ನಟ ದರ್ಶನ್ ಅವರ ತಾಯಿ, ಗಂಡ ತೀರಿಕೊಂಡಾಗ ಇಲ್ಲೇ ಆತ್ಮಹ* ಮಾಡಿಕೊಳ್ಳಲು ಬಂದಿದ್ದರು. ಇಲ್ಲಿ ಬಂದಿದ್ದಾಗ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು, ನಿನಗೆ ಮೂವರು ಮಕ್ಕಳಿದ್ದಾರೆ. ನೀನು ಜೀವನದಲ್ಲಿ ಚೆನ್ನಾಗಿ ಆಗುತ್ತೀಯಾ ಎಂದಿದ್ದರು
ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿದ್ದ ನಟಿ, ಮಾಜಿ ಸಂಸದೆ ರಮ್ಯಾ ಮತ್ತು ದರ್ಶನ್ ಅಭಿಮಾನಗಳ ನಡುವಿನ ಜಗಳ ಇದೀಗ ಠಾಣೆ ಮೆಟ್ಟಿಲೇರಿದೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ ‘ದಿ ಡೆವಿಲ್’ ಚಿತ್ರದ ಚಿತ್ರೀಕರಣ ಹಾಗೂ ಡಬ್ಬಿಂಗ್ ಮುಕ್ತಾಯವಾಗಿದೆ. ಅಕ್ಟೋಬರ್ 31ರಂದು ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ 7 ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನು ರದ್ದುಗೊಳಿಸುವಂತೆ ಕೋರಿ ಬೆಂಗಳೂರು ಪೊಲೀಸರು ಸಲ್ಲಿಸಿರುವ ಮೇಲ್ಮನವಿ ಅರ್ಜಿ ಮಂಗಳವಾರ ಸುಪ್ರೀಂಕೋರ್ಟ್ನಲ್ಲಿ ವಿಚಾರಣೆಗೆ ಬರಲಿದೆ.
‘ಡೆವಿಲ್’ ಚಿತ್ರದ ಚಿತ್ರೀಕರಣಕ್ಕೆ ವಿದೇಶಕ್ಕೆ ತೆರಳಲು ಜೂ.1ರಿಂದ 25ರವರೆಗೆ ವಿದೇಶಕ್ಕೆ ತೆರಳಲು ಅನುಮತಿ ನೀಡುವಂತೆ ಕೋರಿ ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿ ನಟ ದರ್ಶನ್ ಸಲ್ಲಿಸಿರುವ ಅರ್ಜಿ ಕುರಿತು ನಗರದ 64ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮೇ 30ರಂದು ಆದೇಶ ನೀಡಲಿದೆ.