• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೇಣುಕಾಸ್ವಾಮಿ ಮೇಲೆ ದರ್ಶನ್‌ ಗ್ಯಾಂಗ್‌ ರೌದ್ರಾವತಾರ

Jun 12 2024, 12:36 AM IST
ನಟಿ ಪವಿತ್ರಾ ಗೌಡ ಕುರಿತು ಸೋಷಿಯಲ್‌ ಮೀಡಿಯಾ ಅವಹೇಳನಕಾರಿ ಕಾಮೆಂಟ್ ವಿಚಾರವಾಗಿ ಚಿತ್ರದುರ್ಗದಿಂದ ಅಪಹರಿಸಿಕೊಂಡು ನಗರಕ್ಕೆ ಕರೆತಂದ ರೇಣುಕಾಸ್ವಾಮಿ ಮೇಲೆ ನಟ ದರ್ಶನ್‌ ಗ್ಯಾಂಗ್‌, ಕೊಲೆಗೂ ಮುನ್ನ ಭಾರಿ ರೋಷಾವೇಷ ತೋರಿಸಿದೆ.

ದರ್ಶನ್‌ ವಿವಾದಿತ ಜೀವನದ ಪ್ರಮುಖ ಪಾತ್ರಧಾರಿ ಪವಿತ್ರಾ!

Jun 12 2024, 12:34 AM IST
ನಟ ದರ್ಶನ್‌ ಅವರ ವೈಯಕ್ತಿಕ ಜೀವನದ ಏನೇ ಗಲಾಟೆ, ವಿವಾದ ಹುಟ್ಟಿಕೊಂಡರೂ ಮೊದಲು ಕೇಳಿಬರುತ್ತಿದ್ದ ಹೆಸರು ಪವಿತ್ರಾ ಗೌಡ. ಕಳೆದ ಎರಡು ವರ್ಷಗಳಿಂದ ದರ್ಶನ್‌ ಅವರ ಜತೆಗೆ ಪವಿತ್ರಾ ಗೌಡ ಅವರ ಹೆಸರು ಬಹಿರಂಗವಾಗಿ ಕೇಳಲಾರಂಭಿಸಿತು. ಇಷ್ಟಕ್ಕೂ ಯಾರು ಈ ಪವಿತ್ರಾ ಗೌಡ? ಆಕೆಯ ಬಗ್ಗೆ ತಿಳಿದುಕೊಳ್ಳಲು ಸಾಕಷ್ಟು ವಿಷಯ ಇವೆ.

ದರ್ಶನ್‌ ಮಾಡಿದ್ದಾರೆ ಎನ್ನಲಾದ ಕೊಲೆ, ಬಂಧನದ ಕ್ಷಣಕ್ಷಣದ ವಿವರ

Jun 12 2024, 12:30 AM IST
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಡೆದ ದುಷ್ಕೃತ್ಯಗಳನ್ನು ಕಾಲಾನುಕ್ರಮದಲ್ಲಿ ಪಟ್ಟಿ ಮಾಡಿದ್ದು ಈ ಕೆಳಕಂಡಂತಿದೆ.

ಕ್ರಿಸ್‌ಮಸ್‌ಗೆ ದರ್ಶನ್‌ ಡೆವಿಲ್‌ ರಿಲೀಸ್‌

May 24 2024, 01:08 AM IST
ಕ್ರಿಸ್‌ಮಸ್ ಹಬ್ಬಕ್ಕೆ ದರ್ಶನ್ ನಟನೆಯ ಡೆವಿಲ್‌ ಬಿಡುಗಡೆಯಾಗಲಿದೆ.

ವಿದ್ಯಾರ್ಥಿಗಳ ವಿನಯದಿಂದ ಯಶಸ್ಸು ನಿಶ್ಚಿತ: ಐಆರ್‌ಎಸ್‌ ಅಧಿಕಾರಿ ಎಚ್.ಜಿ.ದರ್ಶನ್‌ ಕುಮಾರ್

May 20 2024, 01:39 AM IST
ವಿದ್ಯಾರ್ಥಿಗಳು ವ್ಯಾಸಂಗದ ಅವಧಿಯಲ್ಲಿ ಸತತ ಪರಿಶ್ರಮದ ಜತೆಗೆ ವಿನಯ, ವಿಧೇಯತೆ, ಸಹನೆ, ಶಿಸ್ತು ಮೈಗೂಡಿಸಿಕೊಂಡಲ್ಲಿ ಯಶಸ್ಸು ಸಾಧಿಸಬಹುದು ಎಂದು ಜಿಲ್ಲಾ ಆದಾಯ ತೆರಿಗೆ ವಿಭಾಗದ ಐಆರ್‌ಎಸ್‌ ಅಧಿಕಾರಿ ಎಚ್.ಜಿ.ದರ್ಶನ್‌ ಕುಮಾರ್ ತಿಳಿಸಿದರು. ಅರಸೀಕೆರೆಯಲ್ಲಿ ಹಮ್ಮಿಕೊಂಡ ಪ್ರತಿಭಾ ಪುರಸ್ಕಾರ, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ದರ್ಶನ್‌ ಡೆವಿಲ್‌ ಚಿತ್ರಕ್ಕೆ ರಚನಾ ರೈ ನಾಯಕಿ

May 20 2024, 01:31 AM IST
ದರ್ಶನ್ ನಟನೆಯ ಡೆವಿಲ್ ಚಿತ್ರಕ್ಕೆ ಮಂಗಳೂರು ಮೂಲದ ರಚನಾ ರೈ ನಾಯಕಿಯಾಗಿ ಆಯ್ಕೆಯಾಗಿದ್ದಾರೆ

ಅಂಬಾರಿ ಹೊರುತ್ತಿದ್ದ ಅರ್ಜುನನಿಗೆ ಸಲ್ಲಬೇಕಾದ ಗೌರವ ಸಲ್ಲಿಸಿ: ದರ್ಶನ್‌

May 16 2024, 12:49 AM IST
ಮೈಸೂರಿನ ದಸರಾ ಮೆರಗು ಹೆಚ್ಚಿದ್ದ ಅರ್ಜುನ ಆನೆ ಸಮಾಧಿಯನ್ನು ರಕ್ಷಿಸಿ, ಸ್ಮಾರಕ ನಿರ್ಮಿಸಿ ಎಂದು ಮನವಿ ಮಾಡಿರುವ ನಟ ದರ್ಶನ್‌

ದರ್ಶನ್‌ ನಟನೆಯ ಡೆವಿಲ್‌ ಚಿತ್ರದ ಟೀಸರ್‌ ಮೇಕಿಂಗ್ ಬಿಡುಗಡೆ

May 10 2024, 11:47 PM IST
ದರ್ಶನ್‌ ನಟನೆಯ ಡೆವಿಲ್‌ ಸಿನಿಮಾ ಟೀಸರ್‌ ಮೇಕಿಂಗ್‌ ವೀಡಿಯೋ ಬಿಡುಗಡೆ

ಮೇ 15ರಿಂದ ದರ್ಶನ್‌ ಡೆವಿಲ್‌ ಶೂಟಿಂಗ್‌: ಪ್ರಕಾಶ್‌ ವೀರ್‌

May 09 2024, 12:45 AM IST
ಮೇ 14 ಅಥವಾ 15ರಿಂದ ದರ್ಶನ್‌ ನಟನೆಯ ಡೆವಿಲ್‌ ಸಿನಿಮಾ ಕಿಕ್‌ಸ್ಟಾರ್ಟ್ಸ್ ಆಗೋದಾಗಿ ನಿರ್ದೇಶಕ ಪ್ರಕಾಶ್‌ ವೀರ್‌ ತಿಳಿಸಿದ್ದಾರೆ.

ಚಲುವರಾಯಸ್ವಾಮಿ ಋಣ ತೀರಿಸಲು ಪ್ರಚಾರಕ್ಕೆ ಬಂದಿದ್ದೀನಿ: ನಟ ದರ್ಶನ್‌

Apr 24 2024, 02:17 AM IST
ಕಳೆದ ಲೋಕಸಭೆ ಚುನಾವಣೆಯಲ್ಲಿ ತಂದೆ ಸ್ಥಾನದಲ್ಲಿ ನಿಂತು ಸಚಿವ ಎನ್.ಚಲುವರಾಯಸ್ವಾಮಿ ನಮಗೆ ಸಹಕಾರ ಕೊಟ್ಟಿದ್ದರು. ಅದರ ಋಣ ತೀರಿಸಲು ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಮಾಡುತ್ತಿರುವುದಾಗಿ ನಟ ದರ್ಶನ್ ಹೇಳಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved