• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೀಲನಕ್ಷೆ ತಯಾರಿಸಿ ಹಂತ ಹಂತವಾಗಿ ಪಾಂಡವಪುರ ಪಟ್ಟಣ ಅಭಿವೃದ್ಧಿ: ದರ್ಶನ್ ಪುಟ್ಟಣ್ಣಯ್ಯ

Sep 08 2025, 01:00 AM IST
ವಿಶ್ವೇಶ್ವರಯ್ಯನಗರ ಅಥವಾ ಪಾಂಡವಪುರ ತಾಲೂಕಿನ ಹಿರೇಮರಳಿ ಗೇಟ್ ಸಮೀಪ ರಂಗಮಂದಿರ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಹೇಮವತಿ ಬಡಾವಣೆಯ ಹಿಂಬದಿ 15 ಎಕರೆ ಜಮೀನಿನಲ್ಲಿ ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೂ ಅಗತ್ಯ ಕ್ರಮ ವಹಿಸಲಾಗಿದೆ.

ಸೆ.೧೩ರಂದು ಪಾಂಡವಪುರದಲ್ಲಿ ಸ್ವರಾಜ್ ಉತ್ಸವ: ಶಾಸಕ ದರ್ಶನ್

Sep 08 2025, 01:00 AM IST
ಗಾಂಧೀಜಿಯವರ ಸ್ವರಾಜ್ಯದ ಕಲ್ಪನೆಯನ್ನು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಒಂದು ಸಣ್ಣ ಪ್ರಯತ್ನಕ್ಕೆ ಮುಂದಾಗಿದ್ದೇವೆ. ಸ್ವರಾಜ್ ಉತ್ಸವ ಹೆಸರಿನಲ್ಲಿ ನಡೆಯುತ್ತಿರುವ ಈ ಪ್ರಯತ್ನ ಕೇವಲ ಕಾರ್ಯಕ್ರಮವಲ್ಲ. ಇದು ನೂತನ ಆಲೋಚನೆಗಳು, ಆವಿಷ್ಕಾರಗಳು ಮತ್ತು ಸ್ಥಳೀಯ ಪರಿಹಾರಗಳನ್ನು ಕಂಡುಕೊಳ್ಳುವ ಸಮ್ಮೇಳನ.

ರಚನಾತ್ಮಕ ಕೆಲಸಗಳ ಮೂಲಕ ರೈತ ಚಳವಳಿ ಕಟ್ಟಬೇಕು: ದರ್ಶನ್ ಪುಟ್ಟಣ್ಣಯ್ಯ

Sep 04 2025, 01:00 AM IST
ಶಿಕ್ಷಣ, ಆರೋಗ್ಯ, ಕೃಷಿ, ಯುವಜನತೆ, ಪ್ರವಾಸೋದ್ಯಮ, ಪರಿಸರ, ವಿಜ್ಞಾನ, ಹವಮಾನ ವೈಪರಿತ್ಯ, ಸರ್ಕಾರದ ಜವಾಬ್ದಾರಿಗಳು ಸೇರಿದಂತೆ 12 ಅಂಶಗಳನ್ನೊ ಒಳಗೊಂಡತೆ ಪುಟ್ಟಣ್ಣಯ್ಯ ಫೌಂಡೇಷನ್ ಹಾಗೂ ವಿವಿಧ ಸಂಸ್ಥೆಗಳ ಜತೆಗೂಡಿ ಸ್ವರಾಜ್ ಉತ್ಸವ ಕಾರ್ಯಕ್ರಮ ನಡೆಸಲಾಗುತ್ತಿದೆ.

ಊಟದ ತಟ್ಟೆ ಬಿಸಾಕ್ತಾರೆ, ಶೂ ಹಾಕಲೂ ಬಿಡುತ್ತಿಲ್ಲ: ಜೈಲ್‌ ಬಗ್ಗೆ ದರ್ಶನ್ ದೂರು

Sep 03 2025, 01:01 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್‌ಗೆ ಹಾಸಿಗೆ, ತಲೆದಿಂಬು, ಹೊದಿಕೆ ಸೇರಿದಂತೆ ಕನಿಷ್ಠ ಸೌಲಭ್ಯ ನೀಡುತ್ತಿಲ್ಲ. ದರ್ಶನ್‌ ಶೂ ಹಾಕಿಕೊಂಡಿದ್ದರೆ ಅದನ್ನು ಜೈಲಾಧಿಕಾರಿಗಳು ಬಿಚ್ಚಿಸುತ್ತಾರೆ.

ಮಸೀದಿ ಗಣೇಶ ಮೂರ್ತಿ ದರ್ಶನ ಪಡೆದ ಎಸ್ಪಿ ರೋಹನ್ ಜಗದೀಶ

Aug 31 2025, 02:00 AM IST
ರೋಣ ತಾಲೂಕಿನ ಸಂದಿಗವಾಡ ಗ್ರಾಮದ ಮಸೀದಿಯಲ್ಲಿ ಪ್ರತಿಷ್ಠಾಪಿಸಲಾದ ಗಣೇಶ ಮೂರ್ತಿ ದರ್ಶನವನ್ನು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್ಪಿ ರೋಹನ್ ಜಗದೀಶ ಅವರು ಶನಿವಾರ ಪಡೆದರು.

ಕೃಷ್ಣನ ರೂಪದಲ್ಲಿ ಕೆವೈಎಂ ಕಾ ರಾಜಾನ ದರ್ಶನ

Aug 31 2025, 01:09 AM IST
ಕಳೆದ 1990ರಲ್ಲಿ ಓಣಿಯ ಚಿಕ್ಕ ಮಕ್ಕಳಿಂದ ಆರಂಭವಾದ ಈ ಗಣೇಶೋತ್ಸವ 26ನೇ ವರ್ಷಕ್ಕೆ ಕಾಲಿಟ್ಟಿದೆ. 13 ಓಣಿಯ ಜನರೆಲ್ಲ ಸೇರಿ ಅದ್ಧೂರಿಯಾಗಿ ಆಚರಿಸುವ ಉತ್ಸವವಾಗಿ ಮಾರ್ಪಟ್ಟಿದೆ.

ಶಾರದಾಂಬೆ ದರ್ಶನ ಪಡೆದ ನಟಿ ನಭಾನಟೇಶ್

Aug 31 2025, 01:07 AM IST
ಶೃಂಗೇರಿ: ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠಕ್ಕೆ ಟಾಲಿವುಡ್ ನಟಿ ನಭಾನಟೇಶ್ ಭೇಟಿ ನೀಡಿ ಶ್ರೀ ಶಾರದಾಂಬೆ ಸೇರಿದಂತೆ ಶ್ರೀ ಶಂಕರಾಚಾರ್ಯ, ಶ್ರೀ ತೋರಣಗಣಪತಿ, ಶ್ರೀ ವಿದ್ಯಾಶಂಕರ ದೇವಾಲಯಗಳಿಗೂ ತೆರಳಿ ದರ್ಶನ ಪಡೆದರು.

ಉಣಕಲ್‌ನಲ್ಲಿ ಅಯ್ಯಪ್ಪ ಸ್ವಾಮಿ ದರ್ಶನ!

Aug 30 2025, 01:01 AM IST
ಕೇರಳದ ಪರಾಶಕ್ತಿ ಕಲಾತಂಡದಿಂದ ಜಂಬು ಸವಾರಿ ಮೆರವಣಿಗೆ ಮೂಲಕ ಗಣೇಶನನ್ನು ಪ್ರತಿಷ್ಠಾಪನಾ ಸ್ಥಳಕ್ಕೆ ತಂದಿರುವುದು ಮತ್ತೊಂದು ವಿಶೇಷ

ಹುಬ್ಬಳ್ಳಿಯಲ್ಲಿ ಶ್ರೀ ಮೈಲಾರಲಿಂಗೇಶ್ವರ ದರ್ಶನ

Aug 29 2025, 01:00 AM IST
ಈ ಮಂಡಳಿಯು 1976ರಲ್ಲಿ ಜಿ.ಆರ್‌. ಕಂಪ್ಲಿ ನೇತೃತ್ವದಲ್ಲಿ ಪ್ರಾರಂಭವಾಯಿತು. ಮೊದಲು ಸಣ್ಣ ಪ್ರಮಾಣದಲ್ಲಿ ಗಣೇಶೋತ್ಸವ ಆಚರಿಸಲಾಗುತ್ತಿತ್ತು. 1986ರಿಂದ ಪ್ರತಿ ವರ್ಷವೂ ವಿಭಿನ್ನ ರೀತಿಯ ದೃಶ್ಯಾವಳಿ ಪ್ರದರ್ಶಿಸಿಕೊಂಡು ಬರಲಾಗುತ್ತಿದೆ.

ಪಂಚಾಯ್ತಿಗೊಂದು ಸರ್ಕಾರಿ ಮಾದರಿ ಶಾಲೆ ಅಭಿವೃದ್ಧಿ: ದರ್ಶನ್ ಪುಟ್ಟಣ್ಣಯ್ಯ

Aug 29 2025, 01:00 AM IST
ತಾಲೂಕಿನ ಈರೇಗೌಡನ ಕೊಪ್ಪಲು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹೆಚ್ಚುವರಿ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿ, ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಸರ್ಕಾರಿ ಶಾಲೆಗಳು ಪ್ರಮುಖ ಪಾತ್ರ ವಹಿಸುತ್ತಿವೆ. ಪೋಷಕರು ಇದರ ಸದ್ಬಳಕೆ ಮಾಡಿಕೊಳ್ಳಬೇಕೆಂದು ಕರೆ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 48
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved