• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಾ ದರ್ಶನ- ದೇವನೂರು ಶ್ರೀ ಗುರುಮಲ್ಲೇಶ್ವರರ ಜೀವನ- ಸಾಧನೆ

May 03 2024, 01:05 AM IST

 ದೇವನೂರಿನ ಶ್ರೀ ಗುರುಮಲ್ಲೇಶ್ವರರು. ಆಧುನಿಕ ಶರಣ ಸಮೂಹದಲ್ಲಿ ಮುಂಚೂಣಿಯ ಹೆಸರು. ಸಮಾಜದ ಎಲ್ಲಾ ಬಗೆಯ ಕಾಯಕಜೀವಿಗಳಿಗೆ ಅವರು ತಮ್ಮ ಅನುಗ್ರಹದ ದೀಕ್ಷೆ ನೀಡಿದವರು.

ನೆಚ್ಚಿನ ನಾಯಕನ ಅಂತಿಮ ದರ್ಶನ ಪಡೆದ ಸಾವಿರಾರು ಜನ

Apr 30 2024, 02:03 AM IST
ಮೈಸೂರಿನ ಜಯಲಕ್ಷ್ಮೀಪುರಂನಲ್ಲಿರುವ ವಿ. ಶ್ರೀನಿವಾಸಪ್ರಸಾದ್ ಅವರ ನಿವಾಸ ಭೀಮಸದನದಲ್ಲಿ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಅಂತಿಮ ದರ್ಶನಕ್ಕೆ ಪಾರ್ಥಿವ ಶರೀರವನ್ನು ಇರಿಸಲಾಗಿತ್ತು. ಮಧ್ಯಾಹ್ನ 3ರ ನಂತರ ಜಯಲಕ್ಷ್ಮೀಪುರಂನಿಂದ ಅಶೋಕಪುರಂನಲ್ಲಿರುವ ಎನ್.ಟಿ.ಎಂ.ಎಸ್ ಶಾಲೆ ಆವರಣದಲ್ಲಿ ಅಂತಿಮ ದರ್ಶನಕ್ಕೆ ಇರಿಸಲಾಯಿತು.

ದವನದ ಹುಣ್ಣಿಮೆ ಪ್ರಯುಕ್ತ 2 ಲಕ್ಷ ಭಕ್ತರಿಂದ ಹುಲಿಗೆಮ್ಮನ ದರ್ಶನ

Apr 24 2024, 02:22 AM IST
ಬೇಸಿಗೆಯ ಉರಿ ಬಿಸಿಲು ಲೆಕ್ಕಿಸದೇ ದವನದ ಹುಣ್ಣಿಮೆ ಪ್ರಯುಕ್ತ ಸುಮಾರು 2 ಲಕ್ಷಕ್ಕೂ ಅಧಿಕ ಜನ ಭಕ್ತರು ಉತ್ತರ ಕರ್ನಾಟಕ ಭಾಗದ ಪ್ರಸಿದ್ಧ ಶಕ್ತಿ ಕೇಂದ್ರ ಹುಲಿಗೆಮ್ಮ ದೇವಸ್ಥಾನಕ್ಕೆ ಆಗಮಿಸಿ ದೇವಿಯ ದರ್ಶನ ಪಡೆದರು.

ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಗೆಲ್ಲಿಸಿ ಮಂಡ್ಯದ ಹಿರಿಮೆ ಉಳಿಸಿ: ಚಿತ್ರನಟ ದರ್ಶನ್

Apr 23 2024, 12:48 AM IST
ರಾಜ್ಯ ಸರ್ಕಾರ ಮಹಿಳೆಯರು, ಬಡವರು ಹಾಗೂ ಜನ ಸಾಮಾನ್ಯರ ಅಭಿವೃದ್ಧಿಗೆ ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳಿಂದ ಸ್ಟಾರ್ ಚಂದ್ರು ಅವರನ್ನು ಭಾರೀ ಬಹುಮತಗಳಿಂದ ಗೆಲ್ಲಿಸುವುದರ ಮೂಲಕ ಬೆಂಬಲಿಸುವ ಭರವಸೆ ಇದೆ.

ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಚಿತ್ರನಟ ದರ್ಶನ್ ರೋಡ್ ಶೋ

Apr 20 2024, 01:04 AM IST

 ಸ್ಟಾರ್‌ಚಂದ್ರು ನನ್ನ ಸ್ನೇಹಿತರು ಅವರು ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದಾರೆ. ಅವರಿಗೆ ನಿಮ್ಮ ಅಮೂಲ್ಯವಾದ ಮತ ನೀಡಿ ಜಯಶೀಲರನ್ನಾಗಿ ಮಾಡಿಕೊಡಬೇಕು - ದರ್ಶನ್

ದರ್ಶನ್ ಎಲ್ಲಿಗೆ ಪ್ರಚಾರಕ್ಕೆ ಹೋಗಬೇಕು ಎಂದು ನಾನು ಹೇಳುವುದಿಲ್ಲ: ಸುಮಲತಾ

Apr 20 2024, 01:02 AM IST
ಪ್ರಾಮಾಣಿಕವಾಗಿ ಕೆಲಸ ಮಾಡುವವರಿಗೆ ಮೋದಿ ಅವರ ಬೆಂಬಲ ಸದಾ ಇದೆ. ಅದಕ್ಕೆ ಈ ಬಾರಿ ನಾನು ಬಿಜೆಪಿ ಸೇರಿದ್ದೇನೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಹೇಳಿದರು.

ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಬೆಂಬಲಕ್ಕೆ ನಿಂತ ದರ್ಶನ್

Apr 19 2024, 01:03 AM IST

 ಜಿಲ್ಲೆಯೊಳಗೆ ದರ್ಶನ್ ಹೆಸರಿನಲ್ಲಿ ಒಂದಷ್ಟು ವೋಟ್‌ಬ್ಯಾಂಕ್ ಇದೆ. ಅದನ್ನು ಕಾಂಗ್ರೆಸ್‌ನತ್ತ ಸೆಳೆಯುವ ಸಲುವಾಗಿ ದರ್ಶನ್ ಅವರನ್ನು ಕೈಪಡೆಯ ನಾಯಕರು ಚುನಾವಣಾ ಪ್ರಚಾರಕ್ಕೆ ಕರೆತಂದಿದ್ದಾರೆ.

ಜನಸಾಗರದ ನಡುವೆ ದರ್ಶನ್ ಅದ್ಧೂರಿ ಪ್ರಚಾರ

Apr 19 2024, 01:01 AM IST
ಹಲಗೂರಿನಲ್ಲಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಮಾತನಾಡಿ, ಮಂಡ್ಯದ ಸ್ವಾಭಿಮಾನ ಉಳಿಸಲು ದರ್ಶನ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರ ಪ್ರಚಾರಕ್ಕೆ ಬಂದಿದ್ದಾರೆ. ಅವರ ಪ್ರಚಾರದಿಂದ ಕಾಂಗ್ರೆಸ್‌ಗೆ ವಿಜಯಮಾಲೆ ಮಂಡ್ಯದಲ್ಲಿ ದೊರೆಯಲಿದೆ ಎಂದು ವಿಶ್ವಾಸದಿಂದ ಹೇಳಿದರು.

ಶ್ರೀ ಕುಕ್ಕುವಾಡೇಶ್ವರಿ ದರ್ಶನ ಪಡೆದ ಗಾಯತ್ರಿ ಸಿದ್ದೇಶ್ವರ

Apr 19 2024, 01:01 AM IST
ದಾವಣಗೆರೆ ಲೋಕಸಭಾ ಕ್ಷೇತ್ರದ ಚನ್ನಗಿರಿ ತಾಲೂಕಿನ ಅಮ್ಮನಗುಡ್ಡದ ಶ್ರೀ ಕುಕ್ಕುವಾಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿ, ದರ್ಶನ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ.

ದ್ವಾರಕೀಶ್ ಅಂತಿಮ ದರ್ಶನ ಪಡೆದ ಗಣ್ಯರು

Apr 18 2024, 02:20 AM IST
ರವೀಂದ್ರ ಕಲಾಕ್ಷೇತ್ರಕ್ಕೆ ಆಗಮಿಸಿ ದ್ವಾರಕೀಶ್ ಅವರ ಅಂತಿಮ ದರ್ಶನ ಮಾಡಿಕೊಳ್ಳುವ ಮೂಲಕ ಹಿರಿಯ ನಟನಿಗೆ ಗೌರವ ಸಲ್ಲಿಸಿದ ವಿವಿಧ ಕ್ಷೇತ್ರಗಳ ಗಣ್ಯರು.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 48
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved