಿ ತಿರುಪತಿ ತಿಮ್ಮಪ್ಪನ ದರ್ಶನ!

Aug 24 2024, 01:17 AM IST
ವಿಶ್ವದ ಅತ್ಯಂತ ಶ್ರೀಮಂತ ದೇಗುಲವಾದ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಮಹಾರಾಷ್ಟ್ರ ಪುಣೆ ಮೂಲದ ಸ್ನೇಹಿತರ ಗುಂಪೊಂದು ಮೈತುಂಬಾ ಭರ್ಜರಿ 18 ಕೋಟಿ ರು.ಮೌಲ್ಯದ 25 ಕೆಜಿ ಚಿನ್ನ ಧರಿಸಿ ಬಂದು ಎಲ್ಲರ ಗಮನ ಸೆಳೆದಿದೆ.

ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕವಾಗಿ ಮಾನಸಿಕವಾಗಿ ಸಧೃಡ : ದರ್ಶನ್ ಧ್ರುವನಾರಾಯಣ್

Aug 22 2024, 01:04 AM IST
ಯಾವುದೇ ಕ್ರೀಡೆಯಲ್ಲಿ ಎಲ್ಲರೂ ಭಾಗವಹಿಸುವುದರಿಂದ ಸ್ನೇಹ ಪ್ರೀತಿ ಬೆಳೆಯುತ್ತದೆ,

ವಚನ ದರ್ಶನ ಕೃತಿ ಮುಟ್ಟುಗೋಲಿಗೆ ಆಗ್ರಹ

Aug 22 2024, 12:46 AM IST
ವೇದ, ಉಪನಿಷತ್ತು ಹಾಗೂ ಆಗಮಗಳ ಆಧಾರದಡಿ ವಚನ ಸಾಹಿತ್ಯ ರಚಿಸಲ್ಪಟ್ಟ ಬಗ್ಗೆ ತಪ್ಪು ಸಂದೇಶ ಈ ''ವಚನ ದರ್ಶನ'' ಕೃತಿ ಬಿಂಬಿಸುತ್ತಿದೆ. ವಚನ ಚಳವಳಿ ಪೌರೋಹಿತ್ಯ, ಗುಡಿ-ಗುಂಡಾರ ಸಂಸ್ಕೃತಿಯ ವಿರೋಧಿ. ಆದರೆ, ವೈಧಿಕ ಧರ್ಮ, ಸನಾತನ ಪರಂಪರೆಯ ವಿರೋಧ ಅಲ್ಲ.

ದೇವರಾಜ ಅರಸು ದೇಶ ಕಂಡ ಉತ್ತಮ ಆಡಳಿತಗಾರ: ಶಾಸಕ ದರ್ಶನ್ ಪುಟ್ಟಣ್ಣಯ

Aug 21 2024, 12:43 AM IST
ದೇವರಾಜ ಅರಸು ದೇಶಕಂಡ ಧೀಮಂತ ರಾಜಕಾರಣಿ. ಸಿಎಂ ಆಗಿ ಉಳುವವನೆ ಭೂಮಿ ಒಡೆಯ ಕಾಯ್ದೆಗೆ ತಿದ್ದುಪಡಿ ತಂದು ಲಕ್ಷಾಂತರ ರೈತರಿಗೆ ಅನುಕೂಲ ಮಾಡಿಕೊಟ್ಟರು. ವೃದ್ಧರ ಕಷ್ಟವನ್ನು ಕಣ್ಣಾರೆ ಕಂಡು ಮೊದಲ ಬಾರಿಗೆ ವೃದ್ಧಾಪ್ಯ ವೇತನ ಆರಂಭಿಸಿದರು.

ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಭೇಟಿ : ಕಲಮಸ್ಸೇರಿ HMT ಕಾರ್ಖಾನೆ ಭವಿಷ್ಯದ ದರ್ಶನ

Aug 20 2024, 12:58 AM IST
ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಕಲಮಸ್ಸೇರಿಯಲ್ಲಿರುವ ಹಿಂದೂಸ್ತಾನ್ ಮಶೀನ್ ಅಂಡ್ ಟೂಲ್ಸ್ (ಎಚ್‌ಎಂಟಿ) ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉತ್ಪಾದನೆ, ಬೇಡಿಕೆ ಮತ್ತು ಭವಿಷ್ಯದ ಯೋಜನೆಗಳ ಬಗ್ಗೆ ಚರ್ಚಿಸಿದರು.

ಸರ್ಕಾರಿ ಶಾಲೆಗಳ ಬಲವರ್ಧನೆಗೆ ರಾಘವನ್ ಸೇವೆ ಅಪಾರ: ದರ್ಶನ್ ಪುಟ್ಟಣ್ಣಯ್ಯ ಶ್ಲಾಘನೆ

Aug 18 2024, 01:57 AM IST
ಸರ್ಕಾರಿ ಶಾಲೆಗಳು ಬಲವರ್ಧನೆಯಾಗಬೇಕು ಎಂದು ನಾನು ಹಲವು ಯೋಜನೆ ಹಾಕಿಕೊಂಡು ಶ್ರಮಿಸುತ್ತಿದ್ದೇನೆ. ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಆಧುನಿಕ ತಂತ್ರಜ್ಞಾನ ಬಳಕೆಯಾಗಬೇಕು. ಈ ನಿಟ್ಟಿನಲ್ಲಿ ಡಿಜಿಟಲ್ ಗ್ರಂಥಾಲಯ ಪೂರಕವಾಗಿದೆ. ಎಲ್ಲಾ ಶಾಲೆಗಳಲ್ಲಿ ಡಿಜಿಟಲ್ ಗ್ರಂಥಾಲಯ ಆರಂಭವಾಗಬೇಕು. ಶೈಕ್ಷಣಿಕ ಕ್ಷೇತ್ರದ ಬೆಳವಣಿಗೆಗೆ ರಾಘವನ್ ಕೊಡುಗೆ ಮಾದರಿಯಾಗಬೇಕು.

ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದ ಮಹನೀಯರನ್ನು ಸ್ಮರಿಸಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Aug 16 2024, 12:52 AM IST
ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಮಹಾತ್ಮರನ್ನು ಮರೆಯಬಾರದು, ನಿತ್ಯ ಸ್ಮರಣೆ ಮಾಡಬೇಕು. ಒಬ್ಬ ವ್ಯಕ್ತಿ ಜೀವನದಲ್ಲಿ ಯಶಸ್ಸು, ಸಾಧನೆ ಮಾಡಬೇಕಾದರೆ ತ್ಯಾಗ ಬಹಳ ಮುಖ್ಯ. ವಿದ್ಯಾರ್ಥಿಗಳು ಇತಿಹಾಸವನ್ನು ಅಧ್ಯಯನ ಮಾಡುವ ಮೂಲಕ ದೇಶದ ಇತಿಹಾಸವನ್ನು ತಿಳಿದುಕೊಳ್ಳಬೇಕು.

ಅಕ್ಟೋಬರ್ ೨೪ರಿಂದ ಹಾಸನಾಂಬೆ ದರ್ಶನ

Aug 14 2024, 12:47 AM IST
ಈ ವರ್ಷ ಹಾಸನಾಂಬೆ ಜಾತ್ರೋತ್ಸವವನ್ನು ಅದ್ಧೂರಿಯಾಗಿ ನಡೆಸಲು ತೀರ್ಮಾನಿಸಲಾಗಿದೆ. ಈ ಬಾರಿ ೧೧ ದಿನ ಹಾಸನಾಂಬ ಬಾಗಿಲು ತೆಗೆಯಲಿದೆ, ಆದರೆ ಭಕ್ತಾದಿಗಳಿಗೆ ಮೊದಲ ದಿನ ಮತ್ತು ಕೊನೆಯ ದಿವಸದಂದು ದರ್ಶನಕ್ಕೆ ಅವಕಾಶ ಇರುವುದಿಲ್ಲ. ೯ ದಿನಗಳ ಕಾಲ ಸಾರ್ವಜನಿಕರಿಗೆ ದೇವಿ ದರ್ಶನ ಮಾಡಲು ಅವಕಾಶ ಕಲ್ಪಿಸಲಾಗುವುದು. ಹಾಸನಾಂಬ ಜಾತ್ರೋತ್ಸವದ ಅಂಗವಾಗಿ ದೇವಾಲಯದ ಬಾಗಿಲನ್ನು ಅಕ್ಟೋಬರ್ ೨೪ರಿಂದ ತೆಗೆಯಲಿದ್ದು, ಕಳೆದ ವರ್ಷಕ್ಕಿಂತ ಈ ವರ್ಷ ಇನ್ನಷ್ಟು ಉತ್ತಮವಾಗಿ ನಡೆಸಲು ಹಾಗೂ ಭಕ್ತಾದಿಗಳ ದರ್ಶನಕ್ಕೆ ಅಡಚಣೆ ಆಗದಂತೆ ಎಲ್ಲಾ ರೀತಿಯ ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಸಂಸದರಾದ ಶ್ರೇಯಸ್ ಎಂ. ಪಟೇಲ್ ಸಭೆಯಲ್ಲಿ ತಿಳಿಸಿದರು.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ; ದರ್ಶನ್ ಆಪ್ತ ಚಿಕ್ಕಣ್ಣಗೆ ತಪ್ಪದ ಕಂಟಕ!

Aug 11 2024, 07:24 AM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಹಾಗೂ ಸಹಚರರು ಪರಪ್ಪನ ಅಗ್ರಹಾರ ಸೇರಿ ಇಂದಿಗೆ 50 ದಿನಗಳೇ ಕಳೆದಿವೆ. ಇತ್ತ ದರ್ಶನ್ ಜೊತೆಗೆ ಇದ್ದ ಆಪ್ತರಿಗೂ ಒಂದಿಲ್ಲೊಂದು ವಿಚಾರಣೆ ಕಂಟಕ ಎದುರಾಗುತ್ತಲೇ ಇವೆ

  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 40
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved