• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದರ್ಶನ್ ಪೊಲೀಸ್ ವಶಕ್ಕೆ, ಪವಿತ್ರಾ ಪರಪ್ಪನ ಅಗ್ರಹಾರ ಜೈಲಿಗೆ

Jun 21 2024, 01:06 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿಯು ಮತ್ತೆರಡು ದಿನಗಳಿಗೆ ವಿಸ್ತರಣೆಯಾಗಿದ್ದು, ದರ್ಶನ್‌ ಅವರ ಪ್ರಿಯತಮೆ ಪವಿತ್ರಾಗೌಡ ಸೇರಿ ಇನ್ನುಳಿದ ಆರೋಪಿಗಳು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ತಲುಪಿದ್ದಾರೆ.

ದರ್ಶನ್ ಅಭಿಮಾನಿಗಳು ಡಿ ಬಾಸ್ ಸ್ಟಿಕ್ಕರ್ ಕೀಳುದ್ದಾರೆ: ನಾಗೇಂದ್ರ ಪ್ರಸಾದ್‌

Jun 20 2024, 10:45 AM IST

ದರ್ಶನ್‌ ಅಭಿಮಾನಿಗಳು ತಮ್ಮ ಬೈಕ್‌, ಆಟೋ ಹಿಂದೆ ದರ್ಶನ್‌, ಡಿ ಬಾಸ್‌ ಅಂತ ಬರೆದ ಸ್ಟಿಕ್ಕರ್‌ಗಳನ್ನು ಕಿತ್ತು ಹಾಕುತ್ತಿದ್ದಾರೆ. ಇಂಥಾ ಸ್ಥಿತಿ ದರ್ಶನ್‌ಗೆ ಬರಬಾರದಿತ್ತು’ ಎಂದು ಗೀತ ರಚನಕಾರ, ಸಂಗೀತ ನಿರ್ದೇಶಕ ನಾಗೇಂದ್ರ ಪ್ರಸಾದ್‌ ಹೇಳಿದ್ದಾರೆ.

2 ಕೋಟಿ ರೂ.ವೆಚ್ಚದ ಸೋಪಾನಕಟ್ಟೆ ನಿರ್ಮಾಣ ಕಾಮಗಾರಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಭೂಮಿಪೂಜೆ

Jun 20 2024, 01:00 AM IST
ಹುಲ್ಲಹಳ್ಳಿ ಗ್ರಾಮದಲ್ಲಿ ಜನಸಂಪರ್ಕ ಸಭೆ ನಡೆಸುತ್ತಿದ್ದ ವೇಳೆ ಸಾರ್ವಜನಿಕರು ಕಪಿಲಾ ನದಿಗೆ ಸೋಪಾನಕಟ್ಟೆ ನಿರ್ಮಿಸಿಕೊಡುವಂತೆ ಬೇಡಿಕೆ ಇಟ್ಟಿದ್ದರು. ಅದರಂತೆ ಸಣ್ಣ ನಿರಾವರಿ ಇಲಾಖೆ ಸಚಿವ ಬೋಸರಾಜು ಅವರನ್ನು ಮನವಿ ಮಾಡಿದ ಮೇರೆಗೆ 5 ಕೋಟಿ ಅನುದಾನವನ್ನು ಕ್ಷೇತ್ರಕ್ಕೆ ಬಿಡುಗಡೆ ಮಾಡಿಕೊಟ್ಟಿದ್ದಾರೆ. ಆ ಅನುದಾನದಲ್ಲಿ ತಲಾ ಒಂದು ಕೋಟಿ ವೆಚ್ಚದಲ್ಲಿ ನಂಜನಗೂಡು ಮತ್ತು ಹುಲ್ಲಹಳ್ಳಿ ಗ್ರಾಮದಲ್ಲಿ ಸೋಪಾನ ಕಟ್ಟೆ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಲಾಗಿದೆ.

ನಟ ದರ್ಶನ್ ಸಹಚರರ ಕರೆತಂದು ಮೈಸೂರಿನಲ್ಲಿ ಸ್ಥಳ ಮಹಜರು

Jun 19 2024, 01:02 AM IST
ರೇಣುಕಾಸ್ವಾಮಿ ಕೊಲೆ ಪ್ರಕರಣದ ನಂತರ ದರ್ಶನ್ ಮೈಸೂರಿಗೆ ಆಗಮಿಸಿ ರ್‍ಯಾಡಿಸನ್ ಬ್ಲ್ಯೂ ಹೋಟೆಲ್ ನಲ್ಲಿ ಉಳಿದುಕೊಂಡು ಲಲಿತಮಹಲ್ ಹೋಟೆಲಿನಲ್ಲಿ ನಡೆಯುತ್ತಿರುವ ಡೆವಿಲ್ ಚಿತ್ರದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು.

ದರ್ಶನ್ ಗೆ ಬಾತುಕೋಳಿ ಸಾಕಿದ ಪ್ರಕರಣದಲ್ಲಿ ಮತ್ತೊಂದು ಸಂಕಟ

Jun 19 2024, 01:01 AM IST
ದರ್ಶನ್ ಪತ್ನಿ ವಿಜಯಲಕ್ಷ್ಮಿ A1, ಪ್ರಾಪರ್ಟಿ ಮ್ಯಾನೇಜರ್ ನಾಗರಾಜ್ A2 ಹಾಗೂ ನಟ ದರ್ಶನ್ A3 ಆರೋಪಿಯಾಗಿದ್ದಾರೆ. ಪ್ರಕರಣ ಸಂಬಂಧ ಎಫ್.ಐ.ಆರ್ ದಾಖಲಾಗಿ ಐದು ನೋಟಿಸ್ ನೀಡಿದರೂ ನಟ ದರ್ಶನ್ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಮಧ್ಯೆ ಪ್ರಕರಣದಲ್ಲಿ ದರ್ಶನ್ ಬಂಧಿಸಿಯೂ ಇರಲಿಲ್ಲ.

ಪೋಪ್‌ಗೆ ‘ದೇವ ದರ್ಶನ’: ಟ್ವೀಟ್‌ ಅಳಿಸಿ ಕಾಂಗ್ರೆಸ್‌ ಕ್ಷಮೆಯಾಚನೆ

Jun 18 2024, 12:46 AM IST
ಮೋದಿಯನ್ನು ದೇವರಿಗೆ ಹೋಲಿಸಿ ಮಾಡಿದ್ದ ಟ್ವೀಟ್‌ ಅಳಿಸಿ ಕೇರಳ ಕಾಂಗ್ರೆಸ್‌ ಘಟಕ ಕ್ರಿಶ್ಚಿಯನ್‌ ಸಮುದಾಯಕ್ಕೆ ಬೇಷರತ್‌ ಕ್ಷಮೆಯಾಚಿಸಿದೆ.

ದರ್ಶನ್ ಗ್ಯಾಂಗ್ ನ ನಾಲ್ವರ ಮನೆಗಳಲ್ಲಿ ದಿನವಿಡೀ ಮಹಜರ್

Jun 17 2024, 07:40 AM IST

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ದರ್ಶನ್ ಗ್ಯಾಂಗ್ ನಾಲ್ವರು ಆರೋಪಿಗಳ ಸ್ಥಳ ಮಹಜರು ಭಾನುವಾರ ಚಿತ್ರದುರ್ಗದಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೂ ನಡೆಯಿತು.

ನಟ ದರ್ಶನ್ ಅಂಡ್ ಗ್ಯಾಂಗ್‌ ಮತ್ತೆ 5 ದಿನ ಪೊಲೀಸ್ ಕಸ್ಟಡಿಗೆ

Jun 16 2024, 09:21 AM IST

ನಟ ದರ್ಶನ್ ಅಂಡ್ ಗ್ಯಾಂಗ್ ಅನ್ನು ಪುನಃ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಕೋರ್ಟ್ ಆದೇಶ ಹೊರಡಿಸಿದೆ.

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟು ದರ್ಶನ್ ಗ್ಯಾಂಗ್ ಟಾರ್ಚರ್‌!

Jun 16 2024, 07:33 AM IST

ಚಿತ್ರ ನಟ ದರ್ಶನ್‌ ಹಾಗೂ ಆತನ ಸಹಚರರು ಚಿತ್ರದುರ್ಗದ ರೇಣುಕಾಸ್ವಾಮಿ ಮೇಲೆ ದೈಹಿಕ ಹಲ್ಲೆ ಮಾತ್ರವಲ್ಲದೆ, ಆತನಿಗೆ ವಿದ್ಯುತ್‌ ಶಾಕ್‌ ಕೂಡ ನೀಡಿದ್ದರು ಎಂಬ ಆಘಾತಕಾರಿ ಸಂಗತಿ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.

ನಟ ದರ್ಶನ್ ವಿರುದ್ಧ ಕ್ರಮಕ್ಕೆ ವೀರಶೈವ ಸಮುದಾಯ ಆಗ್ರಹ

Jun 16 2024, 01:53 AM IST
ಚಿಕ್ಕಮಗಳೂರು, ಅಭಿಮಾನಿಯನ್ನು ಧಾರುಣವಾಗಿ ಹತ್ಯೆಗೈದಿರುವ ನಟ ದರ್ಶನ್ ಹಾಗೂ ಅವರ ಸ್ನೇಹಿತರ ವಿರುದ್ಧ ಕಠಿಣ ಕಾನೂನುಕ್ರಮ ಕೈಗೊಂಡು ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಮುಖಂಡರು ಆಗ್ರಹಿಸಿದ್ದಾರೆ.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 40
  • next >

More Trending News

Top Stories
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಇಂಗ್ಲಿಷ್ ಮಾತಾಡುವವರು ನಾಚಿಕೆ ಪಡುವ ದಿನ ದೂರವಿಲ್ಲ: ಶಾ
ವಾರಾಂತ್ಯದಲ್ಲಿ ಇರಾನ್‌ ಮೇಲೆ ದಾಳಿಗೆ ಅಮೆರಿಕ ಸೇನೆ ಸಜ್ಜು
ಜಗತ್ತಿನ ಟಾಪ್‌ ವಿವಿ ಪಟ್ಟಿಯಲ್ಲಿ ಭಾರತದ 54 ವಿವಿಗಳಿಗೆ ಸ್ಥಾನ : ಚರಿತ್ರೇಲೇ ಮೊದಲು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved