• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನವರಾತ್ರಿ: ಕಾತ್ಯಾಯಿನಿಯಾಗಿ ದರ್ಶನ ನೀಡಿದ ಶ್ರೀ ಅನ್ನಪೂರ್ಣೇಶ್ವರಿ

Sep 29 2025, 01:02 AM IST
ತರೀಕೆರೆ: ನವರಾತ್ರಿಯಲ್ಲಿ ವಿವಿಧ ಅಲಂಕಾರಗಳಿಂದ ಶೋಭಿಸುತ್ತಿರುವ ಪಟ್ಟಣದ ತುದಿಪೇಟೆ ಶ್ರೀ ಅನ್ನಪೂರ್ಣೇಶ್ವರಿ 6ನೇ ದಿನದಂದು ಕಾತ್ಯಾಯಿನಿಯಾಗಿ ಭಕ್ತರಿಗೆ ದರ್ಶನ ಭಾಗ್ಯ ಕರುಣಿಸಿದಳು.

25*3 ಜಾಗದಲ್ಲಿ ವಾಕಿಂಗ್‌ ಮಾಡ್ತಿದ್ದೇನೆ - ಅಲ್ಲಿ ಸೂರ್ಯನ ಕಿರಣ ಕೂಡ ಬೀಳಲ್ಲ : ದರ್ಶನ್

Sep 26 2025, 07:36 AM IST

ನ್ಯಾಯಾಲಯದ ಆದೇಶದಲ್ಲಿ ತಿಳಿಸಿರುವ ಯಾವುದೇ ಸೌಲಭ್ಯಗಳನ್ನೂ ಜೈಲಧಿಕಾರಿಗಳು ಕಲ್ಪಿಸಿಲ್ಲ. 25 ಅಡಿ ಉದ್ದ ಮತ್ತು 3 ಅಡಿ ಅಗಲದ ಪ್ಯಾಸೇಜ್‌ನಲ್ಲಿ ವಾಕಿಂಗ್‌ ಮಾಡಲು ಅನುಮತಿಸಿದ್ದಾರೆ. ಈ ಜಾಗದಲ್ಲಿ ಸೂರ್ಯನ ಕಿರಣ ಸಹ ಬೀಳುವುದಿಲ್ಲ

ಹಿರಿಯ ಸಾಹಿತಿ ಭೈರಪ್ಪ ಅಂತಿಮ ದರ್ಶನ ಪಡೆದ ಬೊಮ್ಮಾಯಿ

Sep 26 2025, 01:00 AM IST
ಕಳೆದ ಶತಮಾನದ ದಿಗ್ಗಜರಲ್ಲಿ ತಮ್ಮದೇ ಆದ ಗುರುತು ಹೊಂದಿದ್ದ, ಕ್ರಿಯಾಶೀಲ ವ್ಯಕ್ತಿತ್ವವನ್ನು ಭೈರಪ್ಪ ಅವರು ಹೊಂದಿದ್ದರು. ಬಹಳಷ್ಟು ಸಾಹಿತಿಗಳು ಸಾಹಿತ್ಯ ರಚನೆಯಲ್ಲಿ ತಮ್ಮನ್ನು ತಾವು ಹೊರಗಡೆ ಇಟ್ಟು ವಿಶ್ಲೇಷಣೆ ಮಾಡುತ್ತಾರೆ. ಆದರೆ ಇವರು ಒಳಗಡೆ ನಿಂತು ಸಾಹಿತ್ಯ ರಚನೆ ಮಾಡುತ್ತಿದದ್ದು ಇವರ ವಿಶೇಷತೆ.

ಸಹಸ್ರಾರು ಜನರಿಂದ ಡಾ.ಎಸ್.ಎಲ್‌. ಭೈರಪ್ಪ ಅಂತಿಮ ದರ್ಶನ

Sep 26 2025, 01:00 AM IST
ಹೃದಯಾಘಾತದಿಂದ ಬುಧವಾರ ನಿಧನರಾದ ಹಿರಿಯ ಸಾಹಿತಿ, ಖ್ಯಾತ ಕಾದಂಬರಿಕಾರ ಡಾ.ಎಸ್‌.ಎಲ್‌. ಭೈರಪ್ಪ ಅವರ ಪಾರ್ಥಿವ ಶರೀರ ಗುರುವಾರ ಮಧ್ಯಾಹ್ನ ಮೈಸೂರು ತಲುಪಿತು. ಮಧ್ಯಾಹ್ನ 3 ಗಂಟೆ ಸುಮಾರಿಗೆ ಮೈಸೂರಿಗೆ ಆಗಮಿಸಿದ ಪಾರ್ಥಿವ ಶರೀರವನ್ನು ಕಲಾಮಂದಿರ ಬಳಿಯ ಕಿಂದರಿ ಜೋಗಿ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಯಿತು.

ಪರ್ವ ಅಂತ್ಯ - ಎಸ್.ಎಲ್. ಭೈರಪ್ಪ ನಿಧನ । ಬೆಂಗಳೂರಲ್ಲಿ ಮಧ್ಯಾಹ್ನವರೆಗೆ ಅಂತಿಮ ದರ್ಶನ

Sep 25 2025, 05:26 AM IST

ಪದ್ಮಭೂಷಣ, ಸರಸ್ವತಿ ಸಮ್ಮಾನ್ ಪುರಸ್ಕೃತ ಖ್ಯಾತ ಸಾಹಿತಿ ಎಸ್.ಎಲ್. ಭೈರಪ್ಪ (94) ವಯೋಸಹಜ ಅನಾರೋಗ್ಯದಿಂದ ಬುಧವಾರ ಬೆಂಗಳೂರಲ್ಲಿ ನಿಧನರಾದರು.

ದೇವಿಯ ದರ್ಶನ ಪಡೆದು ಕೃಪೆಗೆ ಪಾತ್ರರಾಗಲು ಡೀಸಿ ಮನವಿ

Sep 25 2025, 01:00 AM IST
ದಸರಾ ಪ್ರಯುಕ್ತ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದ ಧಾರ್ಮಿಕ ಮಂಟಪದಲ್ಲಿ ಪ್ರತಿಷ್ಠಾಪಿಸಿರುವ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ತಾಯಿಯ ಕೃಪೆಗೆ ಪಾತ್ರರಾಗಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಜಿಲ್ಲೆಯ ಜನತೆಗೆ ಮನವಿ ಮಾಡಿದರು.

ಬ್ರಾಹ್ಮಿ ಸ್ವರೂಪಿಣಿಯಾಗಿ ದರ್ಶನ ನೀಡಿದ ಶಾರದೆ

Sep 24 2025, 01:00 AM IST
ಶೃಂಗೇರಿದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದಲ್ಲಿ ಶರನ್ನರಾತ್ರಿ ಮಹೋತ್ಸವದಲ್ಲಿ ಎರಡನೇ ದಿನವಾದ ಮಂಗಳವಾರ ಅಧಿದೇವತೆ ಶ್ರೀ ಶಾರದಾಂಬೆಗೆ ಬ್ರಾಹ್ಮಿ ಅಲಂಕಾರ ಮಾಡಲಾಗಿತ್ತು.

ದುರಂತ ಅಂತ್ಯ ಕಂಡ ಗಾಯಕ ಜುಬಿನ್‌ ಅಂತಿಮ ದರ್ಶನ ಲಿಮ್ಕಾ ದಾಖಲೆ

Sep 23 2025, 01:04 AM IST

ಕಳೆದ ಶುಕ್ರವಾರ ಸಿಂಗಾಪುರದಲ್ಲಿ ದುರಂತ ಅಂತ್ಯ ಕಂಡ ಗಾಯಕ ಜುಬೀನ್‌ ಗಾರ್ಗ್‌ ಅವರ ಅಂತಿಮ ಯಾತ್ರೆಯು ಜಗತ್ತಿನಲ್ಲಿ ಅತಿ ಹೆಚ್ಚು ಜನರು ಸೇರಿದ ಅಂತಿಮ ದರ್ಶನ ಯಾತ್ರೆಯ ಪೈಕಿ 4ನೇ ಸ್ಥಾನ ಪಡೆದು ಲಿಮ್ಕಾ ದಾಖಲೆ ನಿರ್ಮಿಸಿದೆ.

ಪಾಂಡವಪುರದಲ್ಲಿ ಗ್ರಾಮ ಸ್ವರಾಜ್ ‘ಸಾಕ್ಷಾತ್ ದರ್ಶನ’..!

Sep 14 2025, 01:04 AM IST
ಗ್ರಾಮ ಸ್ವರಾಜ್ ಪರಿಕಲ್ಪನೆಯೊಂದಿಗೆ ಅಭಿವೃದ್ಧಿಯ ದೂರದೃಷ್ಟಿಯೊಂದಿಗೆ ಮುಂದಿನ ೧೫ ವರ್ಷದಲ್ಲಿ ಪಾಂಡವಪುರ ಪಟ್ಟಣಗಳು ಹೇಗಿರಬೇಕು. ಕೃಷಿ ಹಾಗೂ ಬೆಳೆ ಪದ್ಧತಿಯಲ್ಲಿ ಏನೆಲ್ಲಾ ಬದಲಾವಣೆಯಾಗಬೇಕು. ಸ್ವಾವಲಂಬಿ ಜೀವನ ಕಂಡುಕೊಳ್ಳುವುದು ಹೇಗೆ. ಮಕ್ಕಳ ಶಿಕ್ಷಣ ವ್ಯವಸ್ಥೆ ಯಾವ ರೀತಿ ಇರಬೇಕು. ಮಾದರಿ ಗ್ರಾಮ ಏನೆಲ್ಲವನ್ನೂ ಒಳಗೊಂಡಿರಬೇಕು..?

ಮಕ್ಕಳು, ಗರ್ಭಿಣಿ, ಬಾಣಂತಿಯರಿಗೆ ಪೌಷ್ಟಿಕಾಂಶ ಆಹಾರ ನೀಡಿ: ದರ್ಶನ್ ಪುಟ್ಟಣ್ಣಯ್ಯ

Sep 13 2025, 02:04 AM IST
ಪ್ರತಿಯೊಬ್ಬರಿಗೂ ಪೌಷ್ಟಿಕಾಂಶ ಆಹಾರ ನೀಡಿ ಸೇವನೆ ಬಗ್ಗೆ ಅರಿವು ಮೂಡಿಸಬೇಕು. ನಮ್ಮಲ್ಲಿ ಶೇ.40 ರಿಂದ 45 ರಷ್ಟು ಮಂದಿಗೆ ಪೌಷ್ಟಿಕಾಂಶದ ಕೊರತೆ ಇದೆ. ಇದು ಮುಂದಿನ ಮಕ್ಕಳ ಆರೋಗ್ಯಕರ ಬೆಳವಣಿಗೆ ಮೇಲೆ ಪರಿಣಾಮ ಬೀರುತ್ತಿದೆ. ಅಂಗನವಾಡಿ ಕಾರ್ಯಕರ್ತೆಯರು ಪ್ರತಿ ಮನೆಗೂ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ನೀಡಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 48
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved