• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದವನದ ಹುಣ್ಣಿಮೆ ಪ್ರಯುಕ್ತ 2 ಲಕ್ಷ ಭಕ್ತರಿಂದ ಹುಲಿಗೆಮ್ಮನ ದರ್ಶನ

Apr 24 2024, 02:22 AM IST
ಬೇಸಿಗೆಯ ಉರಿ ಬಿಸಿಲು ಲೆಕ್ಕಿಸದೇ ದವನದ ಹುಣ್ಣಿಮೆ ಪ್ರಯುಕ್ತ ಸುಮಾರು 2 ಲಕ್ಷಕ್ಕೂ ಅಧಿಕ ಜನ ಭಕ್ತರು ಉತ್ತರ ಕರ್ನಾಟಕ ಭಾಗದ ಪ್ರಸಿದ್ಧ ಶಕ್ತಿ ಕೇಂದ್ರ ಹುಲಿಗೆಮ್ಮ ದೇವಸ್ಥಾನಕ್ಕೆ ಆಗಮಿಸಿ ದೇವಿಯ ದರ್ಶನ ಪಡೆದರು.

ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಗೆಲ್ಲಿಸಿ ಮಂಡ್ಯದ ಹಿರಿಮೆ ಉಳಿಸಿ: ಚಿತ್ರನಟ ದರ್ಶನ್

Apr 23 2024, 12:48 AM IST
ರಾಜ್ಯ ಸರ್ಕಾರ ಮಹಿಳೆಯರು, ಬಡವರು ಹಾಗೂ ಜನ ಸಾಮಾನ್ಯರ ಅಭಿವೃದ್ಧಿಗೆ ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳಿಂದ ಸ್ಟಾರ್ ಚಂದ್ರು ಅವರನ್ನು ಭಾರೀ ಬಹುಮತಗಳಿಂದ ಗೆಲ್ಲಿಸುವುದರ ಮೂಲಕ ಬೆಂಬಲಿಸುವ ಭರವಸೆ ಇದೆ.

ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಚಿತ್ರನಟ ದರ್ಶನ್ ರೋಡ್ ಶೋ

Apr 20 2024, 01:04 AM IST

 ಸ್ಟಾರ್‌ಚಂದ್ರು ನನ್ನ ಸ್ನೇಹಿತರು ಅವರು ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದಾರೆ. ಅವರಿಗೆ ನಿಮ್ಮ ಅಮೂಲ್ಯವಾದ ಮತ ನೀಡಿ ಜಯಶೀಲರನ್ನಾಗಿ ಮಾಡಿಕೊಡಬೇಕು - ದರ್ಶನ್

ದರ್ಶನ್ ಎಲ್ಲಿಗೆ ಪ್ರಚಾರಕ್ಕೆ ಹೋಗಬೇಕು ಎಂದು ನಾನು ಹೇಳುವುದಿಲ್ಲ: ಸುಮಲತಾ

Apr 20 2024, 01:02 AM IST
ಪ್ರಾಮಾಣಿಕವಾಗಿ ಕೆಲಸ ಮಾಡುವವರಿಗೆ ಮೋದಿ ಅವರ ಬೆಂಬಲ ಸದಾ ಇದೆ. ಅದಕ್ಕೆ ಈ ಬಾರಿ ನಾನು ಬಿಜೆಪಿ ಸೇರಿದ್ದೇನೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಹೇಳಿದರು.

ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಬೆಂಬಲಕ್ಕೆ ನಿಂತ ದರ್ಶನ್

Apr 19 2024, 01:03 AM IST

 ಜಿಲ್ಲೆಯೊಳಗೆ ದರ್ಶನ್ ಹೆಸರಿನಲ್ಲಿ ಒಂದಷ್ಟು ವೋಟ್‌ಬ್ಯಾಂಕ್ ಇದೆ. ಅದನ್ನು ಕಾಂಗ್ರೆಸ್‌ನತ್ತ ಸೆಳೆಯುವ ಸಲುವಾಗಿ ದರ್ಶನ್ ಅವರನ್ನು ಕೈಪಡೆಯ ನಾಯಕರು ಚುನಾವಣಾ ಪ್ರಚಾರಕ್ಕೆ ಕರೆತಂದಿದ್ದಾರೆ.

ಜನಸಾಗರದ ನಡುವೆ ದರ್ಶನ್ ಅದ್ಧೂರಿ ಪ್ರಚಾರ

Apr 19 2024, 01:01 AM IST
ಹಲಗೂರಿನಲ್ಲಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಮಾತನಾಡಿ, ಮಂಡ್ಯದ ಸ್ವಾಭಿಮಾನ ಉಳಿಸಲು ದರ್ಶನ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರ ಪ್ರಚಾರಕ್ಕೆ ಬಂದಿದ್ದಾರೆ. ಅವರ ಪ್ರಚಾರದಿಂದ ಕಾಂಗ್ರೆಸ್‌ಗೆ ವಿಜಯಮಾಲೆ ಮಂಡ್ಯದಲ್ಲಿ ದೊರೆಯಲಿದೆ ಎಂದು ವಿಶ್ವಾಸದಿಂದ ಹೇಳಿದರು.

ಶ್ರೀ ಕುಕ್ಕುವಾಡೇಶ್ವರಿ ದರ್ಶನ ಪಡೆದ ಗಾಯತ್ರಿ ಸಿದ್ದೇಶ್ವರ

Apr 19 2024, 01:01 AM IST
ದಾವಣಗೆರೆ ಲೋಕಸಭಾ ಕ್ಷೇತ್ರದ ಚನ್ನಗಿರಿ ತಾಲೂಕಿನ ಅಮ್ಮನಗುಡ್ಡದ ಶ್ರೀ ಕುಕ್ಕುವಾಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿ, ದರ್ಶನ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ.

ದ್ವಾರಕೀಶ್ ಅಂತಿಮ ದರ್ಶನ ಪಡೆದ ಗಣ್ಯರು

Apr 18 2024, 02:20 AM IST
ರವೀಂದ್ರ ಕಲಾಕ್ಷೇತ್ರಕ್ಕೆ ಆಗಮಿಸಿ ದ್ವಾರಕೀಶ್ ಅವರ ಅಂತಿಮ ದರ್ಶನ ಮಾಡಿಕೊಳ್ಳುವ ಮೂಲಕ ಹಿರಿಯ ನಟನಿಗೆ ಗೌರವ ಸಲ್ಲಿಸಿದ ವಿವಿಧ ಕ್ಷೇತ್ರಗಳ ಗಣ್ಯರು.

ಬೆಟ್ಟ ಹತ್ತಿ ಪಟ್ಟಾಭಿರಾಮನ ದರ್ಶನ ಪಡೆದ ಡಾ. ಮಂಜುನಾಥ್

Apr 18 2024, 02:17 AM IST
ಕಾಂಗ್ರೆಸ್ ಆರೋಪ ಕೇವಲ ರಾಜಕಾರಣಕ್ಕೆ ಮಾತ್ರ ಸೀಮಿತ. ರಾಮ ಮಂದಿರ ಕಟ್ಟುವ ವಿಚಾರದಲ್ಲಿ ಪೂರ್ವಜರು ಸಾಕಷ್ಟು ಹೋರಾಡಿದ್ದರು. ಅದನ್ನು ಪೂರೈಸಿರುವುದು ಪ್ರಧಾನಿ ಮೋದಿ ಅವರು. ರಾಮನ ಬಗ್ಗೆ ವಿಶೇಷ ಭಕ್ತಿಯನ್ನು ಮೋದಿಯವರು ಇಟ್ಟುಕೊಂಡಿದ್ದಾರೆ. ಚುನಾವಣೆ ಸಮಯದಲ್ಲಿ ರಾಮ ನೆನಪಾಗುವುದು ಕಾಂಗ್ರೆಸ್ ನವರಿಗೆ ಮಾತ್ರ, ನಮಗಲ್ಲ.

ಡಾ. ಅಂಬೇಡ್ಕರ್ ತತ್ವ ಸಿದ್ಧಾಂತ ಜೀವನದಲ್ಲಿ ಅಳವಡಿಸಿಕೊಳ್ಳಿ: ದರ್ಶನ್

Apr 16 2024, 01:02 AM IST
ನಮ್ಮ ನಡುವೆ ಇಲ್ಲದೆ ಇದ್ದರೂ ಸಹ ಭಾರತ ದೇಶದ ಧರ್ಮ ಗ್ರಂಥ ಸಂವಿಧಾನ ನಮ್ಮ ಕಣ್ಣ ಮುಂದಿದೆ. ಈ ಸಂವಿಧಾನದ ನೆರಳಿನಲ್ಲಿ ಎಲ್ಲ ವರ್ಗದವರಿಗೂ ಸಮಾನ ಅವಕಾಶಗಳು ಲಭಿಸಿವೆ. ಆ ಸಂವಿಧಾನವನ್ನು ಸಂರಕ್ಷಣೆ ಮಾಡುವಂತಹ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದ್ದು. ಸಂವಿಧಾನಕ್ಕೆ ಧಕ್ಕೆಯಾದ ಸಂದರ್ಭದಲ್ಲಿ ಸಂವಿಧಾನ ಸಂರಕ್ಷಣೆಗೆ ಕಟೀಬದ್ದರಾಗಿರಬೇಕು
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 39
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved