• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಿರುಪತಿ: ಜೂ.30ರ ವರೆಗೆ ವಿಐಪಿ ದರ್ಶನ ರದ್ದು

May 26 2024, 01:45 AM IST
ಇಲ್ಲಿನ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ವಿಐಪಿ ದರ್ಶನವನ್ನು ಜೂ.30ರ ವರೆಗೂ ರದ್ದು ಗೊಳಿಸಲಾಗಿದೆ ಎಂದು ತಿರುಮಲ ತಿರುಪತಿ ದೇವಸ್ಥಾನ ಟ್ರಸ್ಟ್‌ (ಟಿಟಿಡಿ) ಶನಿವಾರ ತಿಳಿಸಿದೆ.

ಒಂದು ಲಕ್ಷಕ್ಕೂ ಅಧಿಕ ಭಕ್ತರಿಂದ ಹುಲಿಗೆಮ್ಮ ದೇವಿ ದರ್ಶನ

May 24 2024, 01:00 AM IST
ಬುದ್ಧಪೂರ್ಣಿಮೆ ಹಾಗೂ ಆಗಿ ಹುಣ್ಣಿಮೆ ಪ್ರಯುಕ್ತ ಇಲ್ಲಿನ ಪ್ರಸಿದ್ಧ ಪುಣ್ಯ ಕ್ಷೇತ್ರ ಶ್ರೀ ಹುಲಿಗೆಮ್ಮ ದೇವಸ್ಥಾನಕ್ಕೆ ಸುಮಾರು ಒಂದು ಲಕ್ಷಕ್ಕೂ ಅಧಿಕ ಜನ ಭಕ್ತಾಧಿಗಳು ಆಗಮಿಸಿ ದೇವಿ ದರ್ಶನ ಪಡೆದರು.

ವಾಸವಾಂಬೆ ದರ್ಶನ ಪಡೆದ ಶಾಸಕ ಟಿ.ರಘುಮೂರ್ತಿ

May 19 2024, 01:56 AM IST
ಜಿಲ್ಲೆಯ ವಿವಿಧೆಡೆ ಸಂಭ್ರಮದ ವಾಸವಿ ಜಯಂತಿ ಆಚರಿಸಲಾಯಿತು, ಚಳ್ಳಕೆರೆ, ಹಿರಿಯೂರು, ಹೊಸದುರ್ಗ ಸೇರಿದಂತೆ ಅಲ್ಲಲ್ಲಿ ಆರ್ಯ ವೈಶ್ಯ ಸಮಾಜದವರು ಸಡಗರದಿಂದ ಭಾಗವಹಿಸಿದ್ದರು.

ಲಕ್ಕವ್ವದೇವಿ ದರ್ಶನ ಪಡೆದ ಸಚಿವ ಸತೀಶ

May 18 2024, 12:30 AM IST
ಕನ್ನಡಪ್ರಭ ವಾರ್ತೆ ಯಮಕನಮರಡಿಹುಕ್ಕೇರಿ ತಾಲೂಕಿನ ಶಿಂಧಿಹಟ್ಟಿ ಗ್ರಾಮದ ಲಕ್ಕವ್ವದೇವಿ (ಲಕ್ಷ್ಮೀದೇವಿ) ದೇವಸ್ಥಾನಕ್ಕೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಭೇಟಿ ನೀಡಿ ದರ್ಶನ ಪಡೆದರು. ನಂತರ ಗ್ರಾಮಕ್ಕೆ ಆಗಮಿಸಿದಾಗ ವಿವಿಧ ವಾದ್ಯಮೇಳದೊಂದಿಗೆ ಸಚಿವರನ್ನು ಬರಮಾಡಿಕೊಳ್ಳಲಾಯಿತು.

ಐಎನ್ಎಸ್ ಚಾಪೆಲ್, ಟುಪಲೇವ್ ದರ್ಶನ ಭಾಗ್ಯ ಪ್ರವಾಸಿಗರಿಲ್ಲ

May 16 2024, 12:52 AM IST
ಚಾಪೆಲ್, ಟುಪಲೇವ್ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಿದ್ದರೆ ನೌಕೆ, ವಿಮಾನವನ್ನು ನೋಡಲು, ಕಾರ್ಯಾಚರಣೆ ಬಗ್ಗೆ ತಿಳಿದುಕೊಳ್ಳಲು ಅನುಕೂಲವಾಗುತ್ತಿತ್ತು.

ಉಡುಪಿ ಕೃಷ್ಣನ ದರ್ಶನ ಪಡೆದ ಕ್ರಿಕೆಟಿಗ ರವಿ ಶಾಸ್ತ್ರಿ

May 15 2024, 01:33 AM IST
ಈ ಸಂದರ್ಭದಲ್ಲಿ ರವಿಶಾಸ್ತ್ರಿ ಪರ್ಯಾಯ ಶ್ರೀಪಾದರ ಸಂಕಲ್ಪಗಳಲ್ಲೊಂದಾದ ಕೋಟಿ ಗೀತಾ ಲೇಖನ ಯಜ್ಞದ ದೀಕ್ಷೆ ಸ್ವೀಕರಿಸಿ ಸಂತಸ ವ್ಯಕ್ತಪಡಿಸಿದರು.

ದಲಿತರನ್ನು ಒಕ್ಕಲೆಬ್ಬಿಸುವ ಹುನ್ನಾರ: ದರ್ಶನ್ ಆರೋಪ

May 07 2024, 01:05 AM IST
ಸೂಲಿಬೆಲೆ: ಹೋಬಳಿ ದೊಡ್ಡಹರಳಗೆರೆ ಗ್ರಾಮದ ಸರ್ವೆ ನಂ.45 ರಲ್ಲಿ ದಲಿತರಿಗೆ ಮಂಜೂರಾಗಿರುವ ಭೂಮಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಒಕ್ಕಲೆಬ್ಬಿಸುವ ಹುನ್ನಾರ ನಡೆಸುತ್ತಿದ್ದಾರೆ ಎಂದು ವಿಶ್ವ ಮಾನವ ಬಂಧುತ್ವ ವೇದಿಕೆ ಅಧ್ಯಕ್ಷ ದರ್ಶನ್ ಆದಿತ್ಯ ಆರೋಪಿಸಿದರು.

ಮತ್ತೆ ಅಮೆರಿಕಾಗೆ ತೆರಳಿದ ಶಾಸಕ ದರ್ಶನ್ ಪುಟ್ಟಣ್ಣಯ್ಯ..!

May 05 2024, 02:06 AM IST
ಕ್ಷೇತ್ರದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ಹದಗೆಡುತ್ತಿದೆ. ಶಾಸಕರು ಕ್ಷೇತ್ರದಲ್ಲಿ ಇದ್ದಾಗಲೇ ಅಧಿಕಾರಿಗಳು ಸಾರ್ವಜನಿಕರು, ರೈತ ಸಮಸ್ಯೆಗಳನ್ನು ಆಲಿಸುವುದು ಕಷ್ಟ. ಇನ್ನೂ ಅಮೆರಿಕಾಗೆ ತೆರಳಿದರೆ ಅಧಿಕಾರಿಗಳು ಜನರ ಸಮಸ್ಯೆಗೆ ಸ್ಪಂದಿಸಿ ಕೆಲಸ ಮಾಡಲು ಸಾಧ್ಯವೇ?.

ಮಹಾ ದರ್ಶನ- ದೇವನೂರು ಶ್ರೀ ಗುರುಮಲ್ಲೇಶ್ವರರ ಜೀವನ- ಸಾಧನೆ

May 03 2024, 01:05 AM IST

 ದೇವನೂರಿನ ಶ್ರೀ ಗುರುಮಲ್ಲೇಶ್ವರರು. ಆಧುನಿಕ ಶರಣ ಸಮೂಹದಲ್ಲಿ ಮುಂಚೂಣಿಯ ಹೆಸರು. ಸಮಾಜದ ಎಲ್ಲಾ ಬಗೆಯ ಕಾಯಕಜೀವಿಗಳಿಗೆ ಅವರು ತಮ್ಮ ಅನುಗ್ರಹದ ದೀಕ್ಷೆ ನೀಡಿದವರು.

ನೆಚ್ಚಿನ ನಾಯಕನ ಅಂತಿಮ ದರ್ಶನ ಪಡೆದ ಸಾವಿರಾರು ಜನ

Apr 30 2024, 02:03 AM IST
ಮೈಸೂರಿನ ಜಯಲಕ್ಷ್ಮೀಪುರಂನಲ್ಲಿರುವ ವಿ. ಶ್ರೀನಿವಾಸಪ್ರಸಾದ್ ಅವರ ನಿವಾಸ ಭೀಮಸದನದಲ್ಲಿ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಅಂತಿಮ ದರ್ಶನಕ್ಕೆ ಪಾರ್ಥಿವ ಶರೀರವನ್ನು ಇರಿಸಲಾಗಿತ್ತು. ಮಧ್ಯಾಹ್ನ 3ರ ನಂತರ ಜಯಲಕ್ಷ್ಮೀಪುರಂನಿಂದ ಅಶೋಕಪುರಂನಲ್ಲಿರುವ ಎನ್.ಟಿ.ಎಂ.ಎಸ್ ಶಾಲೆ ಆವರಣದಲ್ಲಿ ಅಂತಿಮ ದರ್ಶನಕ್ಕೆ ಇರಿಸಲಾಯಿತು.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 39
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved